ಕರಾವಳಿ

ಕೊರಗಜ್ಜನಿಗೆ ಹರಿಕೆ ತೀರಿಸಿದ ಉಕ್ರೇನ್ ಕುಟುಂಬ

ಸಮಗ್ರ ನ್ಯೂಸ್: ತುಳುನಾಡಿನ ಕಾರಣಿಕ ದೈವ ಕೊರಗಜ್ಜ ಮತ್ತೆ ಪವಾಡ ಮೆರೆದಿದೆ. ಕಾಂತಾರ ಸಿನಿಮಾದ ನಂತರ ತುಳುನಾಡಿನ ದೈವಗಳ ಮಹತ್ವ ವಿಶ್ವದಾದ್ಯಂತ ಪಸರಿಸಿದೆ. ಇದೀಗ ತಮ್ಮ ಕುಟುಂದ ಕಷ್ಟವನ್ನು ನೀಗಿಸಿದ್ದಕ್ಕೆ ಉಕ್ರೇನ್ ದೇಶದ ಕುಟುಂಬವೊಂದು ದಕ್ಷಿಣ ಕನ್ನಡಕ್ಕೆ ಬಂದು ಹರಕೆಯನ್ನು ಪೂರೈಸಿದೆ. ಕೆಲವು ತಿಂಗಳ ಹಿಂದೆ ಉಕ್ರೇನ್ ಪ್ರಜೆ ಆಯಂಡ್ರೋ, ಪತ್ನಿ ಎಲೆನಾ ಮತ್ತು ಮಗ ಮ್ಯಾಕ್ಸಿಂ ಭಾರತಕ್ಕೆ ಪ್ರವಾಸ ಬಂದಿದ್ದರು. ಉಕ್ರೇನ್ ದಂಪತಿ ತನ್ನ ಮಗನ ಮ್ಯಾಕ್ಸಿಂ ನರದ ಸಮಸ್ಯೆಯ ಚಿಕಿತ್ಸೆಗಾಗಿ ನಾಡಿ ನೋಡಿ ಔಷದಿ

ಕೊರಗಜ್ಜನಿಗೆ ಹರಿಕೆ ತೀರಿಸಿದ ಉಕ್ರೇನ್ ಕುಟುಂಬ Read More »

“ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ”

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ಬೃಹತ್ ಸಾರ್ವಜನಿಕ ಆಗ್ರಹ ಸಭೆಯು ಕೂಳೂರು ಕುದ್ರೆಮುಖ ಕಂಪೆನಿ ಮುಂಭಾಗ ನಡೆಯಿತು. ಸಭೆಯನ್ನುದ್ದೇಶಿಸಿ ಮಾತಾಡಿದ ರಾಜ್ಯ ಹಿಂದುಳಿದ ವರ್ಗದ ಅಧ್ಯಕ್ಷ ಮಧು ಬಂಗಾರಪ್ಪ ಅವರು, “ದುಡ್ಡು ಸಿಗೋದಾದ್ರೆ ಬಿಜೆಪಿ ನಾಯಕರು ಏನ್ ಬೇಕಾದ್ರು ಮಾಡ್ತಾರೆ. ಅವ್ರಿಗೆ ಮಾನ ಮರ್ಯಾದೆಯಿಲ್ಲ. ದೇಶದಲ್ಲಿ ಬಿಜೆಪಿ ಆಡಳಿತದಿಂದ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಇವರದ್ದು ಒಂತರಾ ಪರ್ಸಂಟೇಜ್ ಗ್ಯಾಂಗ್ ಇದ್ದಂತೆ. ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ ಆಗೋಗಿದೆ” ಎಂದು

“ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ” Read More »

ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ

ಸಮಗ್ರ ನ್ಯೂಸ್ : ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ ಹರಡುತ್ತಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಬಜಪೆ ಪರಿಸರದಲ್ಲಿ ವ್ಯಾಪಕವಾಗಿದ್ದು, ಜಿಲ್ಲೆಯ ಇತರ ಭಾಗಗಳಲ್ಲಿಯೂ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಕಾಯಿಲೆ ಇದಾಗಿದ್ದು, ಮನೆ, ಶಾಲೆ, ಆಸ್ಪತ್ರೆ, ಮಾರ್ಕೆಟ್‌ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ತೆರಳುವ ಕಾಯಿಲೆ ಇದ್ದವರಿಂದ ಇತರರಿಗೂ ಹಬ್ಬುತ್ತಿದೆ. ಇನ್ನು ಮಿದುಳು ಜ್ವರ ಲಸಿಕೆಯ ಸರ್ವೇಗೆಂದು ಮನೆ ಮನೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರಲ್ಲಿಯೂ ಜ್ವರ ಕಾಣಿಸಿಕೊಳ್ಳುತ್ತಿದೆ. ತಿಂಗಳ ಚುಚ್ಚುಮದ್ದಿಗಾಗಿ ಪ್ರಾಥಮಿಕ ಆರೋಗ್ಯ

ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ Read More »

ಪುತ್ತೂರಲ್ಲಿ ಹೀಗೂ ಉಂಟು! ಪೊದೆಯೊಳಗೆ ಅಡಗಿ ಕುಳಿತ ಬಸ್ ನಿಲ್ದಾಣ

ಸಮಗ್ರ ನ್ಯೂಸ್: ಇಲ್ಲಿ ಪೊದೆಯೊಳಗೆ ಬಸ್ ತಂಗುದಾಣವೊಂದು ಅಡಗಿ‌ ಕುಳಿತಿದೆ. ಇದು ಕಂಡು ಬಂದಿರುವುದು ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪೆರಿಗೇರಿ, ಕನ್ನಾಯ ಎಂಬಲ್ಲಿ. ಹೌದು, ಇಲ್ಲಿಯ ಪ್ರಯಾಣಿಕರು ಬಸ್ ತಂಗುದಾಣ ಇದ್ದರೂ ಕೂಡ ರಸ್ತೆ ಬದಿ ನಿಲ್ಲುವಂತಾಗಿದೆ. ಇದಕ್ಕೆ ಕಾರಣ ಅಲ್ಲಿಯ ಬಸ್ ನಿಲ್ದಾಣ ಇರುವುದು ಪೊದೆಯೊಳಗೆ. ಈ ಬಗ್ಗೆ ಇಲ್ಲಿ ಯಾರು ಹೇಳೊರಿಲ್ಲ! ಕೇಳೊರಿಲ್ಲ! ಇದರಿಂದ ಪ್ರತಿದಿನ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಯಾಣಿಕರು ರಸ್ತೆ ಬದಿ ನಿಲ್ಲುವಂತಾಗಿದೆ. ಮಧ್ಯಾಹ್ನದ ಬಿಸಿಲಿಗೆ ಬಸ್ ಗಾಗಿ ಕಾದು

ಪುತ್ತೂರಲ್ಲಿ ಹೀಗೂ ಉಂಟು! ಪೊದೆಯೊಳಗೆ ಅಡಗಿ ಕುಳಿತ ಬಸ್ ನಿಲ್ದಾಣ Read More »

ಮುದ್ದು ಮೂಡುಬೆಳ್ಳೆಗೆ ರಂಗಚಾವಡಿ ಪ್ರಶಸ್ತಿಯ ಗರಿ

ಸಮಗ್ರ ನ್ಯೂಸ್: ಈ ಬಾರಿಯ ಪ್ರತಿಷ್ಠಿತ ರಂಗ ಚಾವಡಿ 2022 ಪ್ರಶಸ್ತಿಗೆ ಸಾಹಿತಿ ಜಾನಪದ ವಿದ್ವಾಂಸರಾದ ಮುದ್ದು ಮೂಡುಬೆಳ್ಳೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ನ. 20 ರಂದು ಭಾನುವಾರ ಸಂಜೆ 4.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಮುದ್ದು ಮೂಡುಬೆಳ್ಳೆ ಅವರು ಬಹುಮುಖ ಪ್ರತಿಭಾವಂತರು ಹಾಗೂ ಬೇರೆ ಬೇರೆ ರಂಗಗಳಲ್ಲಿ ಸೇವೆ ಸಲ್ಲಿಸಿ ಗಮನ ಸೆಳೆದವರು ಹಾಗೂ ಸೆಳೆಯುತ್ತಿರುವವರು. ಸುಮಾರು 16ರ ಪ್ರಾಯದಿಂದಲೇ ಕೆಲಸ ಮತ್ತು ಶಿಕ್ಷಣ – ಜೊತೆಗೆ ನಡೆದು ಬಂತು. ತುಳು ನಾಡು,

ಮುದ್ದು ಮೂಡುಬೆಳ್ಳೆಗೆ ರಂಗಚಾವಡಿ ಪ್ರಶಸ್ತಿಯ ಗರಿ Read More »

ಕುಂದಾಪುರ: ಸಿಎಂ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅಮಾನತು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಭಾಗವಹಿಸಿದ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ನವೆಂಬರ್ 7ರಂದು ಬೈಂದೂರು ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ನಡೆದ ಮುಖ್ಯಮಂತ್ರಿಗಳ ಸಮಾವೇಶಕ್ಕೆ ಬೈಂದೂರು ವಲಯದ ಎಲ್ಲಾ ಶಿಕ್ಷಕರು ಭಾಗವಹಿಸುವಂತೆ ಮತ್ತು ಶಾಲಾ ಪೋಷಕರನ್ನು ಕರೆತರುವಂತೆ ಆದೇಶಿಸಿದ ಬೈಂದೂರು ಬಿ.ಇ.ಓ. ಮಂಜುನಾಥ್ ತಿಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ

ಕುಂದಾಪುರ: ಸಿಎಂ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅಮಾನತು Read More »

ಪುತ್ತೂರು: ವಸತಿ ಶಾಲೆಯಿಂದ ಕಾಣೆಯಾದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ

ಸಮಗ್ರ ನ್ಯೂಸ್: ಪುತ್ತೂರಿನ ವಸತಿ ಶಾಲೆಯೊಂದರಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರಿನ ತಿಪ್ಪೇಶ(15 ವರ್ಷ) ಮತ್ತು ಅಭಿಷೇಕ್‌(15 ವರ್ಷ) ನವಂಬರ್ 7ರಂದು ಪುತ್ತೂರಿನ ವಸತಿ ಶಾಲೆಯೊಂದರಿಂದ ನಾಪತ್ತೆಯಾಗಿದ್ದರು. ಕಾಣೆಯಾದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,. ಈ ಪ್ರಕರಣದಲ್ಲಿ ಕಾಣೆಯಾದ ಮಕ್ಕಳ ಪತ್ತೆಯ ಬಗ್ಗೆ ಪೊಲೀಸ್‌ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರ ನಿರ್ದೆಶನದಲ್ಲಿ, ಪೊಲೀಸ್‌ ಉಪಾಧೀಕ್ಷಕರು, ಪುತ್ತೂರು ಉಪವಿಭಾಗರವರ ಮಾರ್ಗದರ್ಶನದಲ್ಲಿ ದ.ಕ ಮಹಿಳಾ

ಪುತ್ತೂರು: ವಸತಿ ಶಾಲೆಯಿಂದ ಕಾಣೆಯಾದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ Read More »

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನ| ಪತ್ರಕರ್ತ ಶ್ಯಾಮಸುದರ್ಶನ್ ಗೆ ನಿರೀಕ್ಷಣಾ ಜಾಮೀನು

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಸಂಯೋಜಕಿ ಪ್ರತಿಭಾ ಕುಳಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ್ದ ಪ್ರಕರಣದ ಆರೋಪಿಯಾಗಿರುವ ಪುತ್ತೂರಿನ ಖಾಸಗಿ ನ್ಯೂಸ್ ಚಾನೆಲ್ ನ ಸಂಪಾದಕ ಶ್ಯಾಮಸುದರ್ಶನ್ ಭಟ್ ಹೊಸಮೂಲೆ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ.9ರಂದು ಆದೇಶಿಸಿದೆ. ಶ್ಯಾಮಸುದರ್ಶನ ಭಟ್ ಹೊಸಮೂಲೆ ಅವರು ನಿರೀಕ್ಷಣಾ ಜಾಮೀನು ಕೋರಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಅ.25ರಂದು ಅರ್ಜಿ

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನ| ಪತ್ರಕರ್ತ ಶ್ಯಾಮಸುದರ್ಶನ್ ಗೆ ನಿರೀಕ್ಷಣಾ ಜಾಮೀನು Read More »

ಜ.1ರಿಂದ ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಿಲಕ್ಕಿ ವಿತರಣೆಗೆ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ವರ್ಷದ ಜ. 1ರಿಂದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಕರಾವಳಿ ಜಿಲ್ಲೆಗಳ ಜನರು ಪಡಿತರ ಮೂಲಕ ಕುಚಲಕ್ಕಿಯನ್ನು ನೀಡುವಂತೆ ಬಹಳ ಹಿಂದಿನಿಂದಲೂ ಬೇಡಿಕೆ ಇಟ್ಟಿದ್ದರು. ಇದನ್ನು ಗಮನಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರವಾಳಿ ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆಗೆ ಸಹಮತಿ ವ್ಯಕ್ತಪಡಿಸಿದ್ದಾರೆ

ಜ.1ರಿಂದ ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಿಲಕ್ಕಿ ವಿತರಣೆಗೆ ಗ್ರೀನ್ ಸಿಗ್ನಲ್ Read More »

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಹೆಬ್ಬಾವು ಪ್ರತ್ಯಕ್ಷ | ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ

ಕೊಟ್ಟಿಗೆಹಾರ: ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ. ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋ ವನ್ನು ಈ ಭಾಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಾದ ಅರೆನೂರು ಸುಪ್ರೀತ್ ಎಂಬುವವರು ಸೆರೆ ಹಿಡಿದಿದ್ದಾರೆ. ವಾರದ ಹಿಂದೆಯಷ್ಟೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಹೆಬ್ಬಾವು ಪ್ರತ್ಯಕ್ಷ | ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ Read More »