ಕರಾವಳಿ

ಮಂಗಳೂರು: PFI ಮತ್ತು CFI ಕಚೇರಿಗಳಿಗೆ ಬೀಗ ಜಡಿದ ಖಾಕಿ ಪಡೆ

ಸಮಗ್ರ ನ್ಯೂಸ್: ಯುಎಪಿಎ ಕಾಯ್ದೆಯಡಿ ಕೇಂದ್ರ ಸರ್ಕಾರ ಪಿಎಫ್ಐ ಸೇರಿದಂತೆ 8 ಸಂಘಟನೆಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿರುವ ಪಿಎಫ್ಐ ಮತ್ತು ಸಿಎಫ್ಐ ಸಂಘಟನೆಗಳ ಕಚೇರಿಗಳನ್ನು ಪೊಲೀಸರು ಸೀಲ್ ಮಾಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿ ಮತ್ತು ಬಂದರು ಪ್ರದೇಶದ ಅಝೀಝುದ್ದೀನ್ ರಸ್ತೆಯಲ್ಲಿರುವ ಸಿಎಫ್ಐ ಕಚೇರಿಗಳಲ್ಲಿ ಪರಿಶೀಲನೆ ಮಾಡಿ ಕಚೇರಿಗಳನ್ನು ಬೀಗಮುದ್ರೆ ಜಡಿದಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ […]

ಮಂಗಳೂರು: PFI ಮತ್ತು CFI ಕಚೇರಿಗಳಿಗೆ ಬೀಗ ಜಡಿದ ಖಾಕಿ ಪಡೆ Read More »

ಬ್ಯಾನರ್ ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ‌ ಮಹಿಳೆಯ ಫೋಟೋ ಅಳವಡಿಕೆ| ಉಳ್ಳಾಲದಲ್ಲಿ ನಡೆಯಿತು ಪ್ಲೆಕ್ಸ್ ವಿವಾದ

ಸಮಗ್ರ ನ್ಯೂಸ್: ಪೋಷಣ್ ಅಭಿಯಾನದ ತಾಲೂಕು ಮಟ್ಟದ ಕಾರ್ಯಕ್ರಮದ ಒಂದು ಭಾಗವಾಗಿ ಏರ್ಪಡಿಸಿದ್ದ ಸೀಮಂತ ಕಾರ್ಯಕ್ರಮದ ಬ್ಯಾನರ್ ನಲ್ಲಿ ಹಿಂದೂ ಗರ್ಭಿಣಿಯ ಭಾವಚಿತ್ರ ಹಾಕಿ ಶಾಸಕ ಯು.ಟಿ. ಖಾದರ್ ಅವರ ಭಾವಚಿತ್ರದೊಂದಿಗೆ ಸ್ವಾಗತ ಕೋರುವ ಬ್ಯಾನರ್ ವಿವಾದಕ್ಕೆ ಕಾರಣವಾಗಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬ್ಯಾನರ್ ತೆರವುಗೊಳಿಸಿ, ಶಾಸಕ ಯು‌ಟಿ.ಖಾದರ್ ವಿರುದ್ದ ದಿಕ್ಕಾರ ಹಾಕಿದ ಘಟನೆ ಕೊಲ್ಯ ನಾರಾಯಣ ಗುರು ಸಭಾಂಗಣದಲ್ಲಿ ಬುಧವಾರ ನಡೆದಿದೆ. ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು

ಬ್ಯಾನರ್ ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ‌ ಮಹಿಳೆಯ ಫೋಟೋ ಅಳವಡಿಕೆ| ಉಳ್ಳಾಲದಲ್ಲಿ ನಡೆಯಿತು ಪ್ಲೆಕ್ಸ್ ವಿವಾದ Read More »

ಮಂಗಳೂರು: ವಿವಾದಿತ ಮಳಲಿ ಮಸೀದಿ ತೀರ್ಪು ಅ.17ರವರೆಗೆ ಕಾಯ್ದಿರಿಸಿದ ಕೋರ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೆ ಅ.17ರಂದು ಆದೇಶ ಹೊರಡಿಸುವುದಾಗಿ ಸ್ಪಷ್ಟಪಡಿಸಿದೆ. ಏಪ್ರಿಲ್ 21ರಂದು ನಗರದ ಹೊರವಲಯದ ಮಳಲಿಯಲ್ಲಿರುವ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ಮಸೀದಿಯನ್ನು ನವೀಕರಣ ಹಿನ್ನೆಲೆಯಲ್ಲಿ ಕೆಡವಿ ಹಾಕಲಾಗಿತ್ತು. ನವೀಕರಣಕ್ಕೆ ಮುಂದಾದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು.‌

