ಮಂಗಳೂರು: ತಲಪಾಡಿ ಆರ್ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಹಲವು ವೈಫಲ್ಯಗಳು ಪತ್ತೆ
ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯ ತಲಪಾಡಿಯ ಆರ್ಟಿಓ ಚೆಕ್ಪೋಸ್ಟ್ಗೆ ಲೋಕಾಯುಕ್ತ ಮಂಗಳೂರು ಪೊಲೀಸ್ ವಿಭಾಗದಿಂದ ನಿನ್ನೆ ನಡೆದ ದಾಳಿಯ ಸಂದರ್ಭದಲ್ಲಿ ಹಲವಾರು ನ್ಯೂನತೆಗಳು ಕಂಡುಬಂದಿವೆ. ದಲ್ಲಾಳಿಗಳ ಮೂಲಕ ಹಣ ವಸೂಲು, ದಾಖಲಾತಿಗಳಲ್ಲಿ ನ್ಯೂನತೆ ಹಾಗೂ ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಹಣದ ವ್ಯವಹಾರ ನಡೆಯುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಸಮಗ್ರ ವರದಿಯನ್ನು ಕರ್ನಾಟಕ ಲೋಕಾಯುಕ್ತಕ್ಕೆ ನೀಡಲಾಗುವುದು ಎಂದು ಮಂಗಳೂರು ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಕೆ. ತಿಳಿಸಿದ್ದಾರೆ. ಆರ್ಟಿಓ ಚೆಕ್ಪೋಸ್ಟ್ಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, […]
ಮಂಗಳೂರು: ತಲಪಾಡಿ ಆರ್ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಹಲವು ವೈಫಲ್ಯಗಳು ಪತ್ತೆ Read More »










