ಕರಾವಳಿ

ಮಂಗಳೂರು: ಸಾವರ್ಕರ್ ವಿವಾದದ ಬೆನ್ನಲ್ಲೇ ಬ್ಯಾನರ್ ನಲ್ಲಿ ಗೋಡ್ಸೆ ಪ್ರತ್ಯಕ್ಷ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಾವರ್ಕರ್ ಬ್ಯಾನರ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಮತ್ತೊಂದು ಬ್ಯಾನರ್ ವಿವಾದ ಪ್ರತಿಧ್ವನಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಕೃಷ್ಣ ಜನ್ಮಾಷ್ಟಮಿಗೆ ನಾಡಿನ ಜನತೆಗೆ ಶುಭಾಶಯ ಕೋರುವ ನಿಟ್ಟಿನಲ್ಲಿ ಹಾಕಿದ ಬ್ಯಾನರ್ ಈಗ ವಿವಾದಕ್ಕೆ ಕಾರಣವಾಗಿದೆ. ಬ್ಯಾನರ್‌ನಲ್ಲಿ ಸಾವರ್ಕರ್ ಫೋಟೋ ಜೊತೆಗೆ ನಾಥುರಾಮ್ ಗೋಡ್ಸೆಯ ಫೋಟೋ ಹಾಕಿರುವುದು ತೀವ್ರ ವಿವಾದವನ್ನು ಸೃಷ್ಟಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹೆಸರಿನಲ್ಲಿ ಬ್ಯಾನರ್ ಹಾಕಲಾಗಿದೆ. ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ […]

ಮಂಗಳೂರು: ಸಾವರ್ಕರ್ ವಿವಾದದ ಬೆನ್ನಲ್ಲೇ ಬ್ಯಾನರ್ ನಲ್ಲಿ ಗೋಡ್ಸೆ ಪ್ರತ್ಯಕ್ಷ Read More »

ಮಂಗಳೂರು: 16 ಫಿಶ್ ಮೀಲ್ ಸ್ಥಗಿತಕ್ಕೆ ಆದೇಶ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯೂ ಜಲ ಮತ್ತು ವಾಯು ಸಂರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ ಉಲ್ಲಂಘನೆ ಮಾಡಿರುವ ಹಿನ್ನಲೆಯಲ್ಲಿ ಉಳ್ಳಾಲ ಮತ್ತು ಮುಕ್ಕದಲ್ಲಿ ಕಾರ್ಯಾಚರಿಸುತ್ತಿದ್ದ 16 ಫಿಶ್ ಮಿಲ್ ಘಟಕಗಳ ಸ್ಥಗಿತಕ್ಕೆ ಆದೇಶ ಹೊರಡಿಸಿದೆ. ಫಿಶ್ ಮಿಲ್ ಮುಚ್ಚುವಂತೆ ದ.ಕ. ಜಿಲ್ಲಾಧಿಕಾರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಆದೇಶಿಸಿದ್ದರು. ಮೆಸ್ಕಾಂ ಎಂಡಿಗೆ ಕಾರ್ಖಾನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಸೂಚನೆ ನೀಡಲಾಗಿತ್ತು.ಮಂದಿನ ಆದೇಶದ ವರೆಗೆ ಘಟಕ ಸ್ಥಗಿತಗೊಳಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

ಮಂಗಳೂರು: 16 ಫಿಶ್ ಮೀಲ್ ಸ್ಥಗಿತಕ್ಕೆ ಆದೇಶ Read More »

ಮಂಗಳೂರು; ವ್ಯಕ್ತಿಗೆ ರಾಡ್ ನಿಂದ ಹಲ್ಲೆ, ಸ್ಥಿತಿ ಗಂಭೀರ

ಮಂಗಳೂರು: ನಿನ್ನೆ ಸಂಜೆ ವ್ಯಕ್ತಿಯ ಮೇಲೆ ಇಬ್ಬರು ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ನಡೆಸಿದ್ದು, ಹಲ್ಲೆಯಿಂದಾಗಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಬೋಳೂರಿನಲ್ಲಿ ನಿನ್ನೆ ಸಂಜೆ ನವೀನ್ ಸಾಲ್ಯಾನ್ ಎಂಬಾತನ ಮೇಲೆ ದೇವದಾಸ್ ಬೋಳೂರು ಮತ್ತು ಪುತ್ರ ಸಾಯಿ ಕಿರಣ್ ಎಂಬವರು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ನವೀನ್ ಅನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ರಾಡ್ ನಿಂದ ಹಲ್ಲೆಗೊಳಗಾದ ವ್ಯಕ್ತಿ

ಮಂಗಳೂರು; ವ್ಯಕ್ತಿಗೆ ರಾಡ್ ನಿಂದ ಹಲ್ಲೆ, ಸ್ಥಿತಿ ಗಂಭೀರ Read More »

