ಕರಾವಳಿ

ಕಡಲನಗರಿಯಲ್ಲಿ ಪ್ರಧಾನಮಂತ್ರಿ| ಮಂಗಳೂರಿನಿಂದ ನೇರಪ್ರಸಾರ

ಸಮಗ್ರ ನ್ಯೂಸ್: ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ‌ ಜೊತೆ ಸಂವಾದ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಚಂದನ ವಾಹಿನಿಯ ಕೃಪೆಯೊಂದಿಗೆ

ಕಡಲನಗರಿಯಲ್ಲಿ ಪ್ರಧಾನಮಂತ್ರಿ| ಮಂಗಳೂರಿನಿಂದ ನೇರಪ್ರಸಾರ Read More »

ನರೇಂದ್ರ ಮೋದಿ ಮಂಗಳೂರು ಭೇಟಿ; ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ಭಾರತದ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ, ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ 2ರ ಶುಕ್ರವಾರ ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಮಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿಯೂ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು, ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ, ಭಟ್ಕಳ

ನರೇಂದ್ರ ಮೋದಿ ಮಂಗಳೂರು ಭೇಟಿ; ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಮಂಗಳೂರು: ಕ್ಲಾಕ್ ಟವರ್ ಗೆ ಮರುಜೀವ ನೀಡಿದ ಕೆಪಿಟಿ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಹಲವು ದಿನಗಳಿಂದ ಕೆಟ್ಟು ಹೋಗಿದ್ದ ಮಂಗಳೂರಿನ ಪ್ರತಿಷ್ಠಿತ ಕ್ಲಾಕ್ ಟವರ್ ಗೆ ಕೆಪಿಟಿ ಕಾಲೇಜಿನ ಮೆಕ್ಯಾನಿಕಲ್ ವಿದ್ಯಾರ್ಥಿಗಳು ಮರುಜೀವ ನೀಡಿದ್ದಾರೆ. ಮಂಗಳೂರು ನಗರಕ್ಕೆ ಭೇಟಿ ನೀಡುವವರಿಗೆ ಅನುಕೂಲವಾಗಲು ನಿರ್ಮಿಸಲಾಗಿದ್ದ ಕ್ಲಾಕ್ ಟವರ್ ನ ಗಂಟೆ ಕೆಟ್ಟು ಹೋಗಿತ್ತು. ಕಾಲೇಜು ಆವರಣದಲ್ಲಿದ್ದ ಈ ಟವರ್ ದುರಸ್ತಿಗೆ ಕಾಲೇಜು ಆಡಳಿತ ಸೇರಿದಂತೆ ಯಾರೊಬ್ಬರೂ ಈ ಟವರ್ ಸರಿಪಡಿಸಲು ಮುಂದೆ ಬಂದಿರಲಿಲ್ಲ. ಈ ಸಮಸ್ಯೆಯನ್ನು ಅರಿತ ಮಂಗಳೂರು ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನ ಮೆಕಾನಿಕಲ್ ವಿದ್ಯಾರ್ಥಿಗಳು ದುರಸ್ತಿಗೊಳಿಸಿದ್ದು, ಮತ್ತೆ ಸರಿಯಾದ

ಮಂಗಳೂರು: ಕ್ಲಾಕ್ ಟವರ್ ಗೆ ಮರುಜೀವ ನೀಡಿದ ಕೆಪಿಟಿ ವಿದ್ಯಾರ್ಥಿಗಳು Read More »

