ಕರಾವಳಿ

ರಸ್ತೆ ಗುಂಡಿ, ಮೋರಿ‌ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಗಮನಿಸಿ| ದ.ಕ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೇಜವಾಬ್ದಾರಿ ಹೇಳಿಕೆ

ಸಮಗ್ರ ನ್ಯೂಸ್: ‘ ಚುನಾವಣಾ ಪ್ರಚಾರದಲ್ಲಿ ರಸ್ತೆಗುಂಡಿ, ಮೋರಿ ಇತ್ಯಾದಿ ವಿಚಾರಗಳನ್ನು ಬಿಟ್ಟು ಲವ್ ಜಿಹಾದ್ ಕುರಿತು ಗಮನಹರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಬೇಜವಾಬ್ದಾರಿ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಲವ್ ಜಿಹಾದ್ ನಿಲ್ಲಿಸಲು ಭಾರತೀಯ ಜನತಾ ಪಾರ್ಟಿ ಬೇಕು. 2014ರ ನಂತರ ಎಲ್ಲೂ ಈ ದೇಶದಲ್ಲಿ ಬಾಂಬ್‌ ಬ್ಲಾಸ್ಟ್‌ಗಳು ಆಗಿಲ್ಲ. ಅದು ನರೇಂದ್ರ ಮೋದಿ ತಾಕತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಿನಲ್ಲಿ

ರಸ್ತೆ ಗುಂಡಿ, ಮೋರಿ‌ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಗಮನಿಸಿ| ದ.ಕ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೇಜವಾಬ್ದಾರಿ ಹೇಳಿಕೆ Read More »

ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೂ ವ್ಯಾಪಾರಕ್ಕೆ ಅವಕಾಶ ನೀಡಿ‌ ನಿರ್ಣಯ| ವ್ಯಾಪಾರ ನಿಷೇಧಕ್ಕೆ ಮನವಿ ಸಲ್ಲಿಸಿದ್ದ ಹಿಂಜಾವೇ ಗೆ ಹಿನ್ನಡೆ

ಸಮಗ್ರ ನ್ಯೂಸ್: ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಜ.03 ರಿಂದ ಜ.12 ರವರೆಗೆ ನಡೆಯಲಿದ್ದು, ಈ ಹಿಂದೆ ಯಾವ ರೀತಿ ಸಂತೆ ಏಲಂ ಆಗುತ್ತಿತ್ತೋ ಹಾಗೆಯೇ ಮುಂದುವರಿಸಿ ಎಲ್ಲರಿಗೂ ಮುಕ್ತ ಅವಕಾಶ ನೀಡಲು ಜಾತ್ರೋತ್ಸವದ ಪೂರ್ವಬಾವಿ ಸಭೆಯಲ್ಲಿ ನಿರ್ಣಯಿಸಲಾಯಿತು. ಜಾತ್ರೋತ್ಸವದ ಬಗ್ಗೆ ಚರ್ಚಿಸಲು ಜ.2 ರಂದು ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕೂ ಮೊದಲು ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣಾ ವೇದಿಕೆ ಮನವಿ ದೇವಸ್ಥಾನ ಆಡಳಿತ

ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೂ ವ್ಯಾಪಾರಕ್ಕೆ ಅವಕಾಶ ನೀಡಿ‌ ನಿರ್ಣಯ| ವ್ಯಾಪಾರ ನಿಷೇಧಕ್ಕೆ ಮನವಿ ಸಲ್ಲಿಸಿದ್ದ ಹಿಂಜಾವೇ ಗೆ ಹಿನ್ನಡೆ Read More »

ಮಂಗಳೂರು: ಖೋಟಾ‌ ನೋಟು ಚಲಾವಣೆ; ಇಬ್ಬರ ಬಂಧನ

ಸಮಗ್ರ ನ್ಯೂಸ್: ಖೋಟಾ ನೋಟು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕದ್ರಿ ಠಾಣೆಯ ಪೊಲೀಸರು ನಂತೂರಿನ ಬಳಿ ಸೋಮವಾರ ಬಂಧಿಸಿದ್ದಾರೆ. ಆರೋಪಿಗಳಿಂದ ₹ 500 ಮುಖಬೆಲೆಯ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದು, ಅದರ ಮೊತ್ತ ₹ 4.50 ಲಕ್ಷ ಎಂದು ತಿಳಿದುಬಂದಿದೆ. ಬಂಟ್ವಾಳ ತಾಲ್ಲೂಕಿನ ಬಿ.ಸಿ‌.ರೋಡ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್‌ ನಿಜಾಮ್‌ (32) ಮತ್ತು ಮಂಗಳೂರು ಜೆಪ್ಪು ನಿವಾಸಿ ರಜೀಮ್ ಅಲಿಯಾಸ್ ರಾಫಿ (31) ಬಂಧಿತ ಆರೋಪಿಗಳು‌. ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌, ‘ಪೊಲೀಸರು

