ಕರಾವಳಿ

ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರ ವಿತರಿಸಲು ಚಿಂತನೆ – ಸಚಿವ ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್: ಎಲೆ ಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಿಸಲು ಸರ್ಕಾರ ಚಿಂತನೆ ನಡೆಸಿರುವುದಾಗಿ ಆಡಿಕೆ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆ ಎಲೆಚುಕ್ಕಿ ರೋಗದಿಂದ ನೆಲಕಚ್ಚಿದ್ದು, ಪರ್ಯಾಯ ಬೆಳೆ ಬೆಳೆಯಲು ಜನ ಚಿಂತನೆ ನಡೆಸಿದ್ದಾರೆ. ಇದಕ್ಕೆ ಸರ್ಕಾರ ಪ್ರೋತ್ಸಾಹ ನೀಡುವತ್ತ ಗಮನಹರಿಸಬೇಕು’ ಎಂದರು. ಈ ವೇಳೆ ತೋಟಗಾರಿಕೆ […]

ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರ ವಿತರಿಸಲು ಚಿಂತನೆ – ಸಚಿವ ಆರಗ ಜ್ಞಾನೇಂದ್ರ Read More »

ಬೆಳ್ತಂಗಡಿ: ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭಿ‌ನ್ನಕೋಮಿನ ಜೋಡಿಯ ರೊಮ್ಯಾನ್ಸ್| ಇಬ್ಬರನ್ನೂ ಸಸ್ಪೆಂಡ್ ಮಾಡಿದ ಕಾಲೇಜು ಆಡಳಿತ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ‌ ನಡುವೆಯೂ ಯುವ ಜೋಡಿಯೊಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ರೊಮ್ಯಾನ್ಸ್ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಇಬ್ಬರನ್ನೂ ಸಸ್ಪೆಂಡ್ ಮಾಡಲಾದ ಘಟನೆ ನಡೆದಿದೆ. ಬೆಳ್ತಂಗಡಿಯ ಕಾಲೇಜೊಂದರ ವಿದ್ಯಾರ್ಥಿಗಳಾದ ಅನ್ಯಕೋಮಿನ ಜೋಡಿ ಸಿದ್ದರಾಮಯ್ಯ ಅತಿಥಿಯಾಗಿದ್ದ ಕಾರ್ಯಕ್ರಮದಲ್ಲೇ ರೋಮ್ಯಾನ್ಸ್​ನಲ್ಲಿ ಮುಳುಗಿದ್ದರು ಎನ್ನಲಾಗಿತ್ತು. ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾಜಿ ಶಾಸಕ ವಸಂತ್ ಬಂಗೇರ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದ ವೇಳೆ ಕಾಲೇಜು ಅವರಣದಲ್ಲಿ ಮುಸ್ಲಿಂ

ಬೆಳ್ತಂಗಡಿ: ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭಿ‌ನ್ನಕೋಮಿನ ಜೋಡಿಯ ರೊಮ್ಯಾನ್ಸ್| ಇಬ್ಬರನ್ನೂ ಸಸ್ಪೆಂಡ್ ಮಾಡಿದ ಕಾಲೇಜು ಆಡಳಿತ Read More »

ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂಯಿಂದ ವಿವಿಧ ಬೇಡಿಕೆಗಳ ಈಡೇರಿಕಗಾಗಿ ಪ್ರತಿಭಟನೆ|ತಹಶೀಲ್ದಾರ್ ಸ್ಥಳಕ್ಕೆ ಭೇಟಿ

