ಕರಾವಳಿ

“ವಿದ್ಯಾರ್ಥಿಗಳೇ, ಮತೀಯ ಸಂಘಟನೆಗಳ ಜೊತೆ ಗುರುತಿಸಿಕೊಳ್ಳದಿರಿ”
-ಇನಾಯತ್ ಅಲಿ |ಸುರತ್ಕಲ್ ನಲ್ಲಿ ಎನ್ ಎಸ್ ಯು ಐ ನಿಂದ “ನಮ್ಮೂರ ಹೆಮ್ಮೆ” ಪ್ರತಿಭಾ ಪುರಸ್ಕಾರ

ಸುರತ್ಕಲ್: ಎನ್ ಎಸ್ ಯು ಐ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೋಮವಾರ ಸಂಜೆ ಇಲ್ಲಿನ ವಿಶ್ವ ಬ್ರಾಹ್ಮಣ ಸಭಾಭವನದಲ್ಲಿ ಜರುಗಿತು. ಈ ವೇಳೆ ಮಾತಾಡಿದ ಎನ್ ಎಸ್ ಯು ಐ ರಾಜ್ಯ ಉಸ್ತುವಾರಿ ಇನಾಯತ್ ಅಲಿ ಅವರು, “ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಕಾರ್ಯನಿರ್ವಹಿಸುತ್ತಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು.ಅದರಂತೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗುರುತಿಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ […]

“ವಿದ್ಯಾರ್ಥಿಗಳೇ, ಮತೀಯ ಸಂಘಟನೆಗಳ ಜೊತೆ ಗುರುತಿಸಿಕೊಳ್ಳದಿರಿ”
-ಇನಾಯತ್ ಅಲಿ |ಸುರತ್ಕಲ್ ನಲ್ಲಿ ಎನ್ ಎಸ್ ಯು ಐ ನಿಂದ “ನಮ್ಮೂರ ಹೆಮ್ಮೆ” ಪ್ರತಿಭಾ ಪುರಸ್ಕಾರ
Read More »

ಶ್ರೀನಿವಾಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಸೈಬರ್ ಸೆಕ್ಯೂರಿಟಿ ಮತ್ತು ಎಥಿಕಲ್ ಹ್ಯಾಕಿಂಗ್ ಸಂಸ್ಥೆ ಪ್ರಾರಂಭ

ಸಮಗ್ರ ನ್ಯೂಸ್: ಶ್ರೀನಿವಾಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ Polite Masters ಎಂಬ ಸೈಬರ್ ಸೆಕ್ಯೂರಿಟಿ ಮತ್ತು ಎಥಿಕಲ್ ಹ್ಯಾಕಿಂಗ್ ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ. ಸಂಸ್ಥೆಯ ಸ್ಥಾಪಕರಾಗಿ ಅನುಷ್ ಜಿ ಶೆಟ್ಟಿ, ಸಹ ಸ್ಥಾಪಕರಾಗಿ ಸುಪ್ರೀತ್, ಟಿ. ವಂಶಿ, ವೆಂಕಟರಮಣ ಭಟ್ ಹಾಗೂ ಸತ್ಯಪ್ರಕಾಶ್ ಕಾರ್ಯನಿರ್ವಹಿಸುತ್ತಿದಾರೆ. ಈ ಸಂಸ್ಥೆಯ ಉದ್ದೇಶ ಜನರಿಗೆ ಸೈಬರ್ ಕ್ರೈಂ ಬಗ್ಗೆ ಜಾಗೃತಿ ಮೂಡಿಸಿ ಎಥಿಕಲ್ ಹ್ಯಾಕಿಂಗ್ ನ ತರಬೇತಿ ನೀಡಿ ಜನರು ಸೈಬರ್ ಕೈಂಗೆ ಬಲಿಯಾಗದಂತೆ ತಡೆಯುವುದಾಗಿದೆ. ಇತ್ತೀಚೆಗೆ ಈ ಸಂಸ್ಥೆಯು ಉಳ್ಳಾಲ ಪೊಲೀಸ್