ಮಂಗಳೂರು: ಖೋಟಾ‌ ನೋಟು ಚಲಾವಣೆ; ಇಬ್ಬರ ಬಂಧನ Read More »

ಸುಳ್ಯ: ರಬ್ಬರ್ ಸ್ಮೋಕ್ ಹೌಸ್ ನಿಂದ ಮನೆಗೆ ಹತ್ತಿಕೊಂಡ ಬೆಂಕಿ; ಅಪಾರ ನಷ್ಟ

ಸಮಗ್ರ ನ್ಯೂಸ್: ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ತಗುಲಿ ಸಮೀಪದಲ್ಲಿದ್ದ ಮನೆಗೂ ಬೆಂಕಿ ಹತ್ತಿಕೊಂಡ ಘಟನೆ ಸುಳ್ಯ ತಾಲೂಕಿನ ಕಲ್ಲುಗುಂಡಿ ಎಂಬಲ್ಲಿ‌ ಸಂಭವಿಸಿದೆ. ಜ.2 ರಂದು ಘಟನೆ ನಡೆದಿದ್ದು ಅಗ್ನಿ ಅವಘಡದಿಂದಾಗಿ ಲಕ್ಷಾಂತರ ರೂ. ಮೌಲ್ಯದ ಹಾನಿ ಸಂಭವಿಸಿದೆ. ರಬ್ಬರ್ ಶೀಟ್ ಒಣಗಿಸುವ ಸ್ಮೋಕ್ ಹೌಸ್ ಗೆ ಬೆಂಕಿ ಹೊತ್ತಿಕೊಂಡಿದ್ದು ಪರಿಣಾಮ ಬೆಂಕಿಯ ಕೆನ್ನಾಲಿಗೆಗಳು ಸುತ್ತಲಿಡೀ ವ್ಯಾಪಿಸಿ ಅಪಾರ ಪ್ರಮಾಣದ ಹಾನಿಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಕೃಷಿಕ ಸೂರಜ್ ಹೊಸೂರು ಎಂಬವರ ಮನೆಯಲ್ಲಿ ರಬ್ಬರ್ ಶೀಟನ್ನು

ಸುಳ್ಯ: ರಬ್ಬರ್ ಸ್ಮೋಕ್ ಹೌಸ್ ನಿಂದ ಮನೆಗೆ ಹತ್ತಿಕೊಂಡ ಬೆಂಕಿ; ಅಪಾರ ನಷ್ಟ Read More »

ಶಿರಾಡಿ‌ ಘಾಟ್ ಸುರಂಗ ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ| ವಿಸ್ಕೃತ ಯೋಜನಾ ವರದಿಗೆ ಆದೇಶ

ಸಮಗ್ರ ನ್ಯೂಸ್: ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್‌ ಕುಮಾರ್ ಕಟೀಲ್‌ ಟ್ವಿಟ್ ಮಾಡಿದ್ದು ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ.ಮೊತ್ತದ ಬಿಡ್ ಆಹ್ವಾನಿಸಿದೆ. ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ ಹೇಳಿದ್ದಾರೆ. ಬೆಂಗಳೂರು-ಮಂಗಳೂರು

ಶಿರಾಡಿ‌ ಘಾಟ್ ಸುರಂಗ ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ| ವಿಸ್ಕೃತ ಯೋಜನಾ ವರದಿಗೆ ಆದೇಶ Read More »

ಧರ್ಮಸ್ಥಳ: ಸಿನಿಮಾಗಾಗಿ ಬಣ್ಣಹಚ್ಚಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ| ‘ವೀರಕಂಬಳ’ ದಲ್ಲಿ ಗೆಸ್ಟ್ ಅಪಿಯರೆನ್ಸ್

