ಕರಾವಳಿ

ಪುತ್ತೂರು; ಬೈಕ್ ಅಪಘಾತ, ಓರ್ವ ಸಾವು ,ಇನ್ನೋರ್ವನಿಗೆ ಗಾಯ

ಪುತ್ತೂರು: ಬೈಕ್ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಸ್‌ಗೆ ಗುದ್ದಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದೆ. ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ ಭರತ್ ರಾಜ್ ಗೌಡ (22) ಮೃತ ಯುವಕ. ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಧನುಷ್(24) ಗಾಯಗೊಂಡವರು. ಭರತ್ ರಾಜ್ ಗೌಡ ಹಾಗೂ ಸ್ನೇಹಿತ ಧನುಷ್‌ ಶನಿವಾರ ದಂದು ಬೈಕ್‌ ನಲ್ಲಿ ಗಣೇಶೋತ್ಸವ ಶೋಭಾಯಾತ್ರೆಗೆಂದು ಪುತ್ತೂರಿಗೆ ಹೋಗಿ ಬರುವ ವೇಳೆ ಪರ್ಲಡ್ಕ ರಸ್ತೆಯಲ್ಲಿ ಸವಾರನ ನಿಯಂತ್ರಣ […]

ಪುತ್ತೂರು; ಬೈಕ್ ಅಪಘಾತ, ಓರ್ವ ಸಾವು ,ಇನ್ನೋರ್ವನಿಗೆ ಗಾಯ Read More »

ಮಂಗಳೂರು: ಪೊಲೀಸ್ ಇಲಾಖೆಯ ಗೀತಾ ಇನ್ನಿಲ್ಲ

ಸಮಗ್ರ ನ್ಯೂಸ್: ಪೊಲೀಸ್ ಇಲಾಖೆಯಲ್ಲಿ ಕಳೆದ 11 ವರ್ಷದಿಂದ ಕರ್ತವ್ಯದಲ್ಲಿದ್ದ ಗೀತಾ ಎಂಬ ಹೆಸರಿನ ಶ್ವಾನ ಶನಿವಾರ ಸಾವಿಗೀಡಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಲ್ಯಾಬ್ರಡಾರ್ ರಿಟ್ರೀವರ್ ಎಂಬ ತಳಿಯ ಈ ಶ್ವಾನವು 2011 ರಲ್ಲಿ ಮೇ 21ರಂದು ಜನಿಸಿದ್ದು, ಅದೇ ವರ್ಷದ ಆಗಸ್ಟ್ 19ರಂದು ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿತ್ತು.

ಮಂಗಳೂರು: ಪೊಲೀಸ್ ಇಲಾಖೆಯ ಗೀತಾ ಇನ್ನಿಲ್ಲ Read More »

ಸುಳ್ಯ: ಪ್ರವೀಣ್ ನೆಟ್ಟಾರುರವರ ಚಿಕನ್ ಅಂಗಡಿ ಪುನರಾರಂಭ| ಇವರೇ ಅಂಗಡಿಯ ಹೊಸ ಮಾಲೀಕ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಮುಚ್ಚಿದ್ದ ಪ್ರವೀಣ್ ಮಾಲೀಕತ್ವದ ಕೋಳಿ ಅಂಗಡಿ ಮತ್ತೆ ಪುನಾರಂಭಗೊಂಡಿದೆ. ಪ್ರವೀಣ್ ನೆಟ್ಟಾರು ‌ಕುಟುಂಬಸ್ಥರು ಅಂಗಡಿ ಮುನ್ನಡೆಸಲು ಉತ್ಸಾಹ ತೋರದ ಕಾರಣ ಬೆಳ್ಳಾರೆ ಭಾಗದ ಮತ್ತೊಬ್ಬ ಬಿಜೆಪಿ ಮತ್ತು‌ ಹಿಂದೂ ಕಾರ್ಯಕರ್ತರೊಬ್ಬರು ಈ ಅಂಗಡಿಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಜು.26ರಂದು ಹಂತಕರಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಮಾಲೀಕತ್ವದ ಅಕ್ಷಯ ಚಿಕನ್ ಸೆಂಟರ್ ಮತ್ತೆ ಪುನರಾರಂಭಗೊಂಡಿದೆ. ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಸಕ್ರೀಯ ಸದಸ್ಯ