ಮಂಗಳೂರು: ವಿವಾದಿತ ಮಳಲಿ ಮಸೀದಿ ತೀರ್ಪು ಅ.17ರವರೆಗೆ ಕಾಯ್ದಿರಿಸಿದ ಕೋರ್ಟ್ Read More »

ಸುಳ್ಯ: ಆಧುನಿಕತೆಯ ಸೆಳೆತಕ್ಕೆ ಸಿಕ್ಕಿ ಕಬ್ಬಿಣದ ಗೂಡಿಗೆ ಮಾರು ಹೋದ ಕಾಗೆ| ಬರೋಬ್ಬರಿ 2 ಕೆಜಿ ತಂತಿಗಳಿಂದ ಗೂಡು ಕಟ್ಟಿದ ಜಾಣಕಾಗೆ!!

ಸಮಗ್ರ ನ್ಯೂಸ್: ಪಕ್ಷಿಗಳಲ್ಲಿ ಮನುಷ್ಯನಿಗೆ ಅತ್ಯಂತ ಹತ್ತಿರವಾದ ಸಂಬಂಧ ಇರುವ ಪಕ್ಷಿ ಎಂದರೆ ಅದು ಕಾಗೆ. ಮನುಷ್ಯನಿಂದ ಗೌರವ ಹಾಗೂ ಅತೀ ಅವಮಾನಕ್ಕೆ ಒಳಗಾಗುವ ಪಕ್ಷಿ ಕೂಡಾ ಇದೇ ಕಾಗೆಯೇ ಆಗಿದೆ. ಹಿಂದೂ ಸಂಪ್ರದಾಯದ ಪ್ರಕಾರ, ಪಿತೃಪಕ್ಷದಲ್ಲಿ ಕಾಗೆಗೆ ವಿಶೇಷವಾದ ಗೌರವ ಇದೆ. ಪಿತೃದರ್ಪಣ ಸಮಯದಲ್ಲಿ ಪೂಜಾವಿಧಿಗಳ ನಡುವೆ ಮೊದಲ ಭೋಜನ ಕಾಗೆಗೆ ನೀಡಲಾಗುತ್ತದೆ. ಇನ್ನೊಂದು ಕಡೆ ಹೊಸ ಗಾಡಿಯ ಮೇಲೆ ಕಾಗೆ ಕುಳಿತರೆ ಅದು ಅಪಶಕುನ, ಒಮ್ಮೊಮ್ಮೆ ಅದರ ಸ್ವರ ಕರ್ಕಶ, ಮಗದೊಮ್ಮೆ ನೆಂಟರ ಆಗಮನದ

ಸುಳ್ಯ: ಆಧುನಿಕತೆಯ ಸೆಳೆತಕ್ಕೆ ಸಿಕ್ಕಿ ಕಬ್ಬಿಣದ ಗೂಡಿಗೆ ಮಾರು ಹೋದ ಕಾಗೆ| ಬರೋಬ್ಬರಿ 2 ಕೆಜಿ ತಂತಿಗಳಿಂದ ಗೂಡು ಕಟ್ಟಿದ ಜಾಣಕಾಗೆ!! Read More »

ಸುಳ್ಯ: ಅಪ್ರಾಪ್ತೆಗೆ ಗರ್ಭದಾನ ಮಾಡಿದ ಯುವಕ| ಆರೋಪಿಯ ಮೇಲೆ ಫೋಕ್ಸೋ ದಾಖಲು

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕ್ರಿಯೆ ನಡೆಸಿ ಗರ್ಭಿಣಿಯನ್ನಾಗಿಸಿದ್ದಾನೆ ಎಂದು ಆರೋಪಿಸಿ ಯುವಕನೋರ್ವ ಮೇಲೆ ಠಾಣೆಗೆ ದೂರು ನೀಡಿದ್ದು, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ಗ್ರಾಮದ ನಿವಾಸಿ ತೀರ್ಥಪ್ರಸಾದ್(25) ಎಂದು ಗುರುತಿಸಲಾಗಿದೆ. ಬಾಲಕಿಗೆ ಕಳೆದ 4 ತಿಂಗಳ ಹಿಂದೆ ವಾಟ್ಸಪ್ ಗ್ರೂಪ್‌ನಲ್ಲಿ ಉಬರಡ್ಕದ ತೀರ್ಥಪ್ರಸಾದ್ ಎಂಬವನ ಪರಿಚಯವಾಗಿದ್ದು, ಬಾಲಕಿಗೆ ತೀರ್ಥಪ್ರಸಾದ್ ಕರೆ ಮಾಡಿ ಇಬ್ಬರು ಪರಸ್ಪರ ಮಾತನಾಡಿಕೊಂಡಿದ್ದು ಜೂ.30 ರಂದು ಸುಳ್ಯಕ್ಕೆ ಬಾ ಮಾತನಾಡಲಿಕ್ಕಿದೆ ಎಂದು ಹೇಳಿದ

