ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವ ಅವಶ್ಯಕತೆ ಇದೆ – ಕಿಶೋರ್ ಕುಮಾರ್
ಪಾಶ್ಚಾತ್ಯ ಸಂಸ್ಕ್ರತಿಗೆ ಮಾರುಹೋಗಿ ಭಾರತೀಯ ಸಂಸ್ಕಾರ ಮರೆಯಾಗುತ್ತಿದೆ. ಆದ್ದರಿಂದ ಇಂದು ಸಂಸ್ಕ್ರತಿಗಳ ಉಳಿವಿಗೆ ಮಕ್ಕಳಿಗೆ ಸಂಸ್ಕಾರ ಕಲಿಸುವ ಅಗತ್ಯವಿದೆ. ಇವನ್ನು ಹಿರಿಯರನ್ನು ಗೌರವಿಸುವ, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಹೇಳಿದರು. ಅವರು ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ, ವಾರ್ಷಿಕ ಮಹಾಸಭೆ, ಸ್ಪಂದನ ಗೆಳೆಯರ ಬಳಗ ಅಡ್ತಲೆ ಇದರ ಸಹಯೋಗದಲ್ಲಿ ಧಾರ್ಮಿಕ ಶಿಕ್ಷಣ ತರಗತಿ ಉದ್ಘಾಟನೆ ಹಾಗು […]
ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವ ಅವಶ್ಯಕತೆ ಇದೆ – ಕಿಶೋರ್ ಕುಮಾರ್ Read More »










