ಕರಾವಳಿ

ಸಿನಿಮಾ ಚಿತ್ರೀಕರಣದ ವೇಳೆ ಅವಘಡ|ಮೂಳೆ ಮುರಿತಕ್ಕೊಳಗಾದ ನವೀನ್ ಡಿ. ಪಡೀಲ್

ಸಮಗ್ರ ನ್ಯೂಸ್: ಸಿನಿಮಾ ಚಿತ್ರೀಕರಣದ ಸಂದರ್ಭ ತುಳು ರಂಗಭೂಮಿ, ಚಿತ್ರರಂಗದ ಖ್ಯಾತ ನಟ ಕುಸೇಲ್ದರಸೆ ನವೀನ್ ಡಿ.ಪಡೀಲ್ ಬಿದ್ದು ಗಾಯ ಮಾಡಿಕೊಂಡ ಘಟನೆ ನಿನ್ನೆ ಸಂಜೆ ಮಡಂತ್ಯಾರಿನಲ್ಲಿ ಸಂಭವಿಸಿದೆ. ತೊಡೆಯ ಭಾಗದಲ್ಲಿ ಮೂಳೆ ಮುರಿತಕ್ಕೊಳಗಾದ ಅವರು ನಗರದ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಳು, ಕನ್ನಡ, ಮಲೆಯಾಳ ಭಾಷೆಯಲ್ಲಿ ಬರಲಿರುವ ಸಿನಿಮಾದ ಚಿತ್ರೀಕರಣ ವೇಳೆ ಘಟನೆ ಸಂಭವಿಸಿದೆ. ನವೀನ್ ಡಿ. ಪಡೀಲ್ ಅನೇಕ ತುಳು, ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದು ಇತ್ತೀಚಿಗೆ ತೆರೆಕಂಡು ದಾಖಲೆ ನಿರ್ಮಿಸಿದ ‘ಕಾಂತಾರ’ ಚಿತ್ರದಲ್ಲೂ ನಟಿಸಿದ್ದಾರೆ. […]

ಸಿನಿಮಾ ಚಿತ್ರೀಕರಣದ ವೇಳೆ ಅವಘಡ|ಮೂಳೆ ಮುರಿತಕ್ಕೊಳಗಾದ ನವೀನ್ ಡಿ. ಪಡೀಲ್ Read More »

ಮಂಗಳೂರು ಸ್ಪೋಟದ ಅಸಲಿಯತ್ತು ಬಯಲು| FSL ವರದಿಯಲ್ಲೇನಿದೆ ಗೊತ್ತಾ?

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಸ್ ಎಲ್ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗಗೊಂಡಿದೆ. ಆಟೋ ಬ್ಲ್ಯಾಸ್ಟ್ ಪ್ರಕರಣ ಸಂಬಂಧ ತನಿಖೆ ನಡೆಸಿರುವ ಪೊಲೀಸರು ಇದೀಗ ಒಂದೊಂದೇ ಮಾಹಿತಿಯನ್ನು ಬಯಲಿಗೆಳೆಯುತ್ತಿದ್ದಾರೆ. ಈ ನಡುವೆ ಎಫ್ ಎಸ್ ಎಲ್ ವರದಿಯಲ್ಲಿ ಆಟೋ ಬ್ಲ್ಯಾಸ್ಟ್ ನಲ್ಲಿ ಲೋಕಲ್ ಬಾಂಬ್ ಬಳಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಶಂಕಿತ ಉಗ್ರ ಕುಕ್ಕರ್ ಬಳಸಿ ಲೋಕಲ್ ಮೇಡ್ ಬಾಂಬ್ ತಯಾರಿಸಿದ್ದ, ಕುಕ್ಕರ್ ನಲ್ಲಿ ಬ್ಯಾಟರ್ ಸರ್ಕ್ಯೂಟ್ ಜೊತೆಗೆ ಸಲ್ಫರ್

ಮಂಗಳೂರು ಸ್ಪೋಟದ ಅಸಲಿಯತ್ತು ಬಯಲು| FSL ವರದಿಯಲ್ಲೇನಿದೆ ಗೊತ್ತಾ? Read More »

ಸುಳ್ಯ: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿವಾಹಿತೆಯರು ನಾಪತ್ತೆ| ಪತ್ತೆಗಾಗಿ‌ ಪ್ರಕಟಣೆ ಹೊರಡಿಸಿದ ಪೊಲೀಸರು

