ಅಂಬೇಡ್ಕರ್ ರಕ್ಷಣಾ ವೇದಿಕೆಯ ಮನವಿಗೆ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆ
ಸಮಗ್ರ ನ್ಯೂಸ್: ಸುಳ್ಯ ತಾಲೂಕು ಅರಂತೋಡು ಗ್ರಾಮದ ನೆಕ್ಕರೆ ಎಂಬಲ್ಲಿ ರಸ್ತೆ ಅಭಿವೃದ್ಧಿಯ ಬಗ್ಗೆ ಅಂಬೇಡ್ಕರ್ ರಕ್ಷಣೆ ವೇದಿಕೆಯರ ಮನವಿಗೆ ಸ್ಪಂದಿಸಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸೆ.12ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರಂತೋಡು ಗ್ರಾಮದ ನೆಕ್ಕರೆ ಎಂಬಲ್ಲಿ ರಸ್ತೆ ಅಭಿವೃದ್ಧಿಯ ಬಗ್ಗೆ ಮತ್ತು ಅರಮನೆ ಗಯ ಸೇತುವೆಯ ಬಗ್ಗೆ ಅಂಬೇಡ್ಕರ್ ರಕ್ಷಣೆ ವೇದಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್ ಸಿ ಎಸ್ ಟಿ ಕುಂದು ಕೊರತೆ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಪಿಸುಂದರ ಪಾಟಾಜೆಯವರು
ಅಂಬೇಡ್ಕರ್ ರಕ್ಷಣಾ ವೇದಿಕೆಯ ಮನವಿಗೆ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆ Read More »









