ಕರಾವಳಿ

ಸುಳ್ಯ: ಪ್ರಾರ್ಥನೆಗೆ ಇರಿಸಿದ್ದ ವೀಳ್ಯದೆಲೆಯಲ್ಲಿ ಕಂಡುಬಂದ ಬೇರು! ಕೊರಗಜ್ಜನ ಸನ್ನಿಧಿಯಲ್ಲಿ ನಡೆಯಿತೊಂದು ಪವಾಡ!!

ಸಮಗ್ರ ನ್ಯೂಸ್: ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಬೇರು ಬರುವ ಮೂಲಕ ಅಚ್ಚರಿ ಮೂಡಿಸಿದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆ ಎಂಬಲ್ಲಿ ನಡೆದಿದೆ. ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವವಾಗಿ ಹೆಸರುವಾಗಿಯಾಗಿದೆ. ಈ ದೈವಕ್ಕೆ ಹರಕೆ ಹೇಳಿದರೆ , ಪ್ರಾರ್ಥನೆ ಮಾಡಿದರೆ ಸಂಕಷ್ಟ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. ಗುತ್ತಿಗಾರು ಬಳಿಯ ಮೊಗ್ರದ ಮಾತ್ರಮಜಲು ಎಂಬಲ್ಲಿ ಶೀನಪ್ಪ ಎಂಬವರ ಮನೆಯ ವಠಾರದಲ್ಲಿ ಕೊರಗಜ್ಜ ದೈವದ ಕಟ್ಟೆ ಇದೆ. ಇಲ್ಲಿ […]

ಸುಳ್ಯ: ಪ್ರಾರ್ಥನೆಗೆ ಇರಿಸಿದ್ದ ವೀಳ್ಯದೆಲೆಯಲ್ಲಿ ಕಂಡುಬಂದ ಬೇರು! ಕೊರಗಜ್ಜನ ಸನ್ನಿಧಿಯಲ್ಲಿ ನಡೆಯಿತೊಂದು ಪವಾಡ!! Read More »

ವಿಟ್ಲ: ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು

ಸಮಗ್ರ‌ ನ್ಯೂಸ್:‌ ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು ಪತ್ತೆಯಾದ ಘಟನೆಕುಡ್ತಮುಗೇರು ಸಮೀಪದ ಪಡಾರು ಬೊಳ್ಪಾದೆ ಗುಡ್ಡದಲ್ಲಿ ನಡೆದಿದೆ. ಗುಡ್ಡ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ ಯುವಕನಿದ್ದು ಇದರಿಂದ ಸಾರ್ವಜನಿಕರು ಸಂಶಯಗೊಂಡಿದ್ದಾರೆ. ಮುಸ್ಲಿಂ ಯುವಕ ಕೆಲಸ ಕೊಡಿಸುವ ಆಮಿಷವೊಡ್ಡಿ ಇಲ್ಲಿಗೆ ಕರೆತಂದಿದ್ದಾಗಿ ತಿಳಿದುಬಂದಿದೆ. ಕೇರಳ ಮೂಲದವರು ಎಂದು ಕೂಡ ಹೇಳಲಾಗುತ್ತಿದೆ. ಇವರನ್ನು ಹಿಡಿದ ಅಲ್ಲಿನ ಸಾರ್ವಜನಿಕರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ

ವಿಟ್ಲ: ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು Read More »