ಸುಳ್ಯ: ದುರಸ್ಥಿಗೊಂಡ ಅರಮನೆಗಯ ತೂಗುಸೇತುವೆ; ಗ್ರಾಮಸ್ಥರಿಂದ ಅಭಿನಂದನೆ

ಸಮಗ್ರ ನ್ಯೂಸ್: ಮರ್ಕಂಜ ಮತ್ತು ಅರಂತೋಡು ಗ್ರಾಮಕ್ಕೆ ಸಂಬಂಧಪಟ್ಟ ಅರಮನೆಗಯ ಎಂಬ ಪರಿಶಿಷ್ಟ ಪಂಗಡದ 30 ಮನೆಗಳಿದ್ದು ಅಲ್ಲಿಯ ತೂಗು ಸೇತುವೆ ಸಂಪೂರ್ಣ ಶಿಥಿಲ ಗೊಂಡಿದ್ದರ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಸ್ಥಳೀಯರು ದೂರು ನೀಡಿದ್ದರು. ಈ ವೇಳೆ ವೇದಿಕೆಯ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆ ಮತ್ತು ಜಿಲ್ಲಾ ಸಂಚಾಲಕ ಪರಮೇಶ್ವರ ಕೆಮ್ಮಿಂಜೆ ಇವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ನಂತರ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿ ನಂತರ ಮಾನ್ಯ ತಹಶೀಲ್ದಾರರಾದ ಅನಿತ ಲಕ್ಷ್ಮಿ ಅವರಿಗೆ

ಸುಳ್ಯ: ದುರಸ್ಥಿಗೊಂಡ ಅರಮನೆಗಯ ತೂಗುಸೇತುವೆ; ಗ್ರಾಮಸ್ಥರಿಂದ ಅಭಿನಂದನೆ Read More »

ಮಂಗಳೂರು: ದನ ಕಳ್ಳತನ ಪ್ರಕರಣ| ಐವರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಗ್ರಾಮದ ದೋಟ ಎಂಬಲ್ಲಿ ಜುಲೈ 21ರಂದು ಮುಂಜಾನೆ ದನ ಕಳ್ಳತನ ನಡೆಸಿದ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಗುರುನಗರ ಬಂಗ್ಲೆಗುಡ್ಡೆ ಭಜನಾ ಮಂದಿರ ಬಳಿಯ ನಿವಾಸಿ ಮಹಮ್ಮದ್ ಅಶ್ಪಕ್ ಯಾನೆ ಶಮೀರ್ ಯಾನೆ ಚಮ್ಮಿ (22), ಗುರುಪುರ ಅಡ್ಡೂರು ಸರಕಾರಿ ಶಾಲೆ ಹಿಂಬದಿಯ ಅದ್ಯಪಾಡಿ ನಿವಾಸಿ ಅಜರುದ್ದೀನ್ ಯಾನೆ ಅಜರ್ (31), ಜಲ್ಲಿಗುಡ್ಡೆ ಬಜಾಲ್‌ಪಡ್ಪು ನಿವಾಸಿ ಸುಹೈಲ್ (19), ಬಜಾಲ್

ಮಂಗಳೂರು: ದನ ಕಳ್ಳತನ ಪ್ರಕರಣ| ಐವರು ಆರೋಪಿಗಳ ಬಂಧನ Read More »

ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಸಮಗ್ರ ನ್ಯೂಸ್: ವಾಲ್ಮೀಕಿ ಆಶ್ರಮ ಶಾಲೆ ಬಾಳಿಲದಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯ ತಾರಾನಾಥ್, ಸುಶೀಲ ಉಪಸ್ಥಿತರಿದ್ದರು. ಶಾಲಾ ಮುಖ್ಯಸ್ಥರು, ಶಿಕ್ಷಕರು, ಸಿಬ್ಬಂದಿಗಳು ಹಾಜರಿದ್ದರು. ಸಿಹಿತಿಂಡಿ ವಿತರಿಸುವ ಮೂಲಕ ಕಾರ್ಯಕ್ರಮ ಕೊನೆಗೊಳಿಸಲಾಯಿತು.

ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ Read More »

ರಾಮ್ ಸೇನಾ ವತಿಯಿಂದ ರಕ್ಷಾಬಂಧನ

ಸಮಗ್ರ ನ್ಯೂಸ್: ರಾಮ್ ಸೇನಾ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮವು ಆ.15 ರಂದು ಹಿಂದೂ ಸೇವಾ ಸಮಿತಿ ಕಲ್ಪನೆ, ಕುಲಶೇಖರದಲ್ಲಿ ನಡೆಯಿತು. ಈ ಕಾರ್ಯಕ್ರಮ ರಾಮ್ ಸೇನಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕಿರಣ್ ಅಮೀನ್, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಶೆಟ್ಟಿ ಇವರ ನೇತೃತ್ವದಲ್ಲಿ ನಡೆಯಿತು.ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಶೀತ್ ಸಾಲ್ಯಾನ್, ಉಪಾಧ್ಯಕ್ಷರಾದ ಪ್ರವೀಣ್ ಪೂಜಾರಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಮ್ ಸೇನಾ ವತಿಯಿಂದ ರಕ್ಷಾಬಂಧನ Read More »