ಸಮಗ್ರ ನ್ಯೂಸ್: ಇಲ್ಲಿವರೆಗೆ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ‌ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ಸಿನಿಮಾವೊಂದರಲ್ಲಿ ನಟಿಸಲು ಬಣ್ಣ ಹಚ್ಚಿದ್ದಾರೆ. ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಎಂಬ ಸಿನಿಮಾದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೀಗಾಗಿ ಬೀಡಿನಲ್ಲಿ ಅವರು ಬಣ್ಣಹಚ್ಚುತ್ತಿದ್ದ ಫೋಟೊ ಫುಲ್ ವೈರಲ್ ಆಗಿದೆ. ಸುಮಾರು 7 ವರ್ಷಗಳ ಕಾಲ ಸಂಶೋಧನೆ ನಡೆಸಿ ನಿರ್ಮಿಸಲಾಗುತ್ತಿರುವ ವೀರಕಂಬಳ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದ್ದು ಕಂಬಳವನ್ನೇ ಕೇಂದ್ರವನ್ನಾಗಿಟ್ಟುಕೊಂಡು ಸಿನಿಮಾ ತಯಾರಾಗುತ್ತಿದೆ. ಈ

ಧರ್ಮಸ್ಥಳ: ಸಿನಿಮಾಗಾಗಿ ಬಣ್ಣಹಚ್ಚಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ| ‘ವೀರಕಂಬಳ’ ದಲ್ಲಿ ಗೆಸ್ಟ್ ಅಪಿಯರೆನ್ಸ್ Read More »

ಕಂಬಳದ ಕೆರೆಯಲ್ಲಿ ಬಿದ್ದರೂ ಹಠ ಬಿಡದೆ ಗೆದ್ದ ಗೆದ್ದ ವಂದಿತ್ ಶೆಟ್ಟಿ| ಶಹಬ್ಬಾಸ್ ಎಂದ ತುಳುನಾಡ ಜನ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಮೂಲ್ಕಿ ಸೀಮೆ ಅರಸು ಜೋಡುಕರೆ ಕಂಬಳದಲ್ಲಿ ಕಂಬಳ ಓಟಗಾರ ಕಂಬಳದ ಕೆರೆಯಲ್ಲಿ ಬಿದ್ದರೂ ಕೋಣದ ಹಗ್ಗ ಬಿಡದೆ ಪ್ರಥಮ ಸ್ಥಾನ ಪಡೆಯವಲ್ಲಿ ಯಶಸ್ವಿಯಾಗಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಓಟಗಾರ ವಂದಿತ್ ಶೆಟ್ಟಿ ಸಾಧನೆಗೆ ಎಲ್ಲೆಡೆ ಅಭಿನಂದನೆ ಕೇಳಿಬರುತ್ತಿದೆ. ಹಗ್ಗ ಹಿರಿಯ ವಿಭಾಗದ ಫೈನಲ್ ಹಣಾಹಣಿಯಲ್ಲಿ ನಂದಳಿಕೆ ಕೋಣವನ್ನು ಓಡಿಸಿದ ಬಂಬ್ರಾಣಬೈಲು ವಂದಿತ್ ಶೆಟ್ಟಿಯವರೇ ಈ ಸಾಧನೆ ಮೆರೆದ ತುಳುವ ಕುವರ. ನಿನ್ನೆ(ಜ.1) ನಡೆದ ಮೂಲ್ಕಿ ಸೀಮೆ

ಕಂಬಳದ ಕೆರೆಯಲ್ಲಿ ಬಿದ್ದರೂ ಹಠ ಬಿಡದೆ ಗೆದ್ದ ಗೆದ್ದ ವಂದಿತ್ ಶೆಟ್ಟಿ| ಶಹಬ್ಬಾಸ್ ಎಂದ ತುಳುನಾಡ ಜನ Read More »

ಕಂಬಳದ ಕೆರೆಯಲ್ಲಿ ಬಿದ್ದರೂ ಹಠ ಬಿಡದೆ ಗೆದ್ದ ಚಿನ್ನ ಗೆದ್ದ ವಂದಿತ್ ಶೆಟ್ಟಿ| ಶಹಬ್ಬಾಸ್ ಎಂದ ತುಳುನಾಡ ಜನ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಮೂಲ್ಕಿ ಸೀಮೆ ಅರಸು ಜೋಡುಕರೆ ಕಂಬಳದಲ್ಲಿ ಕಂಬಳ ಓಟಗಾರ ಕಂಬಳದ ಕೆರೆಯಲ್ಲಿ ಬಿದ್ದರೂ ಕೋಣದ ಹಗ್ಗ ಬಿಡದೆ ಪ್ರಥಮ ಸ್ಥಾನ ಪಡೆಯವಲ್ಲಿ ಯಶಸ್ವಿಯಾಗಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಓಟಗಾರ ವಂದಿತ್ ಶೆಟ್ಟಿ ಸಾಧನೆಗೆ ಎಲ್ಲೆಡೆ ಅಭಿನಂದನೆ ಕೇಳಿಬರುತ್ತಿದೆ. ಹಗ್ಗ ಹಿರಿಯ ವಿಭಾಗದ ಫೈನಲ್ ಹಣಾಹಣಿಯಲ್ಲಿ ನಂದಳಿಕೆ ಕೋಣವನ್ನು ಓಡಿಸಿದ ಬಂಬ್ರಾಣಬೈಲು ವಂದಿತ್ ಶೆಟ್ಟಿಯವರೇ ಈ ಸಾಧನೆ ಮೆರೆದ ತುಳುವ ಕುವರ. ನಿನ್ನೆ(ಜ.1) ನಡೆದ ಮೂಲ್ಕಿ ಸೀಮೆ

