ಬೆಳ್ತಂಗಡಿ: ಬಸ್ಗಳ ನಡುವೆ ಅಪಘಾತ – ಇಬ್ಬರು ಗಂಭೀರ
ಬೆಳ್ತಂಗಡಿ: ಮಕ್ಕಳ ಪ್ರವಾಸದ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಸಂಭವಿಸಿದೆ ಟೂರಿಸ್ಟ್ ಬಸ್ ಚಾಲಕ ಅಭಿಷೇಕ್ ಹಾಗೂ ಬಸ್ ಪ್ರಯಾಣಿಕ ದುಗೇಶ್ ಗಂಭೀರ ಗಾಯಗೊಂಡವರು. ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಟೂರಿಸ್ಟ್ ಬಸ್ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದಾಗ ಕೊಕ್ಕಡ ಕಡೆಗೆ ಹೋಗುವ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಇನ್ನು ಚಾಲಕರ ಸಹಿತ ಬಸ್ನಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ […]
ಬೆಳ್ತಂಗಡಿ: ಬಸ್ಗಳ ನಡುವೆ ಅಪಘಾತ – ಇಬ್ಬರು ಗಂಭೀರ Read More »










