ಕರಾವಳಿ

ಧರ್ಮಸ್ಥಳದಲ್ಲಿ ನಿರ್ಮಾಣಗೊಳ್ಳಲಿದೆ ಮಿನಿ ವಿಮಾನ ನಿಲ್ದಾಣ| 100 ಕೋಟಿ ವೆಚ್ಚದ ಯೋಜನೆಗೆ ಶೀಘ್ರದಲ್ಲೇ ಚಾಲನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅತ್ಯಧಿಕ ಭಕ್ತರು ಸಂದರ್ಶಿಸುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಬೆಳ್ತಂಗಡಿಯಲ್ಲಿ ಶನಿವಾರ 1500 ಫಲಾನುಭವಿಗಳಿಗೆ ವಸತಿ ಆದೇಶ ಪತ್ರ ವಿತರಣೆಗೊಳಿಸಿ ಅವರು ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಭಾಗದಲ್ಲಿ ನಾಲ್ಕು ಹೆಲಿಕಾಪ್ಟರ್‌ಗಳು ಏಕ ಕಾಲದಲ್ಲಿ ಲ್ಯಾಂಡಿಂಗ್ ಆಗಲು ಅವಕಾಶವಿರುವ ಲಘು ವಿಮಾನ ನಿಲ್ದಾಣ ನಿರ್ಮಿಸಲಾಗುವುದು, ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಶಾಸಕ […]

ಧರ್ಮಸ್ಥಳದಲ್ಲಿ ನಿರ್ಮಾಣಗೊಳ್ಳಲಿದೆ ಮಿನಿ ವಿಮಾನ ನಿಲ್ದಾಣ| 100 ಕೋಟಿ ವೆಚ್ಚದ ಯೋಜನೆಗೆ ಶೀಘ್ರದಲ್ಲೇ ಚಾಲನೆ Read More »

ಮಂಗಳೂರು: “ಲಾಸ್ಟ್ ಬೆಂಚ್” ಪೋಸ್ಟರ್ ಬಿಡುಗಡೆ

ಸಮಗ್ರ ನ್ಯೂಸ್: ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾದ ಪೋಸ್ಟರ್ ಮತ್ತು ಹಾಡಿನ ಬಿಡುಗಡೆ ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿ ಜರಗಿತು. ಖ್ಯಾತ ನಿರ್ದೇಶಕ ಅನೂಪ್ ಭಂಡಾರಿ ಲಾಸ್ಟ್ ಬೆಂಚ್ ಸಿನಿಮಾದ ಪೋಸ್ಟರ್ ಬಿಡುಗಡೆ ಗೊಳಿಸಿದರು. ತುಳುವಿನಲ್ಲಿ ತಯಾರಾದ ದೊಡ್ಡ ಬಜೆಟ್ ನ ಸಿನಿಮಾ ಇದಾಗಿದ್ದು, ಕೋಸ್ಟಲ್ ವುಡ್ ನ ಖ್ಯಾತ ನಾಮರ ಜೊತೆಗೆ ಮೂವರು ನಾಯಕರು ಒಂದೇ ಸಿನಿಮಾದಲ್ಲಿ

ಮಂಗಳೂರು: “ಲಾಸ್ಟ್ ಬೆಂಚ್” ಪೋಸ್ಟರ್ ಬಿಡುಗಡೆ Read More »

ಅಂತೂ ರಸ್ತೆ ಗುಂಡಿ ಮುಚ್ಚಲು ಸಾರ್ವಜನಿಕರೇ ಮುಂದೆ ಬರಬೇಕಾಯ್ತು| ಡಾ. ಜ್ಞಾನೇಶ್ ಎನ್.ಎ ನೇತೃತ್ವದಲ್ಲಿ ಸುಳ್ಯದ ಗುಂಡಿಗಳಿಗೆ ತೇಪೆ