ಸಮಗ್ರ ನ್ಯೂಸ್: ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಸಂಘಟನೆಯ ರಾಜ್ಯಾಧ್ಯಕ್ಷ ಸುಂದರ ಪಾಟಾಜೆಯವರ ನೇತೃತ್ವದಲ್ಲಿ ಡಿ.೧೯ ರಂದು ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕಗಾಗಿ ಆಗ್ರಹಿಸಿದರು. ಜನಪ್ರತಿನಿಧಿಗಳ ಮತ್ತು ಇಲಾಖಾ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಲಾಯಿತು. ಪ್ರತಿಭಟನಾ ಸ್ಥಳಕ್ಕೆ ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮಿ ಬರುತ್ತಿದ್ದಂತೆ ಕಾರ್ಯಕರ್ತರು ಜೋರಾಗಿ ಧಿಕ್ಕಾರದ ಘೋಷಣೆಗಳನ್ನು ಕೂಗತೊಡಗಿದರು. ಈ ವೇಳೆ ರಾಜ್ಯಾದ್ಯಕ್ಷ ಸುಂದರ ಪಾಟಾಜೆ ತಮ್ಮ ಬಳಿ ತಂದಿದಂತಹ ವಿವಿಧ ಬೇಡಿಕೆಗಳ ಮನವಿಗಳನ್ನು ತಹಶೀಲ್ದಾರರಿಗೆ ನೀಡಿ

ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂಯಿಂದ ವಿವಿಧ ಬೇಡಿಕೆಗಳ ಈಡೇರಿಕಗಾಗಿ ಪ್ರತಿಭಟನೆ|ತಹಶೀಲ್ದಾರ್ ಸ್ಥಳಕ್ಕೆ ಭೇಟಿ Read More »

ಬೆಳ್ತಂಗಡಿ: ಅಷ್ಟಮಂಗಲ ಪ್ರಶ್ನೆಯಲ್ಲಿ ಇದ್ದಂತೆ ಪತ್ತೆಯಾಯಿತು ಪುರಾತನ ಶಿವಲಿಂಗ

ಸಮಗ್ರ ನ್ಯೂಸ್: ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಪುರಾತನ ಶಿವಲಿಂಗ ಮಣ್ಣಿನಡಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಪೆರ್ಲ ಎಂಬಲ್ಲಿಂದ ವರದಿಯಾಗಿದೆ. ಸುಮಾರು 1 ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಶಿವಲಿಂಗ ಇದಾಗಿದ್ದು, ಬಳಿಕ ಯಾವುದೇ ಆರಾಧನೆಯಿಲ್ಲದೆ ಪಾಳುಬಿದ್ದಿದ್ದ ದೇವಸ್ಥಾನವಾಗಿದೆ. ಪೂಜೆಯಿಲ್ಲದೆ ಇದ್ದ ದೇವಸ್ಥಾನದಿಂದ ಗ್ರಾಮಸ್ಥರಿಗೆ ಸಮಸ್ಯೆ ಎದುರಾಗಿತ್ತು, ಆನಾರೋಗ್ಯ ಮತ್ತು ಇತರ ಸಮಸ್ಯೆಗಳಿಂದ ಕಂಗೆಟ್ಟಿದ್ದ ಗ್ರಾಮದ ಜನರು ಇತ್ತೀಚೆಗೆ ಕ್ಷೇತ್ರದ ಪುನರುಜ್ಜೀವನಕ್ಕೆ ಗ್ರಾಮಸ್ಥರು ಮನಸ್ಸು ಮಾಡಿದ್ದರು. ದೈವಜ್ಞರ ಮೂಲಕ ಅಷ್ಟಮಂಗಲ ಪ್ರಶ್ನೆ ಇಟ್ಟಿದ್ದ

ಬೆಳ್ತಂಗಡಿ: ಅಷ್ಟಮಂಗಲ ಪ್ರಶ್ನೆಯಲ್ಲಿ ಇದ್ದಂತೆ ಪತ್ತೆಯಾಯಿತು ಪುರಾತನ ಶಿವಲಿಂಗ Read More »