ಮಲ್ಪೆ ಬೀಚ್ ನಲ್ಲಿ ಬೂತಾಯಿ ರಾಶಿ| ಮೀನು ಹೆಕ್ಕಲು ಮುಗಿಬಿದ್ದ ಜನರು

ಸಮಗ್ರ ನ್ಯೂಸ್: ಮಲ್ಪೆ ಸಮೀಪದ ಬಡನಿಡಿಯೂರು ತೊಟ್ಟಂ ಕದಿಕೆ ಭಾಗದ ಬೀಚ್‌ನಲ್ಲಿ ಜನಸಾಗರವೇ ಸೇರಿತ್ತು. ಮನೆಯಿಂದ ಬುಟ್ಟಿ, ಚೀಲ, ಮನೆಯಲ್ಲಿದ್ದ ಪಾತ್ರೆ, ಪ್ಲಾಸ್ಟಿಕ್ ಕವರ್ ಹಿಡಿದು ಬಂದ ಜನರು ನಾ ಮುಂದು, ತಾ ಮುಂದು ಅಂತ ಬೀಚ್‌ನಲ್ಲಿ ಬಿದ್ದಿದ್ದ ಮೀನುಗಳನ್ನು ತುಂಬಿಕೊಳ್ಳುತ್ತಿದ್ದರು. ಇನ್ನು ಕೆಲವರು ಏನದು ನೋಡುವಾ ಅಂತ ಬಂದವರು ಕೈಯಲ್ಲಿ ಸಿಕ್ಕಿದಷ್ಟು ಮೀನುಗಳನ್ನು ಹಿಡಿದುಕೊಳ್ಳುತ್ತಿದ್ದರು. ಅಷ್ಟಕ್ಕೂ ಅಲ್ಲಿ ಮೀನಿನ ಜಾತ್ರೆಯೇ ಶುರುವಾಗಿತ್ತು. ಯಾರಿಗೆ ಯಾರೂ ಕೇಳುವಂತಿಲ್ಲ, ಯಾವ ಮೀನಿಗೂ ದುಡ್ಡು ಕೊಡುವಂತಿಲ್ಲ. ಹೀಗಾಗಿ ಜನ ಪುಕ್ಸಟ್ಟೆ

ಮಲ್ಪೆ ಬೀಚ್ ನಲ್ಲಿ ಬೂತಾಯಿ ರಾಶಿ| ಮೀನು ಹೆಕ್ಕಲು ಮುಗಿಬಿದ್ದ ಜನರು Read More »

ಮಂಗಳೂರು: ಸೆ.23 ರಂದು ವಿವಿಧ ಕಂಪೆನಿಗಳಿಂದ ನೇರ ಸಂದರ್ಶನ

ಸಮಗ್ರ ನ್ಯೂಸ್: ದ.ಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಸೆ.23ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ನಗರದ ಲಾಲ್‌ಬಾಗ್‌ನಲ್ಲಿರುವ ಮನಪಾ ಕಟ್ಟಡದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆಯೋಜಿಸಲಾಗಿದೆ. ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ (ಬಿ.ಫಾರ್ಮಾ, ಎಂ ಫಾರ್ಮಾ, ಬಿಎಸ್ಸಿ, ನರ್ಸಿಂಗ್, ಜಿ.ಎನ್.ಎಂ) ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ:0824-2457139ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ

ಮಂಗಳೂರು: ಸೆ.23 ರಂದು ವಿವಿಧ ಕಂಪೆನಿಗಳಿಂದ ನೇರ ಸಂದರ್ಶನ Read More »

ಸುಳ್ಯ: ಗಿಡಗಂಟಿಗಳಿಂದ ಕೂಡಿದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಮುಕ್ತಿ ನೀಡಿದ ಮೆಸ್ಕಾಂ

ಸಮಗ್ರ ನ್ಯೂಸ್: ಸುಳ್ಯ ನಗರ ಸಮೀಪದ ನಾಗಪಟ್ಟಣಕ್ಕೆ ಹೋಗುವ ರಸ್ತೆ ಕಲ್ಲು ಮುಟ್ಟಲು ಬಸ್ ಸ್ಟಾಂಡಿನ ಎದುರುಗಡೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬ, ಎಚ್ ಪಿ ಲೈನಿನ ಕಂಬಕ್ಕೆ ಸಂಪೂರ್ಣವಾಗಿ ಮುಚ್ಚಿ ಹೋಗಿತ್ತು. ಈ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆಯವರು ‘ಸಮಗ್ರ ಸಮಾಚಾರ’ಕ್ಕೆ ಮಾಹಿತಿ ನೀಡಿದ್ದರು. ಈ ಕುರಿತು “ವಿದ್ಯುತ್ ಕಂಬವನ್ನು ವಶ ಪಡಿಸಿಕೊಂಡ ಗಿಡ-ಮರ” ಎಂಬ ಶೀರ್ಷಿಕೆಯಲ್ಲಿ ವರದಿ ಬಿತ್ತರಿಸಿತ್ತು. ಇದಲ್ಲದೆ ಸ್ವಚ್ಛ ಗೊಳಿಸದಿದಲ್ಲಿ ಮೆಸ್ಕಾಂ ಇಲಾಖೆಯ ಮುಂಭಾಗ ಪ್ರತಿಭಟನೆ ಮಾಡುವುದಾಗಿ ಕೂಡ