ಶ್ರೀನಿವಾಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಸೈಬರ್ ಸೆಕ್ಯೂರಿಟಿ ಮತ್ತು ಎಥಿಕಲ್ ಹ್ಯಾಕಿಂಗ್ ಸಂಸ್ಥೆ ಪ್ರಾರಂಭ Read More »

ಕುಕ್ಕೆ ಸುಬ್ರಹ್ಮಣ್ಯ: ಎರಡು ವರ್ಷಗಳ ಬಳಿಕ ನಡೆಯಿತು ಎಡೆಸ್ನಾನ| ಸೇವೆ ಸಲ್ಲಿಸಿದ 116 ಮಂದಿ ಭಕ್ತರು

ಸಮಗ್ರ ನ್ಯೂಸ್: ರಾಜ್ಯ ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆಚರಣೆ ನಡೆಯುತ್ತಿದ್ದು ಇದರ ಅಂಗವಾಗಿ ನಡೆಯುವ ಎಡೆಮಡೆಸ್ನಾನ ಬರೋಬ್ಬರಿ ಎರಡು ವರ್ಷಗಳ ಬಳಿಕ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಅನಾದಿ‌ ಕಾಲದಿಂದ ನಡೆದುಕೊಂಡು ಬರುತ್ತಿದ್ದ ಮಡೆ ಸ್ನಾನಕ್ಕೆ ನ್ಯಾಯಾಲಯ ನಿಷೇಧ ಹೇರಿತ್ತು. ಬ್ರಾಹ್ಮಣರು ತಿಂದು ಉಳಿಸಿದಂತಹ ಎಲೆಯ ಮೇಲೆ ಭಕ್ತಾಧಿಗಳು ಈ‌ ಸೇವೆಯನ್ನು ನೆರವೇರಿಸುತ್ತಿದ್ದರು. ಈ ಸೇವೆಗೆ ಇತ್ತೀಚಿನ ಕೆಲವು ವರ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ಪದ್ಧತಿಯನ್ನು ನಿಷೇಧಗೊಳಿಸಿ

ಕುಕ್ಕೆ ಸುಬ್ರಹ್ಮಣ್ಯ: ಎರಡು ವರ್ಷಗಳ ಬಳಿಕ ನಡೆಯಿತು ಎಡೆಸ್ನಾನ| ಸೇವೆ ಸಲ್ಲಿಸಿದ 116 ಮಂದಿ ಭಕ್ತರು Read More »

ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ| ಮುಸ್ಲಿಂ ಯುವಕನ ವಿರುದ್ದ ದೂರಿತ್ತ ಯುವತಿ

ಸಮಗ್ರ ನ್ಯೂಸ್: ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ ಮೊಬೈಲ್‌ ಶಾಪ್‌ನಲ್ಲೇ ಮೊಬೈಲ್‌ ರಿಚಾರ್ಜ್‌ ಮಾಡುತ್ತಿದ್ದೆ.ಆಗ ಖಲೀಲ್‌ನ ಪರಿಚಯವಾಗಿತ್ತು. 2021ರ ಜ.14ರಂದು ಖಲೀಲ್‌ ಒಳ್ಳೆಯ ಕೆಲಸ ಮತ್ತು ಹಣ ಕೊಡುವುದಾಗಿ ಆಮಿಷವೊಡ್ಡಿ ಪುಸಲಾಯಿಸಿ ಆತನ ಕುಟುಂಬದ ಮನೆಯಾದ ಕಲ್ಲಾಪುಗೆ ಕರೆದುಕೊಂಡು ಹೋಗಿ ಅಲ್ಲಿದ್ದ ಮಹಿಳೆಯರಿಗೆ ಪರಿಚಯಿಸಿದ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು, ಕುರಾನ್‌ ಓದಲು ಒತ್ತಾಯ ಮಾಡಿ ನಮಾಝ್ ಮಾಡಿಸಿದ್ದ.

ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ| ಮುಸ್ಲಿಂ ಯುವಕನ ವಿರುದ್ದ ದೂರಿತ್ತ ಯುವತಿ Read More »

ಮಂಗಳೂರು: ಬಾಂಬ್ ಸ್ಫೋಟ ಪ್ರಕರಣ|ಶಂಕಿತನಿಗೆ ಒಬ್ಬಳು ಗರ್ಲ್​ಫ್ರೆಂಡ್

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ನಡೆದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಶಂಕಿತ ರೂವಾರಿ ಶಾರೀಕ್ ಗೆ ಒಬ್ಬಳು ಗರ್ಲ್​ಫ್ರೆಂಡ್ ಇರೋ ವಿಷಯ ಬೆಳಕಿಗೆ ಬಂದಿದ್ದು ಇದೀಗ ಅಕೆಯನ್ನು ತನಿಖಾ ದಳ ವಿಚಾರಣೆ ನಡೆಸಿರುವುದಾಗಿ ತಿಳಿದಬಂದಿದೆ. ಶಾರೀಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತಿದ್ದು, ಗಂಭೀರವಾಗಿ ಗಾಯಗೊಂಡಿರುವ ಆತ ಹೇಳಿಕೆ ನೀಡದ ಸ್ಥಿತಿಯಲ್ಲಿದ್ದಾನೆ. ಒಂದು ವಾರದ ಬಳಿಕ ಆತನಿಂದ ಹೇಳಿಕೆ ಪಡೆಯಬಹುದು ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಇತ್ತ ಪೊಲೀಸರು ಮತ್ತು ಎನ್​ಐಎ ತಂಡ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಶಾರೀಕ್

ಮಂಗಳೂರು: ಬಾಂಬ್ ಸ್ಫೋಟ ಪ್ರಕರಣ|ಶಂಕಿತನಿಗೆ ಒಬ್ಬಳು ಗರ್ಲ್​ಫ್ರೆಂಡ್ Read More »

ಸುಳ್ಯ: ಪತ್ನಿಯನ್ನು ಕೊಂದು ಪರಾರಿಯಾದವ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪಶ್ಚಿಮ ಬಂಗಾಲದ ಪೊಲೀಸರ ಸಹಾಯದಿಂದ ಸುಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ಹೇಳ ಲಾಗಿದೆ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ. ಈ

ಸುಳ್ಯ: ಪತ್ನಿಯನ್ನು ಕೊಂದು ಪರಾರಿಯಾದವ ಪೊಲೀಸ್ ವಶಕ್ಕೆ Read More »

ಪುತ್ತೂರು: ಮನೆ ಮುಂದೆ ಮಹಿಳೆಯ ಸುಟ್ಟ ದೇಹ ಪತ್ತೆ

ಸಮಗ್ರ ನ್ಯೂಸ್: ಮಹಿಳೆಯೋರ್ವರ ದೇಹಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನ.26ರ ಪುತ್ತೂರಿನ ಕುಂಬ್ರ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ನಬೀಸ ಎಂದು ಗುರುತಿಸಲಾಗಿದೆ. ನಬೀಸ ಎಂದಿನಂತೆ ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ಬೆಳಿಗ್ಗೆ ಮನೆಯ ಮುಂಬಾಗದಲ್ಲಿ ಇವರು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಬೀಸ ಅವರೇ ಬೆಂಕಿ ಹಚ್ಚಿಕೊಂಡರೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿತ್ತೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ನಬೀಸ ಅವರು ಅಲ್ಪ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು

ಪುತ್ತೂರು: ಮನೆ ಮುಂದೆ ಮಹಿಳೆಯ ಸುಟ್ಟ ದೇಹ ಪತ್ತೆ Read More »

ಅಡಿಕೆ ಮಾರುಕಟ್ಟೆಯಲ್ಲಿ ಭಾರಿ ಕುಸಿತ| ಮತ್ತಷ್ಟು ಬೆಲೆ ಇಳಿಕೆ ಭೀತಿ

ಸಮಗ್ರ ನ್ಯೂಸ್: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಶನಿವಾರ ದೊಡ್ಡ ಮಟ್ಟದ ಕುಸಿತ ಕಂಡಿದೆ. ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆ ನಿರಂತರವಾಗಿ ಕುಸಿಯುತ್ತ ಸಾಗಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಬೆಲೆ ಇಳಿಕೆಯಾಗಿದೆ. ಬೇಡಿಕೆ ಕಡಿಮೆಯಾಗಿರುವ ಹಿನ್ನೆಲೆ ಅಡಿಕೆ ದರ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ

ಅಡಿಕೆ ಮಾರುಕಟ್ಟೆಯಲ್ಲಿ ಭಾರಿ ಕುಸಿತ| ಮತ್ತಷ್ಟು ಬೆಲೆ ಇಳಿಕೆ ಭೀತಿ Read More »

ಪ್ರವಾಸಿ ತಾಣಗಳ ಪಟ್ಟಿಗೆ ಸೇರ್ಪಡೆಯಾಯ್ತು ಬಪ್ಪನಾಡು ದೇಗುಲ!

