ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ನಿಂದ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳನ್ನು ಉಲ್ಲೇಖೀಸಲಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಮಂದಿಗಾಗಿ ಹುಡುಕಾಟ ನಡೆದಿದೆ. ಎನ್‌ಐಎ ಪರ ವಕೀಲರಾದ ಪಿ. ಪ್ರಸನ್ನ ಕುಮಾರ್‌ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಈ ನಡುವೆ ಪ್ರಕರಣದ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ನಿಂದ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ Read More »

ಸೋಲಿಲ್ಲದ ಸರದಾರ, ಸಚಿವ ಎಸ್.ಅಂಗಾರ ರಾಜಕೀಯಕ್ಕೆ ಹೇಳ್ತಾರಾ ಗುಡ್ ಬೈ? ಸುಳ್ಯ ಕ್ಷೇತ್ರದಲ್ಲಿ ಈ ಬಾರಿ ಹೊಸಬರಿಗೆ ಬಿಜೆಪಿ ಮಣೆ?

ಸಮಗ್ರ ನ್ಯೂಸ್: ರಾಜ್ಯದ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಭದ್ರಕೋಟೆ ಎನಿಸಿರುವ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಹೊಸ ರಾಜಕೀಯ ಸಂಚಲನ ಉಂಟಾಗಿದೆ. ಸೋಲನ್ನೇ ಅರಿಯದ, ಆರು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿರುವ ಎಸ್.ಅಂಗಾರ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂಬ ಸುದ್ದಿಯೊಂದು ಗುಲ್ಲೆಬ್ಬಿಸಿದೆ. ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತಯಾರಿ ಮಾಡಿಕೊಂಡಿದೆ. ಪ್ರತಿಯೊಂದು ಕ್ಷೇತ್ರದಲ್ಲೂ, ಪತ್ರೀ ಪಕ್ಷಕ್ಕೂ ಅಭ್ಯರ್ಥಿಗಳ ಆಯ್ಕೆ ಮತ್ತು ಗೆಲುವು ಕೂಡ ಬಹಳ

ಸೋಲಿಲ್ಲದ ಸರದಾರ, ಸಚಿವ ಎಸ್.ಅಂಗಾರ ರಾಜಕೀಯಕ್ಕೆ ಹೇಳ್ತಾರಾ ಗುಡ್ ಬೈ? ಸುಳ್ಯ ಕ್ಷೇತ್ರದಲ್ಲಿ ಈ ಬಾರಿ ಹೊಸಬರಿಗೆ ಬಿಜೆಪಿ ಮಣೆ? Read More »

ಪುತ್ತೂರು: ಹಣದ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆ ಬೆದರಿಕೆ

ಸಮಗ್ರ ನ್ಯೂಸ್: ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ, ಸಹೋದರನ ಮಾಹಿತಿಯನ್ನು ಪಡೆಯುವ ಜತೆಗೆ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೊಯಿಲ ನಿವಾಸಿ ನಿಝಾಮ್ (25) ಆಸ್ಪತ್ರೆಯಗೆ ದಾಖಲಾಗಿದ್ದಾರೆ. ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡಿದ್ದಾರೆಂದು ಹೇಳಲಾಗಿದೆ. ಮಂಗಳೂರಿನ ಮಲ್ಲೂರು ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಹೋದರನ ಮಾಹಿತಿ ಪಡೆದು ಆತನನ್ನು ಅಪಹರಣ ಮಾಡಿ ಹಣ ತರದೇ ಹೋದರೆ ತಮ್ಮನನ್ನು

ಪುತ್ತೂರು: ಹಣದ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆ ಬೆದರಿಕೆ Read More »