ಸುಳ್ಯ: ಗಿಡಗಂಟಿಗಳಿಂದ ಕೂಡಿದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಮುಕ್ತಿ ನೀಡಿದ ಮೆಸ್ಕಾಂ Read More »

ಪ್ರವೀಣ್ ನೆಟ್ಟಾರ್ ಮನೆಗೆ ಪ್ರಮೋದ್ ಮುತಾಲಿಕ್ ಭೇಟಿ

ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ಸರಕಾರದ ವತಿಯಿಂದ ನೀಡಲಾದ ಭರವಸೆಯನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸೋಮವಾರ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ತಿಳಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ಕಛೇರಿಯಲ್ಲಿ ಪ್ರವೀಣ್ ಪತ್ನಿಗೆ ಕೆಲಸ ಕೊಡುವುದಾಗಿ ತಿಳಿಸಿದ್ದಾರೆ. ಅದನ್ನು ಕೂಡಲೇ ನೆರವೇರಿಸಬೇಕು. ಹಿಂದೆಯೂ ಇದೇ ರೀತಿಯ ಆಶ್ವಾಸನೆ ನೀಡಿ ಈಡೇರಿಸಿಲ್ಲ. ಅದು ಪರೇಶ್

ಪ್ರವೀಣ್ ನೆಟ್ಟಾರ್ ಮನೆಗೆ ಪ್ರಮೋದ್ ಮುತಾಲಿಕ್ ಭೇಟಿ Read More »

ಮದರಸಾದಲ್ಲಿ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಶಿಕ್ಷಕ, ಆರೋಪಿ ಬಂಧನ

ಮಂಗಳೂರು: ಮದರಸಾದಲ್ಲಿ 11ರ ಹರೆಯದ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಉಸ್ತಾನ್‌ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಮದರಸಾದ ಶಿಕ್ಷಕ ಹಲ್ಲೆ ನಡೆಸಿದ ಘಟನೆಯೊಂದು  ನಡೆದಿತ್ತು. ನೊಂದ ಬಾಲಕನ ತಂದೆ ಮೊಹಮ್ಮದ್ ಎಂಬವರು ನೀಡಿದ ದೂರಿನ ಹಿನ್ನೆಲೆ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ ಬಾಲಕನಿಗೆ ಹಲ್ಲೆ ನಡೆಸಿದ ಘಟನೆ ಶನಿವಾರ ಸಂಜೆ ವೇಳೆ ಸಂಭವಿಸಿದೆ. ದೂರಿನ ಹಿನ್ನೆಲೆ ಶಿಕ್ಷಕ ಉಸ್ತದ್ ಯಹ್ಯಾ ಫೈಝಿಯನ್ನು ಬಂಧಿಸಲಾಗಿದೆ. ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ

ಮದರಸಾದಲ್ಲಿ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಶಿಕ್ಷಕ, ಆರೋಪಿ ಬಂಧನ Read More »

ಗಾನ ಶಾರದೆ ಗಾಯನ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಸುಳ್ಯದ ತನ್ಮಯ್ ಗೆ ದ್ವಿತೀಯ ಬಹುಮಾನ

ಸಮಗ್ರ ನ್ಯೂಸ್:ಉಪ್ಪಿನಂಗಡಿಯ ರಾಮನಗರ ಗಾಣಿಗ ಸಮುದಾಯ ಭವನದಲ್ಲಿ ಆರ್ ಪಿ ಕ್ರಿಯೇಷನ್ಸ್ ಪಾಂಬಾರು ಆಯೋಜಿಸಿದ್ದ ಗಾನ ಶಾರದೆ ಗಾಯನ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಸುಳ್ಯದ ತನ್ಮಯ್ ಎಮ್ ಸೋಮಯಾಗಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾನೆ. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪುತ್ತೂರಿನ ಶಾಸಕರಾದ ಶ್ರೀ ಸಂಜೀವ್ ಮತಂದೂರು ರವರು ವಹಿಸಿದ್ದರು. ಸುಳ್ಯದ ಖ್ಯಾತ ಸಾಹಿತಿ , ಗಾಯಕ ಮತ್ತು ಜ್ಯೋತಿಷಿ ಅಭಿನಂದನಾ ಭಾಷಣ ಮಾಡಿ ಬಹುಮಾನ ನೀಡಿ ಗೌರವಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಆರ್ ಪಿ ಕ್ರಿಯೇಷನ್ ಅಧ್ಯಕ್ಷ ರವಿ ಪಾಂಬಾರ್