ಸಮಗ್ರ ನ್ಯೂಸ್: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿವಾಹಿತ ಮಹಿಳೆಯರು ತಮ್ಮ ಮನೆಯಿಂದ ಕಳೆದ ಎರಡು ತಿಂಗಳಿನಿಂದ ಕಾಣೆಯಾಗಿದ್ದು, ಎಲ್ಲಿಯಾದರೂ ಕಂಡುಬಂದಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸುಳ್ಯ ಪೊಲೀಸ್ ಠಾಣೆಯಿಂದ ಪ್ರಕಟಣೆ ನೀಡಲಾಗಿದೆ. ಸಂಪಾಜೆ ಗ್ರಾಮದ ಕೀಲಾರುಮೂಲೆ ಎಂಬಲ್ಲಿ ವಾಸಿಸುತ್ತಿದ್ದ ನಾಗವೇಣಿ (28ವ) ಎಂಬಾಕೆ ಸೆ.21ರಂದು ಅರಂತೋಡು ಪೋಸ್ಟ್ ಆಫೀಸಿಗೆ ಹೋಗಿ ಬರುವುದಾಗಿ ಮಕ್ಕಳ ಬಳಿ ಹೇಳಿ ಹೋದವರು ಮತ್ತೆ ಮನೆಗೆ ಬಾರದೆ ಕಾಣೆಯಾಗಿದ್ದು, ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿರುತ್ತದೆ. ಸಂಬಂಧಿಕರ

ಸುಳ್ಯ: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿವಾಹಿತೆಯರು ನಾಪತ್ತೆ| ಪತ್ತೆಗಾಗಿ‌ ಪ್ರಕಟಣೆ ಹೊರಡಿಸಿದ ಪೊಲೀಸರು Read More »

“ರಂಗಚಾವಡಿ” ವರ್ಷದ ಹಬ್ಬ ಸಂಭ್ರಮ| ರಂಗ ಚಾವಡಿ ಸಮಾಜಕ್ಕೆ ಮಾದರಿ ಸಂಘಟನೆ – ಇನಾಯತ್ ಅಲಿ

ಸಮಗ್ರ ನ್ಯೂಸ್: ರಂಗಚಾವಡಿ ಸಂಘಟನೆಯ ವರ್ಷದ ಹಬ್ಬ ಕಾರ್ಯಕ್ರಮ ಭಾನುವಾರ ಸಂಜೆ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಹಿರಿಯ ರಂಗಕರ್ಮಿ ಸಂಜೀವ ದಂಡೆಕೇರಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ರಂಗ ಚಾವಡಿ ಸಂಘಟನೆ ಕಳೆದ 23 ವರ್ಷಗಳಿಂದ ನಿರಂತರವಾಗಿ ಕಲೆ ಸಾಹಿತ್ಯ, ಸಾಂಸ್ಕೃತಿಕ ರಂಗಕ್ಕೆ ಸೇವೆ ಸಲ್ಲಿಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಅದೆಷ್ಟೋ ಹಿರಿ ಕಿರಿಯ ಕಲಾವಿದರಿಗೆ ಸಂಘಟನೆ ಆಸರೆಯಾಗಿ ಬೆಳೆದಿದೆ. ಸಂಘಟನೆಯು ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ನೇತೃತ್ವದಲ್ಲಿ ಯಶಸ್ವಿಯಾಗಿ ಮುನ್ನಡೆಯಲಿ”

“ರಂಗಚಾವಡಿ” ವರ್ಷದ ಹಬ್ಬ ಸಂಭ್ರಮ| ರಂಗ ಚಾವಡಿ ಸಮಾಜಕ್ಕೆ ಮಾದರಿ ಸಂಘಟನೆ – ಇನಾಯತ್ ಅಲಿ Read More »

