ಕರಾವಳಿ

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮೇಲೆ ಎನ್‌ಐಎ ದಾಳಿ ಬೆನ್ನಲ್ಲೇ ಕೇರಳ ಬಂದ್‌ಗೆ ಪಿಎಫ್‌ಐ ಕರೆ ನೀಡಿದೆ. ಪಿಎಫ್‌ಐ ಕಾರ್ಯಕರ್ತರು ಆಲುವಾದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕಲ್ಲು ತೂರಾಟ ಮಾಡಲಾಗಿದ್ದು, ಬಸ್ಸಿನ ಕನ್ನಡಿಗಳು ಒಡೆದು ಹಾನಿ ಮಾಡಿದ್ದಾರೆ. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆಂದು ಆರೋಪಿಸಿ 15 ರಾಜ್ಯಗಳಲ್ಲಿ ಪಿಎಫ್‌ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಎನ್‌ಐಎ ನೇತೃತ್ವದ ಬಹು ಏಜೆನ್ಸಿ ತನಿಖಾ ತಂಡಗಳು ನಡೆಸಿದ ದಾಳಿಗಳು, 106 ನಾಯಕರು ಮತ್ತು […]

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ Read More »

ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಮಾರಣಾಂತಿಕ ಹಲ್ಲೆ

ಬೆಳ್ತಂಗಡಿ: ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ ಕರೆಂಟ್ ಕಟ್ ಮಾಡಿದ್ದಕ್ಕೆ ಲೈನ್ ಮ್ಯಾನ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಹಲ್ಲೆ ನಡೆಸಿದಾತನನ್ನು ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ರಿಜೀಶ್ (38) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೆಸ್ಕಾಂ ಪವರ್ ಮ್ಯಾನ್ ದುಂಡಪ್ಪ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ದಿ. ಕಾಂತು ಪೂಜಾರಿ ಎಂಬುವವರ ಮನೆಯ ಕರೆಂಟ್ ಬಿಲ್

ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಮಾರಣಾಂತಿಕ ಹಲ್ಲೆ Read More »

ಕುಕ್ಕೆ: ಸರ್ಪಸಂಸ್ಕಾರ ಸೇವಾ ದರ ಪರಿಷ್ಕರಣೆ| ಭಕ್ತಾದಿಗಳಿಗೆ ತಟ್ಟಿದ ದರ ಏರಿಕೆ‌ ಬಿಸಿ

ಸಮಗ್ರ ನ್ಯೂಸ್: ಪ್ರಸಿದ್ದ ನಾಗಾರಾಧನಾ ಪುಣ್ಯತಾಣ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಅಧೀನದ ಪುರಾಣ ಪ್ರಸಿದ್ಧ ಪುಣ್ಯ ಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವಾ ದರವನ್ನು ಪರಿಷ್ಕರಿಸಲಾಗಿದೆ. ಇನ್ನು ಮುಂದೆ ನಡೆಸಲ್ಪಡುವ ‌ಸೇವೆಗಳಿಗೆ 4200 ರೂ ಪರಿಷ್ಕೃತ ದರವನ್ನು ನಿಗದಿಪಡಿಸಲಾಗಿದ್ದು, ಭಕ್ತಾದಿಗಳಿಗೆ ದರ ಏರಿಕೆ‌ ಬಿಸಿ ತಟ್ಟಿದೆ. ಕರ್ನಾಟಕ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಶ್ರೀ ದೇವಳದಲ್ಲಿ ಸರ್ಪದೋಷ ನಿವಾರಣೆಗಾಗಿನಡೆಸುವ ಸರ್ಪಸಂಸ್ಕಾರ ಸೇವೆಯ ಸೇವಾ

ಕುಕ್ಕೆ: ಸರ್ಪಸಂಸ್ಕಾರ ಸೇವಾ ದರ ಪರಿಷ್ಕರಣೆ| ಭಕ್ತಾದಿಗಳಿಗೆ ತಟ್ಟಿದ ದರ ಏರಿಕೆ‌ ಬಿಸಿ Read More »

