ಕರಾವಳಿ

“ಮುಂದಿನ ದಿನಗಳಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ”
-ಶಾಸಕ ವೈ.ಭರತ್ ಶೆಟ್ಟಿ

ಸಮಗ್ರ ನ್ಯೂಸ್: “ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಉತ್ತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿ ಅವುಗಳನ್ನು ಕಾರ್ಯಗತಗೊಳಿಸಿದ ಆತ್ಮಸಂತೃಪ್ತಿ ನನ್ನಲ್ಲಿದೆ” ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.ಭಾನುವಾರ ಸುರತ್ಕಲ್ ವಿದ್ಯಾದಾಯಿನಿ ಶಿಕ್ಷಣ ಸಂಸ್ಥೆಯ ವಜ್ರಮಹೋತ್ಸವ ಸಭಾಂಗಣದಲ್ಲಿ ಸರಕಾರಿ ಇಲಾಖೆಗಳ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಏಳನೇ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. “ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಯೋಜನೆಗಳನ್ನು ಹೆಚ್ಚಿನ ಒತ್ತು ನೀಡಿ […]

“ಮುಂದಿನ ದಿನಗಳಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ”
-ಶಾಸಕ ವೈ.ಭರತ್ ಶೆಟ್ಟಿ
Read More »

ಬೆಳ್ತಂಗಡಿ ಟಿಕೇಟ್ ಬಹುತೇಕ ರಕ್ಷಿತ್ ಗೆ ಫಿಕ್ಸ್| KPCCಯಿಂದ ಯುವ ನಾಯಕನಿಗೆ ಬುಲಾವ್

ಸಮಗ್ರ ನ್ಯೂಸ್: 2023 ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಹೊಸ ಮುಖಗಳನ್ನು ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಸುತ್ತಿದ್ದು ಈದೀಗ ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಂ ಅವರನ್ನು ಅಂತಿಮ ಮಾಡಿ ಕೆಪಿಸಿಸಿ ಕಚೇರಿಯಿಂದ ಬುಲಾವ್ ನೀಡಿದೆ. ಬೆಸ್ಟ್ ಫೌಂಡೇಶನ್ ಮೂಲಕ ಬೆಳ್ತಂಗಡಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡುತ್ತಿರುವ ಯುವ ನಾಯಕ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ರಕ್ಷಿತ್ ಶಿವರಾಂ ಅವರಿಗೆ ಕೆಪಿಸಿಸಿ ಯಿಂದ 2023 ರ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ತಯಾರಿ ಮಾಡಿ ತಾಲೂಕಿನಲ್ಲಿ

ಬೆಳ್ತಂಗಡಿ ಟಿಕೇಟ್ ಬಹುತೇಕ ರಕ್ಷಿತ್ ಗೆ ಫಿಕ್ಸ್| KPCCಯಿಂದ ಯುವ ನಾಯಕನಿಗೆ ಬುಲಾವ್ Read More »

ಮ್ಯಾಂಡಸ್ ಅಬ್ಬರ; ತಮಿಳುನಾಡು ತತ್ತರ| ಜನಜೀವನ ಅಸ್ತವ್ಯಸ್ತ, ನಾಲ್ಕು ಸಾವು

ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಸೃಷ್ಟಿಯಾಗಿರುವ ಮ್ಯಾಂಡಸ್‌ ಚಂಡಮಾರುತ ತಮಿಳುನಾಡು ಕಡಲ ತೀರಕ್ಕೆ ಅಪ್ಪಳಿಸಿದ್ದು, ಭಾರಿ ಅನಾಹುತ ಸೃಷ್ಟಿಸಿದೆ. 70 ಕಿ.ಮೀ. ವೇಗದಲ್ಲಿ ಚಲಿಸುತ್ತಿರುವ ಗಾಳಿಯಿಂದಾಗಿ ಭಾರಿ ಮಳೆ ಸುರಿದಿದ್ದು, ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಂಡಮಾರುತ ಆಂಧ್ರಪ್ರದೇಶದತ್ತ ಚಲಿಸಿದ್ದು, ಅಲ್ಲೂ ಸಹ ಮಳೆಯಾಗುತ್ತಿದೆ. ಆದರೆ, ಅಪ್ಪಳಿಸಿದ ಬಳಿಕ ಚಂಡಮಾರುತವು ವಾಯುಭಾರ ಕುಸಿತವಾಗಿ ಮಾರ್ಪಾಟಾಗಿದ್ದು, ಮೊದಲಿನ ತೀವ್ರತೆ ಕಳೆದುಕೊಂಡಿದೆ. ಹೀಗಾಗಿ ಇನ್ನು ಮಳೆ ಕ್ಷೀಣಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚೆನ್ನೈ ನಗರದಲ್ಲಿ ಸುಮಾರು 400ಕ್ಕೂ