ಸುಳ್ಯ: ಪ್ರವೀಣ್ ನೆಟ್ಟಾರುರವರ ಚಿಕನ್ ಅಂಗಡಿ ಪುನರಾರಂಭ| ಇವರೇ ಅಂಗಡಿಯ ಹೊಸ ಮಾಲೀಕ Read More »

ಖ್ಯಾತ ಭಾಷಾ ವಿಜ್ಞಾನಿ ಹಾಗೂ ಸಾಹಿತಿ ಪ್ರೊ.ಕೋಡಿ ಕುಶಾಲಪ್ಪ ಗೌಡ ವಿಧಿವಶ

ಸಮಗ್ರ ನ್ಯೂಸ್ : ಖ್ಯಾತ ಭಾಷಾ ವಿಜ್ಞಾನಿ ಹಾಗೂ ಸಾಹಿತಿ ಪ್ರೊ. ಕೋಡಿ ಕುಶಾಲಪ್ಪ ಗೌಡ(92ವ) ಅವರು ಸೆ.29ರಂದು ರಾತ್ರಿ ಪುತ್ತೂರಿನ ಮಗಳು ಮಾಲಿನಿ ಅವರ ಮನೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರಿನಲ್ಲಿ ಮಗಳ ಮನೆಯಲ್ಲಿದ್ದ ಅವರನ್ನು ತೀವ್ರ ಅಸ್ವಸ್ಥರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ರಾತ್ರಿ 10.30 ರ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅವರ ಪಾರ್ಥಿವ ಶರೀರವನ್ನು ಸುಳ್ಯದ ಜಟ್ಟಿಪಳ್ಳದಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಗಿದೆ.

ಖ್ಯಾತ ಭಾಷಾ ವಿಜ್ಞಾನಿ ಹಾಗೂ ಸಾಹಿತಿ ಪ್ರೊ.ಕೋಡಿ ಕುಶಾಲಪ್ಪ ಗೌಡ ವಿಧಿವಶ Read More »

ಬಂಟ್ವಾಳ; ಕಾರು ಡಿಕ್ಕಿ, ಎಲ್.ಕೆ.ಜಿ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಕಾರು ಡಿಕ್ಕಿ ಯಾಗಿ ಬಾಲಕ ಮೃತಪಟ್ಟ ಘಟನೆಯೊಂದು ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಇಲ್ಲಿನ ಮಹಮ್ಮದಲಿ ಸಖಾಫಿ ಎಂಬವರ ಮಗ ಆದಿಲ್ (4) ಮೃತಪಟ್ಟ ಬಾಲಕ. ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಎಲ್.ಕೆ.ಜಿ. ವಿದ್ಯಾರ್ಥಿ. ಮನೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಾರುತಿ ಕಾರೊಂದು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತದೇಹ ತುಂಬೆ ಖಾಸಗಿ ಆಸ್ಪತ್ರೆಯಲ್ಲಿದ್ದು ಅಲ್ಲಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ

ಬಂಟ್ವಾಳ; ಕಾರು ಡಿಕ್ಕಿ, ಎಲ್.ಕೆ.ಜಿ ವಿದ್ಯಾರ್ಥಿ ಬಲಿ Read More »

ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆ

ಸಮಗ್ರ ನ್ಯೂಸ್ : ಮಂಗಳೂರಿನ ಕೂಳೂರಿನಲ್ಲಿ ಶುಕ್ರವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶಕ್ಕೆ ಬಂದು ಜನಜಂಗುಳಿಯ ನಡುವೆ ಹೆತ್ತವರ ಕೈ ತಪ್ಪಿ ನಾಪತ್ತೆಯಾಗಿದ್ದ ಬಾಲಕಿಯನ್ನು ಪೊಲೀಸರು ಮರಳಿ ಹೆತ್ತವರ ವಶಕ್ಕೆ ಒಪ್ಪಿಸಿದ ಘಟನೆ ವರದಿಯಾಗಿದೆ. ಕಾವೂರು ಜ್ಯೋತಿನಗರದ ನಿವಾಸಿ ಯಮನಪ್ಪ- ದೇವಕಿ ದಂಪತಿಯ ಪುತ್ರಿ , ನಾಲ್ಕನೇ ತರಗತಿ ವಿದ್ಯಾರ್ಥಿನಿ ಪ್ರಜಾ ಮೇಠಿ (10) ಹೆತ್ತವರೊಂದಿಗೆ ಶುಕ್ರವಾರ ಪ್ರಧಾನಿಯ‌ ಕಾರ್ಯಕ್ರಮದಲ್ಲಿ‌ ಪಾಲ್ಗೊಂಡಿದ್ದಳು. ಆದರೆ ಜನಜಂಗುಳಿಯ ಮಧ್ಯೆ ಹೆತ್ತವರ ಕೈ ತಪ್ಪಿ ಬೇರ್ಪಟ್ಟಿದ್ದಳು. ಪೊಲೀಸರ ಗಮನಕ್ಕೆ

ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆ Read More »

ಗಣೇಶನ ವಿಸರ್ಜನೆ ಹಿನ್ನೆಲೆ| 2 ದಿನ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಸೆ.3 ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸೆಪ್ಟಂಬರ್ 3ರ ಸಂಜೆ 6 ಗಂಟೆಯಿಂದ ಸೆಪ್ಟಂಬರ್ 5ರ ಬೆಳಿಗ್ಗೆ 6 ಗಂಟೆರೆಗೂ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಎಚ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ನಾಳೆ ವಿದ್ಯಾರಣ್ಯಪುರ, ಯಲಹಂಕ, ಯಲಹಂಕ ನ್ಯೂಟೌನ್, ಕೊಡಿಗೆಹಳ್ಳಿ, ಕೆಜಿ ಹಳ್ಳಿ, ಗೋವಿಂದಪುರ, ಡಿಜೆ ಹಳ್ಳಿ, ಬಾಣಸವಾಡಿ, ಕಮರ್ಷಿಯಲ್

ಗಣೇಶನ ವಿಸರ್ಜನೆ ಹಿನ್ನೆಲೆ| 2 ದಿನ ಮದ್ಯ ಮಾರಾಟ ನಿಷೇಧ Read More »

ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ಲೋಪ ಆಗದೆ ಸಕ್ಸಸ್| ಆದರೆ ಜನಸಾಮಾನ್ಯನಿಗೆ ಆದ ಲೋಪಕ್ಕೆ ಯಾರು ಹೊಣೆ?

ಸಮಗ್ರ ನ್ಯೂಸ್: ಸೆ.2 ರಂದು ನಡೆದ ಪ್ರಧಾನ ಮಂತ್ರಿಯವರ ಸಮಾವೇಶದಲ್ಲಿ ಯಾವುದೇ ಲೋಪ ಆಗದಂತೆ ಭದ್ರತೆ ಕಲ್ಪಿಸಲಾಗಿತ್ತು. ಆದರೆ ಈ ಕಾರ್ಯಕ್ರಮದಿಂದ ಸಮಾಜಕ್ಕೆ, ಸಾರ್ವಜನಿಕರಿಗೆ ಆದ ಲೋಪಕ್ಕೆ ಯಾರು ಹೊಣೆ?ಎಂಬ ಪ್ರಶ್ನೆ ಎದುರಾಗಿದೆ. ಪ್ರಧಾನ ಮಂತ್ರಿ ಮಂಗಳೂರಿಗೆ ಬರುತ್ತಿರುವ ಸುದ್ದಿ ಆಗುತ್ತಿದಂತೆ ದ.ಕ ಜಿಲ್ಲೆ ಸೇರಿದಂತೆ ಅಕ್ಕ ಪಕ್ಕ ಜಿಲ್ಲೆಯ ಲಕ್ಷಾಂತರ ಜನ ವಿಶ್ವ ನಾಯಕನಿಗೆ ಸ್ವಾಗತ ಕೋರಲು ಸಿದ್ದರಾಗಿದ್ದರು. ಈ ಹಿನ್ನಲೆ ಪ್ರಧಾನ ಮಂತ್ರಿಯವರ ಸಮಾವೇಶದಲ್ಲಿ ಯಾವುದೇ ಲೋಪ ಉಂಟಾಗದಂತೆ ಬಿಜೆಪಿ ಘಟಾನುಘಟಿ ನಾಯಕರ ಆದೇಶದಂತೆ

ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ಲೋಪ ಆಗದೆ ಸಕ್ಸಸ್| ಆದರೆ ಜನಸಾಮಾನ್ಯನಿಗೆ ಆದ ಲೋಪಕ್ಕೆ ಯಾರು ಹೊಣೆ? Read More »

ಕಚ್ ಮತ್ತು ಭುಜ್ ನಲ್ಲಿ ನಡೆದ ರೋಡ್ ಶೋ ವೈರಲ್| ಮಂಗಳೂರಿನಲ್ಲಿ ಇಷ್ಟೊಂದು ಜನ ಸೇರಿದ್ದರೇ? ಪ್ಯಾಕ್ಟ್ ಚೆಕ್