ಸುಳ್ಯ: ಅಪ್ರಾಪ್ತೆಗೆ ಗರ್ಭದಾನ ಮಾಡಿದ ಯುವಕ| ಆರೋಪಿಯ ಮೇಲೆ ಫೋಕ್ಸೋ ದಾಖಲು Read More »

ಸುರತ್ಕಲ್: ಚಿಟ್ ಫಂಡ್ ಹೆಸರಲ್ಲಿ ಕೋಟ್ಯಂತರ ರೂ. ಪಂಗನಾಮ| ಆರೋಪಿಗಳ ಸೆರೆ

ಸುರತ್ಕಲ್: ಇಲ್ಲಿನ “ಭಾರ್ಗವಿ ಫೈನಾನ್ಸ್” ಮಾಲಕ ಮತ್ತು ಆತನ ಪತ್ನಿ ಪರಿಸರದ ಜನರಿಗೆ ಕೋಟ್ಯಂತರ ರೂಪಾಯಿಗೂ ಅಧಿಕ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದ್ದು ಸಿಸಿಬಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಸುರತ್ಕಲ್ ನಿವಾಸಿ ದೀಪಕ್ ಶೆಟ್ಟಿ ಎಂಬವರು ದೂರು ನೀಡಿದ್ದು, ಸುರತ್ಕಲ್ ನಲ್ಲಿ ಭಾರ್ಗವಿ ಫೈನಾನ್ಸ್ ಹೊಂದಿದ್ದ ಅಶೋಕ್ ಭಟ್, ಪತ್ನಿ ವಿದ್ಯಾವತಿ ಭಟ್, ಮಗಳು ಪ್ರಿಯಾಂಕಾ ಭಟ್ ಪ್ರಕರಣದ ಆರೋಪಿಗಳು. ಇವರ ವಿರುದ್ಧ ಸೆನ್ ಅಪರಾಧ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಸುರತ್ಕಲ್: ಚಿಟ್ ಫಂಡ್ ಹೆಸರಲ್ಲಿ ಕೋಟ್ಯಂತರ ರೂ. ಪಂಗನಾಮ| ಆರೋಪಿಗಳ ಸೆರೆ Read More »

ಬೆಳ್ತಂಗಡಿ: ಸಂಭಾವ್ಯ ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ

ಸಮಗ್ರ ನ್ಯೂಸ್: ಸಂಭವಿಸಬಹುದಾದ ಅಪಘಾತವನ್ನು ತಪ್ಪಿಸಲು ಹೋದ ಲಾರಿಯೊಂದು ರಸ್ತೆ ಬದಿಯ ಮನೆಗೆ ಢಿಕ್ಕಿ ಹೊಡೆದ ಘಟನೆ ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅತಿವೇಗದಲ್ಲಿ ಬಂದ ಬಸ್ ಲಾರಿಯನ್ನು ಓವರ್ ಟೇಕ್ ಮಾಡಿದ್ದು, ಈ ಸಂದರ್ಭ ಅಪಘಾತ ತಪ್ಪಿಸಲು ಲಾರಿ ಚಾಲಕ ವಾಹನವನ್ನು ರಸ್ತೆ ಬದಿಗೆ ತಂದಿದ್ದಾನೆ. ಈ ವೇಳೆ ಲಾರಿಯಲ್ಲಿ ಮರದ ದಿಮ್ಮಿಗಳು ತುಂಬಿದ್ದರಿಂದ ನಿಯಂತ್ರಣ ಕಳೆದುಕೊಂಡ ಲಾರಿಯು ರಸ್ತೆ ಬದಿಯಲ್ಲಿದ್ದ ಹಳೆ ಮನೆಗೆ ನುಗ್ಗಿದ್ದು ,ಮನೆಯ ಮೇಲ್ಛಾವಣಿ ಕುಸಿದಿದೆ. ಈ ಮನೆಯಲ್ಲಿ ಯಾರೂ

