ಪುತ್ತೂರು: ಮುತ್ತಪ್ಪ ರೈ ಸಹೋದರನ ವಿರುದ್ದ ಸ್ಪೋಟಕ ದಾಸ್ತಾನು ಪ್ರಕರಣ ದಾಖಲು
ಸಮಗ್ರನ್ಯೂಸ್: ಪುತ್ತೂರಿನ ಪಟಾಕಿ ಗೊಡೌನ್ ಗೆ ನಲ್ಲಿ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲಕ ಪುತ್ತೂರು ಅಶ್ವಿನಿ ಬಾರ್ & ರೆಸ್ಟೋರೆಂಟ್ ಪಾಲುದಾರ ಕರುಣಾಕರ ರೈ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪೊಲೀಸರು ಸೆಕ್ಷನ್ 9B ಅಡಿ ಸೊಮೋಟೋ ಪ್ರಕರಣ ದಾಖಲಿಸಿದ್ದಾರೆ. ಸೆಕ್ಷನ್ 9ಬಿ ಅಡಿ ಕರುಣಾಕರ್ ರೈ ವಿರುದ್ಧ ಸ್ಫೋಟಕ ದಾಸ್ತಾನು ಗಂಭೀರ ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ಪೊಲೀಸರು ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಪುತ್ತೂರು ದರ್ಬೆಯ ಅಶ್ವಿನಿ ಹೊಟೆಲ್ ಮಾಲಕರಾದ ಕರುಣಾಕರ ರೈ ಮಾಲಿಕತ್ವದ ದರ್ಬೆಯ ಆರಾಧ್ಯ
ಪುತ್ತೂರು: ಮುತ್ತಪ್ಪ ರೈ ಸಹೋದರನ ವಿರುದ್ದ ಸ್ಪೋಟಕ ದಾಸ್ತಾನು ಪ್ರಕರಣ ದಾಖಲು Read More »









