ಕರಾವಳಿ

ಮಂಗಳೂರು: ತಲಪಾಡಿ ಆರ್ಟಿಒ‌‌ ಕಚೇರಿ ಮೇಲೆ‌ ಲೋಕಾಯುಕ್ತ ದಾಳಿ; ಹಲವು ವೈಫಲ್ಯಗಳು ಪತ್ತೆ

ಸಮಗ್ರ ನ್ಯೂಸ್: ಮಂಗಳೂರು‌ ನಗರದ ಹೊರವಲಯ ತಲಪಾಡಿಯ ಆರ್‌ಟಿಓ ಚೆಕ್‌ಪೋಸ್ಟ್‌ಗೆ ಲೋಕಾಯುಕ್ತ ಮಂಗಳೂರು ಪೊಲೀಸ್ ವಿಭಾಗದಿಂದ ನಿನ್ನೆ ನಡೆದ ದಾಳಿಯ ಸಂದರ್ಭದಲ್ಲಿ ಹಲವಾರು ನ್ಯೂನತೆಗಳು ಕಂಡುಬಂದಿವೆ. ದಲ್ಲಾಳಿಗಳ ಮೂಲಕ ಹಣ ವಸೂಲು, ದಾಖಲಾತಿಗಳಲ್ಲಿ ನ್ಯೂನತೆ ಹಾಗೂ ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಹಣದ ವ್ಯವಹಾರ ನಡೆಯುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಸಮಗ್ರ ವರದಿಯನ್ನು ಕರ್ನಾಟಕ ಲೋಕಾಯುಕ್ತಕ್ಕೆ ನೀಡಲಾಗುವುದು ಎಂದು ಮಂಗಳೂರು ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಕೆ. ತಿಳಿಸಿದ್ದಾರೆ. ಆರ್‌ಟಿಓ ಚೆಕ್‌ಪೋಸ್ಟ್‌ಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, […]

ಮಂಗಳೂರು: ತಲಪಾಡಿ ಆರ್ಟಿಒ‌‌ ಕಚೇರಿ ಮೇಲೆ‌ ಲೋಕಾಯುಕ್ತ ದಾಳಿ; ಹಲವು ವೈಫಲ್ಯಗಳು ಪತ್ತೆ Read More »

ವರ್ಗಾವಣೆಗೊಂಡ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಮತ್ತೆ ಕರೆಸಿಕೊಳ್ಳದಿರಲು ಪಂಚಾಯತ್ ಸದಸ್ಯರ ಬೇಡಿಕೆ

ಸಮಗ್ರ ನ್ಯೂಸ್: ಪುತ್ತೂರು ತಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಸೇವೆ ಸಲ್ಲಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ನಾಗೇಶ್ ರವನ್ನುಮತ್ತೆ ಆರ್ಯಾಪು ಗ್ರಾಮ ಪಂಚಾಯತ್ ಗೆ ಯಾವುದೇ ಕಾರಣಕ್ಕೂ ವರ್ಗಾವಣೆಗೊಳಿಸಬಾರದೆಂದು ಶಾಸಕರಿಗೆ ಬಿಜೆಪಿಯ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಸದಸ್ಯರಾದ ಸಚಿನ್ ವಳತ್ತಡ್ಕ ಮನವಿ ಸಲ್ಲಿಸಿದರು. ನಾಗೇಶ್ ರವರು ಈಗಾಗಲೆ ಪುತ್ತೂರು ತಾಲೂಕಿನ ಒಳಮೊಗ್ರು ಗಾಮ ಪಂಚಾಯತ್ ಗೆ ವರ್ಗಾವಣೆಗೊಂಡಿದ್ದು ಅದಕ್ಕಾಗಿ ನಾವು ಅವರಿಗೆ ಮತ್ತು ವರ್ಗಾವಣೆಗೊಳಿಸಿದ ಮಾನ್ಯ ಶಾಸಕರಾದ ಸಂಜೀವ ಮಠಂದೂರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.

ವರ್ಗಾವಣೆಗೊಂಡ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಮತ್ತೆ ಕರೆಸಿಕೊಳ್ಳದಿರಲು ಪಂಚಾಯತ್ ಸದಸ್ಯರ ಬೇಡಿಕೆ Read More »

ಕರಾವಳಿಯ ಮೂರು ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆ ಆರಂಭ| ಜನಸಂಕಲ್ಪ ಸಭೆಯಲ್ಲಿ ಸಿಎಂ ಘೋಷಣೆ