ಕಡಬ; ದ್ವಜಾರೋಹಣದ ವೇಳೆ ಕುಸಿದು ಬಿದ್ದು, ನಿವೃತ್ತ ಸೈನಿಕ ಮೃತ್ಯು

ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ನಿವೃತ್ತ ಸೈನಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆಯೊಂದು ಕಡಬದಲ್ಲಿ ನಡೆದಿದೆ. ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಡಬ; ದ್ವಜಾರೋಹಣದ ವೇಳೆ ಕುಸಿದು ಬಿದ್ದು, ನಿವೃತ್ತ ಸೈನಿಕ ಮೃತ್ಯು Read More »

ಕುಟುಂಬಸ್ಥರ ಒತ್ತಡಕ್ಕೆ ಗೆಲುವು| ಪ್ರವೀಣ್ ಕುಮಾರ್ ಬಿಡುಗಡೆ ಸಾಧ್ಯತೆ ಕಡಿಮೆ

ಸಮಗ್ರ ನ್ಯೂಸ್: ಚಿನ್ನಕ್ಕಾಗಿ ನಾಲ್ವರು ಸಂಬಂಧಿಕರನ್ನೇ ಹತ್ಯೆ ಮಾಡಿ ಜೈಲಿನಲ್ಲಿರುವ ಪ್ರವೀಣ್‌ ಕುಮಾರ್‌ ಬಿಡುಗಡೆಯಾಗುವ ಸಾಧ್ಯತೆ ಕಡಿಮೆ ಎಂದು ತಿಳಿದು ಬಂದಿದೆ. ಜೈಲಿನಲ್ಲಿ ಸನ್ನಡತೆಯ ಆಧಾರದಲ್ಲಿ ಸ್ವಾತಂತ್ರ್ಯೋತ್ಸವ ಸಂದರ್ಭ ಬಿಡುಗಡೆಯಾಗುವ ಕೈದಿಗಳಲ್ಲಿ ಪ್ರವೀಣ್‌ ಕುಮಾರ್‌ ಕೂಡ ಇದ್ದು ಬಿಡುಗಡೆಗೆ ಮುನ್ನ ಆತನ ಬಗ್ಗೆ ವರದಿ ನೀಡುವಂತೆ ಕಾರಾಗೃಹ ಇಲಾಖೆ ದ.ಕ.ಜಿಲ್ಲಾ ಪೊಲೀಸರಿಂದ ವರದಿ ಕೇಳಿತ್ತು. ಅದರಂತೆ ಕುಟುಂಬಸ್ಥರ ಹೇಳಿಕೆ ಪಡೆದುಕೊಳ್ಳಲಾಗಿತ್ತು. ಪ್ರವೀಣ್‌ನನ್ನು ಬಿಡುಗಡೆ ಮಾಡಬಾರದು, ಬಿಡುಗಡೆ ಮಾಡಿದರೆ ಕುಟುಂಬಕ್ಕೆ ಜೀವ ಭಯವಿದೆ. ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ

ಕುಟುಂಬಸ್ಥರ ಒತ್ತಡಕ್ಕೆ ಗೆಲುವು| ಪ್ರವೀಣ್ ಕುಮಾರ್ ಬಿಡುಗಡೆ ಸಾಧ್ಯತೆ ಕಡಿಮೆ Read More »

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸ್ ಆಪ್ ಚಾಟ್ ! ವಿಮಾನ ಸ್ಥಗಿತ

ಸಮಗ್ರ ನ್ಯೂಸ್: ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಬ್ಬರು ಯುವಕ-ಯುವತಿಯರು ಮಾಡುತ್ತಿದ್ದ ವಾಟ್ಸಾಪ್ ಚಾಟಿಂಗ್ ಆತಂಕ ಹುಟ್ಟಿಸಿತ್ತು. ರನ್ ವೇನಲ್ಲಿ ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಳಿಸಿ ತಪಾಸಣೆ ನಡೆಸಿದ ಘಟನೆ ಇಂದು ನಡೆದಿದೆ. ಇದೇ ಕಾರಣದಿಂದಾಗಿ ಇನ್ನೇನು ಮುಂಬೈಗೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ವಿಮಾನವನ್ನು ಸ್ಥಗಿತಗೊಳಿಸಿದ ಘಟನೆ ನಡೆದಿದೆ. ಇಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿದ್ದಂತ ಇಬ್ಬರು ಯುವಕ-ಯುವತಿಯರು ಪರಸ್ಪರ ಚಾಟಿಂಗ್ ಮಾಡಿಕೊಂಡಿದ್ದರು. ಯುವತಿ ಬೆಂಗಳೂರಿಗೆ, ಯುವಕ ಮುಂಬೈಗೆ ತೆರಳೋದಕ್ಕೆ ಆಗಮಿಸಿದ್ದರು. ಯುವತಿ ನಿಲ್ದಾಣದಲ್ಲಿಯೇ ಯುವಕನೊಂದಿಗೆ

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸ್ ಆಪ್ ಚಾಟ್ ! ವಿಮಾನ ಸ್ಥಗಿತ Read More »