ಸುಳ್ಯ: ರಂಜಿತ್ ಬೇಕರಿ ಸ್ಥಳಾಂತರಗೊಂಡು ಶುಭಾರಂಭ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಕಳೆದ 38 ವರ್ಷಗಳಿಂದ ಗ್ರಾಹಕರಿಗೆ ರುಚಿಕರವಾದ ಬೇಕರಿ ಉತ್ಪನ್ನಗಳನ್ನು ಪೂರೈಕೆ ಮಾಡುತ್ತಿದ್ದ ರವೀಂದ್ರ ಪೂಜಾರಿ ಪರಿವಾರಕಾನ ರವರ ಮಾಲಕತ್ವದ ರಂಜಿತ್ ಬೇಕರಿಯು ಗ್ರಾಹಕರ ಹೆಚ್ಚಿನ ಅನೂಕೂಲತೆಗೋಸ್ಕರ ಸುಳ್ಯದ ಗಾಂಧಿನಗರದ ಆಲೆಟ್ಟಿ ಕ್ರಾಸ್ ಬಳಿಯಿರುವ ಸುಸಜ್ಜಿತ ಕಟ್ಟಡಕ್ಕೆ ಆ.31 ರಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಪ್ರಿಯ ಗ್ರಾಹಕರು ಎಂದಿನಂತೆ ಸಹಕರಿಸಬೇಕೆಂದು ಮ್ಹಾಲಕರಾದ ರಂಜಿತ್ ಪೂಜಾರಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ: ರಂಜಿತ್ ಬೇಕರಿ ಸ್ಥಳಾಂತರಗೊಂಡು ಶುಭಾರಂಭ Read More »

ಸುಳ್ಯ: ಕಾಲೇಜು ವಿದ್ಯಾರ್ಥಿಗಳಿಗೆ ಥಳಿಸಿದ ಪ್ರಕರಣ| 7 ಮಂದಿ ವಿರುದ್ದ ಪ್ರಕರಣ ದಾಖಲು

ಸುಳ್ಯ: ಕಾಲೇಜಿನಲ್ಲಿ ಜೊತೆಯಾಗಿದ್ದ ಅನ್ಯಕೋಮಿನ ಯುವಕ- ಯುವತಿಯನ್ನು ಪತ್ತೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಅದೇ ಕಾಲೇಜಿನ ಏಳು ಜನರ ವಿರುದ್ಧ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ. ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಸನೀಫ್ ಸುಳ್ಯ ತಾಲೂಕು ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ಪದವಿಯನ್ನು ಓದುತ್ತಿದ್ದು, ಅದೇ ಕಾಲೇಜಿನ ಯುವತಿಯೋರ್ವಳು ಆತನ ಸ್ನೇಹಿತೆಯಾಗಿದ್ದು,

ಸುಳ್ಯ: ಕಾಲೇಜು ವಿದ್ಯಾರ್ಥಿಗಳಿಗೆ ಥಳಿಸಿದ ಪ್ರಕರಣ| 7 ಮಂದಿ ವಿರುದ್ದ ಪ್ರಕರಣ ದಾಖಲು Read More »

ಸೆ‌. 02: ಮಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಸೆಪ್ಟೆಂಬರ್ 2 ರಂದು ‌ಮಂಗಳೂರಿನ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 2ರಂದು ಮಂಗಳೂರಿನಲ್ಲಿ ‌ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮ ಹಾಗೂ ನಗರದ ಹಲವೆಡೆ ಗಣೇಶೋತ್ಸವದ ವಿಸರ್ಜನಾ‌ ಮೆರವಣಿಗೆಗಳು ಇರುವ ಕಾರಣದಿಂದಜನ ಸಂಚಾರ ಮತ್ತು‌ ವಾಹನ ದಟ್ಟಣೆಯಾಗುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ನಗರದ ಅಂಗನವಾಡಿ, ಪ್ರಾಥಮಿಕ, ಪ್ರೌಢ

ಸೆ‌. 02: ಮಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ Read More »

ಉಡುಪಿ; ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆ; ಮೀನುಗಾರರ ರಕ್ಷಣೆ, 60 ಲಕ್ಷ ರೂ. ನಷ್ಟು ನಷ್ಟ