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಉಡುಪಿ ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚಲಕ್ಕಿ ವಿತರಣೆ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕಾಪುವಿನಲ್ಲಿ ಜನ ಸಂಕಲ್ಪ ಸಭೆಯಲ್ಲಿ ಘೋಷಿಸಿದ್ದಾರೆ. ಈಗ ನೀಡುತ್ತಿರುವ ಪಡಿತರ ಅಕ್ಕಿ ಸಾರ್ವಜನಿಕರಿಗೆ ಉಪಯೋಗಕ್ಕೆ ಬರುತ್ತಿಲ್ಲವೆಂಬ ಹಿನ್ನೆಲೆಯಲ್ಲಿ ಪಡಿತರ ವ್ಯವಸ್ಥೆಗೆ ಕುಚಲಕ್ಕಿ ನೀಡುವ ವ್ಯವಸ್ಥೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಲೇ ವೇದಿಕೆಯಲ್ಲಿ ಎದ್ದು ನಿಂತು ಮುಖ್ಯಮಂತ್ರಿಗಳಿಗೆ ಕೈಮುಗಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದರು.

ಕರಾವಳಿಯ ಮೂರು ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆ ಆರಂಭ| ಜನಸಂಕಲ್ಪ ಸಭೆಯಲ್ಲಿ ಸಿಎಂ ಘೋಷಣೆ Read More »

ಸುಳ್ಯ:ಬೈಕ್-ಜೀಪು ಅಪಘಾತ|ಸವಾರ ಗಂಭೀರ

ಸಮಗ್ರ ನ್ಯೂಸ್: ಬೈಕ್, ಜೀಪು ಅಪಘಾತದಿಂದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಅರಂತೋಡು ಗ್ರಾಮದ ಬಿಳಿಯಾರು ಪೆಟ್ರೋಲ್ ಬಂಕ್ ಬಳಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಸಂಪಾಜೆಯ ಕಲ್ಲುಗುಂಡಿ ಕಡೆಯಿಂದ ಸುಳ್ಯ ಕಡೆಗೆ ಧನಂಜಯ ಎಂಬ ಯುವಕ ಬೈಕಿನಲ್ಲಿ ಬರುತ್ತಿರುವಾಗ ಸುಳ್ಯ ಕಡೆಯಿಂದ ತೊಡಿಕಾನ ಕಡೆಗೆ ಹರೀಶ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಜೀಪು ಬಸ್ಸನ್ನು ಓವರ್ ಟೆಕ್ ಮಾಡುವ ಸಂದರ್ಭದಲ್ಲಿ ವಿರುದ್ದ ದಿಕ್ಕಿನಿಂದ ಬಂದು ಡಿಕ್ಕಿ ಹೊಡೆದಿದೆ. ಇನ್ನು ಢಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು

ಸುಳ್ಯ:ಬೈಕ್-ಜೀಪು ಅಪಘಾತ|ಸವಾರ ಗಂಭೀರ Read More »

ಮಂಗಳೂರು: ಸೆಂಟ್ರಲ್ ಮಾರ್ಕೆಟ್ ನಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಭೂಮಿಪೂಜೆಯನ್ನೇ ಮಾಡುವುದಿಲ್ಲ: ವೇದವ್ಯಾಸ್ ಕಾಮತ್

ಸಮಗ್ರ ನ್ಯೂಸ್: ಸೆಂಟ್ರಲ್ ಮಾರ್ಕೆಟ್ ನಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟದಲಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆಯನ್ನೇ ಮಾಡುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಬೀಫ್ ಸ್ಟಾಲ್ ಕುರಿತು ಇಂದು ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿದ ಶಾಸಕ ಕಾಮತ್, ಈ ಹಿಂದಿನ ಮಾರುಕಟ್ಟೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನವಾಗಿ 114 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ನೂತನವಾಗಿ ನಿರ್ಮಿಸುವ ಮಾರುಕಟ್ಟೆಯಲ್ಲಿ ಬೀಫ್

ಮಂಗಳೂರು: ಸೆಂಟ್ರಲ್ ಮಾರ್ಕೆಟ್ ನಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಭೂಮಿಪೂಜೆಯನ್ನೇ ಮಾಡುವುದಿಲ್ಲ: ವೇದವ್ಯಾಸ್ ಕಾಮತ್ Read More »

ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಸಮಗ್ರ ನ್ಯೂಸ್: ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ನ.22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ. ನ. 23ರಂದು ಸಂಜೆ 5ಕ್ಕೆ ಸಾಹಿತ್ಯ ಸಮ್ಮೇಳನವನ್ನು ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಉದ್ಘಾಟಿಸುವರು. ರಾತ್ರಿ 12 ಗಂಟೆ ಬಳಿಕ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಅಂಗವಾಗಿ ಕೆಎಸ್‌ಆರ್‌ಟಿಸಿ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ Read More »

ಮಂಗಳೂರು: ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ನ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ

ಸಮಗ್ರ ನ್ಯೂಸ್: ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ ನೀಡಲು ಮಹಾನಗರಪಾಲಿಕೆ ಯೋಜನೆ ರೂಪಿಸಿದ್ದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. 114 ಕೋಟಿ ವೆಚ್ಚದಲ್ಲಿ ನೂತನ ಸೆಂಟ್ರಲ್ ‌ಮಾರ್ಕೆಟ್ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದ್ದು ನೂತ‌ನ ಸೆಂಟ್ರಲ್ ಮಾರ್ಕೆಟ್ ನ ಲೋವರ್ ಗ್ರೌಂಡ್ ಫ್ಲೋರ್ ನಲ್ಲಿ 9 ಭೀಫ್ ಸ್ಪಾಲ್ ತೆರೆಯಲು ನೀಲಿ ನಕ್ಷೆ ತಯಾರಾಗಿದೆ. ಸದ್ಯ ಸ್ಮಾರ್ಟ್ ಸಿಟಿ ಮಂಡಳಿ ಮುಂದಿರುವ ಮಾರ್ಕೆಟ್ ನ ತ್ರೀಡಿ ನಕಾಶೆಯಲ್ಲಿ

ಮಂಗಳೂರು: ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ನ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ Read More »

ಮಂಗಳೂರು: ಲಾರಿ ಚಾಲಕನ ಧಾವಂತಕ್ಕೆ
ಮಹಿಳೆ ಸೇರಿದಂತೆ ಇಬ್ಬರು ಸಾವು

ಸಮಗ್ರ ನ್ಯೂಸ್: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು ನಿವಾಸಿ ಗಂಗಾಧರ (45) ಮೃತರು. ಸ್ಕೂಟರಿನಲ್ಲಿ ಇವರ ಜೊತೆಗಿದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಸ್ಕೂಟರ್ ನಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಎದುರುಗಡೆ ಅಡ್ಡ ರಸ್ತೆಯಿಂದ ಹೆದ್ದಾರಿಗೆ ನುಗ್ಗುತ್ತಿದ್ದ ಸರಕು ತುಂಬಿದ್ದ

ಮಂಗಳೂರು: ಲಾರಿ ಚಾಲಕನ ಧಾವಂತಕ್ಕೆ
ಮಹಿಳೆ ಸೇರಿದಂತೆ ಇಬ್ಬರು ಸಾವು
Read More »

ಭಟ್ಕಳ: ಬೈಕ್ ಅಪಘಾತಕ್ಕೆ ಹೆದರಿ ಹೃದಯಘಾತಕ್ಕೆ ಬಾಲಕ ಬಲಿ

ಸಮಗ್ರ ನ್ಯೂಸ್: ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕನೊಬ್ಬ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಭಟ್ಕಳದಲ್ಲಿ ಶನಿವಾರ ರಾತ್ರಿ ನಡೆದಿದೆ. ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಬಾಲಕನನ್ನು 9ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ಲಾ ಆಫ್ರೀಕಾ (14) ಎನ್ನಲಾಗಿದೆ. ಅಬ್ದುಲ್ಲಾ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಇನ್ನೊಂದು ಬೈಕ್ ತಾಗಿ ಅಬ್ದುಲ್ಲಾ ಆಫ್ರೀಕಾ ಬೈಕ್‌ ಸಮೇತ ಬಿದ್ದಿದ್ದು, ಬೈಕನ್ನು ಎತ್ತಿ ನಿಲ್ಲಿಸುವ ವೇಳೆ ಜನರು ಸೇರಿಕೊಂಡಿದ್ದರು. ಇದರಿಂದ ಹೆದರಿಕೊಂಡ ಅಬ್ದುಲ್ಲಾ ಅಲ್ಲಿಯೆ ಕುಸಿದ್ದು ಬಿದ್ದಿದ್ದಾನೆ. ಇನ್ನು ಆತನನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬಾಲಕ

ಭಟ್ಕಳ: ಬೈಕ್ ಅಪಘಾತಕ್ಕೆ ಹೆದರಿ ಹೃದಯಘಾತಕ್ಕೆ ಬಾಲಕ ಬಲಿ Read More »

ತಕ್ಷಣ ಬೇಕಾಗಿದ್ದಾರೆ

ಶುದ್ಧ ಸಸ್ಯಾಹಾರಿ ಹೋಟೆಲ್ ಗೆ ಅಡುಗೆಯವರು ಬೇಕಾಗಿದ್ದಾರೆ.ಅನುಭವಸ್ಥರಿಗೆ ಮೊದಲ ಆದ್ಯತೆ.ಉತ್ತಮ ವೇತನ, ಊಟ, ವಸತಿ ಸೌಲಭ್ಯ ಉಚಿತವಾಗಿ ನೀಡಲಾಗುವುದು.ಸಂಪರ್ಕಿಸಿ: 9591147581

ತಕ್ಷಣ ಬೇಕಾಗಿದ್ದಾರೆ Read More »