ಕರಾವಳಿ

ಗಾನ ಶಾರದೆ ಗಾಯನ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಸುಳ್ಯದ ತನ್ಮಯ್ ಗೆ ದ್ವಿತೀಯ ಬಹುಮಾನ

ಸಮಗ್ರ ನ್ಯೂಸ್:ಉಪ್ಪಿನಂಗಡಿಯ ರಾಮನಗರ ಗಾಣಿಗ ಸಮುದಾಯ ಭವನದಲ್ಲಿ ಆರ್ ಪಿ ಕ್ರಿಯೇಷನ್ಸ್ ಪಾಂಬಾರು ಆಯೋಜಿಸಿದ್ದ ಗಾನ ಶಾರದೆ ಗಾಯನ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಸುಳ್ಯದ ತನ್ಮಯ್ ಎಮ್ ಸೋಮಯಾಗಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾನೆ. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪುತ್ತೂರಿನ ಶಾಸಕರಾದ ಶ್ರೀ ಸಂಜೀವ್ ಮತಂದೂರು ರವರು ವಹಿಸಿದ್ದರು. ಸುಳ್ಯದ ಖ್ಯಾತ ಸಾಹಿತಿ , ಗಾಯಕ ಮತ್ತು ಜ್ಯೋತಿಷಿ ಅಭಿನಂದನಾ ಭಾಷಣ ಮಾಡಿ ಬಹುಮಾನ ನೀಡಿ ಗೌರವಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಆರ್ ಪಿ ಕ್ರಿಯೇಷನ್ ಅಧ್ಯಕ್ಷ ರವಿ ಪಾಂಬಾರ್

ಗಾನ ಶಾರದೆ ಗಾಯನ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಸುಳ್ಯದ ತನ್ಮಯ್ ಗೆ ದ್ವಿತೀಯ ಬಹುಮಾನ Read More »

ಸುಳ್ಯ: ವಿದ್ಯುತ್ ಕಂಬವನ್ನು ವಶ ಪಡಿಸಿಕೊಂಡ ಗಿಡ-ಮರ/ಮೆಸ್ಕಾಂ ಇಲಾಖೆ ಇತ್ತ ಗಮನಿಸಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ನಾಗಪಟ್ಟಣಕ್ಕೆ ಹೋಗುವ ರಸ್ತೆ ಕಲ್ಲು ಮುಟ್ಟಲು ಬಸ್ ಸ್ಟಾಂಡಿನ ಎದುರುಗಡೆ ವಿದ್ಯುತ್ ಟ್ರಾನ್ಸ್ಫರ್ ಕಂಬ, ಎಚ್ ಪಿ ಲೈನಿನ ಕಂಬಕ್ಕೆ ಸಂಪೂರ್ಣವಾಗಿ ಮುಚ್ಚಿ ಹೋಗಿದೆ. ಈ ಕಾರಣ ಲೈನಿನ ತಂತಿ ಮೇಲೆ ಮರ – ಗಿಡಗಳು ಟಚ್ ಆಗುತ್ತಿದ್ದು, ಇದರಿಂದ ಶಾಲೆ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ಅಪಾಯಕಾರಿಯಾಗಿದೆ. ಹಾಗಾಗಿ ಈ ಕಾಡನ್ನು ಸ್ವಚ್ಛ ಮಾಡಬೇಕಾಗಿದೆ. ಒಂದು ವೇಳೆ ಈ ಕಾಡನ್ನು ಸ್ವಚ್ಛ ಮಾಡದಿದ್ದಲ್ಲಿ ಸುಳ್ಯ ಮೆಸ್ಕಾಂ ಇಲಾಖೆಯ ಮುಂದೆ ಪ್ರತಿಭಟನೆ ಮಾಡುವುದಾಗಿ

