ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರ ವಿತರಿಸಲು ಚಿಂತನೆ – ಸಚಿವ ಆರಗ ಜ್ಞಾನೇಂದ್ರ
ಸಮಗ್ರ ನ್ಯೂಸ್: ಎಲೆ ಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಿಸಲು ಸರ್ಕಾರ ಚಿಂತನೆ ನಡೆಸಿರುವುದಾಗಿ ಆಡಿಕೆ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆ ಎಲೆಚುಕ್ಕಿ ರೋಗದಿಂದ ನೆಲಕಚ್ಚಿದ್ದು, ಪರ್ಯಾಯ ಬೆಳೆ ಬೆಳೆಯಲು ಜನ ಚಿಂತನೆ ನಡೆಸಿದ್ದಾರೆ. ಇದಕ್ಕೆ ಸರ್ಕಾರ ಪ್ರೋತ್ಸಾಹ ನೀಡುವತ್ತ ಗಮನಹರಿಸಬೇಕು’ ಎಂದರು. ಈ ವೇಳೆ ತೋಟಗಾರಿಕೆ […]
ಅಡಿಕೆ ಎಲೆ ಚುಕ್ಕಿ ರೋಗಕ್ಕೆ ಪರಿಹಾರ ವಿತರಿಸಲು ಚಿಂತನೆ – ಸಚಿವ ಆರಗ ಜ್ಞಾನೇಂದ್ರ Read More »