ಮ್ಯಾಂಡಸ್ ಅಬ್ಬರ; ತಮಿಳುನಾಡು ತತ್ತರ| ಜನಜೀವನ ಅಸ್ತವ್ಯಸ್ತ, ನಾಲ್ಕು ಸಾವು Read More »

ಪಿಯುಸಿ ಪಾಸ್ ಆದವರಿಗೆ ಅಬಕಾರಿ ಇಲಾಖೆಯಲ್ಲಿ ಉದ್ಯೋಗ ಅವಕಾಶ

ಉದ್ಯೋಗ ಸಮಾಚಾರ: ಕರ್ನಾಟಕ ರಾಜ್ಯ ಸರ್ಕಾರವು ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1,100 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದೆ. ಅಬಕಾರಿ ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಇಲಾಖೆಯ ಒಟ್ಟು 1,100 ಹುದ್ದೆಗಳ ಪೈಕಿ 1000 ಅಬಕಾರಿ ಪೇದೆ ಹುದ್ದೆ, 100 ಅಬಕಾರಿ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಚಿವರು ಹೇಳಿದ್ದಾರೆ. ರಾಜ್ಯ ಬೊಕ್ಕಸಕ್ಕೆ ಹೆಚ್ಚು ಆದಾಯ ತಂದುಕೊಡುವ ಅಬಕಾರಿ ಇಲಾಖೆಯ ಬಲವರ್ಧನೆಗೆ ಸರ್ಕಾರ ಪ್ರಾಧ್ಯಾನತೆ ನೀಡಿದೆ.

ಪಿಯುಸಿ ಪಾಸ್ ಆದವರಿಗೆ ಅಬಕಾರಿ ಇಲಾಖೆಯಲ್ಲಿ ಉದ್ಯೋಗ ಅವಕಾಶ Read More »

ಇಂದು ಮುಖ್ಯ ಮಂತ್ರಿ ಕಲ್ಲಡ್ಕಕ್ಕೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇದೇ ಡಿ.10ರ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಸಂಜೆ 6.05ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು 6.15ಕ್ಕೆ ಅಲ್ಲಿಂದ ಹೊರಟು 6.50 ಕ್ಕೆ ಬಂಟ್ವಾಳ ತಾಲೂಕಿನ ಕಲ್ಲಡ್ಕಕ್ಕೆ ಆಗಮಿಸುವರು. ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8.30 ಕ್ಕೆ ಕಲ್ಲಡ್ಕದಿಂದ ರಸ್ತೆ ಮಾರ್ಗವಾಗಿ

ಇಂದು ಮುಖ್ಯ ಮಂತ್ರಿ ಕಲ್ಲಡ್ಕಕ್ಕೆ Read More »

ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರ ಮೇರವಣಿಗೆ ಬದಲು; ಅವರ ಸಾಹಿತ್ಯ ವೈಭವಿಕರಣವಾಗಲಿ

