ಕರಾವಳಿ

ಸುಳ್ಯ: ಮನೆಯ ಬಳಿ ಹಾದುಹೋಗುತ್ತಿರುವ ವಿದ್ಯುತ್ ಹೈಟೆನ್ಷನ್ ತಂತಿ| ಸರಿಪಡಿಸಲು ಅಂಬೇಡ್ಕರ್ ರಕ್ಷಣಾ ವೇದಿಕೆ ‌ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಪಾಲಡ್ಕದ ಶಂಕರ್ ನಾಯ್ಕ ಎಂಬ ವರ ಮನೆಯ ಹತ್ತಿರ ಹಾದುಹೋಗುವ ವಿದ್ಯುತ್ ತಂತಿ ಅಪಾಯಕಾರಿಯಾಗಿದ್ದು, ಇದನ್ನು ಸರಿಪಡಿಸುವಂತೆ ಮೆಸ್ಕಾಂ ಇಲಾಖೆಯವರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಿದೆ. ವಿದ್ಯುತ್ ಲೈನ್ ನೆಲದಿಂದ ಸುಮಾರು ಒಂಬತ್ತು ಅಡಿ ಎತ್ತರದಲ್ಲಿ ಇದ್ದು ಆ ಜಾಗದಲ್ಲಿ ಇರುವ ಮನೆಯಲ್ಲಿ ಸಣ್ಣ ಮಕ್ಕಳಿರುವುದರಿಂದ ವಿದ್ಯುತ್ ಲೈನ್ ನಿಂದ ತೊಂದರೆಯಾಗುತ್ತಿದೆ. ಪಕ್ಕದಲ್ಲೇ ಇರುವ ತೆಂಗಿನ ಮರಕ್ಕೆ ವಿದ್ಯುತ್ ತಂತಿ ತಾಗುತ್ತಿದ್ದು, ಅಪಾಯವಾಗುವ ಸಾಧ್ಯತೆ ಹೆಚ್ಚು. ಈ

ಸುಳ್ಯ: ಮನೆಯ ಬಳಿ ಹಾದುಹೋಗುತ್ತಿರುವ ವಿದ್ಯುತ್ ಹೈಟೆನ್ಷನ್ ತಂತಿ| ಸರಿಪಡಿಸಲು ಅಂಬೇಡ್ಕರ್ ರಕ್ಷಣಾ ವೇದಿಕೆ ‌ಮನವಿ Read More »

ಧರ್ಮಸ್ಥಳ: ಕಾಡಿನಲ್ಲಿ ವಿಷಸೇವಿಸಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ| ಪೊಲೀಸರ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಅರಕಲಗೂಡಿನ ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದ ನಿವಾಸಿ ಸುನಿಲ್‌ (28) ಬೈಕಿನಲ್ಲಿ ಬುಧವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದರು. ದೇವರ

ಧರ್ಮಸ್ಥಳ: ಕಾಡಿನಲ್ಲಿ ವಿಷಸೇವಿಸಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ| ಪೊಲೀಸರ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ Read More »

ಸುಳ್ಯ: ಅನೈತಿಕ ಚಟುವಟಿಕೆಯ ಅಡ್ಡೆಯಾಗುತ್ತಿದೆ ಕುರುಂಜಿ ಗುಡ್ಡೆ ಪಾರ್ಕ್..!? ಮಬ್ಬುಗತ್ತಲಲ್ಲಿ ನಡೀತಿದೆ ಪುಂಡಪೋಕರಿಗಳ ಕಾರುಬಾರು

