ಪುತ್ತೂರು: ಧಾರಾಕಾರ ಮಳೆಗೆ ರಾತ್ರೋರಾತ್ರಿ ಧರೆಗುರುಳಿದ ಮನೆ; ಅಪಾರ ನಷ್ಟ
ಸಮಗ್ರ ನ್ಯೂಸ್: ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬಲ್ನಾಡು ಗ್ರಾಮದ ಸಾರ್ಯ ಸಮೀಪ ಮನೆಯೊಂದು ಕುಸಿದು ಬಿದ್ದು ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ. ಬಲ್ನಾಡು ಗ್ರಾಮದ ಸಾರ್ಯ ಅಬರೆಗುರಿ ನಿವಾಸಿ ವಿಶ್ವನಾಥ ರೈ ಎಂಬವರ ಹಂಚಿನ ಮಾಡಿನ ಮನೆ ಮಳೆಗೆ ಕುಸಿದು ಬಿದ್ದಿರುವುದಾಗಿದೆ. ಕೂಲಿ ಕಾರ್ಮಿಕರಾಗಿ ಜೀವನ ನಿರ್ವಹಣೆ ಮಾಡುತ್ತಿರುವ ಇವರು ಪತ್ನಿ, ಇಬ್ಬರು ಪುತ್ರಿಯರು ಮನೆಯಲ್ಲಿ ವಾಸವಿದ್ದರು. ರಾತ್ರಿ ಸುಮಾರು ಒಂದೂವರೆ ಗಂಟೆ ವೇಳೆಗೆ ಮನೆ ಕುಸಿದು ಬಿದ್ದಿದೆ. ಮನೆ ಕುಸಿಯುತ್ತಿದ್ದ ಶಬ್ದ ಕೇಳಿ […]
ಪುತ್ತೂರು: ಧಾರಾಕಾರ ಮಳೆಗೆ ರಾತ್ರೋರಾತ್ರಿ ಧರೆಗುರುಳಿದ ಮನೆ; ಅಪಾರ ನಷ್ಟ Read More »










