ಬಪ್ಪನಾಡು ದುರ್ಗಾಪರಮೇಶ್ವರಿ ಕೃಪೆಯಿಂದ ಬೆಳೆದೆ – ಸುನಿಲ್ ಶೆಟ್ಟಿ
ಸಮಗ್ರ ನ್ಯೂಸ್: ಮಂಗಳೂರಿನ ಮುಲ್ಕಿಯಲ್ಲಿ ಹುಟ್ಟಿದ್ದೆ, ಬಪ್ಪನಾಡಿನ ದುರ್ಗಾ ದೇವಿಯ ಕೃಪೆಯಲ್ಲಿ ಬೆಳೆದೆ ಎಂದು ಬಾಲಿವುಡ್ ನಟ ಸುನಿಲ್ ಶೆಟ್ಟಿ ತಮ್ಮ ಬಾಲ್ಯವನ್ನು ಸ್ಮರಿಸಿಕೊಂಡರು. ಬೆಂಗಳೂರು ತಂತ್ರಜ್ಞಾನ ಸಮ್ಮೇಳನದಲ್ಲಿನ ಸಂವಾದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತ, ತಂದೆಯೇ ನನ್ನ ಹೀರೋ ಆಗಿದ್ದಾರೆ. ಅವರು ತಮ್ಮ 9ನೇ ವಯಸ್ಸಿನಲ್ಲಿ ಮುಂಬೈಗೆ ತೆರಳಿ ಅನೇಕ ರೆಸ್ಟೋರೆಂಟ್ಗಳಲ್ಲಿ ಕೆಲಸ ಮಾಡಿದ್ದರು. ಅಲ್ಲಿ ಟೇಬಲ್ ಕ್ಲೀನ್ ಮಾಡುತ್ತಿದ್ದರು. ಐಸ್ ಬ್ಯಾಗ್ ಮೇಲೆ ಮಲಗುತ್ತಿದ್ದರು. ಅವರು ಯಾವ ರೆಸ್ಟೋರೆಂಟ್ನಲ್ಲಿ ಕೆಲಸ ಮಾಡುತ್ತಿದ್ದರೋ ಬಳಿಕ ಅದೇ ರೆಸ್ಟೋರೆಂಟ್ನ […]
ಬಪ್ಪನಾಡು ದುರ್ಗಾಪರಮೇಶ್ವರಿ ಕೃಪೆಯಿಂದ ಬೆಳೆದೆ – ಸುನಿಲ್ ಶೆಟ್ಟಿ Read More »