ಸುಳ್ಯ: ಅಸ್ಸಾಂ ಪ್ಯಾರಾ ಮಿಲಿಟರಿ ಫೋರ್ಸ್ ಗೆ ರಕ್ಷಿತಾ ಎಂ.ಬಿ ಆಯ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು ತಾಲೂಕಿನ ಐವರ್ನಾಡು ಗ್ರಾಮದ ರಕ್ಷಿತಾ ಎಂ.ಬಿ ಎಂಬುವವರು ಪ್ಯಾರಾ ಮಿಲಿಟರಿ ಫೋಸ್೯ ಆದ ಅಸ್ಸಾಂ ರೈಫಲ್ಸ್ ಗೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಧರ್ಮಸ್ಥಳದಲ್ಲಿ ವಾಸವಾಗಿರುವ ಭಾಸ್ಕರ ಗೌಡ ಮಡ್ತಿಲ ಮತ್ತು ಮಮತಾ ದಂಪತಿಗಳ ಪುತ್ರಿ. ರಕ್ಷಿತಾ ತನ್ನ ಐದನೇ ತರಗತಿವರೆಗಿನ ವಿದ್ಯಾಭ್ಯಾಸವನ್ನು ಐವರ್ನಾಡಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪಡೆದು, ನಂತರ ಕಾರ್ಕಳದ ಅತ್ತೂರು ಸೈಂಟ್ ಲಾರೆನ್ಸ್ ಹಿ.ಪ್ರಾ ಶಾಲೆಗಳಲ್ಲಿ ಪೂರೈಸಿ, ಪ್ರೌಢ ಶಿಕ್ಷಣವನ್ನು ನಿಟ್ಟೆ ಎನ್ಎಂ‌ಸಿಪಿಯು ಕಾಲೇಜಿನಲ್ಲಿ ಪಡೆದರು. ಉಜಿರೆಯ

ಸುಳ್ಯ: ಅಸ್ಸಾಂ ಪ್ಯಾರಾ ಮಿಲಿಟರಿ ಫೋರ್ಸ್ ಗೆ ರಕ್ಷಿತಾ ಎಂ.ಬಿ ಆಯ್ಕೆ Read More »

ಸುಳ್ಯ: ತಹಶಿಲ್ದಾರ್ ಹೆಸರು ದುರುಪಯೋಗ| ಖಡಕ್ ಎಚ್ಚರಿಕೆ ನೀಡಿದ ಅನಿತಾಲಕ್ಷ್ಮಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಚೇರಿಯಲ್ಲಿ ಮದ್ಯವರ್ತಿಗಳ ಹಾವಳಿ ಹೆಚ್ಚಿದ್ದು, ತಹಶಿಲ್ದಾರರ ಹೆಸರು ದುರುಪಯೋಗ ಮಾಡಿಕೊಳ್ಳುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಯಾವುದೇ ಕೆಲಸಗಳಿಗೆ ತಹಶಿಲ್ದಾರ್ ಅಥವಾ ಅವರ ಇಲಾಖೆಯ‌ ಸಿಬ್ಬಂದಿಗೆ ಲಂಚ ನೀಡಬೇಕಿಲ್ಲ. ತಹಶಿಲ್ದಾರರ ಹೆಸರು ದುರುಪಯೋಗಪಡಿಸಿಕೊಂಡು ಈಗಾಗಲೇ ಕೆಲವು ಕೆಳಮಟ್ಟದ ಸಿಬ್ಬಂದಿ ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿರುವ ದೂರುಗಳು ಕೇಳಿಬಂದಿದೆ. ಈ ರೀತಿಯಲ್ಲಿ ಇನ್ನು ಮುಂದೆ ಸಾರ್ವಜನಿಕರಿಂದ ಅಧಿಕಾರಿಗಳು ಅಥವಾ ಮದ್ಯವರ್ತಿಗಳು ಹಣ ಪೀಕಿಸುವುದು ಕಂಡುಬಂದರೆ ತಕ್ಷಣ

ಸುಳ್ಯ: ತಹಶಿಲ್ದಾರ್ ಹೆಸರು ದುರುಪಯೋಗ| ಖಡಕ್ ಎಚ್ಚರಿಕೆ ನೀಡಿದ ಅನಿತಾಲಕ್ಷ್ಮಿ Read More »

ಸುಳ್ಯ: ಸಮುದಾಯ ಆರೋಗ್ಯ ಕೇಂದ್ರದ‌ ರಸ್ತೆಗೆ ಚಿಕಿತ್ಸೆ ನೀಡುವವರಾರು?

