ಕರಾವಳಿ

ಉಡುಪಿ: ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ|ಶತ್ರು ರಾಷ್ಟ್ರಗಳಿಗೆ ರಾಜನಾಥ್ ಸಿಂಗ್ ಎಚ್ಚರಿಕೆ

ಸಮಗ್ರ ನ್ಯೂಸ್: ಆ ಕಾಲ ಹೋಯ್ತು..ಇಡೀ ಪ್ರಪಂಚ ಭಾರತದ ಮಾತು ಕೇಳುವ ಕಾಲ ಬಂದಿದೆ ಹಾಗಾಗಿ ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ ಎಂದು ಶತ್ರು ರಾಷ್ಟ್ರಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಉಡುಪಿಯ ಮಣಿಪಾಲ ಮಾಹೆ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಜನಾಥ್ ಸಿಂಗ್, ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಐದು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಿ ಮಾತನಾಡಿದರು. ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು

ಉಡುಪಿ: ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ|ಶತ್ರು ರಾಷ್ಟ್ರಗಳಿಗೆ ರಾಜನಾಥ್ ಸಿಂಗ್ ಎಚ್ಚರಿಕೆ Read More »

ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ|ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಶಕುಂತಲಾ ಶೆಟ್ಟಿ ವ್ಯಂಗ್ಯ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅಭ್ಯರ್ಥಿತನ ಬಿಟ್ಟು ಕೊಡುವ ಪ್ರಮಾಣ ಮಾಡಿದ ವಿಚಾರ ಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ವ್ಯಂಗ್ಯವಾಡಿದ್ದಾರೆ. ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ, ಹೈಕಮಾಂಡ್ ತೀರ್ಮಾನಿಸಿ ಕೊಡುವ ಅಭ್ಯರ್ಥಿತನದ ಸೀಟು, ನಾನು ಈ ಬಾರಿ ಹೇಮನಾಥ ಶೆಟ್ಟಿಗೆ ಅಭ್ಯರ್ಥಿತನ ಬಿಟ್ಟುಕೊಡುವುದಾಗಿ ಪ್ರಮಾಣ ಮಾಡಿಯೇ ಇಲ್ಲ, ಹೀಗೆ ಪ್ರಮಾಣ ಮಾಡುವ

ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ|ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಶಕುಂತಲಾ ಶೆಟ್ಟಿ ವ್ಯಂಗ್ಯ Read More »

ಬಂಟ್ವಾಳ: ಮಗಳನ್ನೇ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ

ಸಮಗ್ರ ನ್ಯೂಸ್: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ರಾಮನಿವಾಸ ನಿವಾಸಿ ವೆಂಕಟೇಶ ಕಾರಂತ ಆರೋಪಿ. ವೆಂಕಟೇಶ ಕಾರಂತ ಅವರು ತುಂಬೆ ಪುರೋಹಿತ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಾಲಕಿಗೆ ವೆಂಕಟೇಶ ಕಾರಂತ ಅವರು ಮಲತಂದೆ ಸಂಬಂಧಿ ಎಂದು ತಿಳಿದುಬಂದಿದೆ. ಬಾಲಕಿಯ ತಂದೆ

ಬಂಟ್ವಾಳ: ಮಗಳನ್ನೇ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ Read More »