ಧರ್ಮಸ್ಥಳ: ಭಕ್ತಾದಿಗಳ ಪ್ರೀತಿಯ ‘ಗಿರೀಶ’ ಇನ್ನಿಲ್ಲ| ಕಣ್ಣೀರು ಮಿಡಿದ ಖಾವಂದರು

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದ ಗೋಕುಲ ಗೋಶಾಲೆಯಲ್ಲಿದ್ದ, ಹೆಗ್ಗಡೆಯವರ‌ ಪ್ರೀತಿಯ ಗೀರ್ ತಳಿಯ ಎತ್ತು ಗಿರೀಶ ಜ.18 ರಂದು ರಾತ್ರಿ ವೇಳೆ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ. ಬಹಳ ವರ್ಷಗಳಿಂದ ಈ ಗೋಶಾಲೆಯಲ್ಲಿದ್ದ ಗಿರೀಶನಿಗೆ 18 ವರ್ಷ ವಯಸ್ಸು. ಕ್ಷೇತ್ರದ ಯಾವುದೇ ಉತ್ಸವಗಳಿಗೂ ಬಸವನಾಗಿ ಗಿರೀಶನೇ ಮುಂಚೂಣಿಯಲ್ಲಿತ್ತು. ಉತ್ಸವಗಳಿಗೆ ಹೋಗುವುದರಲ್ಲೇ ಸಂತೋಷ ಪಡುತ್ತಿದ್ದ ಈ ಬಸವ ಇದೀಗ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ. ಎಲ್ಲರೊಂದಿಗೆ ಸಕ್ರೀಯವಾಗಿದ್ದ ಗಿರೀಶನಿಗೆ ದಿಢೀರ್ ಹೃದಯಾಘಾತ ಸಂಭವಿಸಿ ಉಸಿರುಚೆಲ್ಲಿದೆ. ಜ.19 ರಂದು ಬೆಳಗ್ಗೆ 11 ಗಂಟೆ ವೇಳೆ

ಧರ್ಮಸ್ಥಳ: ಭಕ್ತಾದಿಗಳ ಪ್ರೀತಿಯ ‘ಗಿರೀಶ’ ಇನ್ನಿಲ್ಲ| ಕಣ್ಣೀರು ಮಿಡಿದ ಖಾವಂದರು Read More »

ಜ.29 :ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಿಂದೂ ಹೃದಯ ಸಂಗಮ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜನವರಿ 29 ರಂದು ನಡೆಯಲಿರುವ ಹಿಂದೂ ಹೃದಯ ಸಂಗಮದ ಪೂರ್ವಭಾವಿಯಾಗಿ ಕಾರ್ಯಾಲಯ ಉದ್ಘಾಟನೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಜ.19ರಂದು ನಡೆಯಿತು. ಕಾರ್ಯಕ್ರಮದಲ್ಲಿ ಕಿಶೋರ್ ಶಿರಾಡಿ, ಹೇಮಚಂದ್ರ, ಕೌಶಿಕ್ ಕೊಡಪಾಲ, ಚಿದಾನಂದ ಕಂದಡ್ಕ, ರಾಜೇಶ್ ಎನ್ ಎಸ್ , ಶುಬಾಶಿನಿ ಮತ್ತಿತರರು ಉಪಸ್ಥಿತರಿದ್ದರು.

ಜ.29 :ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಿಂದೂ ಹೃದಯ ಸಂಗಮ Read More »

ಕದ್ರಿ ಮಂಜುನಾಥನ ಸನ್ನಿದಿ ಎದುರು‌ ಅನ್ಯಧರ್ಮೀಯರಿಗೆ ವ್ಯಾಪಾರ ನಿಷಿದ್ಧ| ಮೂರ್ತಿ ಪೂಜೆ ಹರಾಮ್ ಎನ್ನೋರು ವ್ಯಾಪಾರ ಮಾಡದಂತೆ ಬ್ಯಾನರ್ ಹಾಕಿದ ಸಂಘ ಪರಿವಾರ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಹಿಂದೂ ದೇವಸ್ಥಾನಗಳ ವಿಶೇಷ ಕಾರ್ಯಕ್ರಮಗಳು, ಜಾತ್ರೆಗಳಲ್ಲಿ ಅನ್ಯಧರ್ಮೀಯರಿಗೆ ನಿಷೇಧ ಹೇರುವ ಬ್ಯಾನರ್​ಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಲೇ ಇವೆ. ಈ ಬಾರಿ ಮಂಗಳೂರಿನ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ವ್ಯಾಪಾರ ನಿಷೇಧದ ಬ್ಯಾನರ್ ಕಾಣಿಸಿಕೊಂಡಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಶಿವಶಕ್ತಿ ಶಾಖೆ ಕದ್ರಿಯಿಂದ ಬ್ಯಾನರ್ ಅಳವಡಿಸಲಾಗಿದೆ. ಇದೇ ಬ್ಯಾನರ್​ನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಆರೋಪಿಯ ಉಲ್ಲೇಖವೂ ಇರುವುದು ಹಲವರ ಗಮನ ಸೆಳೆದಿದೆ. ‘ಕದ್ರಿ ಮಂಜುನಾಥನ ಜಾತ್ರೆಯಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ

ಕದ್ರಿ ಮಂಜುನಾಥನ ಸನ್ನಿದಿ ಎದುರು‌ ಅನ್ಯಧರ್ಮೀಯರಿಗೆ ವ್ಯಾಪಾರ ನಿಷಿದ್ಧ| ಮೂರ್ತಿ ಪೂಜೆ ಹರಾಮ್ ಎನ್ನೋರು ವ್ಯಾಪಾರ ಮಾಡದಂತೆ ಬ್ಯಾನರ್ ಹಾಕಿದ ಸಂಘ ಪರಿವಾರ Read More »

ಕಾಡಾನೆ ಹಾವಳಿ ತಡೆಗೆ ಜೇನುಪೆಟ್ಟಿಗೆ ಪ್ರಯೋಗ| ಸುಳ್ಯದ ಮಂಡೆಕೋಲಿನಲ್ಲಿ ಪ್ರಾಯೋಗಿಕ ಚಾಲನೆ

ಸಮಗ್ರ ನ್ಯೂಸ್: ಕಾಡಾನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನು ಇರಿಸಿ ತೋಟಕ್ಕೆ ಆನೆ ಬಾರದಂತೆ ತಡೆಯುವ ಹೊಸ ಪ್ರಯೋಗಕ್ಕೆ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡದ ತೋಟದಲ್ಲಿ ಚಾಲನೆ ನೀಡಲಾಗಿದೆ. ಮಂಡೆಕೋಲು ಗ್ರಾಮ ಪಂಚಾಯತ್ ಸದಸ್ಯ ಬಾಲಚಂದ್ರ ದೇವರಗುಂಡರವರ ತೋಟದಲ್ಲಿ ಈ ಪ್ರಯೋಗ ಮಾಡಲಾಗಿದ್ದು, ತೋಟಕ್ಕೆ ಆನೆ ಬರುತ್ತಿದ್ದ ಜಾಗದಲ್ಲಿ 10 ಜೇನು ಪಟ್ಟಿಗೆಳನ್ನು ಮೂರು ಫೀಟ್ ಅಂತರಕ್ಕೆ ಇರಿಸಲಾಗಿದೆ. ಈ ಹೊಸ ಪ್ರಯೋಗಕ್ಕೆ ಕೇಂದ್ರ ಸರಕಾರದ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷ ಮನೋಜ್ ಕುಮಾರ್‌ರವರು ಚಾಲನೆ

ಕಾಡಾನೆ ಹಾವಳಿ ತಡೆಗೆ ಜೇನುಪೆಟ್ಟಿಗೆ ಪ್ರಯೋಗ| ಸುಳ್ಯದ ಮಂಡೆಕೋಲಿನಲ್ಲಿ ಪ್ರಾಯೋಗಿಕ ಚಾಲನೆ Read More »

ನ್ಯಾಯವಾದಿ ಕುಲದೀಪ್ ಶೆಟ್ಟಿ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ| ಎಸ್ಐ ಸುತೇಶ್ ಸೇರಿ ಸಿಬ್ಬಂದಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು‌ ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ಯುವ ನ್ಯಾಯವಾದಿ ಕುಲದೀಪ್ ಶೆಟ್ಟಿಯವರ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ ನೀಡಿದೆ. ಜೊತೆಗೆ ಹೈಕೋರ್ಟ್ ನ್ಯಾಯಮೂರ್ತಿಗಳು ಕುಲದೀಪ್ ಶೆಟ್ಟಿಯವರಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ. ತನ್ನ ಮೇಲೆ ದೌರ್ಜನ್ಯ ಎಸಗಿರುವ ಪೂಂಜಾಲಕಟ್ಟೆ ಎಸ್.ಐ. ಸುತೇಶ್ ಮತ್ತು ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ತನಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ

ನ್ಯಾಯವಾದಿ ಕುಲದೀಪ್ ಶೆಟ್ಟಿ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ| ಎಸ್ಐ ಸುತೇಶ್ ಸೇರಿ ಸಿಬ್ಬಂದಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು‌ ಹೈಕೋರ್ಟ್ ಆದೇಶ Read More »

ಬಿ.ಸಿ. ರೋಡಿನಲ್ಲಿ ಸ್ಯಾಂಟ್ರೋ ರವಿಯ ಕಾರು..?|ಸಾರ್ವಜನಿಕ ವಲಯದಲ್ಲಿ ಮೂಡಿದ ಸಂಶ

ಸಮಗ್ರ ನ್ಯೂಸ್: ಬಿ.ಸಿ. ರೋಡಿನಲ್ಲಿ ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ಅನಾಥವಾಗಿ ನಿಂತು ಕೊಂಡಿದ್ದು, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಸಂಶಯಗಳು ಮೂಡಿದೆ. ಬಿಸಿರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಪ್ಲೈ ಓವರ್ ನ ಅಡಿಭಾಗದಲ್ಲಿ ಕೆ.ಎಲ್. ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿದ್ದು , ಸಾರ್ವಜನಿಕ ವಲಯದಲ್ಲಿ ಇದು ಇತ್ತೀಚಿಗೆ ಭಾರೀ ಸುದ್ಧಿಯಾಗಿದ್ದ, ಸ್ಯಾಂಟ್ರೋ ರವಿ ಅವರಿಗೆ ಸೇರಿದ ಕಾರು ಎಂಬ ವದಂತಿ ಹರಡಿದೆ. ಅಸಲಿಗೆ ಇದು ಕೇರಳ ಮೂಲದ ಸಬೀಬ್ ಅಶ್ರಫ್

ಬಿ.ಸಿ. ರೋಡಿನಲ್ಲಿ ಸ್ಯಾಂಟ್ರೋ ರವಿಯ ಕಾರು..?|ಸಾರ್ವಜನಿಕ ವಲಯದಲ್ಲಿ ಮೂಡಿದ ಸಂಶ Read More »

ಜ.27ರಿಂದ ಮಂಗಳೂರಿನಲ್ಲಿ ಫಿಶ್ ಫೆಸ್ಟಿವಲ್

ಸಮಗ್ರ ನ್ಯೂಸ್: ಮೀನುಗಾರಿಕೆ ಕಾಲೇಜು, ಹೈದರಾಬಾದ್‍ನ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ ಹಾಗೂ ಮೀನುಗಾರಿಕಾ ಇಲಾಖೆಯ ಸಹಯೋಗದಲ್ಲಿ ಮಂಗಳೂರಿನ ಮೀನುಗಾರಿಕಾ ಕಾಲೇಜಿನ ಆವರಣದಲ್ಲಿ ಇದೇ ಜ. 27 ಹಾಗೂ 28ರಂದು ಬೆಳಿಗ್ಗೆ 10 ರಿಂದ ಸಂಜೆಯ ವರೆಗೆ ಫಿಶ್ ಫೆಸ್ಟಿವಲ್-2023 ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ ಕಾಲೇಜಿನ ಆವರಣದಲ್ಲಿ ಜ.27ರ ಸಂಜೆ 5 ಗಂಟೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಉದ್ಘಾಟಿಸುವರು. ಬೀದರ್ ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ

ಜ.27ರಿಂದ ಮಂಗಳೂರಿನಲ್ಲಿ ಫಿಶ್ ಫೆಸ್ಟಿವಲ್ Read More »