ಸುಳ್ಯ: ವಿದ್ಯುತ್ ಕಂಬವನ್ನು ವಶ ಪಡಿಸಿಕೊಂಡ ಗಿಡ-ಮರ/ಮೆಸ್ಕಾಂ ಇಲಾಖೆ ಇತ್ತ ಗಮನಿಸಿ Read More »

ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ವ್ಯಕ್ತಿ  ಮೃತ್ಯು

ಸಮಗ್ರ ನ್ಯೂಸ್ : ಮೂರು ದಿನಗಳ ಹಿಂದೆ ಕೆಎಸ್‌ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಎಂದು ಗುರುತಿಸಲಾಗಿದೆ. ಇವರು ಸೆಪ್ಟೆಂಬರ್ 15 ರಂದು ವಿಟ್ಲ ಪೇಟೆಯಿಂದ ಆಗತ್ಯ ಕೆಲಸ ಮುಗಿಸಿ ವಿಟ್ಲ ಪಕಳಕುಂಜ ಕೆ.ಎಸ್.ಆರ್.ಟಿ.ಸಿ ಬಸ್ಸಲ್ಲಿ ವಿಟ್ಲದಿಂದ ಹೊರಟು ಕೆದುವಾರು ಎಂಬಲ್ಲಿಗೆ ಪ್ರಯಾಣಿಸುತ್ತಿದ್ದರು. ಬಸ್ ಸ್ಟಾಪ್‌ನಲ್ಲಿ ಇಳಿಯಲು ಎದ್ದು ನಿಂತಾಗ ಚಾಲಕ ತಿರುವು ರಸ್ತೆಯಲ್ಲಿ ಒಮ್ಮೆಲೇ ಅಜಾಗರೂಕತೆಯಿಂದ

ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ವ್ಯಕ್ತಿ  ಮೃತ್ಯು Read More »

ಕಡಲ ತೀರದ ಸ್ವಚ್ಚತೆ ನಮ್ಮೆಲ್ಲರ ಹೊಣೆಗಾರಿಕೆ –ಡಾ ಚೂಂತಾರು/ಉಳ್ಳಾಲ ಗ್ರಹ ರಕ್ಷಕರಿಂದ ಸ್ವಚ್ಛ ಕಡಲು ಸ್ವಚ್ಛ ಸಾಗರ ಅಭಿಯಾನ

ಸಮಗ್ರ ನ್ಯೂಸ್: ಕಡಲ ತೀರದ ಸ್ವಚ್ಚತೆ ಕೇವಲ ಜಿಲ್ಲಾಡಳಿತದ ಜವಾಬ್ದಾರಿ ಅಲ್ಲ. ಪ್ರತಿಯೊಬ್ಬ ಪ್ರಜೆಯೂ ಇದರಲ್ಲಿ ಪಾಲ್ಗೊಳ್ಳಬೇಕು. ಕಡಲ ತೀರದ ತ್ರಾಜ್ಯ ನಿರ್ವಹಣೆಯಲ್ಲಿ ಪ್ರತಿ ಪ್ರಜೆಯೂ ಕೈ ಜೋಡಿಸಬೇಕು.ಪ್ರವಾಸಿಗರೂ ಇದರಲ್ಲಿ ಸಹಕರಿಸಬೇಕು. ಹಾಗಾದರೆ ಮಾತ್ರ ಕಡಲ ತೀರ ಸ್ವಚ್ಚವಾಗಬಹುದು ಎಂದು ದ ಕ ಜಿಲ್ಲಾ ಗ್ರಹ ರಕ್ಷಕ ದಳದ ಸಮಾದೇಷ್ಟ ಡಾ ಮುರಲಿ ಮೋಹನ್ ಚೂಂತಾರು ಅಭಿಪ್ರಾಯ ಪಟ್ಟರು. ದಿನಾಂಕ ೧೮/೦೯/೨೦೨೨ ನೇ ಭಾನುವಾರ ಸೋಮೇಶ್ವರ ಕಡಲ ತೀರದಲ್ಲಿ ಉಳ್ಳಾಲ ಗ್ರಹ ರಕ್ಷಕ ದಳದ ವತಿಯಿಂದ ಸ್ವಚ್ಚ

