ಕರಾವಳಿ

ಪುತ್ತೂರು: ರೈಲಿನಡಿಗೆ ಬಿದ್ದು ಯುವಕ ಸಾವು

ಸಮಗ್ರ ನ್ಯೂಸ್: ರೈಲಿನಡಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಅ.16 ರಂದು ಸಂಜೆ ಮಿತ್ತೂರಿನಲ್ಲಿ ನಡೆದಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಕಬಕ-ಪುತ್ತೂರು ರೈಲ್ವೆ ನಿಲ್ದಾಣಕ್ಕೆ ತರಲಾಗಿದ್ದು, ರೈಲಿನಡಿ ಬಿದ್ದಿದ್ದರಿಂದ ಮೃತದೇಹವು ಛಿದ್ರಗೊಂಡಿದೆ. ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ರೈಲಿನ ಪೈಲೆಟ್ ಚಲಿಸುತ್ತಿರುವ ರೈಲನ್ನು ನಿಲ್ಲಿಸಿ ತೀವ್ರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆ ತಂದಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಘಟನೆ ನಡೆದ ಸಂದರ್ಭ ರೈಲ್ವೇ […]

ಪುತ್ತೂರು: ರೈಲಿನಡಿಗೆ ಬಿದ್ದು ಯುವಕ ಸಾವು Read More »

“ನಾನೇನು ಉಗ್ರಗಾಮಿಯಲ್ಲ, ಸಾಮಾಜಿಕ ಕಾರ್ಯಕರ್ತೆಯಷ್ಟೇ” | ಪೊಲೀಸರ ಕಾರ್ಯವೈಖರಿಗೆ ಪ್ರತಿಭಾ ಕುಳಾಯಿ ಗರಂ

ಸಮಗ್ರ ನ್ಯೂಸ್: ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗೆ ಮಧ್ಯರಾತ್ರಿ ಮನೆಗೆ ನುಗ್ಗಿ ನೊಟೀಸ್ ನೀಡಿದ ಪೊಲೀಸ್ ಇಲಾಖೆ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಮಹಿಳೆಯರು ಇರುವ ಮನೆಗೆ ಯಾರು ಬೇಕಾದರೂ ಮಧ್ಯರಾತ್ರಿ ಬಂದು ಬಾಗಿಲು ತಟ್ಟಬಹುದೇ? ಇದೆಂತಾ ಪ್ರಜಾಪ್ರಭುತ್ವ? ಎಂದು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್ ಇಲಾಖೆ ವಿರುದ್ದ ಕಿಡಿಕಾರಿರುವ ಅವರು ಅಕ್ಟೋಬರ್ 18ರ ಟೋಲ್ ಗೇಟ್ ಹೋರಾಟವನ್ನು ಹತ್ತಿಕ್ಕಲು ನನ್ನ ಮನೆಗೆ ಮಧ್ಯರಾತ್ರಿ ಪೊಲೀಸರನ್ನು ಕಳುಹಿಸಿ ನೋಟಿಸ್ ನೀಡಿರುವ

“ನಾನೇನು ಉಗ್ರಗಾಮಿಯಲ್ಲ, ಸಾಮಾಜಿಕ ಕಾರ್ಯಕರ್ತೆಯಷ್ಟೇ” | ಪೊಲೀಸರ ಕಾರ್ಯವೈಖರಿಗೆ ಪ್ರತಿಭಾ ಕುಳಾಯಿ ಗರಂ Read More »

ಶಾಸಕ ಹರೀಶ್ ಪೂಂಜಾ ಮೇಲೆ ಕೊಲೆಯತ್ನವಾಗಿಲ್ಲ – ಎಸ್ಪಿ ಸ್ಪಷ್ಟನೆ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮೇಲೆ ದಾಳಿಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಧ್ಯಮ ಹೇಳಿಕೆ ನೀಡಿದ್ದು, ಇದು ಕೊಲೆಯತ್ನ ಪ್ರಕರಣವಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ಮಾಡಿದಾಗ ನಡೆದ ಘಟನೆಯಾಗಿದೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಆರೋಪಿಯ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ. ಆರೋಪಿ

ಶಾಸಕ ಹರೀಶ್ ಪೂಂಜಾ ಮೇಲೆ ಕೊಲೆಯತ್ನವಾಗಿಲ್ಲ – ಎಸ್ಪಿ ಸ್ಪಷ್ಟನೆ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಬೆದರಿಕೆ ಒಡ್ಡಿದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾರವರ ಮೇಲೆ ನಡೆದಿದೆ ಎನ್ನಲಾದ ತಲವಾರ್‌ ದಾಳಿ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆದರೆ ಆತನ ಬಳಿ ಯಾವುದೇ ಆಯುಧ ಪತ್ತೆಯಾಗಿಲ್ಲದಿರುವುದು ವಿಶೇಷವಾಗಿದೆ. ಮಂಗಳೂರು ಪಳ್ನೀರ್‌ ನಿವಾಸಿ ಅಬ್ದುಲ್‌ ಖಾದರ್‌ ಎಂಬವರ ಪುತ್ರ ರಿಯಾಝ್‌ (38) ಬಂಧಿತ ಆರೋಪಿ. ಈತನಿಗೆ ಯಾವುದೇ ಪೂರ್ವ ಕ್ರಿಮಿನಲ್‌ ಹಿನ್ನಲೆ ಇಲ್ಲ .ಈ ಪ್ರಕರಣ ಹೊರತು ಪಡಿಸಿ ಈತನ ವಿರುದ್ದ ಇವರೆಗೆ ಯಾವುದೇ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಬೆದರಿಕೆ ಒಡ್ಡಿದ ಆರೋಪಿ ಅರೆಸ್ಟ್ Read More »