ಸಮಗ್ರ ನ್ಯೂಸ್: ಹೇಳುವುದಕ್ಕೆ ಅದೊಂದು ಸುಂದರ ಪಾರ್ಕ್. ಸುಳ್ಯ ನಗರದ ತುತ್ತತುದಿಯಲ್ಲಿ ಕಳಶಪ್ರಾಯದಂತಿರುವ ಈ ಪಾರ್ಕ್ ನಲ್ಲಿ ಸಂಜೆಯಾಗುತ್ತಿದ್ದಂತೆ ಅನೈತಿಕ ಚಟುವಟಿಕೆಗಳು ನಡೆಯುತ್ತವೆ. ಗುಟ್ಕಾ, ಮದ್ಯ ಸೇವಿಸಿ ತೂರಾಡಲು ಬರುವವರ ಮಧ್ಯೆ ಸಭ್ಯಸ್ಥರು, ಮಹಿಳೆಯರು ಈ ಪಾರ್ಕ್ ಗೆ ಎಂಟ್ರಿಕೊಡಲು ಹಿಂದೆ ಮುಂದೆ ನೋಡ್ತಾರೆ. ಎಲ್ಲಾ ಗೊತ್ತಿದ್ದರೂ ಈ ಪಾರ್ಕ್ ನ ಉಸ್ತುವಾರಿಗಳು ಮಾತ್ರ ತಮಗೇನೂ ಸಂಬಂಧವಿಲ್ಲ‌ ಎಂಬಂತಿದ್ದಾರೆ. ಸುಳ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕುರುಂಜಿಗುಡ್ಡದ ಉದ್ಯಾನವು ಮಾದಕ,ಅನೈತಿಕ ಚಟುವಟಿಕೆಯ ಅಡ್ಡೆಯಾಗುತ್ತಿದೆ. ಕುರುಂಜಿಗುಡ್ಡೆ ಪಾರ್ಕ್ ಗೆ ಸುಳ್ಯ

ಸುಳ್ಯ: ಅನೈತಿಕ ಚಟುವಟಿಕೆಯ ಅಡ್ಡೆಯಾಗುತ್ತಿದೆ ಕುರುಂಜಿ ಗುಡ್ಡೆ ಪಾರ್ಕ್..!? ಮಬ್ಬುಗತ್ತಲಲ್ಲಿ ನಡೀತಿದೆ ಪುಂಡಪೋಕರಿಗಳ ಕಾರುಬಾರು Read More »

ಮಂಗಳೂರು: PFI ಮತ್ತು CFI ಕಚೇರಿಗಳಿಗೆ ಬೀಗ ಜಡಿದ ಖಾಕಿ ಪಡೆ

ಸಮಗ್ರ ನ್ಯೂಸ್: ಯುಎಪಿಎ ಕಾಯ್ದೆಯಡಿ ಕೇಂದ್ರ ಸರ್ಕಾರ ಪಿಎಫ್ಐ ಸೇರಿದಂತೆ 8 ಸಂಘಟನೆಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿರುವ ಪಿಎಫ್ಐ ಮತ್ತು ಸಿಎಫ್ಐ ಸಂಘಟನೆಗಳ ಕಚೇರಿಗಳನ್ನು ಪೊಲೀಸರು ಸೀಲ್ ಮಾಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿ ಮತ್ತು ಬಂದರು ಪ್ರದೇಶದ ಅಝೀಝುದ್ದೀನ್ ರಸ್ತೆಯಲ್ಲಿರುವ ಸಿಎಫ್ಐ ಕಚೇರಿಗಳಲ್ಲಿ ಪರಿಶೀಲನೆ ಮಾಡಿ ಕಚೇರಿಗಳನ್ನು ಬೀಗಮುದ್ರೆ ಜಡಿದಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ

ಮಂಗಳೂರು: PFI ಮತ್ತು CFI ಕಚೇರಿಗಳಿಗೆ ಬೀಗ ಜಡಿದ ಖಾಕಿ ಪಡೆ Read More »

ಬ್ಯಾನರ್ ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ‌ ಮಹಿಳೆಯ ಫೋಟೋ ಅಳವಡಿಕೆ| ಉಳ್ಳಾಲದಲ್ಲಿ ನಡೆಯಿತು ಪ್ಲೆಕ್ಸ್ ವಿವಾದ