ಚಾರ್ಮಾಡಿ ಘಾಟ್ ನಲ್ಲಿ ಹಂದಿಗಳ ಕಳೇಬರ| ಮೂಗು ಮುಚ್ಚಿಕೊಂಡು ಓಡಾಡುವ ಪ್ರಯಾಣಿಕರು

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟ್‍ನ ಮಲಯಮಾರುತ ಸಮೀಪ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ಹಂದಿಗಳ ಕಳೇಬರವನ್ನು ಎಸೆದು ಹೋದ ಘಟನೆ ನಡೆದಿದೆ. ನಾಲ್ಕಕ್ಕೂ ಹೆಚ್ಚು ಬಾರಿ ಗಾತ್ರ ಹಂದಿಗಳನ್ನು ಎಸೆದು ಹೋಗಿದ್ದು ರಸ್ತೆ ಬದಿಯಲ್ಲಿ ಎಸೆದಿರುವುದರಿಂದ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ.ಸಮೀಪದಲ್ಲೆ ತೊರೆಯೊಂದು ಹರಿಯುತ್ತಿದ್ದು ಹಂದಿಯ ಕಳೇಬರ ಕೊಳೆತು ತೊರೆಯನ್ನು ಸೇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಮಂಗಳೂರು ಕಡೆಗೆ ಹಂದಿಗಳನ್ನು ಸಾಗಾಟ ಮಾಡುವ ವಾಹನ ಚಾಲಕರು ಸತ್ತ ಹಂದಿಗಳನ್ನು ಹೀಗೆ ಎಸೆದು

ಚಾರ್ಮಾಡಿ ಘಾಟ್ ನಲ್ಲಿ ಹಂದಿಗಳ ಕಳೇಬರ| ಮೂಗು ಮುಚ್ಚಿಕೊಂಡು ಓಡಾಡುವ ಪ್ರಯಾಣಿಕರು Read More »

“ವಶೀಕರಣ ಸ್ಪೆಷಲಿಸ್ಟ್ಗೆ” ಮಹಾ ಮಂಗಳಾರತಿ|ನಕಲಿ ಜ್ಯೋತಿಷಿಯ ಚಳಿ ಬಿಡಿಸಿದ ಸಾಮಾಜಿಕ ಕಾರ್ಯಕರ್ತ

ಸಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾದಲ್ಲಿ “ವಶೀಕರಣ ಸ್ಪೆಷಲಿಸ್ಟ್” ಎಂದು ತೀರಾ ಅಶ್ಲೀಲವಾಗಿ ಜಾಹೀರಾತು ಹಾಕಿಕೊಂಡಿದ್ದಲ್ಲದೆ ಮಂಗಳೂರಿನ ಸ್ಟೇಟ್ ಬ್ಯಾಂಕ್, ಹಂಪನಕಟ್ಟೆ ಹಾಗೂ ಉಡುಪಿಯನ್ನು ಕಾರ್ಯಸ್ಥಾನ ಮಾಡಿಕೊಂಡಿದ್ದ ನಕಲಿ ಜ್ಯೋತಿಷಿಗೆ ಸಾಮಾಜಿಕ ಕಾರ್ಯಕರ್ತ ದೀಪು ಶೆಟ್ಟಿಗಾರ್ ಎಂಬವರು ಮಂಗಳಾರತಿ ಮಾಡಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕೇರಳ, ಶಿವಮೊಗ್ಗ, ಭದ್ರಾವತಿ, ಮೈಸೂರು, ಬೆಂಗಳೂರು, ಕೊಳ್ಳೇಗಾಲ ಕಡೆಯಿಂದ ಮಂಗಳೂರಿಗೆ ವಕ್ಕರಿಸುವ ಇವರು ಆಡಿದ್ದೇ ಆಟ ಎಂಬಂತಾಗಿದ್ದು ನಗರದ ಪ್ರಮುಖ ನಿಲ್ದಾಣಗಳಲ್ಲಿ ಲಾಡ್ಜ್, ಎಸಿ ರೂಮ್‌ಗಳಲ್ಲಿ

“ವಶೀಕರಣ ಸ್ಪೆಷಲಿಸ್ಟ್ಗೆ” ಮಹಾ ಮಂಗಳಾರತಿ|ನಕಲಿ ಜ್ಯೋತಿಷಿಯ ಚಳಿ ಬಿಡಿಸಿದ ಸಾಮಾಜಿಕ ಕಾರ್ಯಕರ್ತ Read More »

