ಸುಳ್ಯ: ಮನೆಯ ಬಳಿ ಹಾದುಹೋಗುತ್ತಿರುವ ವಿದ್ಯುತ್ ಹೈಟೆನ್ಷನ್ ತಂತಿ| ಸರಿಪಡಿಸಲು ಅಂಬೇಡ್ಕರ್ ರಕ್ಷಣಾ ವೇದಿಕೆ ಮನವಿ
ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಪಾಲಡ್ಕದ ಶಂಕರ್ ನಾಯ್ಕ ಎಂಬ ವರ ಮನೆಯ ಹತ್ತಿರ ಹಾದುಹೋಗುವ ವಿದ್ಯುತ್ ತಂತಿ ಅಪಾಯಕಾರಿಯಾಗಿದ್ದು, ಇದನ್ನು ಸರಿಪಡಿಸುವಂತೆ ಮೆಸ್ಕಾಂ ಇಲಾಖೆಯವರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಿದೆ. ವಿದ್ಯುತ್ ಲೈನ್ ನೆಲದಿಂದ ಸುಮಾರು ಒಂಬತ್ತು ಅಡಿ ಎತ್ತರದಲ್ಲಿ ಇದ್ದು ಆ ಜಾಗದಲ್ಲಿ ಇರುವ ಮನೆಯಲ್ಲಿ ಸಣ್ಣ ಮಕ್ಕಳಿರುವುದರಿಂದ ವಿದ್ಯುತ್ ಲೈನ್ ನಿಂದ ತೊಂದರೆಯಾಗುತ್ತಿದೆ. ಪಕ್ಕದಲ್ಲೇ ಇರುವ ತೆಂಗಿನ ಮರಕ್ಕೆ ವಿದ್ಯುತ್ ತಂತಿ ತಾಗುತ್ತಿದ್ದು, ಅಪಾಯವಾಗುವ ಸಾಧ್ಯತೆ ಹೆಚ್ಚು. ಈ