ಕಂಬಳದ ಕೆರೆಯಲ್ಲಿ ಬಿದ್ದರೂ ಹಠ ಬಿಡದೆ ಗೆದ್ದ ಚಿನ್ನ ಗೆದ್ದ ವಂದಿತ್ ಶೆಟ್ಟಿ| ಶಹಬ್ಬಾಸ್ ಎಂದ ತುಳುನಾಡ ಜನ Read More »

ಕೊಲ್ಲೂರು: ವಸತಿಗೃಹದಲ್ಲಿ ಕೇರಳದ ಯಾತ್ರಾರ್ಥಿ ಸಾವು

ಸಮಗ್ರ ನ್ಯೂಸ್: ಕೇರಳ ಮೂಲದ ಯಾತ್ರಾರ್ಥಿಯೋರ್ವರು ಉಸಿರಾಟದ ಸಮಸ್ಯೆ ಉಲ್ಬಣಗೊಂಡು ಮೃತಪಟ್ಟ ಘಟನೆ ಕೊಲ್ಲೂರಿನ ವಸತಿಗೃಹವೊಂದರಲ್ಲಿ ಡಿ.31ರಂದು ನಡೆದಿದೆ. ಮೃತರನ್ನು ಕೇರಳ ಮೂಲದ 72ವರ್ಷ ಪ್ರಾಯದ ಕೆ.ಪಿ. ವಲ್ಸನ್ ಎಂದು ಗುರುತಿಸಲಾಗಿದೆ. ಇವರು ಪತ್ನಿ ಹಾಗೂ ಸ್ನೇಹಿತರೊಂದಿಗೆ ಡಿ.30 ರಂದು ರಾತ್ರಿ ಕಾರಿನಲ್ಲಿ ಕೇರಳದಿಂದ ಕೊಲ್ಲೂರಿಗೆ ಬಂದಿದ್ದು, ಕೊಲ್ಲೂರು ಶ್ರೀಮೂಕಾಂಬಿಕಾ ದೇವರ ದರ್ಶನ ಪಡೆದು ಬಳಿಕ ಡಿ.31ರಂದು ಮಹಾಲಕ್ಷ್ಮೀ ರೆಸಿಡೆನ್ಸಿ ಹೋಟೆಲ್‌ ನಲ್ಲಿ ಉಳಿದುಕೊಂಡಿದ್ದರು. ಜ.1ರಂದು ಬೆಳಿಗ್ಗೆ ವಲ್ಸನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಉಸಿರಾಟ ಸಮಸ್ಯೆ

ಕೊಲ್ಲೂರು: ವಸತಿಗೃಹದಲ್ಲಿ ಕೇರಳದ ಯಾತ್ರಾರ್ಥಿ ಸಾವು Read More »

ಬಂಟ್ವಾಳ: ಒಣಹಾಕಿದ್ದ ಅಡಿಕೆಯ ಕಳವು| ಮಾಲು ಸಹಿತ ಆರೋಪಿ ಅಂದರ್

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರಿನ ಬೋಳಂಗಡಿಯಲ್ಲಿ ತೋಟದ ಸಮೀಪದ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಕಳವಾದ ಘಟನೆ ಡಿ. 29ರಂದು ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ ಕಳವಾದ ಅಡಿಕೆ, ಸ್ಕೂಟರ್‌ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಬಾಳ್ತಿಲ ಗ್ರಾಮದ ಕಶೆಕೋಡಿ ನಿವಾಸಿ ಮಂಜುನಾಥ ನಾಗರಾಜ್‌ ಭೋವಿ (50) ಬಂಧಿತ. ಆತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಅಡಿಕೆ ತೋಟದ ಮಾಲಕ ಐವನ್‌ ತೋರಸ್‌ ಪೊಲೀಸರಿಗೆ ದೂರು ನೀಡಿದ್ದು,

ಬಂಟ್ವಾಳ: ಒಣಹಾಕಿದ್ದ ಅಡಿಕೆಯ ಕಳವು| ಮಾಲು ಸಹಿತ ಆರೋಪಿ ಅಂದರ್ Read More »