ಮಂಗಳೂರು: ಎಸ್‍ಡಿಪಿಐ ಕಚೇರಿಯ ಬಾಗಿಲು ಧ್ವಂಸ ಮಾಡಿ ನುಗ್ಗಿದ ಎನ್‍ಐಎ ಅಧಿಕಾರಿಗಳು

ಸಮಗ್ರ ನ್ಯೂಸ್: ಎನ್‍ಐಎ ಅಧಿಕಾರಿಗಳು ಸೆ.22 ಎಸ್‍ಡಿಪಿಐ ಕಚೇರಿಯ ಬಾಗಿಲು ಧ್ವಂಸ ಮಾಡಿ ಕಚೇರಿಯ ಒಳಗೆ ನುಗ್ಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಎನ್‍ಐಎ ಅಧಿಕಾರಿಗಳು ಎಸ್‍ಡಿಪಿಐ ಕಚೇರಿಯ ಬೀಗವನ್ನು ಬ್ಲೇಡ್‍ನಿಂದ ಕಟ್ ಮಾಡಿ ಕಚೇರಿಯ ಶಟರ್ ಒಪನ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅಧಿಕಾರಿಗಳು ಒಳಭಾಗದ ಡೋರ್‌ನ ಗಾಜನ್ನು ಪುಡಿ ಮಾಡಿದ್ದಾರೆ. ಮಂಗಳೂರಿನ ಕಚೇರಿಯೊಳಗೆ ನುಗ್ಗಿದ ಎನ್‍ಐಎ ಅಧಿಕಾರಿಗಳು ಅಲ್ಲಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕಂಪ್ಯೂಟರ್ ಸಿಪಿಯುನ ಹಾರ್ಡ್‍ಡಿಸ್ಕ್‌ನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ

ಮಂಗಳೂರು: ಎಸ್‍ಡಿಪಿಐ ಕಚೇರಿಯ ಬಾಗಿಲು ಧ್ವಂಸ ಮಾಡಿ ನುಗ್ಗಿದ ಎನ್‍ಐಎ ಅಧಿಕಾರಿಗಳು Read More »

ಮಂಗಳೂರು: ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ರಾತ್ರೋರಾತ್ರಿ ‌ಪರಾರಿ

ಸಮಗ್ರ ನ್ಯೂಸ್: ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೇಲ್ ನಿಂದ ಮೂವರು ವಿಧ್ಯಾರ್ಥಿನಿಯರು ರಾತ್ರೋರಾತ್ರಿ ಪರಾರಿಯಾದ ಘಟನೆ ನಡೆದಿದೆ. ಮಂಗಳೂರಿನ ಮೇರಿ ಹಿಲ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರ ಹಾಸ್ಟೆಲ್​ನಲ್ಲಿದ್ದ ಮೂವರು ಹಾಸ್ಟೇಲ್ ನ ಕಿಟಕಿ ಮುರಿದು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ಗೊತ್ತಾಗಿದೆ. ವಿದ್ಯಾರ್ಥಿನಿಯರು ಪಿಯುಸಿ ಓದುತ್ತಿದ್ದಾರೆ. “ನಾವು ಹೋಗುತ್ತಿದ್ದೇವೆ, ಕ್ಷಮಿಸಿ” ಎಂದು ಚೀಟಿ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಕಂಕನಾಡಿ

ಮಂಗಳೂರು: ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ರಾತ್ರೋರಾತ್ರಿ ‌ಪರಾರಿ Read More »

ಬಂಟ್ವಾಳ; ನಿನ್ನೆ ಬಸ್ ನಲ್ಲಿ ಮಹಿಳೆಯ ಬ್ಯಾಗ್ ನಿಂದ ಪರ್ಸ್ ಕದ್ದ ಕಳ್ಳಿ ಅಜ್ಜಿ , ಇಂದು ಪೋಲಿಸ್ ವಶ

ಬಂಟ್ವಾಳ: ಮಂಗಳವಾರ ಬೆಳಿಗ್ಗೆ ಮಹೇಶ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗಿನಿಂದ ಪರ್ಸ್ ಎಗರಿಸಿದ್ದ ಕಳ್ಳಿ ಅಜ್ಜಿಯನ್ನು ಪತ್ತೆ ಹಚ್ಚಲಾಗಿದ್ದು, ಸದ್ಯಕ್ಕೆ ಕಂಕನಾಡಿ ಪೊಲೀಸರ ವಶದಲ್ಲಿದ್ದಾಳೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಯೋಜನಾಧಿಕಾರಿಯೊಬ್ಬರ ಪರ್ಸ್ ಅನ್ನು ಮಹಿಳೆಯೊಬ್ಬರು ಕಳವು ಮಾಡಿರುವ ದೃಶ್ಯ ಸಿಸಿ ಕಳವು ಪ್ರಕರಣಕ್ಕೆ ಕ್ಯಾಮರದಲ್ಲಿ ಸೆರೆಯಾಗಿದೆ. ಕಳವು ಸಂಬಂಧಿಸಿ ಯೋಜನಾಧಿಕಾರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ನಡುವೆ ಬಸ್‌ನಲ್ಲಿ ವೃದ್ಧ ಮಹಿಳೆಯೊಬ್ಬರು ಅವರ ಪರ್ಸ್ ಅನ್ನು