ಸಮಗ್ರ ನ್ಯೂಸ್: ಸುಳ್ಯ ನಗರದಲ್ಲಿ ರಸ್ತೆಯಲ್ಲಿ ಜನರಿಗೆ ಸಂಚಾರಕ್ಕೆ ತೀವ್ರ ತೊಂದರೆ ಆಗಿರುವ ಹೊಂಡಗಳನ್ನು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್ ಅವರ ನೇತೃತ್ವದಲ್ಲಿ ತೇಪೆ ಹಾಕಲಾಗಿದೆ. ಈ ಮೂಲಕ ನ.ಪಂ ಗೆ ಆಗದ(!) ಕೆಲಸವನ್ನು ಸಾರ್ವಜನಿಕರು ಮಾಡಿದ್ದು ಶ್ಲಾಘನೆಗೆ ಕಾರಣವಾಗಿದೆ. ಸುಳ್ಯ ನಗರ ಶ್ರೀರಾಂ ಪೇಟೆಯಲ್ಲಿ ಜ್ಯೂನಿಯರ್ ಕಾಲೇಜು ಕ್ರಾಸ್ ರಸ್ತೆಯಲ್ಲಿ ಮತ್ತು ರಥ ಬೀದಿಯಲ್ಲಿ ನಿರ್ಮಾಣವಾದ ಹೊಂಡಕ್ಕೆ ಸಿಮೆಂಟ್ ಜಲ್ಲಿ ಮಿಕ್ಸ್ ಹಾಕಿ ಹೊಂಡ‌ ತುಂಬಿ ತೇಪೆ ಹಾಕಲಾಗಿದೆ. ಸುಳ್ಯ ನಗರದ ರಸ್ತೆಗಳಲ್ಲಿ

ಅಂತೂ ರಸ್ತೆ ಗುಂಡಿ ಮುಚ್ಚಲು ಸಾರ್ವಜನಿಕರೇ ಮುಂದೆ ಬರಬೇಕಾಯ್ತು| ಡಾ. ಜ್ಞಾನೇಶ್ ಎನ್.ಎ ನೇತೃತ್ವದಲ್ಲಿ ಸುಳ್ಯದ ಗುಂಡಿಗಳಿಗೆ ತೇಪೆ Read More »

ಸುಳ್ಯ: ಶಿಲಾಯುಗ ಕಾಲದ ಬೃಹತ್ ಕಲ್ಲು ಪತ್ತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿಂತಿಕಲ್ಲು ಊರಿನಲ್ಲಿ ಬೃಹತ್ ಶಿಲಾಯುಗ ಕಾಲದ ನಿಲ್ಸ್ಕಲ್ ಮಾದರಿಯ ಸಮಾಧಿ ಕಂಡು ಬಂದಿದೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿಯವರು ತಿಳಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಈ ಮಾದರಿಯ ಬೃಹತ್ ಶಿಲಾಯುಗದ ಸಮಾಧಿ ಪತ್ತೆಯಾಗಿದೆಯೆಂದು ಅವರು ತಿಳಿಸಿದ್ದಾರೆ. ಸಮಾಧಿಯ ಆಸುಪಾಸಿನಲ್ಲಿ ಅಥವಾ

ಸುಳ್ಯ: ಶಿಲಾಯುಗ ಕಾಲದ ಬೃಹತ್ ಕಲ್ಲು ಪತ್ತೆ Read More »

ವಾರದ ಹಿಂದೆ ರಸ್ತೆ ಇಲ್ಲವೆಂದು ರೋಗಿಯನ್ನು ಹೊತ್ತೊಯ್ದರು| ಈಗ ಜೀಪ್ ನಲ್ಲಿ ತೆಂಗಿನಕಾಯಿ ಕೊಂಡೊಯ್ದರು|

ಸಮಗ್ರ ನ್ಯೂಸ್: ರಸ್ತೆ ಸಂಪರ್ಕವಿಲ್ಲದ ಕಾರಣ ಮರದ ಬಡಿಗೆಗೆ ಬಟ್ಟೆ ಕಟ್ಟಿ, ಅದರಲ್ಲಿ ಅನಾರೋಗ್ಯ ಪೀಡಿತ ವೃದ್ದೆಯನ್ನು ಹೊತ್ತೊಯ್ದ ಘಟನೆಯು ಇದೀಗ ತಿರುವು ಪಡೆದುಕೊಂಡಿದ್ದು, ಅದೇ ವೃದ್ದೆಯ ಮನೆಯಿಂದ ಜೀಪು ಮೂಲಕ ತೆಂಗಿನಕಾಯಿ ಕೊಂಡೊಯ್ಯುವ ವೀಡಿಯೋ ವೈರಲ್ ಆಗಿದೆ. ಕಡಬ ತಾಲೂಕಿನ ನೂಜಿಬಾಳ್ತಿಲದ ಕಮಲಾ (70) ಎಂಬ ವೃದ್ದೆಯನ್ನು ಮರದ ಕಂಬಕ್ಕೆ ಸೀರೆ ಕಟ್ಟಿ ಅದರಲ್ಲಿ ಮಲಗಿಸಿ ಚಿಕಿತ್ಸೆಗಾಗಿ ಕರೆದೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು. ರಸ್ತೆ ಸಂಚಾರ ವ್ಯವಸ್ಥೆಯಿಲ್ಲದ ಕಾರಣ