ಸಮಗ್ರ ನ್ಯೂಸ್: ಪೋಷಣ್ ಅಭಿಯಾನದ ತಾಲೂಕು ಮಟ್ಟದ ಕಾರ್ಯಕ್ರಮದ ಒಂದು ಭಾಗವಾಗಿ ಏರ್ಪಡಿಸಿದ್ದ ಸೀಮಂತ ಕಾರ್ಯಕ್ರಮದ ಬ್ಯಾನರ್ ನಲ್ಲಿ ಹಿಂದೂ ಗರ್ಭಿಣಿಯ ಭಾವಚಿತ್ರ ಹಾಕಿ ಶಾಸಕ ಯು.ಟಿ. ಖಾದರ್ ಅವರ ಭಾವಚಿತ್ರದೊಂದಿಗೆ ಸ್ವಾಗತ ಕೋರುವ ಬ್ಯಾನರ್ ವಿವಾದಕ್ಕೆ ಕಾರಣವಾಗಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬ್ಯಾನರ್ ತೆರವುಗೊಳಿಸಿ, ಶಾಸಕ ಯು‌ಟಿ.ಖಾದರ್ ವಿರುದ್ದ ದಿಕ್ಕಾರ ಹಾಕಿದ ಘಟನೆ ಕೊಲ್ಯ ನಾರಾಯಣ ಗುರು ಸಭಾಂಗಣದಲ್ಲಿ ಬುಧವಾರ ನಡೆದಿದೆ. ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು

ಬ್ಯಾನರ್ ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ‌ ಮಹಿಳೆಯ ಫೋಟೋ ಅಳವಡಿಕೆ| ಉಳ್ಳಾಲದಲ್ಲಿ ನಡೆಯಿತು ಪ್ಲೆಕ್ಸ್ ವಿವಾದ Read More »

ಮಂಗಳೂರು: ವಿವಾದಿತ ಮಳಲಿ ಮಸೀದಿ ತೀರ್ಪು ಅ.17ರವರೆಗೆ ಕಾಯ್ದಿರಿಸಿದ ಕೋರ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೆ ಅ.17ರಂದು ಆದೇಶ ಹೊರಡಿಸುವುದಾಗಿ ಸ್ಪಷ್ಟಪಡಿಸಿದೆ. ಏಪ್ರಿಲ್ 21ರಂದು ನಗರದ ಹೊರವಲಯದ ಮಳಲಿಯಲ್ಲಿರುವ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ಮಸೀದಿಯನ್ನು ನವೀಕರಣ ಹಿನ್ನೆಲೆಯಲ್ಲಿ ಕೆಡವಿ ಹಾಕಲಾಗಿತ್ತು. ನವೀಕರಣಕ್ಕೆ ಮುಂದಾದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು.‌

ಮಂಗಳೂರು: ವಿವಾದಿತ ಮಳಲಿ ಮಸೀದಿ ತೀರ್ಪು ಅ.17ರವರೆಗೆ ಕಾಯ್ದಿರಿಸಿದ ಕೋರ್ಟ್ Read More »

ಸುಳ್ಯ: ಆಧುನಿಕತೆಯ ಸೆಳೆತಕ್ಕೆ ಸಿಕ್ಕಿ ಕಬ್ಬಿಣದ ಗೂಡಿಗೆ ಮಾರು ಹೋದ ಕಾಗೆ| ಬರೋಬ್ಬರಿ 2 ಕೆಜಿ ತಂತಿಗಳಿಂದ ಗೂಡು ಕಟ್ಟಿದ ಜಾಣಕಾಗೆ!!