ಸಮಗ್ರ ನ್ಯೂಸ್: ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಾಗೂ ತಮ್ಮ ತವರು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಆ.28ರ ಭಾನುವಾರ ಕಚ್ ಜಿಲ್ಲೆಯ ಭುಜ್ ಪಟ್ಟಣದಲ್ಲಿ ರೋಡ್ ಶೋ ನಡೆಸಿದ್ದರು. ಇದೇ ವಿಡಿಯೋವನ್ನು ಕೆಲವರು ಮಂಗಳೂರಿನಲ್ಲಿ ಸೇರಿದ್ದ ಜನಸ್ತೋಮ ಎಂದು ಸ್ಟೇಟಸ್ ಹಾಕಿದ್ದು, ಈ ವಿಡಿಯೋ ವೈರಲ್ ಆಯಿತು. ಈ ವಿಡಿಯೋದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನಸಮೂಹವು ಮೋದಿ ಮೋದಿ ಎಂದು ಕೂಗುತ್ತಲೇ ಇದ್ದರು ಮತ್ತು ತ್ರಿವರ್ಣ ಧ್ವಜವನ್ನು ಬೀಸುತ್ತಾ ಪ್ರಧಾನಿಯವರ

ಕಚ್ ಮತ್ತು ಭುಜ್ ನಲ್ಲಿ ನಡೆದ ರೋಡ್ ಶೋ ವೈರಲ್| ಮಂಗಳೂರಿನಲ್ಲಿ ಇಷ್ಟೊಂದು ಜನ ಸೇರಿದ್ದರೇ? ಪ್ಯಾಕ್ಟ್ ಚೆಕ್ Read More »

ಮಂಗಳೂರು: ಮೋದಿ ಕಾರ್ಯಕ್ರಮದತ್ತ ಸರ್ಕಾರಿ ‌ಬಸ್ ಗಳು| ರಸ್ತೆಯಲ್ಲೇ ಬಾಕಿಯಾದ ವಿದ್ಯಾರ್ಥಿಗಳು, ನಿತ್ಯ ಪ್ರಯಾಣಿಕರು

ಸಮಗ್ರ ನ್ಯೂಸ್: ಮಂಗಳೂರಿಗೆ ಪ್ರಧಾನಿ ಮೋದಿ‌ ಆಗಮಿಸಲಿರುವ ಕಾರಣ ಸರ್ಕಾರಿ ಬಸ್ ಗಳನ್ನು ಮಂಗಳೂರಿನತ್ತ ಬುಕ್ಕಿಂಗ್ ಮಾಡಲಾಗಿದ್ದು, ನಿತ್ಯ ಪ್ರಯಾಣಿಸುವ ಪ್ರಯಾಣಿಕರು, ಸಾರ್ವಜನಿಕರು,ಶಾಲಾ ಮಕ್ಕಳು ಬಸ್ಸಿಲ್ಲದೆ ಪರದಾಡಿದರು. ಗ್ರಾಮಾಂತರ ಪ್ರದೇಶಗಳಿಂದ ಮಕ್ಕಳು ಶಾಲೆಗೆ ಹೋಗಬೇಕಾದರೆ ಸರಕಾರಿ ಬಸ್ ಗಳು ಅವಶ್ಯಕವಾಗಿದ್ದು, ಇಂದು ದ.ಕ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪರದಾಟ ನಡೆಸಿದರು. ಶಾಲಾ ಮಕ್ಕಳು ಬಸ್ ಪಾಸ್ ಮಾಡಿಸಿದ್ದು ದಿನಾ ಬಸ್ಸಿನಲ್ಲಿ ಶಾಲೆಗೆ ಹೋಗುತ್ತಿದ್ದರು. ಆದರೆ ಇಂದು ಬಸ್ ಗಳಿಲ್ಲದ ಕಾರಣ ಅತ್ತ

ಮಂಗಳೂರು: ಮೋದಿ ಕಾರ್ಯಕ್ರಮದತ್ತ ಸರ್ಕಾರಿ ‌ಬಸ್ ಗಳು| ರಸ್ತೆಯಲ್ಲೇ ಬಾಕಿಯಾದ ವಿದ್ಯಾರ್ಥಿಗಳು, ನಿತ್ಯ ಪ್ರಯಾಣಿಕರು Read More »