ಸಮಗ್ರ ವಿಶೇಷ: ಕನ್ನಡ ನಾಡು ನುಡಿ ಪರಂಪರೆಗೆ ತನ್ನದೇ ಆದ ಭವ್ಯ ಇತಿಹಾಸ ಇರುವದು ಜನಜನಿತ. ಸಾಕಷ್ಟು ಮಹನೀಯರ ಸೇವೆ ಶ್ರಮದ ಫಲವಾಗಿ, ಶ್ರೇಷ್ಠ ಸಾಹಿತ್ಯ ಕನ್ನಡಕ್ಕೆ ಲಭಿಸಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸಾರಥ್ಯದಲ್ಲಿ ಸಾಹಿತ್ಯ ವೈಭವದ ನಾಡ ಹಬ್ಬವಾಗಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದುಕೊಂಡು ಬರುತ್ತಿವೆ. ಇದಕ್ಕೆ ಕರ್ನಾಟಕ ಸರ್ಕಾರ ಮುತುವರ್ಜಿ ವಹಿಸುವದು. ಪ್ರತಿವರ್ಷವೂ ಒಂದೊಂದು ಜಿಲ್ಲೆಯಲ್ಲಿ ವಿಜೃಂಭಣೆ ವೈಭವದಿಂದ ಎರಡು ಮೂರು ದಿನಗಳ ಕಾಲ ಸಮ್ಮೇಳ ಜರಗುತ್ತದೆ. ನುಡಿ ಹಬ್ಬದಲ್ಲಿ ಲಕ್ಷಾಂತರ

ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರ ಮೇರವಣಿಗೆ ಬದಲು; ಅವರ ಸಾಹಿತ್ಯ ವೈಭವಿಕರಣವಾಗಲಿ Read More »

ಉಡುಪಿ: ಕೋಡಿ‌ಹಬ್ಬದಲ್ಲೂ ಅನ್ಯಮತೀಯ ವ್ಯಾಪಾರಿಗಳಿಗೆ‌ ನಿಷೇಧ

ಸಮಗ್ರ ನ್ಯೂಸ್: ಕುಂದಾಪುರ ಕೋಡಿ ಹಬ್ಬದಲ್ಲಿ ನಾಲ್ಕು ಲಕ್ಷ ಜನರು ಭಾಗಿಯಾಗಲಿದ್ದು, ದೇಗುಲದ ಹೊರವಲಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಮಾಡಲು ವಿಹೆಚ್’ಪಿ ಮನವಿ ಮಾಡಿತ್ತು. ಕಳೆದ ಬಾರಿ ಉಡುಪಿಯಲ್ಲಿ ಆರಂಭವಾಗಿದ್ದ ಧರ್ಮದಂಗಲ್ ರಾಜ್ಯಾದ್ಯಂತ ಹಬ್ಬಿತ್ತು. ಇದಕ್ಕೆ ಬೇಕಾದಂತ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ನೆರವನ್ನು ಇಟ್ಟುಕೊಂಡು ಒಂದು ಪತ್ರವನ್ನು ಕೂಡಾ ಆಡಳಿತ ಮಂಡಳಿಗೆ ಬರೆಯಲಾಗಿತ್ತು. ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಜಾಗದಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳಿಗೆ ಅವಕಾಶ ಇಲ್ಲ. ರಥ ಬೀದಿಯಲ್ಲಿ ಎಲ್ಲೂ ಮುಸ್ಲಿಮರಿಗೆ ವ್ಯಾಪಾರ ಮಾಡಲು

ಉಡುಪಿ: ಕೋಡಿ‌ಹಬ್ಬದಲ್ಲೂ ಅನ್ಯಮತೀಯ ವ್ಯಾಪಾರಿಗಳಿಗೆ‌ ನಿಷೇಧ Read More »

ಬೇಕರಿ ಹುಡುಗರ ಮೇಲೆ ಹಲ್ಲೆ; ಮೂವರು ಪರೋಡಿಗಳು ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನ‌ ಹೆಚ್ ಎ ಎಲ್ ಠಾಣಾ ವ್ಯಾಪ್ತಿಯ ಬೇಕರಿ ಬಳಿ ಗಲಾಟೆ ಪ್ರಕರಣ ಸಂಬಂಧ ಮೂವರು ಅರೆಸ್ಟ್ ಆಗಿದ್ದಾರೆ. ಕಾರ್ತಿಕ್, ಕಾರ್ತಿಕ್, ಸಲ್ಮಾನ್ ಈ ಮೂವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಗರೇಟ್ ಕೇಳಿ ಬೇಕರಿ ಹುಡುಗರ ಜೊತೆ ತಗಾದೆ ತೆಗೆದು ಪುಂಡಾಟಿಕೆ ಮಾಡಿದ್ದಾರೆ. ಈ ಘಟನೆ ಗುರುವಾರ ತಡರಾತ್ರಿ ಬೆಂಗಳೂರಿನ ಎಚ್ ಎ ಎಲ್ ಕುಂದನಹಳ್ಳಿ ಬಳಿ ನಡೆದಿದೆ. ಪುಂಡರು ಮಾತಿಗೆ ಮಾತು ಬೆಳೆಸಿ ಬೇಕರಿಯನ್ನು ಧ್ವಂಸಗೊಳಿಸಿದರು. ಸಿಗರೇಟ್ ಕೇಳೋ ನೆಪದಲ್ಲಿ ಬಂದು

