ಹಿರಿಯ ದೈವಪಾತ್ರಿಗಳಿಗೆ ₹2000 ಮಾಸಾಶನ – ಸಚಿವ ಸುನಿಲ್ ಕುಮಾರ್
ಸಮಗ್ರ ನ್ಯೂಸ್: ದೈವ ನರ್ತನ ಮಾಡುವವರಿಗೆ ಸಚಿವ ಸುನೀಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ಮಾಸಾಶನ ನೀಡಲು ತೀರ್ಮಾನಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದರು. ನಂತರ ಈ ಬಗ್ಗೆ ಮಾತನಾಡಿದ ಸಚಿವರು ದೈವಾರಾಧನೆ ನಮ್ಮ ತುಳುನಾಡಿನ […]
ಹಿರಿಯ ದೈವಪಾತ್ರಿಗಳಿಗೆ ₹2000 ಮಾಸಾಶನ – ಸಚಿವ ಸುನಿಲ್ ಕುಮಾರ್ Read More »