ವಾರದ ಹಿಂದೆ ರಸ್ತೆ ಇಲ್ಲವೆಂದು ರೋಗಿಯನ್ನು ಹೊತ್ತೊಯ್ದರು| ಈಗ ಜೀಪ್ ನಲ್ಲಿ ತೆಂಗಿನಕಾಯಿ ಕೊಂಡೊಯ್ದರು| Read More »

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ| ಆ.30 ಕೊನೆಯ ದಿನಾಂಕ

ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಮೂಹ ಸಂವಹನ ವಿಷಯದ ಪಿಹೆಚ್.ಡಿ (Mangaluru University Ph.D.) ಕಾರ್ಯಕ್ರಮಕ್ಕೆ ಸಂಯೋಜನೆ ಪಡೆದಿರುವ ಕಾಲೇಜುಗಳಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅರ್ಜಿಯೊಂದಿಗೆ, ಸೂಕ್ತ ದಾಖಲಾತಿಗಳೊಂದಿಗೆ ಸಂಬಂಧಪಟ್ಟವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ವಿಧಾನ:ಅಧಿಸೂಚನೆ ಹಾಗೂ ಅರ್ಜಿ ನಮೂನೆಯನ್ನು ‘‘ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ- 574199‘‘ ಇವರಿಗೆ ನಿಗದಿತ ಮೊತ್ತವನ್ನು ಡಿ.ಡಿ. ಮುಖಾಂತರ ಪಾವತಿ ಸಲ್ಲಿಸಬಹುದಾಗಿದೆ. ಬಳಿಕ ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ| ಆ.30 ಕೊನೆಯ ದಿನಾಂಕ Read More »

ಮರದ ಕಾಲುಸಂಕ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ‌ ಅಭಿಯಾನ‌ – ಯುವ ತೇಜಸ್ಸು ಬಳಗದಿಂದ ನಿಸ್ವಾರ್ಥ ಪ್ರಯತ್ನ, ನಿಮ್ಮ‌ ಬೆಂಬಲವೂ ಬೇಕಿದೆ…

ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ ಎಂಬುದು ನಾಣ್ಣುಡಿ. ಸಮಾಜದಲ್ಲಿನ ಸತ್ತು‌ಹೋದ ಕೆಲ ಮನಸ್ಸುಗಳ ನಡುವೆ ಜೀವಂತ ಶವಗಳಾಗುವ ಬದಲು ನಮ್ಮಿಂದ ಸಮಾಜಕ್ಕೇನಾದರೂ ಸಹಾಯ ಮಾಡಬಹುದು ಎಂಬ ಸಮಾನ ಮನಸ್ಕರ ಗುಂಪೊಂದು ಯೋಚಿಸಿದ ಫಲವಾಗಿ ಹುಟ್ಟಿಕೊಂಡ ಸಂಸ್ಥೆಯೇ ಯುವ ತೇಜಸ್ಸು ಟ್ರಸ್ಟ್. ಸಾಮಾಜಿಕ ಜಾಲತಾಣದ‌ ಬಳಕೆಯಿಂದ ಯುವ ಸಮೂಹ ಕೆಡುಕಿನತ್ತ ಸಾಗುತ್ತಿದೆ ಎಂಬ ಕಾಲಘಟ್ಟದಲ್ಲಿ ಸಮಾಜದಲ್ಲಿನ ಅಶಕ್ತರ ಪಾಲಿಗೆ ಕಿಂಚಿತ್ತಾದರೂ ಸಹಾಯ ಮಾಡುವ ಆಶಯದೊಂದಿಗೆ ಆರಂಭವಾದ ಯುವ ತೇಜಸ್ಸು ಸಂಸ್ಥೆ ಬಳಿಕ ಹೆಮ್ಮರವಾಗಿ ಬೆಳೆದಿದ್ದು ಈಗ ಇತಿಹಾಸ. ಯುವ ಜನಾಂಗವನ್ನೇ

ಮರದ ಕಾಲುಸಂಕ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ‌ ಅಭಿಯಾನ‌ – ಯುವ ತೇಜಸ್ಸು ಬಳಗದಿಂದ ನಿಸ್ವಾರ್ಥ ಪ್ರಯತ್ನ, ನಿಮ್ಮ‌ ಬೆಂಬಲವೂ ಬೇಕಿದೆ… Read More »