ಸಮಗ್ರ ನ್ಯೂಸ್: ಮೂಲ್ಕಿ ಸಮೀಪದ ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಕರ್ನಾಟಕ ರಾಜ್ಯದ ಪ್ರವಾಸಿ ತಾಣಗಳ ಸೇರ್ಪಡೆಯಾಗಿದ್ದು ಭಕ್ತರ ಹರ್ಷಕ್ಕೆ ಕಾರಣವಾಗಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆ ಗುರುತಿಸಿರುವ ಪ್ರವಾಸಿ ತಾಣಗಳ ಪಟ್ಟಿಗೆ ಬಪ್ಪನಾಡು ದೇವಸ್ಥಾನವನ್ನು ಸೇರ್ಪಡೆಗೊಳಿಸಬೇಕೆಂದು ಭಕ್ತರ ಪರವಾಗಿ ಜೀವನ್ ಕೆ. ಶೆಟ್ಟಿ ಅವರು ಸರಕಾರಕ್ಕೆ ಮನವಿ ಮಾಡಿದ್ದರು.ರಾಜ್ಯ ಪ್ರವಾಸೋದ್ಯಮ ಸಚಿವರಾದ ಸಿ.ಪಿ.ಯೋಗೀಶ್ವರ್, ಮಾಜಿ ಸಚಿವ ಪಿ.ಜಿ. ಆರ್. ಸಿಂಧ್ಯಾ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು, ರಾಜ್ಯ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು, ಹಿಂದಿನ

ಪ್ರವಾಸಿ ತಾಣಗಳ ಪಟ್ಟಿಗೆ ಸೇರ್ಪಡೆಯಾಯ್ತು ಬಪ್ಪನಾಡು ದೇಗುಲ! Read More »

ಡಿ.1 ರಿಂದ ದ.ಕ ಜಿಲ್ಲೆಯಲ್ಲಿ ಆಟೋ ರಿಕ್ಷಾಗಳ ಪ್ರಯಾಣ ದರ ಹೆಚ್ಚಳ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳ ಪ್ರಯಾಣ ದರವನ್ನು ಡಿ. 1ರಿಂದ ಅನ್ವಯವಾಗುವಂತೆ ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಆದೇಶ ಹೊರಡಿಸಿದ್ದಾರೆ. 1.5 ಕಿ.ಮೀ. ವ್ಯಾಪ್ತಿಗೆ ಕನಿಷ್ಠ ದರ 35 ರೂ. (ಗರಿಷ್ಠ ಮೂವರು ಪ್ರಯಾಣಿಕರು), ಅನಂತರ ಪ್ರತೀ ಕಿ.ಮೀ.ಗೆ 20 ರೂ. ನಿಗದಿಪಡಿಸಲಾಗಿದೆ. ಕಾಯುವಿಕೆ ಮೊದಲ 15 ನಿಮಿಷ ಉಚಿತ. ಅನಂತರ 15 ನಿಮಿಷದ ವರೆಗೆ 5 ರೂ. ಇರಲಿದೆ. ಪ್ರಯಾಣಿಕರ ಸರಕಿಗೆ (ಲಗೇಜ್‌) ಒಬ್ಬ ಪ್ರಯಾಣಿಕ ಕಡ್ಡಾಯವಾಗಿ

ಡಿ.1 ರಿಂದ ದ.ಕ ಜಿಲ್ಲೆಯಲ್ಲಿ ಆಟೋ ರಿಕ್ಷಾಗಳ ಪ್ರಯಾಣ ದರ ಹೆಚ್ಚಳ Read More »