ಬೇಕರಿ ಹುಡುಗರ ಮೇಲೆ ಹಲ್ಲೆ; ಮೂವರು ಪರೋಡಿಗಳು ಅರೆಸ್ಟ್ Read More »

ಪಬ್ಲಿಕ್ ಪ್ರಾಬ್ಲಂ, ಪಬ್ಲಿಕ್ ವಾಯ್ಸ್: ಕೆಎಸ್ಆರ್ಟಿಸಿ ಚಾಲಕ- ನಿರ್ವಾಹಕರು ಯಾಕೆ ಹೀಗೆ?

ಸಮಗ್ರ ನ್ಯೂಸ್: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಜನರಿಗೆ ಉತ್ತಮ ಸೇವೆಯನ್ನು ನೀಡುತ್ತಿರುವ ಬೆನ್ನಲ್ಲೇ ಸಂಸ್ಥೆಯ ಮೇಲೆ ಕೆಲವು ಅಪವಾದಗಳೂ ಇವೆ. ಇದಕ್ಕೆ ಸಂಬಂಧಿಸಿದಂತೆ ಪ್ರಯಾಣಿಕರೋರ್ವರು ನೀಡಿದ ದೂರಿನ ಸಾರಾಂಶವನ್ನು ‘ಸಮಗ್ರ ಸಮಾಚಾರ’ ಪ್ರಕಟಿಸುತ್ತಿದೆ. ಇತ್ತೀಚೆಗೆ ಸಂಸ್ಥೆಯ ಬಸ್ ಗಳಲ್ಲಿ ನಡೆಯುತ್ತಿರುವ ಕೆಲವು ಘಟನೆಗಳೂ ಪೂರಕವಾಗಿವೆ. ನಾನು ದಿನನಿತ್ಯ ಕೆಎಸ್ಆರ್ಟಿಸಿ ಬಸ್ ನಲ್ಲಿ ಓಡಾಡುತ್ತೇನೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಬಸ್ ಗಳಲ್ಲಿ ಓಡಾಡುವ ವೇಳೆ ಗಮನಿಸಿದ ಹಾಗೂ ಅನುಭವಿಸಿದ ಘಟನೆಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇನೆ. ಸಾಮಾನ್ಯವಾಗಿ

ಪಬ್ಲಿಕ್ ಪ್ರಾಬ್ಲಂ, ಪಬ್ಲಿಕ್ ವಾಯ್ಸ್: ಕೆಎಸ್ಆರ್ಟಿಸಿ ಚಾಲಕ- ನಿರ್ವಾಹಕರು ಯಾಕೆ ಹೀಗೆ? Read More »

ಜ.12ರಂದು ಸಿಎಂ ಯೋಗಿ ಆದಿತ್ಯನಾಥ್ ಉಡುಪಿಗೆ

ಸಮಗ್ರ ನ್ಯೂಸ್: ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ ರವರ ಜನ್ಮ ದಿನ. ಅ ದಿನದಂದು ಆಚರಿಸಲ್ಪಡುವ ‘ರಾಷ್ಟ್ರೀಯ ಯುವ ದಿನಾಚರಣೆ’ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ ಯವರು ಉಡುಪಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್

ಜ.12ರಂದು ಸಿಎಂ ಯೋಗಿ ಆದಿತ್ಯನಾಥ್ ಉಡುಪಿಗೆ Read More »