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿನಂಪ್ರತಿ ನೂರಾರು ರೋಗಿಗಳು ಭೇಟಿ ನೀಡುತ್ತಾರೆ. ಅನೇಕ ಹೊರ ರೋಗಿಗಳ ಸಹಿತ ಒಳರೋಗಿಗಳಾಗಿ ದಾಖಲಾಗುವವರ ಸಂಖ್ಯೆಯೂ‌ ಹೆಚ್ಚಿದೆ.‌ ಎಲ್ಲರಿಗೂ ಚಿಕಿತ್ಸೆ ನೀಡುವ ಈ ಆಸ್ಪತ್ರೆಯ ರಸ್ತೆಗೆ ಯಾರೂ ಚಿಕಿತ್ಸೆ ನೀಡುವವರಿಲ್ಲ ಎಂಬುದು ಖೇದಕರ ಸಂಗತಿ. ಹಲವು ವರ್ಷಗಳಿಂದ ಈ ಆಸ್ಪತ್ರೆಗೆ ತೆರಳುವ ರಸ್ತೆ ನಾದುರಸ್ತಿಯಲ್ಲಿದೆ. ಹಲವು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅಟೋ ರಿಕ್ಷಾ, ಕಾರು, ಅಂಬ್ಯುಲೆನ್ಸ್ ಗಳು ಈ ರಸ್ತೆಯನ್ನೇರಿ ಆಸ್ಪತ್ರೆಗೆ ರೋಗಿಗಳನ್ನು ದಾಖಲಿಸಲು ಹರಸಾಹಸ ಪಡಬೇಕಿದೆ.

ಸುಳ್ಯ: ಸಮುದಾಯ ಆರೋಗ್ಯ ಕೇಂದ್ರದ‌ ರಸ್ತೆಗೆ ಚಿಕಿತ್ಸೆ ನೀಡುವವರಾರು? Read More »

ದ.ಕ ಜಿಲ್ಲೆಯ 10 ಕಡೆಗಳಲ್ಲಿ ‘ನಮ್ಮ ಕ್ಲಿನಿಕ್’ ಆರಂಭ |ಇನ್ಮುಂದೆ ಬಿಪಿಎಲ್‌ ನಾಗರಿಕರಿಗೆ ಸಿಗಲಿದೆ ಶೀಘ್ರ ಸೇವೆ

ಸಮಗ್ರ ನ್ಯೂಸ್: ಬಡತನ ರೇಖೆಗಿಂತ ಕೆಳಗಿರುವವರಿಗೆ ಆರೋಗ್ಯ ಸೇವೆ ಸಿಗುವ ನಿಟ್ಟಿನಲ್ಲಿ ರಾಜ್ಯ ಸರಕಾರ ಆರಂಭಿಸಿದ ನಮ್ಮ ಕ್ಲಿನಿಕ್ ಯೋಜನೆಯು ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕಡೆಗಳಲ್ಲಿ ಏಕಕಾಲದಲ್ಲೇ ಲೋಕಾರ್ಪಣೆಗೊಂಡಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೀನಕಳೀಯ (ಬೈಕಂಪಾಡಿ), ಬೋಳೂರು, ಸೂಟರ್ ಪೇಟೆ, ಹೊಯಿಗೆಬಜಾರ್, ಕೋಡಿಕಲ್, ಪಚ್ಚನಾಡಿ, ಉಳ್ಳಾಲ ನಗರ ವ್ಯಾಪ್ತಿಯಲ್ಲಿ ಕೆರೆಬೈಲು, ಮೂಡಬಿದ್ರೆ ನಗರ ವ್ಯಾಪ್ತಿಯಲ್ಲಿ ಗಂಟಲ್ಕಟ್ಟೆ, ಕಡಬ ನಗರ ವ್ಯಾಪ್ತಿಯಲ್ಲಿ ಕೋಡಿಂಬಾಳ ಹಾಗು ಸುಳ್ಯ ನಗರ ವ್ಯಾಪ್ತಿಯಲ್ಲಿ ದುಗ್ಗಲಡ್ಕಗಳಲ್ಲಿ ಕಾರ್ಯಾರಂಭಿಸಿದೆ. ಸುಳ್ಯ ,ಕಡಬ ತಾಲೂಕುಗಳಲ್ಲಿ