ಸಮಗ್ರ ನ್ಯೂಸ್: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟ್ ಮಂಗಳೂರು ಸಮೀಪದ ಸಮುದ್ರ ಮಧ್ಯೆ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 10 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಮಹೇಶ್ ಕುಂದರ್ ಅವರಿಗೆ ಸೇರಿದ ಮಕರ ಧ್ವಜ ಆಳಸಮುದ್ರ ಬೋಟ್ ಮಂಗಳೂರು ಸಮೀಪ ಮೀನುಗಾರಿಕೆ ಮಾಡುತ್ತಿರುವಾಗ ಮುಳುಗಡೆಗೊಂಡಿತ್ತು. ಜೋರಾದ ಗಾಳಿ ಮಳೆಗೆ ಬೋಟ್‌ನ ಎಂಜಿನ್ ರೂಮಿಗೆ ನೀರು ತುಂಬಿ ಎಂಜಿನ್ ಕೆಟ್ಟು ಹೋದ ಪರಿಣಾಮ ಬೋಟ್ ಸಂಪೂರ್ಣ ಮುಳುಗಡೆಯಾಗಿತ್ತು. ಬೋಟ್‌ನಲ್ಲಿದ್ದ ಮೀನುಗಾರರನ್ನು ಸಮೀಪದಲ್ಲಿದ್ದ

ಉಡುಪಿ; ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆ; ಮೀನುಗಾರರ ರಕ್ಷಣೆ, 60 ಲಕ್ಷ ರೂ. ನಷ್ಟು ನಷ್ಟ Read More »

ಸುಳ್ಯ: ಮಧ್ಯರಾತ್ರಿ ನಡೆಯಿತು ಮತ್ತೊಂದು ಜಲಸ್ಪೋಟ| ಕಲ್ಮಕಾರು, ಕೊಲ್ಲಮೊಗ್ರು ತತ್ತರ| ಮುಳುಗಿದ ಕೊಯನಾಡು, ಸಂಪಾಜೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನಲ್ಲಿ ಮತ್ತೊಂದು ಜಲಸ್ಪೋಟ ಸಂಭವಿಸಿದ್ದು, ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಜಲಪ್ರವಾಹ ಉಂಟಾಗಿದೆ. ಇತ್ತ ಮಡಿಕೇರಿ ತಾಲೂಕಿನ ಸಂಪಾಜೆ, ಕೊಯನಾಡು ಭಾಗದಲ್ಲೂ ಭಾರೀ ಪ್ರವಾಹ ತಲೆದೋರಿದ್ದು, ರಾತ್ರೋರಾತ್ರಿ ಗ್ರಾಮಸ್ಥರು ಜಾಗ ತೊರೆದಿದ್ದಾರೆ. ಮಾಹಿತಿಗಳ ಪ್ರಕಾರ ಕಲ್ಮಕಾರು ಪರಿಸರದ ಗುಳಿಕ್ಕಾನ, ಹಾಗೂ ಕಡಮಕಲ್ ಎಸ್ಟೇಟ್ ಭಾಗದಲ್ಲಿ ಜಲಸ್ಪೋಟ ಸಂಭವಿಸಿದೆ. ಇದರಿಂದಾಗಿ ಭಾರೀ ಪ್ರಮಾಣದ ಮರಗಳು ನೀರ ಅಬ್ಬರಕ್ಕೆ ಕೊಚ್ಚಿ ಬಂದಿವೆ. ಕೊಯನಾಡು ಭಾಗದಲ್ಲಿ ಪಯಸ್ವಿನಿ ನದಿ ಉಕ್ಕಿ ಹರಿದ ಪರಿಣಾಮ ಕಿಂಡಿ ರಾತ್ರಿ ವೇಳೆ ಐದಾರು

ಸುಳ್ಯ: ಮಧ್ಯರಾತ್ರಿ ನಡೆಯಿತು ಮತ್ತೊಂದು ಜಲಸ್ಪೋಟ| ಕಲ್ಮಕಾರು, ಕೊಲ್ಲಮೊಗ್ರು ತತ್ತರ| ಮುಳುಗಿದ ಕೊಯನಾಡು, ಸಂಪಾಜೆ Read More »

