ಪುತ್ತೂರು; ಬೈಕ್ ಅಪಘಾತ, ಓರ್ವ ಸಾವು ,ಇನ್ನೋರ್ವನಿಗೆ ಗಾಯ
ಪುತ್ತೂರು: ಬೈಕ್ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಸ್ಗೆ ಗುದ್ದಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದೆ. ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ ಭರತ್ ರಾಜ್ ಗೌಡ (22) ಮೃತ ಯುವಕ. ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಧನುಷ್(24) ಗಾಯಗೊಂಡವರು. ಭರತ್ ರಾಜ್ ಗೌಡ ಹಾಗೂ ಸ್ನೇಹಿತ ಧನುಷ್ ಶನಿವಾರ ದಂದು ಬೈಕ್ ನಲ್ಲಿ ಗಣೇಶೋತ್ಸವ ಶೋಭಾಯಾತ್ರೆಗೆಂದು ಪುತ್ತೂರಿಗೆ ಹೋಗಿ ಬರುವ ವೇಳೆ ಪರ್ಲಡ್ಕ ರಸ್ತೆಯಲ್ಲಿ ಸವಾರನ ನಿಯಂತ್ರಣ […]
ಪುತ್ತೂರು; ಬೈಕ್ ಅಪಘಾತ, ಓರ್ವ ಸಾವು ,ಇನ್ನೋರ್ವನಿಗೆ ಗಾಯ Read More »