ಸುಳ್ಯ: ಕಾಂಗ್ರೆಸ್ ಬಿಜೆಪಿ ಮಧ್ಯೆ ಜಂಗಿಕುಸ್ತಿ| ನೀರಿಗಾಗಿ ಚುನಾವಣೆ ಬಹಿಷ್ಕರಿಸಿದ ಬಡ ಕುಟುಂಬ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕುದ್ಪಾಜೆ ಎಂಬಲ್ಲಿ ದಲಿತ ನಿವಾಸಿಗಳಿಗೆ ಕಾಂಗ್ರೆಸ್ ಬಿಜೆಪಿಯವರ ಜಂಗಿಕುಸ್ತಿಯಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನಲೆ ಮುಂದಿನ ದಿನಗಳಲ್ಲಿ ಬರುವ ಚುನಾವಣೆಗೆ ಮತದಾನವನ್ನು ಬಹಿಷ್ಕರಿಸಿ ಬ್ಯಾನರ್ ಅಳವಡಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕುದ್ಪಾಜೆಯ ದಲಿತ ನಿವಾಸಿಗಳು ಕುಡಿಯಲು ನೀರು ಇಲ್ಲದೆ ತುಂಬಾ ತೊಂದರೆ ಉಂಟಾಗಿದ್ದು ಈ ಕಾರಣ ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರೆಯಲು ಗುರುತು ಮಾಡಿದ್ದರು. ಈ ನಡುವೆ ಕಾಂಗ್ರೆಸ್ ಪಕ್ಷದವರು ನಾವು ಹೇಳಿದ ಜಾಗದಲ್ಲಿ ಬೋರ್ವೆಲ್ ಕೊರೆಯಬೇಕು,

ಸುಳ್ಯ: ಕಾಂಗ್ರೆಸ್ ಬಿಜೆಪಿ ಮಧ್ಯೆ ಜಂಗಿಕುಸ್ತಿ| ನೀರಿಗಾಗಿ ಚುನಾವಣೆ ಬಹಿಷ್ಕರಿಸಿದ ಬಡ ಕುಟುಂಬ Read More »

ಕರಾವಳಿ ನಿಯಂತ್ರಣ ವಲಯದಲ್ಲಿ(CRZ) ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ| ದ.ಕ‌ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಹಸಿರು ನಿಶಾನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಪುನರಾರಂಭಿಸಲು ಜಿಲ್ಲಾಡಳಿತ ಮತ್ತೆ ಹಸಿರು ನಿಶಾನೆ ತೋರಿದೆ. ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಏಳು ಸದಸ್ಯರ ಸಮಿತಿಯ ಸಭೆಯಲ್ಲಿ ಸಿಆರ್‌ಜೆಡ್‌ ವಲಯದಲ್ಲೂ ಮರಳುಗಾರಿಕೆ ನಡೆಸಲು ಅನುಮತಿ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಸಿಆರ್‌ಜೆಡ್‌ ವಲಯದಲ್ಲಿ ನೇತ್ರಾವತಿ ಮತ್ತು ಫಲ್ಗುಣಿ ನದಿಗಳಲ್ಲಿ ಮರಳು ದಿಬ್ಬ ತೆರವುಗೊಳಿಸಲು ಜಿಲ್ಲಾಡಳಿತವು 14 ಕಡೆ ಸ್ಥಳಗಳನ್ನು ಗುರುತಿಸಿತ್ತು. ಅಲ್ಲಿ ಸಾಂಪ್ರದಾಯಿಕವಾಗಿ ಮರಳುಗಾರಿಕೆಗೆ ಅನುಮತಿ ನೀಡಲು ಜಿಲ್ಲಾಡಳಿತವು ಮೇ

ಕರಾವಳಿ ನಿಯಂತ್ರಣ ವಲಯದಲ್ಲಿ(CRZ) ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ| ದ.ಕ‌ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಹಸಿರು ನಿಶಾನೆ Read More »