ಕಡಲ ತೀರದ ಸ್ವಚ್ಚತೆ ನಮ್ಮೆಲ್ಲರ ಹೊಣೆಗಾರಿಕೆ –ಡಾ ಚೂಂತಾರು/ಉಳ್ಳಾಲ ಗ್ರಹ ರಕ್ಷಕರಿಂದ ಸ್ವಚ್ಛ ಕಡಲು ಸ್ವಚ್ಛ ಸಾಗರ ಅಭಿಯಾನ Read More »

ಸುಳ್ಯ: ಒಂದು ಸಿಗರೇಟಿಗಾಗಿ ಅಂಗಡಿಯವನಿಗೆ ಭರ್ಜರಿ ಆಫರ್ ನೀಡಿದ ಯುವಕ| ಗುಂಡಿನ ಮತ್ತೇ ಗಮ್ಮತ್ತು!!

ಸಮಗ್ರ ನ್ಯೂಸ್: ಕುಡಿದ ಮತ್ತಿನಲ್ಲಿ ತೇಲಾಡುತ್ತಿದ್ದ ಯುವಕನೊಬ್ಬ ಸಿಗರೇಟು ಕೊಟ್ಟರೆ ಮೂರು ಲಕ್ಷ ರು. ಕೊಡುವುದಾಗಿ ಅಂಗಡಿಯವನಿಗೆ ಆಫರ್ ಕೊಟ್ಟ ಅಪರೂಪದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯದ ಅಲೆಕ್ಕಾಡಿ ಎಂಬಲ್ಲಿ ಘಟನೆ ನಡೆದಿದೆ. ಯುವಕನ ಹುಚ್ಚಾಟ ನೋಡಿ ಅಂಗಡಿಯವರು ನೆರೆದಿದ್ದವರು ಸುಸ್ತಾಗಿ ಹೋಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಯುವಕ ಕುಡಿದು ಅಂಗಡಿ ಮಾಲೀಕನ ಸಮೀಪ ಬಂದು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಲ್ಲದೆ ರಂಪಾಟ ಮಾಡಿದ್ದಾನೆ. ”ಸಂಕಪ್ಪ ನನಗೆ ಏನು ಬೇಡ,

ಸುಳ್ಯ: ಒಂದು ಸಿಗರೇಟಿಗಾಗಿ ಅಂಗಡಿಯವನಿಗೆ ಭರ್ಜರಿ ಆಫರ್ ನೀಡಿದ ಯುವಕ| ಗುಂಡಿನ ಮತ್ತೇ ಗಮ್ಮತ್ತು!! Read More »

ಮಂಗಳೂರು: ಬ್ಯಾರಿ‌ಭಾಷಾ ದಿನಾಚರಣೆ| ವಿವಿಧ ಸ್ಪರ್ಧೆಗಳಿಗೆ ಆಹ್ವಾನ

ಸಮಗ್ರ ನ್ಯೂಸ್: ಅಕ್ಟೋಬರ್ 3ರಂದು ನಡೆಯುವ ಬ್ಯಾರಿ ಭಾಷಾ ದಿನಾಚರಣೆಯ ಪ್ರಯುಕ್ತ ಅಖಿಲ ಭಾರತ ಬ್ಯಾರಿ ಪರಿಷತ್ ವಿವಿಧ ಬ್ಯಾರಿ ಸ್ಪರ್ಧೆಗಳನ್ನು ಆಯೋಜಿಸಿದೆ. 1) ಪ್ರಬಂಧ ಸ್ಪರ್ಧೆ: ಪ್ರವಾದಿ ಮುಹಮ್ಮದ್ (ಸ.ಅ.) ಅವರ ಜೀವನ ಮತ್ತು ಸಂದೇಶ ಎಂಬ ವಿಷಯದಲ್ಲಿ ಕನ್ನಡ ಲಿಪಿ ಬಳಸಿ ಬ್ಯಾರಿ ಭಾಷೆಯಲ್ಲಿ ನಾಲ್ಕು ಪುಟಗಳಿಗೆ ಮೀರದ ಪ್ರಬಂಧವನ್ನು ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರು (ಮುಕ್ತ ಸ್ಪರ್ಧೆ) ಬರೆದು ಸೆಪ್ಟೆಂಬರ್ 30ರೊಳಗೆ ಅಖಿಲ ಭಾರತ ಬ್ಯಾರಿ ಪರಿಷತ್ (ರಿ) ಕ್ಯಾಪಿಟಲ್ ಅವೆನ್ಯೂ, ತಳ ಅಂತಸ್ತು,