ಸುಳ್ಯ: ಕಾರಣಿಕದ ಕೊರಗಜ್ಜನ ಮತ್ತೊಂದು ಪವಾಡ| ಸಮಸ್ಯೆಯ ಸುಳಿಯಲ್ಲಿ ಸಿಲುಕಿದ ಬೆಂಗಳೂರಿನ ದಂಪತಿಯ ಪ್ರಾರ್ಥನೆಗೆ ಹರಸಿದ ಕೊರಂಬಡ್ಕ‌ ಸಾನಿಧ್ಯ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಕೊರಗಜ್ಜನ ಕಾರಣಿಕ ಸದಾ ಬೆಳಕಿಗೆ ಬರುತ್ತಿದ್ದು, ಇದೀಗ ಸುಳ್ಯದ ಕೊರಂಬಡ್ಕ‌ ದೈವ ಸಾನಿಧ್ಯದಲ್ಲಿ ಮತ್ತೊಂದು ಆಶ್ಚರ್ಯಕರ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ಸುಳ್ಯಕ್ಕೆ ಬಂದ ದಂಪತಿಯ ಕಷ್ಟದ ಕಣ್ಣೀರ ಒರೆಸಿ ಕಾರಣಿಕ ದೈವ ಕೊರಂಬಡ್ಕದ ಸ್ವಾಮಿ ಕೊರಗಜ್ಜ‌ ಕೈ ಹಿಡಿದಿದ್ದು, ಅಜ್ಜನ ಮತ್ತೊಂದು ಪವಾಡ ಬೆಳಕಿಗೆ ಬಂದಿದೆ. ಕೊರಂಬಡ್ಕ ಕೊರಗಜ್ಜ‌ ಸಾನಿಧ್ಯ ಬೆಂಗಳೂರು ಮೂಲದ ವ್ಯಕ್ತಿ ವಿನಯ ಎಂಬಾತ ಕಳೆದ ಮೂರು ವರ್ಷದ ಹಿಂದೆ ಸುಳ್ಯದ ವ್ಯಕ್ತಿಯೊಬ್ಬರ ಬಳಿಯಿಂದ ಖರೀದಿಸಿದ್ದರು. ಕಾರನ್ನು ಖರೀದಿಸುವ

ಸುಳ್ಯ: ಕಾರಣಿಕದ ಕೊರಗಜ್ಜನ ಮತ್ತೊಂದು ಪವಾಡ| ಸಮಸ್ಯೆಯ ಸುಳಿಯಲ್ಲಿ ಸಿಲುಕಿದ ಬೆಂಗಳೂರಿನ ದಂಪತಿಯ ಪ್ರಾರ್ಥನೆಗೆ ಹರಸಿದ ಕೊರಂಬಡ್ಕ‌ ಸಾನಿಧ್ಯ Read More »

ಮಂಗಳೂರು: ಅಟೋರಿಕ್ಷಾದಲ್ಲಿ ನಿಗೂಢ ಸ್ಪೋಟ| ಡಿಜಿಪಿ ಪ್ರವೀಣ್ ಸೂದ್ ಮಾಹಿತಿ

ಸಮಗ್ರ ನ್ಯೂಸ್: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಸಮೀಪ ಆಟೋ ರಿಕ್ಷಾದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಹಿಂದಿ ಭಾಷೆ ಮಾತನಾಡುತ್ತಿದ್ದ ಮಾಹಿತಿ ಗೊತ್ತಾಗಿದೆ. ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ನಿಗೂಢವಾಗಿ ಸ್ಪೋಟ ಸಂಭವಿಸಿದ್ದು, ಪೊಲೀಸರ ಬಳಿ ಪ್ರಯಾಣಿಕ ಗೊಂದಲದ ಹೇಳಿಕೆ ನೀಡುತ್ತಿದ್ದಾನೆ. ಒಮ್ಮೆ ತಾನು ಮೈಸೂರಿನಿಂದ ಬಂದಿದ್ದಾಗಿ ಹೇಳಿದ್ದ ಪ್ರಯಾಣಿಕ ನಂತರ ಅಣ್ಣ ಬಾಬುರಾವ್ ಅವರಿಗೆ ಕರೆ ಮಾಡಿ ಎಂದು ನಂಬರ್ ನೀಡಿದ್ದಾನೆ. ಆ ನಂಬರ್ ಗೆ ಕರೆ ಮಾಡಿದಾಗ ಆತ

ಮಂಗಳೂರು: ಅಟೋರಿಕ್ಷಾದಲ್ಲಿ ನಿಗೂಢ ಸ್ಪೋಟ| ಡಿಜಿಪಿ ಪ್ರವೀಣ್ ಸೂದ್ ಮಾಹಿತಿ Read More »

