ಬಂಟ್ವಾಳ; ತಡರಾತ್ರಿ ಮನೆಗೆ ನುಗ್ಗಿ ನಾಯಿಯನ್ನು ಹೊತ್ತೋಯ್ದ ಚಿರತೆ
ಸಮಗ್ರ ನ್ಯೂಸ್: ಮಧ್ಯರಾತ್ರಿ ಚಿರತೆಯೊಂದು ಮನೆಗೆ ನುಗ್ಗಿ ನಾಯಿಯನ್ನು ಬೇಟೆಯಾಡಿ ಹೊತ್ತುಕೊಂಡು ಹೋಗಿರುವ ಘಟನೆಯೊಂದು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದಲ್ಲಿ ನಡೆದಿದೆ. ಕಲ್ಮಲೆ ನಿವಾಸಿ ನಾರಾಯಣ ರೈ ಎಂಬವರ ಮನೆಗೆ ಚಿರತೆ ನುಗ್ಗಿ, ಮನೆಯಲ್ಲಿ ಸಾಕಿದ್ದ ನಾಯಿಯನ್ನು ಬೇಟೆಯಾಡಿದೆ. ಇದೆ ವೇಳೆ ಅಲ್ಲೆ ಇದ್ದ ಮೊತ್ತೊಂದು ನಾಯಿ ರಕ್ಷಣೆಗೆ ನುಗ್ಗಿದ್ದ, ಈ ಚಿರತೆ ನಾಯಿಯನ್ನು ಗಾಯಗೊಳಿಸಿದೆ. ಈ ವೇಳೆ ನಾಯಿಗಳು ಬೊಗಳುತ್ತಿದ್ದಂತೆ ಮನೆಮಂದಿ ಎದ್ದು ಹೊರ ಬಂದು ಕಿರುಚಾಡಿದ್ದಾರೆ. ಗಾಬರಿಗೊಂಡ ಚಿರತೆ ನಾಯಿಯನ್ನು ಹೊತ್ತುಕೊಂಡು ಹೋಗಿದೆ. ಗ್ರಾಮದ ಸುತ್ತ
ಬಂಟ್ವಾಳ; ತಡರಾತ್ರಿ ಮನೆಗೆ ನುಗ್ಗಿ ನಾಯಿಯನ್ನು ಹೊತ್ತೋಯ್ದ ಚಿರತೆ Read More »