ಗಾನ ಶಾರದೆ ಗಾಯನ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಸುಳ್ಯದ ತನ್ಮಯ್ ಗೆ ದ್ವಿತೀಯ ಬಹುಮಾನ Read More »

ಸುಳ್ಯ: ವಿದ್ಯುತ್ ಕಂಬವನ್ನು ವಶ ಪಡಿಸಿಕೊಂಡ ಗಿಡ-ಮರ/ಮೆಸ್ಕಾಂ ಇಲಾಖೆ ಇತ್ತ ಗಮನಿಸಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ನಾಗಪಟ್ಟಣಕ್ಕೆ ಹೋಗುವ ರಸ್ತೆ ಕಲ್ಲು ಮುಟ್ಟಲು ಬಸ್ ಸ್ಟಾಂಡಿನ ಎದುರುಗಡೆ ವಿದ್ಯುತ್ ಟ್ರಾನ್ಸ್ಫರ್ ಕಂಬ, ಎಚ್ ಪಿ ಲೈನಿನ ಕಂಬಕ್ಕೆ ಸಂಪೂರ್ಣವಾಗಿ ಮುಚ್ಚಿ ಹೋಗಿದೆ. ಈ ಕಾರಣ ಲೈನಿನ ತಂತಿ ಮೇಲೆ ಮರ – ಗಿಡಗಳು ಟಚ್ ಆಗುತ್ತಿದ್ದು, ಇದರಿಂದ ಶಾಲೆ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ಅಪಾಯಕಾರಿಯಾಗಿದೆ. ಹಾಗಾಗಿ ಈ ಕಾಡನ್ನು ಸ್ವಚ್ಛ ಮಾಡಬೇಕಾಗಿದೆ. ಒಂದು ವೇಳೆ ಈ ಕಾಡನ್ನು ಸ್ವಚ್ಛ ಮಾಡದಿದ್ದಲ್ಲಿ ಸುಳ್ಯ ಮೆಸ್ಕಾಂ ಇಲಾಖೆಯ ಮುಂದೆ ಪ್ರತಿಭಟನೆ ಮಾಡುವುದಾಗಿ

ಸುಳ್ಯ: ವಿದ್ಯುತ್ ಕಂಬವನ್ನು ವಶ ಪಡಿಸಿಕೊಂಡ ಗಿಡ-ಮರ/ಮೆಸ್ಕಾಂ ಇಲಾಖೆ ಇತ್ತ ಗಮನಿಸಿ Read More »

ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ವ್ಯಕ್ತಿ  ಮೃತ್ಯು

ಸಮಗ್ರ ನ್ಯೂಸ್ : ಮೂರು ದಿನಗಳ ಹಿಂದೆ ಕೆಎಸ್‌ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಎಂದು ಗುರುತಿಸಲಾಗಿದೆ. ಇವರು ಸೆಪ್ಟೆಂಬರ್ 15 ರಂದು ವಿಟ್ಲ ಪೇಟೆಯಿಂದ ಆಗತ್ಯ ಕೆಲಸ ಮುಗಿಸಿ ವಿಟ್ಲ ಪಕಳಕುಂಜ ಕೆ.ಎಸ್.ಆರ್.ಟಿ.ಸಿ ಬಸ್ಸಲ್ಲಿ ವಿಟ್ಲದಿಂದ ಹೊರಟು ಕೆದುವಾರು ಎಂಬಲ್ಲಿಗೆ ಪ್ರಯಾಣಿಸುತ್ತಿದ್ದರು. ಬಸ್ ಸ್ಟಾಪ್‌ನಲ್ಲಿ ಇಳಿಯಲು ಎದ್ದು ನಿಂತಾಗ ಚಾಲಕ ತಿರುವು ರಸ್ತೆಯಲ್ಲಿ ಒಮ್ಮೆಲೇ ಅಜಾಗರೂಕತೆಯಿಂದ

ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ವ್ಯಕ್ತಿ  ಮೃತ್ಯು Read More »