ಸಮಗ್ರ ನ್ಯೂಸ್: ಪಕ್ಷಿಗಳಲ್ಲಿ ಮನುಷ್ಯನಿಗೆ ಅತ್ಯಂತ ಹತ್ತಿರವಾದ ಸಂಬಂಧ ಇರುವ ಪಕ್ಷಿ ಎಂದರೆ ಅದು ಕಾಗೆ. ಮನುಷ್ಯನಿಂದ ಗೌರವ ಹಾಗೂ ಅತೀ ಅವಮಾನಕ್ಕೆ ಒಳಗಾಗುವ ಪಕ್ಷಿ ಕೂಡಾ ಇದೇ ಕಾಗೆಯೇ ಆಗಿದೆ. ಹಿಂದೂ ಸಂಪ್ರದಾಯದ ಪ್ರಕಾರ, ಪಿತೃಪಕ್ಷದಲ್ಲಿ ಕಾಗೆಗೆ ವಿಶೇಷವಾದ ಗೌರವ ಇದೆ. ಪಿತೃದರ್ಪಣ ಸಮಯದಲ್ಲಿ ಪೂಜಾವಿಧಿಗಳ ನಡುವೆ ಮೊದಲ ಭೋಜನ ಕಾಗೆಗೆ ನೀಡಲಾಗುತ್ತದೆ. ಇನ್ನೊಂದು ಕಡೆ ಹೊಸ ಗಾಡಿಯ ಮೇಲೆ ಕಾಗೆ ಕುಳಿತರೆ ಅದು ಅಪಶಕುನ, ಒಮ್ಮೊಮ್ಮೆ ಅದರ ಸ್ವರ ಕರ್ಕಶ, ಮಗದೊಮ್ಮೆ ನೆಂಟರ ಆಗಮನದ

ಸುಳ್ಯ: ಆಧುನಿಕತೆಯ ಸೆಳೆತಕ್ಕೆ ಸಿಕ್ಕಿ ಕಬ್ಬಿಣದ ಗೂಡಿಗೆ ಮಾರು ಹೋದ ಕಾಗೆ| ಬರೋಬ್ಬರಿ 2 ಕೆಜಿ ತಂತಿಗಳಿಂದ ಗೂಡು ಕಟ್ಟಿದ ಜಾಣಕಾಗೆ!! Read More »

ಸುಳ್ಯ: ಅಪ್ರಾಪ್ತೆಗೆ ಗರ್ಭದಾನ ಮಾಡಿದ ಯುವಕ| ಆರೋಪಿಯ ಮೇಲೆ ಫೋಕ್ಸೋ ದಾಖಲು

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕ್ರಿಯೆ ನಡೆಸಿ ಗರ್ಭಿಣಿಯನ್ನಾಗಿಸಿದ್ದಾನೆ ಎಂದು ಆರೋಪಿಸಿ ಯುವಕನೋರ್ವ ಮೇಲೆ ಠಾಣೆಗೆ ದೂರು ನೀಡಿದ್ದು, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ಗ್ರಾಮದ ನಿವಾಸಿ ತೀರ್ಥಪ್ರಸಾದ್(25) ಎಂದು ಗುರುತಿಸಲಾಗಿದೆ. ಬಾಲಕಿಗೆ ಕಳೆದ 4 ತಿಂಗಳ ಹಿಂದೆ ವಾಟ್ಸಪ್ ಗ್ರೂಪ್‌ನಲ್ಲಿ ಉಬರಡ್ಕದ ತೀರ್ಥಪ್ರಸಾದ್ ಎಂಬವನ ಪರಿಚಯವಾಗಿದ್ದು, ಬಾಲಕಿಗೆ ತೀರ್ಥಪ್ರಸಾದ್ ಕರೆ ಮಾಡಿ ಇಬ್ಬರು ಪರಸ್ಪರ ಮಾತನಾಡಿಕೊಂಡಿದ್ದು ಜೂ.30 ರಂದು ಸುಳ್ಯಕ್ಕೆ ಬಾ ಮಾತನಾಡಲಿಕ್ಕಿದೆ ಎಂದು ಹೇಳಿದ