ಬಂಟ್ವಾಳ; ನಿನ್ನೆ ಬಸ್ ನಲ್ಲಿ ಮಹಿಳೆಯ ಬ್ಯಾಗ್ ನಿಂದ ಪರ್ಸ್ ಕದ್ದ ಕಳ್ಳಿ ಅಜ್ಜಿ , ಇಂದು ಪೋಲಿಸ್ ವಶ Read More »

ಸುಳ್ಯ: ಜಾಲ್ಸೂರಿನಲ್ಲಿದೆ ಬಂಟ್ವಾಳದ ಶುದ್ಧ ಕುಡಿಯುವ ನೀರಿನ ಘಟಕ!

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದ್ದು, ಘಟಕ ತಟಸ್ಥವಾಗಿದ್ದು, ಸಾರ್ವಜನಿಕವಾಗಿ ಉಪಯೋಗ ಇಲ್ಲದಂತಾಗಿದೆ. ಕೆಲ ವರ್ಷಗಳಿಂದ ಸಾರ್ವಜನಿಕರಿಗಾಗಿಯೇಶುದ್ಧ ನೀರಿನ ಘಟಕ ನಿರ್ಮಿಸಲಾಗಿತ್ತು. ಆದರೆ ಉದ್ಘಾಟನೆ ನಡೆದ ಬಳಿಕ ಕೆಲವೇ ಕೆಲವು ದಿನ ಮಾತ್ರ ಇದರ ಸದುಪಯೋಗವನ್ನು ಜನರು ಪಡೆದಿದ್ದರು ಅಷ್ಟೆ. ಆನಂತರ ಅದು ಕೆಟ್ಟು ಹೋಗಿದ್ದು ಅದನ್ನು ಸರಿಪಡಿಸುವ ಕಡೆ ಯಾರು ಕೂಡ ತಲೆ ಹಾಕಲಿಲ್ಲ. ತಾಲೂಕಿನ ಹಲವೆಡೆ‌ ಇಂಥಹ ಘಟಕಗಳು ನಿರ್ಮಾಣವಾಗಿದ್ದು, ಬಹುತೇಕ ಘಟಕಗಳು ಸರ್ಕಾರಿ

ಸುಳ್ಯ: ಜಾಲ್ಸೂರಿನಲ್ಲಿದೆ ಬಂಟ್ವಾಳದ ಶುದ್ಧ ಕುಡಿಯುವ ನೀರಿನ ಘಟಕ! Read More »

ಸುಳ್ಯ: 7 ದಶಕಗಳಿಂದ ದುರಸ್ಥಿಯಾಗದೆ ಉಳಿದ ಶೇಣಿ- ಹೊಸಮಜಲು ರಸ್ತೆ| ಪ್ರಚಾರಕ್ಕಷ್ಟೆ ಜನಪ್ರತಿನಿಧಿಗಳು, ರಸ್ತೆ ಅಭಿವೃದ್ಧಿ ಮಾಡೋರು ಯಾರು?

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳೇ ಕಳೆದರೂ ಗ್ರಾಮೀಣ ಭಾರತ ಇಂದಿಗೂ ಅದೇ ಪರಿಸ್ಥಿತಿಯಲ್ಲಿದೆ ಎಂಬುದು ಅಉಳ್ಯ ತಾಲೂಕಿನಲ್ಲಿ ಮತ್ತೆ‌ಮತ್ತೆ ಸಾಬೀತಾಗುತ್ತಿದೆ. ಇದಕ್ಕೆ ಮತ್ತೊಂದು ಜ್ವಲಂತ ಉದಾಹರಣೆ ದ.ಕ ಜಿಲ್ಲೆಯ‌ ಸುಳ್ಯ ತಾಲೂಕಿನ ಅಮರ ಪಡ್ನೂರು‌ ಗ್ರಾಮದ ಶೇಣಿ-ಹೊಸಮಜಲು ರಸ್ತೆ. ಈ‌ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಜನರು ನಡೆದುಕೊಂಡು ಹೋಗುವುದಕ್ಕೆ ಕಷ್ಟ ಪಡುವಂತಾಗಿದೆ. ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ವ್ಯಾಪ್ತಿಯ ರಸ್ತೆ ಇದಾಗಿದ್ದು ಸತತ ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದೆ. ಸಂಪೂರ್ಣ ಕೆಸರುಮಯವಾಗಿರುವ ಈ ರಸ್ತೆ