ಬೆಳ್ತಂಗಡಿ: ಸಂಭಾವ್ಯ ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ Read More »

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ| ಸೆ.29ರ ವರೆಗೆ ರಾಜ್ಯದ ಹಲವೆಡೆ ಮಳೆ‌ ಸಂಭವ

ಸಮಗ್ರ ನ್ಯೂಸ್: ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಯಾದಗಿರಿ, ಕೊಪ್ಪಳ, ಗದಗ,

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ| ಸೆ.29ರ ವರೆಗೆ ರಾಜ್ಯದ ಹಲವೆಡೆ ಮಳೆ‌ ಸಂಭವ Read More »

ಕರಾವಳಿಯಲ್ಲಿ ಪಿಎಫ್ಐ ಮೇಲೆ ಮತ್ತೊಮ್ಮೆ ದಾಳಿ| ಹಲವು ಮುಖಂಡರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಅವಿಭಜಿತ ದ.ಕ ಜಿಲ್ಲೆಯ ಹಲವು ಕಡೆಗಳಲ್ಲಿ ತಡರಾತ್ರಿ ಎನ್ಐಎ ದಾಳಿ ನಡೆಸಿದ್ದು, ಮಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ಸೋಮವಾರ ತಡರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ, ತಲಪಾಡಿ, ಮಂಗಳೂರು ಹಾಗೂ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕೆಲವು ಪ್ರದೇಶದ ಮನೆಗಳಿಂದ ಹಲವು ಮಂದಿ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಮಂದಿಯನ್ನು ಸೆಕ್ಷನ್ 107,

ಕರಾವಳಿಯಲ್ಲಿ ಪಿಎಫ್ಐ ಮೇಲೆ ಮತ್ತೊಮ್ಮೆ ದಾಳಿ| ಹಲವು ಮುಖಂಡರು ಪೊಲೀಸ್ ವಶಕ್ಕೆ Read More »

ಸುಳ್ಯ: 7 ವರ್ಷ ಕಳೆದರೂ ಪೂರ್ಣಗೊಳ್ಳದ ಅಂಬೇಡ್ಕರ್ ಭವನ| ಹೋರಾಟದ ಎಚ್ಚರಿಕೆ ನೀಡಿದ ರಕ್ಷಣಾ ವೇದಿಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಂಬೇಡ್ಕರ್ ಭವನ ಸುಮಾರು ಏಳು ವರ್ಷಗಳ ಹಿಂದೆ ಪ್ರಾರಂಭವಾಗಿದ್ದರೂ ಅಂಬೇಡ್ಕರ್ ಭವನ ಇದುವರೆಗೂ ಸಂಪೂರ್ಣವಾಗಿಲ್ಲ. ತಕ್ಷಣ ಕಾಮಗಾರಿ ಪೂರ್ಣಗೊಳಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ. ಹಲವು ಸಭೆಗಳಲ್ಲಿ ಒಂದು ವರ್ಷದೊಳಗಡೆ ಸಂಪೂರ್ಣ ಮಾಡಿಕೊಡುತ್ತೇವೆ ಎಂದು ಸುಳ್ಳು ಭರವಸೆಯನ್ನು ಕೊಟ್ಟು ಸುಮಾರು 7 ವರ್ಷ ಕಳೆದಿದೆ ಇನ್ನು ಸಂಪೂರ್ಣವಾಗಿಲ್ಲ. ಚುನಾವಣೆ ಸಂದರ್ಭದಲ್ಲಿ ಕೆಲಸ ಸ್ಟಾರ್ಟ್ ಮಾಡುತ್ತಾರೆ, ಮತ್ತೆ ಅರ್ಧದಲ್ಲಿ ನಿಲ್ಲುತ್ತದೆ, ಮತ್ತೆ ಇವಾಗ ಎಲೆಕ್ಷನ್

ಸುಳ್ಯ: 7 ವರ್ಷ ಕಳೆದರೂ ಪೂರ್ಣಗೊಳ್ಳದ ಅಂಬೇಡ್ಕರ್ ಭವನ| ಹೋರಾಟದ ಎಚ್ಚರಿಕೆ ನೀಡಿದ ರಕ್ಷಣಾ ವೇದಿಕೆ Read More »