ಕುಂದಾಪುರ: ಪ್ಲೈಓವರ್ ಮೇಲೆ ಕರೆಂಟ್..!! ಇಲ್ಲಿದೆ ವಿಡಿಯೋ

ಕುಂದಾಪುರ: ಕುಂದಾಪುರದ ಪ್ಲೈಓವರ್ ನಲ್ಲಿ ವಿದ್ಯುತ್ ಪ್ರವಹಿಸಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗದೆ. ಕಳೆದ ಮೂರು ದಿನಗಳಿಂದ ಒಂದೇ ಸಮನೆ ಮಳೆ ಸುರಿಯುತ್ತಿದ್ದು ಪ್ಲೈ ಓವರ್ ದಾರಿ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ಪ್ರವಹಿಸಿರುವುದನ್ನು ರಾತ್ರಿ ಇಬ್ಬರು ವ್ಯಕ್ತಿಗಳು ಈ ಪ್ರಾತ್ಯಕ್ಷಿಕೆ ಮಾಡಿ, ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಹಲವು ವರ್ಷಗಳು ತೆಗೆದುಕೊಂಡ ಈ ಪ್ಲೈಓವರ್ ಕಾಮಗಾರಿ ಕೊನೆಗೂ ಜನರ ಒತ್ತಡ ಪ್ರತಿಭಟನೆಗೆ ಮಣಿದು ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ

ಕುಂದಾಪುರ: ಪ್ಲೈಓವರ್ ಮೇಲೆ ಕರೆಂಟ್..!! ಇಲ್ಲಿದೆ ವಿಡಿಯೋ Read More »

ಮಂಗಳೂರಿಗೆ ಮೋದಿ ಭೇಟಿ ವೇಳೆ ಸಂಸದ ನಳಿನ್ ವಿರುದ್ದ ಜನಾಕ್ರೋಶಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ಸೆಪ್ಟೆಂಬರ್ 2.ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ನವ ಮಂಗಳೂರು ಬಂದರಿನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಮಂಗಳೂರು ನಗರ ಹೊರವಲಯದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಮೋದಿ ಸ್ವಾಗತಕ್ಕೆ ಹಿಂದುತ್ವದ ಭದ್ರಕೋಟೆ ಸಜ್ಜಾದರೂ ಇದೇ ಮೊದಲ ಬಾರಿಗೆ ಸ್ವಾಗತದ ಜೊತೆಗೆ ಬದಲಾವಣೆಯ ಅಭಿಯಾನ ಜೋರಾಗಿದೆ. ಬಿಜೆಪಿ ಕಾರ್ಯಕರ್ತರ ನೆಚ್ಚಿನ ‘ಪೋಸ್ಟ್ ಕಾರ್ಡ್’ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಮಂಗಳೂರಿಗೆ ಮೋದಿ ಭೇಟಿ ವೇಳೆ ಸಂಸದ ನಳಿನ್ ವಿರುದ್ದ ಜನಾಕ್ರೋಶಕ್ಕೆ ಸಿದ್ದತೆ Read More »

ಸುಳ್ಯ: ಅರಮನೆಗಯದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ಘಟಕ ಉದ್ಘಾಟನೆ| ‘ಸಮಗ್ರ ಸಮಾಚಾರ’ಕ್ಕೆ ಸನ್ಮಾನ

ಸಮಗ್ರ ನ್ಯೂಸ್: ಅಂಬೇಡ್ಕರ್ ರಕ್ಷಣಾ ವೇದಿಕೆಯ ನೂತನ ಘಟಕದ ಉದ್ಘಾಟನೆ ಕಾರ್ಯಕ್ರಮವು ಆ.22 ರಂದು ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಸೇನಾಧಿಕಾರಿ ಕಮಲಾಕ್ಷ ಪಿಂಡಿಮನೆ ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ಸೇನಾಧಿಕಾರಿ ನವೀನ್ ಪಿಂಡಿಮನೆ, ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ, ಅಂಬೇಡ್ಕರ್ ರಕ್ಷಣಾ ವೇದಿಕೆಯ ಆಲೆಟ್ಟಿ ಗ್ರಾಮ ಘಟಕದ ಅಧ್ಯಕ್ಷರಾದ ಆನಂದ ರಂಗತ್ತಮಲೆ, ಸಮಗ್ರ ಸಮಾಚಾರ ಪ್ರಧಾನ ಸಂಪಾದಕ ಜಯದೀಪ್ ಕುದ್ಕುಳಿ ಹಾಗೂ ಸ್ಥಳೀಯ ಸಂಘಟಕರು ಉಪಸ್ಥಿತರಿದ್ದರು. ನೂತನ

ಸುಳ್ಯ: ಅರಮನೆಗಯದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ಘಟಕ ಉದ್ಘಾಟನೆ| ‘ಸಮಗ್ರ ಸಮಾಚಾರ’ಕ್ಕೆ ಸನ್ಮಾನ Read More »