ಕಡಬ: ಗುಡ್ಡದಲ್ಲಿ‌ ಗುಂಡಿ ಅಗೆಯುವ ವೇಳೆ ಪುರಾತನ ಕಾಲದ ಗುಹೆ ಪತ್ತೆ| ಸಂಶೋಧಕರರಿಂದ ಅಧ್ಯಯನ

ಸಮಗ್ರ ನ್ಯೂಸ್: ಗುಡ್ಡದಲ್ಲಿ ಗುಂಡಿ ತೆಗೆಯುವ ವೇಳೆ ಗುಹೆ ಪತ್ತೆಯಾಗಿ ಅದರಲ್ಲಿ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿರುವ ಕುತೂಹಲಕಾರಿ ಘಟನೆ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ. ಎಡಮಂಗಲ ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವವರ ಜಮೀನಿನಲ್ಲಿ ಈ ಪ್ರಾಚೀನ ಪರಿಕರಗಳು ಪತ್ತೆಯಾಗಿವೆ. ರಬ್ಬರ್ ತೋಟ ತೆರವು ಮಾಡಿ ಅಡಕೆ ತೋಟ ಮಾಡುವ ಉದ್ದೇಶದಿಂದ ಜೆಸಿಬಿ ಯಂತ್ರದ ಮೂಲಕ ಅಡಕೆ ಗುಂಡಿ ತೆಗೆಯುವಾಗ ಇವು ಕಾಣಸಿಕ್ಕಿವೆ. ಪ್ರಾಚೀನ ಪರಿಕರಗಳು ಪತ್ತೆಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ

ಕಡಬ: ಗುಡ್ಡದಲ್ಲಿ‌ ಗುಂಡಿ ಅಗೆಯುವ ವೇಳೆ ಪುರಾತನ ಕಾಲದ ಗುಹೆ ಪತ್ತೆ| ಸಂಶೋಧಕರರಿಂದ ಅಧ್ಯಯನ Read More »

ಉಡುಪಿ: ರಸ್ತೆ ಅವ್ಯವಸ್ಥೆ ಕುರಿತು ಶಾಸಕ ರಘುಪತಿ ಭಟ್ ಗೆ ಯುವತಿಯಿಂದ ತರಾಟೆ – ವಿಡಿಯೋ ವೈರಲ್

ಸಮಗ್ರ ನ್ಯೂಸ್: ಪೆರಂಪಳ್ಳಿ- ಮಣಿಪಾಲ ರಸ್ತೆಗಳ ಅವ್ಯವಸ್ಥೆ ಬಗ್ಗೆ ಸ್ಥಳೀಯ ಯುವತಿಯೊಬ್ಬರು ಉಡುಪಿ ಶಾಸಕ ರಘುಪತಿ ಭಟ್ ಅವರನ್ನು ತರಾಟೆಗೆ ತೆಗೆಕೊಂಡಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಇದಕ್ಕೆ ಶಾಸಕ ರಘುಪತಿ ಭಟ್ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ. ಈ ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಉಡುಪಿಯ ಕೋಮಲ್, ನಾವು ಇಷ್ಟು ವರ್ಷಗಳಿಂದ ಟೋಲ್ ಕಟ್ಟುತ್ತಿದ್ದೇವೆ, ರಸ್ತೆ ತೆರಿಗೆ, ವಾಹನ ತೆರಿಗೆಗಳನ್ನು ಕಟ್ಟುತ್ತಿದ್ದೇವೆ. ಇದು ಯಾರ ಹೊಟ್ಟೆಗೆ ಮಣ್ಣು ಹಾಕಲು?, ನಾವು ಕೇಳಿದರೆ ರಸ್ತೆ ಮಾಡಿದ್ದೇವೆ, ಚರಂಡಿ ಮಾಡಿದ್ದೇವೆ

ಉಡುಪಿ: ರಸ್ತೆ ಅವ್ಯವಸ್ಥೆ ಕುರಿತು ಶಾಸಕ ರಘುಪತಿ ಭಟ್ ಗೆ ಯುವತಿಯಿಂದ ತರಾಟೆ – ವಿಡಿಯೋ ವೈರಲ್ Read More »