ಮಂಗಳೂರು: ಚಲಿಸುತ್ತಿದ್ದ ರಿಕ್ಷಾದಲ್ಲಿ ನಿಗೂಢ ಸ್ಪೋಟ

ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಮಂಗಳೂರಿನ ನಾಗುರಿಯಲ್ಲಿ ಸಂಜೆ 5.30 ರ ಸುಮಾರಿಗೆ ಆಟೋದಲ್ಲಿ ಸ್ಪೋಟ ಉಂಟಾಗಿದ್ದು, ಪ್ರಯಾಣಿಕ ಮತ್ತು ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಕೂಡ ಸ್ಥಳಕ್ಕೆ ಆಗಮಿಸಲಿದ್ದಾರೆ. ಆಟೋದಲ್ಲಿ ಕುಕ್ಕರ್ ಕಂಡು ಬಂದಿದೆ. ತನಿಖೆ ನಂತರ ನಿಗೂಢ ಸ್ಪೋಟದ ಹಿಂದಿನ ರಹಸ್ಯವೇನೆಂಬುದು ಗೊತ್ತಾಗಲಿದೆ. ಘಟನೆಯ

ಮಂಗಳೂರು: ಚಲಿಸುತ್ತಿದ್ದ ರಿಕ್ಷಾದಲ್ಲಿ ನಿಗೂಢ ಸ್ಪೋಟ Read More »

ಮಂಗಳೂರು: ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ| ನನಸಾಯಿತು ಒಕ್ಕಲಿಗರ ದಶಕಗಳ ಕನಸು

ಸಮಗ್ರ ನ್ಯೂಸ್: ಮಂಗಳೂರು ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಲೋಕಾರ್ಪಣೆ ಮಾಡಿದರು. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಯಿ.ಟಿ.

ಮಂಗಳೂರು: ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ| ನನಸಾಯಿತು ಒಕ್ಕಲಿಗರ ದಶಕಗಳ ಕನಸು Read More »

ನಾಳೆ ಸುರತ್ಕಲ್ ಬಂಟರ ಭವನದಲ್ಲಿ “ರಂಗ ಚಾವಡಿ” ಸಂಭ್ರಮ! “ಬಲೇ ತೆಲಿಪುಲೆ” ಹಾಸ್ಯ ರಸಾಯಣ!!

ಸುರತ್ಕಲ್: ನಾಳೆ (ನ.20) ಸಂಜೆ 4:30ಕ್ಕೆ ಸರಿಯಾಗಿ “ರಂಗ ಚಾವಡಿ” ಸಂಘಟನೆಯ ವರ್ಷದ ಸಂಭ್ರಮ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ಜರುಗಲಿದೆ. ಈ ಬಾರಿಯ ಪ್ರತಿಷ್ಠಿತ ರಂಗ ಚಾವಡಿ 2022 ಪ್ರಶಸ್ತಿಗೆ ಸಾಹಿತಿ ಜಾನಪದ ವಿದ್ವಾಂಸರಾದ ಮುದ್ದು ಮೂಡುಬೆಳ್ಳೆ ಅವನ್ನು ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭವು ಅದೇ ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಖ್ಯಾತ ಗಾಯಕರಾದ ವಿಶ್ವಾಸ್ ಗುರುಪುರ, ಮಲ್ಲಿಕಾ ವಿಶ್ವಾಸ್ ಹಾಗೂ ಜ್ಯುನಿಯರ್ ರಾಜ್ ಕುಮಾರ್ ಅವರಿಂದ ಸಂಗೀತ

ನಾಳೆ ಸುರತ್ಕಲ್ ಬಂಟರ ಭವನದಲ್ಲಿ “ರಂಗ ಚಾವಡಿ” ಸಂಭ್ರಮ! “ಬಲೇ ತೆಲಿಪುಲೆ” ಹಾಸ್ಯ ರಸಾಯಣ!! Read More »

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ

ಸಮಗ್ರ ನ್ಯೂಸ್: ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರಾವಳಿಯಲ್ಲಿ ಕಿಕ್ ಏರಿಸುತ್ತಿದ್ದ ಗಾಂಜಾ ದಂಧೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ 32 ಲಕ್ಷ ರೂ. ಮೌಲ್ಯದ 132 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. 17 ರಂದು ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ XUV 500 ಕಾರ್ ನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳ ತಾಲೂಕು ನರಿಂಗಾನ ಗ್ರಾಮ ತೌಡುಗೋಳಿ ಕ್ರಾಸ್ ನಿವಾಸಿ ರಮೀಝ್ ರಾಝ್(30), ಕೇರಳದ ಕಾಸರಗೋಡು ಜಿಲ್ಲೆ

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ Read More »