ಕೊರಗಜ್ಜನಿಗೆ ಹರಿಕೆ ತೀರಿಸಿದ ಉಕ್ರೇನ್ ಕುಟುಂಬ
ಸಮಗ್ರ ನ್ಯೂಸ್: ತುಳುನಾಡಿನ ಕಾರಣಿಕ ದೈವ ಕೊರಗಜ್ಜ ಮತ್ತೆ ಪವಾಡ ಮೆರೆದಿದೆ. ಕಾಂತಾರ ಸಿನಿಮಾದ ನಂತರ ತುಳುನಾಡಿನ ದೈವಗಳ ಮಹತ್ವ ವಿಶ್ವದಾದ್ಯಂತ ಪಸರಿಸಿದೆ. ಇದೀಗ ತಮ್ಮ ಕುಟುಂದ ಕಷ್ಟವನ್ನು ನೀಗಿಸಿದ್ದಕ್ಕೆ ಉಕ್ರೇನ್ ದೇಶದ ಕುಟುಂಬವೊಂದು ದಕ್ಷಿಣ ಕನ್ನಡಕ್ಕೆ ಬಂದು ಹರಕೆಯನ್ನು ಪೂರೈಸಿದೆ. ಕೆಲವು ತಿಂಗಳ ಹಿಂದೆ ಉಕ್ರೇನ್ ಪ್ರಜೆ ಆಯಂಡ್ರೋ, ಪತ್ನಿ ಎಲೆನಾ ಮತ್ತು ಮಗ ಮ್ಯಾಕ್ಸಿಂ ಭಾರತಕ್ಕೆ ಪ್ರವಾಸ ಬಂದಿದ್ದರು. ಉಕ್ರೇನ್ ದಂಪತಿ ತನ್ನ ಮಗನ ಮ್ಯಾಕ್ಸಿಂ ನರದ ಸಮಸ್ಯೆಯ ಚಿಕಿತ್ಸೆಗಾಗಿ ನಾಡಿ ನೋಡಿ ಔಷದಿ
ಕೊರಗಜ್ಜನಿಗೆ ಹರಿಕೆ ತೀರಿಸಿದ ಉಕ್ರೇನ್ ಕುಟುಂಬ Read More »