ಸುಳ್ಯ: 7 ದಶಕಗಳಿಂದ ದುರಸ್ಥಿಯಾಗದೆ ಉಳಿದ ಶೇಣಿ- ಹೊಸಮಜಲು ರಸ್ತೆ| ಪ್ರಚಾರಕ್ಕಷ್ಟೆ ಜನಪ್ರತಿನಿಧಿಗಳು, ರಸ್ತೆ ಅಭಿವೃದ್ಧಿ ಮಾಡೋರು ಯಾರು? Read More »

ಮಂಗಳೂರು ದಸರಾಕ್ಕೆ ಭರ್ಜರಿ ಸಿದ್ದತೆ| ತಾಯಿ‌ ಶಾರದೆಯ ಶೃಂಗಾರಕ್ಕೆ ಮುಸ್ಲಿಂ ಕುಟುಂಬದದಿಂದ ಸೀರೆ ಕಸೂತಿ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಈ ಬಾರಿ ಅದ್ಧೂರಿ ದಸರಾ ಮಹೋತ್ಸವ ನಡೆಯಲಿದ್ದು ಭರ್ಜರಿ ಸಿದ್ದತೆಗಳು ಅಂತಿಮ ಹಂತದಲ್ಲಿವೆ. ಸೆಪ್ಟೆಂಬರ್​ 26ರಿಂದ ಅಕ್ಟೋಬರ್​ 6ರ ರವರೆಗೆ ದಸರಾ ಸಡಗರ ಮನೆ ಮಾಡಲಿದೆ. ಪ್ರತಿವರ್ಷದಂತೆ ಈ ವರ್ಷವೂ ಸಹ ಶಾರದೆಯ ಶೋಭಾಯಾತ್ರೆ ನಡೆಯಲಿದೆ. ಈ ಬಾರಿ ತಾಯಿ ಶಾರದೆಗೆ 8 ಲಕ್ಷದ ಮೌಲ್ಯದ ಸೀರೆಯನ್ನು ಉಡಿಸಲಾಗುತ್ತದೆ. ಚಿನ್ನ ಹಾಗೂ ಬೆಳ್ಳಿ ಮಿಶ್ರಿತ ಜರಿ ಸೀರೆಯೊಂದಿಗೆ ದೇವಿ‌ ಮೆರೆಯಲಿದ್ದಾಳೆ. ಇನ್ನು ಈ ಸೀರೆಯನ್ನು ವಾರಣಾಸಿಯ ಮುಸ್ಲಿಂ ಕುಟುಂಬದವರು ತಯಾರು ಮಾಡಿರುವುದು ಮತ್ತೊಂದು

ಮಂಗಳೂರು ದಸರಾಕ್ಕೆ ಭರ್ಜರಿ ಸಿದ್ದತೆ| ತಾಯಿ‌ ಶಾರದೆಯ ಶೃಂಗಾರಕ್ಕೆ ಮುಸ್ಲಿಂ ಕುಟುಂಬದದಿಂದ ಸೀರೆ ಕಸೂತಿ Read More »

ಸುಳ್ಯ: ಸರ್ಕಾರಿ ಜಾಗ ಅತಿಕ್ರಮಣಕ್ಕೆ ಯತ್ನ..! ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ|

ಸಮಗ್ರ ನ್ಯೂಸ್: ಸರಕಾರಿ ಜಾಗವನ್ನು ಅತಿಕ್ರಮಣಕ್ಕೆ ಯತ್ನಿಸಿದ್ದು, ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವ ಘಟನೆ ಸುಳ್ಯ ನಗರದ ಜಯನಗರ ಎಂಬಲ್ಲಿ ನಡೆದಿದೆ. ಜಯನಗರದ ಸರಕಾರಿ ಶಾಲೆಯ ಸಮೀಪ ಗೋಪಾಲ್ ನಾಯಕ್ ಎಂಬವರಿಗೆ ವಾಸಿಸಲು ಮನೆ ಮತ್ತು ಖಾಲಿ ಜಾಗವಿದ್ದರೂ ಸರಕಾರಿ ಜಾಗವನ್ನು ಅತಿಕ್ರಮಣ ಮಾಡಲು ಸೆ.16 ರಂದು ಜೆ.ಸಿ.ಬಿ ತರಿಸಿ ಕೆಲಸ ಪ್ರಾರಂಭಿಸಿದ್ದರು. ಈ ವೇಳೆ ಸ್ಥಳೀಯರಾದ ಹಸೈನಾರ್ ಜಯನಗರ ಎಂಬವರು ಇದನ್ನು ತಡೆ ಹಿಡಿದು, ಈ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು,

ಸುಳ್ಯ: ಸರ್ಕಾರಿ ಜಾಗ ಅತಿಕ್ರಮಣಕ್ಕೆ ಯತ್ನ..! ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ| Read More »