ದ.ಕ ಜಿಲ್ಲೆಯ 10 ಕಡೆಗಳಲ್ಲಿ ‘ನಮ್ಮ ಕ್ಲಿನಿಕ್’ ಆರಂಭ |ಇನ್ಮುಂದೆ ಬಿಪಿಎಲ್‌ ನಾಗರಿಕರಿಗೆ ಸಿಗಲಿದೆ ಶೀಘ್ರ ಸೇವೆ Read More »

ಉಡುಪಿ: ಹೃದಯಾಘಾತದಿಂದ ಮಹಿಳೆ ಸಾವು..!!

ಸಮಗ್ರ ನ್ಯೂಸ್: ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆ ಎಂಬಲ್ಲಿ ಭವ್ಯ (30) ಎಂಬ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ.ಮೃತ ಮಹಿಳೆ ಭವ್ಯ ಕೋಟ ಪಡುಕರೆಯ ಖಾಸಗಿ ಮೀನು ಸಂಸ್ಕರಣಾ ಫ್ಯಾಕ್ಟರಿಯಲ್ಲಿ ಕಛೇರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಇದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಮೃತ ಮಹಿಳೆ ಪತಿ, ಸಹೋದರ, ತಂದೆ ತಾಯಿಯನ್ನು ಅಗಲಿದ್ದಾರೆ.

ಉಡುಪಿ: ಹೃದಯಾಘಾತದಿಂದ ಮಹಿಳೆ ಸಾವು..!! Read More »

ಮಂಗಳೂರು ಕಾಂಗ್ರೆಸ್ ಗೆಲುವಿಗೆ ವಾಸ್ತುದೋಷ!? ಮೆಟ್ಟಿಲು ಬದಲಾವಣೆಯಿಂದ ಬದಲಾಗುತ್ತಾ ‘ಕೈ’ ಪಕ್ಷದ ಹಣೆಬರಹ?

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಈ ಬಾರಿ ಕಾಂಗ್ರೆಸ್ ಗೆಲುವುದಕ್ಕೆ ಎಲ್ಲಾ ರೀತಿಯ ಶ್ರಮ ಹಾಕಲಾಗುತ್ತಿದೆ ಅದಕ್ಕಾಗಿ ಮಂಗಳೂರಿನ ಕಾಂಗ್ರೆಸ್ ಕಚೇರಿಯ ವಾಸ್ತು ಬದಲಾವಣೆಗೂ ಪಕ್ಷದ ನಾಯಕರು ಮುಂದಾಗಿದ್ದಾರೆ. ವಾಸ್ತುಪ್ರಕಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದ ಮೆಟ್ಟಿಲುಗಳನ್ನು ಸ್ವಲ್ಪಮಟ್ಟಿಗೆ ಬದಲಾವಣೆ ಮಾಡಲಾಗಿದೆ. ಕಾಂಗ್ರೆಸ್ ಕಚೇರಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಎಂಟು ಮೆಟ್ಟಿಲುಗಳಿದ್ದವು ಸಾಮಾನ್ಯವಾಗಿ ವಾಸ್ತು ಪದ್ಧತಿಯ ಪ್ರಕಾರ ಬೆಸ ಸಂಖ್ಯೆಯಲ್ಲಿ ಮೆಟ್ಟಿಲುಗಳನ್ನು ಕೊಡಲಾಗುತ್ತದೆ 3 ,5 ,7 ಹೀಗೆ ಮೆಟ್ಟಿಲುಗಳು ಸಂಖ್ಯೆ ಇರುತ್ತದೆ. ಅಗ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್

ಮಂಗಳೂರು ಕಾಂಗ್ರೆಸ್ ಗೆಲುವಿಗೆ ವಾಸ್ತುದೋಷ!? ಮೆಟ್ಟಿಲು ಬದಲಾವಣೆಯಿಂದ ಬದಲಾಗುತ್ತಾ ‘ಕೈ’ ಪಕ್ಷದ ಹಣೆಬರಹ? Read More »