ಸುಳ್ಯ: ಅಪ್ರಾಪ್ತೆಗೆ ಗರ್ಭದಾನ ಮಾಡಿದ ಯುವಕ| ಆರೋಪಿಯ ಮೇಲೆ ಫೋಕ್ಸೋ ದಾಖಲು Read More »

ಸುರತ್ಕಲ್: ಚಿಟ್ ಫಂಡ್ ಹೆಸರಲ್ಲಿ ಕೋಟ್ಯಂತರ ರೂ. ಪಂಗನಾಮ| ಆರೋಪಿಗಳ ಸೆರೆ

ಸುರತ್ಕಲ್: ಇಲ್ಲಿನ “ಭಾರ್ಗವಿ ಫೈನಾನ್ಸ್” ಮಾಲಕ ಮತ್ತು ಆತನ ಪತ್ನಿ ಪರಿಸರದ ಜನರಿಗೆ ಕೋಟ್ಯಂತರ ರೂಪಾಯಿಗೂ ಅಧಿಕ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದ್ದು ಸಿಸಿಬಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಸುರತ್ಕಲ್ ನಿವಾಸಿ ದೀಪಕ್ ಶೆಟ್ಟಿ ಎಂಬವರು ದೂರು ನೀಡಿದ್ದು, ಸುರತ್ಕಲ್ ನಲ್ಲಿ ಭಾರ್ಗವಿ ಫೈನಾನ್ಸ್ ಹೊಂದಿದ್ದ ಅಶೋಕ್ ಭಟ್, ಪತ್ನಿ ವಿದ್ಯಾವತಿ ಭಟ್, ಮಗಳು ಪ್ರಿಯಾಂಕಾ ಭಟ್ ಪ್ರಕರಣದ ಆರೋಪಿಗಳು. ಇವರ ವಿರುದ್ಧ ಸೆನ್ ಅಪರಾಧ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಸುರತ್ಕಲ್: ಚಿಟ್ ಫಂಡ್ ಹೆಸರಲ್ಲಿ ಕೋಟ್ಯಂತರ ರೂ. ಪಂಗನಾಮ| ಆರೋಪಿಗಳ ಸೆರೆ Read More »

ಬೆಳ್ತಂಗಡಿ: ಸಂಭಾವ್ಯ ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ

ಸಮಗ್ರ ನ್ಯೂಸ್: ಸಂಭವಿಸಬಹುದಾದ ಅಪಘಾತವನ್ನು ತಪ್ಪಿಸಲು ಹೋದ ಲಾರಿಯೊಂದು ರಸ್ತೆ ಬದಿಯ ಮನೆಗೆ ಢಿಕ್ಕಿ ಹೊಡೆದ ಘಟನೆ ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅತಿವೇಗದಲ್ಲಿ ಬಂದ ಬಸ್ ಲಾರಿಯನ್ನು ಓವರ್ ಟೇಕ್ ಮಾಡಿದ್ದು, ಈ ಸಂದರ್ಭ ಅಪಘಾತ ತಪ್ಪಿಸಲು ಲಾರಿ ಚಾಲಕ ವಾಹನವನ್ನು ರಸ್ತೆ ಬದಿಗೆ ತಂದಿದ್ದಾನೆ. ಈ ವೇಳೆ ಲಾರಿಯಲ್ಲಿ ಮರದ ದಿಮ್ಮಿಗಳು ತುಂಬಿದ್ದರಿಂದ ನಿಯಂತ್ರಣ ಕಳೆದುಕೊಂಡ ಲಾರಿಯು ರಸ್ತೆ ಬದಿಯಲ್ಲಿದ್ದ ಹಳೆ ಮನೆಗೆ ನುಗ್ಗಿದ್ದು ,ಮನೆಯ ಮೇಲ್ಛಾವಣಿ ಕುಸಿದಿದೆ. ಈ ಮನೆಯಲ್ಲಿ ಯಾರೂ

ಬೆಳ್ತಂಗಡಿ: ಸಂಭಾವ್ಯ ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ Read More »