ಪುತ್ತೂರು: ರೈಲಿನಡಿಗೆ ಬಿದ್ದು ಯುವಕ ಸಾವು
ಸಮಗ್ರ ನ್ಯೂಸ್: ರೈಲಿನಡಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಅ.16 ರಂದು ಸಂಜೆ ಮಿತ್ತೂರಿನಲ್ಲಿ ನಡೆದಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಕಬಕ-ಪುತ್ತೂರು ರೈಲ್ವೆ ನಿಲ್ದಾಣಕ್ಕೆ ತರಲಾಗಿದ್ದು, ರೈಲಿನಡಿ ಬಿದ್ದಿದ್ದರಿಂದ ಮೃತದೇಹವು ಛಿದ್ರಗೊಂಡಿದೆ. ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ರೈಲಿನ ಪೈಲೆಟ್ ಚಲಿಸುತ್ತಿರುವ ರೈಲನ್ನು ನಿಲ್ಲಿಸಿ ತೀವ್ರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆ ತಂದಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಘಟನೆ ನಡೆದ ಸಂದರ್ಭ ರೈಲ್ವೇ […]
ಪುತ್ತೂರು: ರೈಲಿನಡಿಗೆ ಬಿದ್ದು ಯುವಕ ಸಾವು Read More »