ಉಡುಪಿ: ಬೈಕ್- ಟಿಪ್ಪರ್ ಡಿಕ್ಕಿ: ಯುವತಿ ಸಾವು, ಯುವಕ ಪಾರು

ಸಮಗ್ರ ನ್ಯೂಸ್ : ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ರಿಕ್ಷಾ ನಿಲ್ದಾಣ ಬಳಿ ಟಿಪ್ಪರ್ ಒಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಯುವತಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತ ಪಟ್ಟ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಯುವಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಮೃತ ಯುವತಿಯನ್ನು ಪಡುಬಿದ್ರಿ ಕಂಚುನಡ್ಕದ ನಿವಾಸಿ ನಿಹಾಲ ಮತ್ತು ಯುವಕನನ್ನು ಬೆಳಪುವಿನ ಷರೀಫ್ ಎಂದು ಗುರುತಿಸಲಾಗಿದೆ. ಅವರಿಗೆ ಮದುವೆ ನಿಶ್ಚಯವಾಗಿದ್ದು, ಉಡುಪಿ ಕಡೆಯಿಂದ ಅವರು ತಮ್ಮ ಪಲ್ಸರ್ ಬೈಕನ್ನಲ್ಲಿ

ಉಡುಪಿ: ಬೈಕ್- ಟಿಪ್ಪರ್ ಡಿಕ್ಕಿ: ಯುವತಿ ಸಾವು, ಯುವಕ ಪಾರು Read More »

ಕುಕ್ಕೆ ಸುಬ್ರಹ್ಮಣ್ಯ: ಚಂಪಾ ಷಷ್ಠಿಯಲ್ಲಿ ಎಡೆಸ್ನಾನಕ್ಕೆ ಅವಕಾಶ

ಸಮಗ್ರ ನ್ಯೂಸ್: ಕೊರೊನಾ ಹಿನ್ನೆಲೆ ಕಳೆದೆರಡು ವರ್ಷಗಳಿಂದ ನಿರ್ಬಂಧಿಸಲಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿನ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಸಚಿವ ಎಸ್‌ ಅಂಗಾರ ನೇತೃತ್ವದಲ್ಲಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನ ಪಾಲಿಸಿಕೊಂಡು ಸೇವೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಕೊರೊನಾ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ನಿರ್ಬಂಧಿಸಲಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿನ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲು ಸಮ್ಮತಿಸಲಾಯಿತು. ಕುಕ್ಕೆ ಶ್ರೀ

ಕುಕ್ಕೆ ಸುಬ್ರಹ್ಮಣ್ಯ: ಚಂಪಾ ಷಷ್ಠಿಯಲ್ಲಿ ಎಡೆಸ್ನಾನಕ್ಕೆ ಅವಕಾಶ Read More »

ಮಂಗಳೂರು ಉತ್ತರದಲ್ಲಿ “ಟಿಕೆಟ್”ಗಾಗಿ ಜಂಗೀಕುಸ್ತಿ!

ಕೈ ಪಾಳಯದಲ್ಲಿ ಬಿರುಸಿನ ಕಸರತ್ತು, ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಇನಾಯತ್ ಅಲಿ ಅರ್ಜಿ ಸಲ್ಲಿಕೆ ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ತಿಂಗಳಲ್ಲಿ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಡಿಸೆಂಬರ್ ಮೊದಲ ವಾರದಲ್ಲಿ ಬಿಡುಗಡೆ ಮಾಡೋದಾಗಿ ಕಾಂಗ್ರೆಸ್ ವರಿಷ್ಠ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಧ್ಯೆ ಟಿಕೆಟ್ ಗಾಗಿ ಆಕಾಂಕ್ಷಿಗಳ ಮಧ್ಯೆ ಜಂಗೀಕುಸ್ತಿ ಆರಂಭವಾಗಿದ್ದು ಮಾಜಿಗಳ ಜೊತೆಗೆ ಹೊಸ ಮುಖಗಳು ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಬಲ ಪೈಪೋಟಿಯಲ್ಲಿ ನಿರತರಾಗಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಳೆದ ಬಾರಿ ಮಾಜಿ

ಮಂಗಳೂರು ಉತ್ತರದಲ್ಲಿ “ಟಿಕೆಟ್”ಗಾಗಿ ಜಂಗೀಕುಸ್ತಿ! Read More »