ಪುತ್ತೂರು ಬಸ್ ನಿಲ್ದಾಣ ಇನ್ಮುಂದೆ ಕೋಟಿ-ಚೆನ್ನಯ ಬಸ್ ನಿಲ್ದಾಣ| ಪ್ರಸ್ತಾವನೆಗೆ ಅನುಮೋದನೆ ನೀಡಿದ ರಾಜ್ಯಸರ್ಕಾರ

ಸಮಗ್ರ ನ್ಯೂಸ್: ಪುತ್ತೂರು ಸರಕಾರಿ ಬಸ್ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ ಹೆಸರು ಇಡಲು ಸರಕಾರ ಅನುಮೋದನೆ ನೀಡಿದೆ. ಪಡುಮಲೆ ಕೋಟಿ-ಚೆನ್ನಯ ಸಂಚಲನ ಟ್ರಸ್ಟ್ ‌ಬಸ್ ನಿಲ್ದಾಣಕ್ಕೆ ತುಳುನಾಡಿನ ಆರಾಧ್ಯ ಪುರುಷರ ಹೆಸರು ಇಡುವಂತೆ ಶಾಸಕ ಸಂಜೀವ ಮಠಂದೂರಿಗೆ ಮನವಿ ಸಲ್ಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ನಾಮಕರಣಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಸರಕಾರದ ಸಂಬಂಧಪಟ್ಟ ಇಲಾಖೆಗಳಿಗೆ ಹಸ್ತಾಂತರಿಸಲಾಗಿತ್ತು.ಇದೀಗ ಸರಕಾರ ಈ ಮನವಿಗೆ ಸ್ಪಂದಿಸುವ ಮೂಲಕ ಅನುಮೋದನೆಯನ್ನು ನೀಡಿದೆ.

ಪುತ್ತೂರು ಬಸ್ ನಿಲ್ದಾಣ ಇನ್ಮುಂದೆ ಕೋಟಿ-ಚೆನ್ನಯ ಬಸ್ ನಿಲ್ದಾಣ| ಪ್ರಸ್ತಾವನೆಗೆ ಅನುಮೋದನೆ ನೀಡಿದ ರಾಜ್ಯಸರ್ಕಾರ Read More »

ಕಲ್ಲಡ್ಕ: ನಿರ್ಮಾಣ ಹಂತದ ಪ್ಲೈಓವರ್ ಕುಸಿತ

ಸಮಗ್ರ ನ್ಯೂಸ್: ಮಂಗಳೂರು ಬೆಂಗಳೂರು ರಾ.ಹೆದ್ದಾರಿಯ ಬಂಟ್ವಾಳದಿಂದ ಶಿರಾಡಿವರೆಗಿನ ಚತುಷ್ಪಥ ಹೆದ್ದಾರಿ ನಿರ್ಮಾಣದ ಕಾಮಗಾರಿ ವೇಳೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಹಠಾತ್ ಕುಸಿತಗೊಂಡ ಘಟನೆ ಅ.13 ರಂದು ಮಧ್ಯಾಹ್ನ ನಡೆದಿದೆ. ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಹಲವು ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಇದೀಗ ನಿರ್ಮಾಣ ಹಂತದ ಪಿಲ್ಲರ್ ಕಾಮಗಾರಿ ಕುಸಿದಿದ್ದು, ಈ ಘಟನೆಯ ನಂತರ

ಕಲ್ಲಡ್ಕ: ನಿರ್ಮಾಣ ಹಂತದ ಪ್ಲೈಓವರ್ ಕುಸಿತ Read More »

ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ದಿ. ಪುವೀಣ್ ನೆಟ್ಟಾರು ಅವರ ಪತ್ನಿ ನೂತನಕುಮಾರಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಅವರು ಇಂದು (ಗುರುವಾರ) ಬೆಳಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಸ್ವೀಕರಿಸಿದ್ದಾರೆ. ದಿ. ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಕೆಲಸ ಮಾಡಲಿದ್ದಾರೆ. ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ,

ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ Read More »

ಮಂಗಳೂರು: ನಿಷೇದಿತ ಪಿಎಫ್ಐ‌ ಮುಖಂಡರ ಮನೆ ಮೇಲೆ ಪೊಲೀಸರ ದಾಳಿ| ಐವರನ್ನು ವಶಕ್ಕೆ ಪಡೆದ ಖಾಕಿ ಪಡೆ

ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಇಂದು(ಅ.13) ಬೆಳಗ್ಗೆ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ ಉಳ್ಳಾಲ ಸೇರಿ ಏಳೆಂಟು ಕಡೆ

ಮಂಗಳೂರು: ನಿಷೇದಿತ ಪಿಎಫ್ಐ‌ ಮುಖಂಡರ ಮನೆ ಮೇಲೆ ಪೊಲೀಸರ ದಾಳಿ| ಐವರನ್ನು ವಶಕ್ಕೆ ಪಡೆದ ಖಾಕಿ ಪಡೆ Read More »

ಮಂಗಳೂರು: ಶಾರದೋತ್ಸವ ಬ್ಯಾನರ್ ಹರಿದ ಪ್ರಕರಣ| ಗುಳಿಗನ ಕಾರಣಿಕದಿಂದ ಸಿಕ್ಕಿಬಿದ್ದರಾ ಆರೋಪಿಗಳು? ಕುತೂಹಲ ಮೂಡಿಸಿದ ಗುಳಿಗನ ಹರಕೆ!!

ಸಮಗ್ರ‌ ನ್ಯೂಸ್: ಕರಾವಳಿಯಲ್ಲಿ ಮತ್ತೆ ಕೋಮು ಸಂಘರ್ಘಕ್ಕೆ ಸಂಚು ರೂಪಿಸಲಾಗಿದ್ದು, ಶಾರದೋತ್ಸವದ ನಿಮಿತ್ತ ಹಾಕಲಾಗಿದ್ದ, ಬ್ಯಾನರ್‌ ಹರಿದು ಕೋಮುಗಲಭೆ ಸೃಷ್ಟಿಸಲು ಪ್ಲ್ಯಾನ್‌ ಮಾಡಿದ್ದಾರೆಂಬ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐದಾರು ಬ್ಯಾನರ್‌ ಹರಿದು ಸಂಘರ್ಷ ಸೃಷ್ಟಿಸಲು ಪ್ಲ್ಯಾನ್‌ ಮಾಡಿ ಅನ್ಯದರ್ಮಿಯರ ಮೇಲೆ ಅನುಮಾನ ಬರುವಂತೆ ಕೃತ್ಯ ಎಸಗಲಾಗಿತ್ತು. ಘಟನೆ ಸಂಬಂಧ ಇದೀಗ ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದ್ದು, ದೈವರ ಮೊರೆಹೊಕ್ಕ ಬಳಿಕ ಕಿಡಿಕೇಡಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಇದರಿಂದ ಬೇಸತ್ತ

ಮಂಗಳೂರು: ಶಾರದೋತ್ಸವ ಬ್ಯಾನರ್ ಹರಿದ ಪ್ರಕರಣ| ಗುಳಿಗನ ಕಾರಣಿಕದಿಂದ ಸಿಕ್ಕಿಬಿದ್ದರಾ ಆರೋಪಿಗಳು? ಕುತೂಹಲ ಮೂಡಿಸಿದ ಗುಳಿಗನ ಹರಕೆ!! Read More »

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿಗೆ ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ವಿದ್ಯಾರ್ಥಿಗಳ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಕೋರಿ ಅರ್ಜಿ ಸಲ್ಲಿಸಿದ್ದ ಎರಡು ದಂತ ವೈದ್ಯಕೀಯ ಕಾಲೇಜುಗಳಿಗೆ ನ್ಯಾಯಾಲಯದ ಸಮಯ ವ್ಯರ್ಥ ಮಾಡಿರುವುದಕ್ಕಾಗಿ ಕರ್ನಾಟಕ ಹೈಕೋರ್ಟ್ ತಲಾ ರೂ 1 ಲಕ್ಷ ದಂಡ ವಿಧಿಸಿದೆ. “ವಿದ್ಯಾರ್ಥಿಗಳು ನಿಜವಾಗಿಯೂ ಅರ್ಹರಾಗಿದ್ದು ಸೀಟುಗಳಿಂದ ವಂಚಿತರಾಗಿದ್ದರೆ, ಅವರೇ ಸ್ವತಂತ್ರವಾಗಿ ನ್ಯಾಯಾಲಯದ ಮೊರೆ ಹೋಗಬಹುದು. ಆದರೆ, ವಿದ್ಯಾರ್ಥಿಗಳ ಪರವಾಗಿ ಕಾಲೇಜುಗಳು ರಿಟ್ ಅರ್ಜಿಗಳನ್ನು ಸಲ್ಲಿಸುವಂತಿಲ್ಲ’ ಎಂದು ನ್ಯಾಯಾಲಯ ಹೇಳಿದೆ. ಸುಳ್ಯದ ಕೆವಿಜಿ ಡೆಂಟಲ್ ಕಾಲೇಜು ಮತ್ತು ಬೆಂಗಳೂರಿನ ಶ್ರೀ ವೆಂಕಟೇಶ್ವರ ಡೆಂಟಲ್ ಕಾಲೇಜು ಆರು

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿಗೆ ಲಕ್ಷ ದಂಡ ವಿಧಿಸಿದ ಹೈಕೋರ್ಟ್ Read More »