ಮಂಗಳೂರು: ಬ್ಯಾರಿ‌ಭಾಷಾ ದಿನಾಚರಣೆ| ವಿವಿಧ ಸ್ಪರ್ಧೆಗಳಿಗೆ ಆಹ್ವಾನ Read More »

ಮೋದಿ ಜನ್ಮದಿನ ಪ್ರಯುಕ್ತ ಮಂಗಳೂರು ಉತ್ತರ ಯುವಮೋರ್ಚಾದಿಂದ ರಕ್ತದಾನ

ಸುರತ್ಕಲ್: ಬಿಜೆಪಿ ಯುವಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಇದರ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಜನ್ಮ ದಿನಾಚರಣೆಯ ಪ್ರಯುಕ್ತ ರಕ್ತದಾನ ಶಿಬಿರ, ಅಂಗಾಂಗ ದಾನ ನೋಂದಣಿ, ಅಯುಷ್ಮಾನ್ ಕಾರ್ಡ್ ನೋಂದಣಿ ಹಾಗೂ ವಿತರಣೆ ಕಾರ್ಯಕ್ರಮ ಕಾವೂರಿನ ಸೊಸೈಟಿ ಹಾಲ್ ನಲ್ಲಿ ಶನಿವಾರ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು, “ಪ್ರತೀ ವರ್ಷವೂ ದೇಶ ಕಂಡ ಅತ್ಯುನ್ನತ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಹಲವಾರು ಸಾಮಾಜಿಕ ಚಟುವಟಿಕೆಗಳ

ಮೋದಿ ಜನ್ಮದಿನ ಪ್ರಯುಕ್ತ ಮಂಗಳೂರು ಉತ್ತರ ಯುವಮೋರ್ಚಾದಿಂದ ರಕ್ತದಾನ Read More »

ಮಂಗಳೂರು; ಅಕ್ರಮ ಮರಳು ಸಾಗಾಟ, ಆರೋಪಿಗಳ ಸೆರೆಹಿಡಿದ ಪೋಲಿಸರು

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಉಳ್ಳಾಲ ಠಾಣಾ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ 7ಮಂದಿ ಆರೋಪಿಗಳನ್ನು ಬಂಧಿಸಿ ಮರಳು ಸಾಗಾಟದ ಲಾರಿಯನ್ನು ವಶಪಡಿಸಿಕೊಂಡ ಘಟನೆಯೊಂದು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ನಡೆದಿದೆ. ತಲಪಾಡಿ ನಿವಾಸಿ ರಿಯಾಜ್, ಕೆ ಸಿ ರೋಡ್ ನಿವಾಸಿ ಅಬೂಬಕರ್, ಸೋಮೇಶ್ವರ ಗ್ರಾಮ ನಿವಾಸಿ ರಘುನಾಥ, ತಲಪಾಡಿ ಚೆಕ್ ಪೋಸ್ಟ್ ನಿವಾಸಿ ರಾಜೇಶ್, ಕುದ್ರು ನಿವಾಸಿಗಳಾದ ಅತುಲ್, ರಾಮಧಾರಿ ಮತ್ತು ಪಂಕಜ್ ಬಂಧಿತ

ಮಂಗಳೂರು; ಅಕ್ರಮ ಮರಳು ಸಾಗಾಟ, ಆರೋಪಿಗಳ ಸೆರೆಹಿಡಿದ ಪೋಲಿಸರು Read More »

ಜಾಲ್ಸೂರು-ಸುಬ್ರಹ್ಮಣ್ಯ ಹೆದ್ದಾರಿ ಬದಿಯ ಅಪಾಯಕಾರಿ ಮರಗಳ ತೆರವು

ಸಮಗ್ರ ನ್ಯೂಸ್: ಜಾಲ್ಸೂರು- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನಡುಗಲ್ಲು ಕಲ್ಲಾಜೆ ಸಮಿಪ ಗುಡ್ಡ‌ ಕುಸಿತದ ಪರಿಣಾಮ ಕೆಲವು ಬೃಹತ್ ಮರಗಳು ರಸ್ತೆಗೆ ವಾಲಿನಿಂತಿದ್ದು ಅಪಾಯವನ್ನು ಆಹ್ವಾನಿಸುತ್ತಿತ್ತು. ಈ ಕುರಿತು ಸಮಗ್ರ ಸಮಾಚಾರ ವರದಿ‌ ಬೆನ್ನಲ್ಲೇ ಮರಗಳನ್ನು ತೆರವು ಮಾಡಲಾಗಿದೆ. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಇದರ ಸ್ವಯಂ ಸೇವಕರು ಅರಣ್ಯ ಇಲಾಖೆಯವರ ಸಹಕಾರದೊಂದಿಗೆ ಇಂದು ತೆರವು ಮಾಡಿದರು. ಅರಣ್ಯ ಇಲಾಖೆಯ ನಾಲ್ಕೂರು ವಿಭಾಗದ ಅರಣ್ಯಾಧಿಕಾರಿ ಸದಾಶಿವ, ಅರಣ್ಯ ರಕ್ಷಕ ಅಶೋಕ್ ಇವರ ಜೊತೆಗೆ ಶೌರ್ಯ

ಜಾಲ್ಸೂರು-ಸುಬ್ರಹ್ಮಣ್ಯ ಹೆದ್ದಾರಿ ಬದಿಯ ಅಪಾಯಕಾರಿ ಮರಗಳ ತೆರವು Read More »

ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಹಿಂದೂ ಯುವತಿ| ಯುವಕ ಬಂಧನ; ಯುವತಿ ಪರಾರಿ

ಸಮಗ್ರ ನ್ಯೂಸ್: ಅನ್ಯ ಕೋಮಿನ ಯುವಕನೋರ್ವನ ಜೊತೆ ಯುವತಿಯೋರ್ವಳು ಪತ್ತೆಯಾಗಿದ್ದು, ಯುವಕ ಈಗ ಪೊಲೀಸರ ಅತಿಥಿಯಾಗಿರುವ ಘಟನೆಯೊಂದು ನಡೆದಿದೆ. ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಅನ್ಯಕೋಮಿನ ಯುವಕನ ಬಂಧನವಾಗಿದೆ. ಈ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ. ಫಯಿಮ್ ಎಂಬಾತನೇ ಬಂಧಿತ ವ್ಯಕ್ತಿ. ಉಡುಪಿಯ ಕಟಪಾಡಿಯಲ್ಲಿ ವಾಸ್ತವ್ಯವಿರುವ ಉತ್ತರ ಪ್ರದೇಶ ಮೂಲದ ಈತ ಕಟಪಾಡಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸಕ್ಕಿದ್ದು ತನ್ನ ಮಿತ್ರ ಗುಲ್ಬಾಮ್ ಎಂಬವರ ರೂಮ್‌ಗೆ

ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಹಿಂದೂ ಯುವತಿ| ಯುವಕ ಬಂಧನ; ಯುವತಿ ಪರಾರಿ Read More »