ಕರಾವಳಿ

ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ಲೋಪ ಆಗದೆ ಸಕ್ಸಸ್| ಆದರೆ ಜನಸಾಮಾನ್ಯನಿಗೆ ಆದ ಲೋಪಕ್ಕೆ ಯಾರು ಹೊಣೆ?

ಸಮಗ್ರ ನ್ಯೂಸ್: ಸೆ.2 ರಂದು ನಡೆದ ಪ್ರಧಾನ ಮಂತ್ರಿಯವರ ಸಮಾವೇಶದಲ್ಲಿ ಯಾವುದೇ ಲೋಪ ಆಗದಂತೆ ಭದ್ರತೆ ಕಲ್ಪಿಸಲಾಗಿತ್ತು. ಆದರೆ ಈ ಕಾರ್ಯಕ್ರಮದಿಂದ ಸಮಾಜಕ್ಕೆ, ಸಾರ್ವಜನಿಕರಿಗೆ ಆದ ಲೋಪಕ್ಕೆ ಯಾರು ಹೊಣೆ?ಎಂಬ ಪ್ರಶ್ನೆ ಎದುರಾಗಿದೆ. ಪ್ರಧಾನ ಮಂತ್ರಿ ಮಂಗಳೂರಿಗೆ ಬರುತ್ತಿರುವ ಸುದ್ದಿ ಆಗುತ್ತಿದಂತೆ ದ.ಕ ಜಿಲ್ಲೆ ಸೇರಿದಂತೆ ಅಕ್ಕ ಪಕ್ಕ ಜಿಲ್ಲೆಯ ಲಕ್ಷಾಂತರ ಜನ ವಿಶ್ವ ನಾಯಕನಿಗೆ ಸ್ವಾಗತ ಕೋರಲು ಸಿದ್ದರಾಗಿದ್ದರು. ಈ ಹಿನ್ನಲೆ ಪ್ರಧಾನ ಮಂತ್ರಿಯವರ ಸಮಾವೇಶದಲ್ಲಿ ಯಾವುದೇ ಲೋಪ ಉಂಟಾಗದಂತೆ ಬಿಜೆಪಿ ಘಟಾನುಘಟಿ ನಾಯಕರ ಆದೇಶದಂತೆ

ಮಂಗಳೂರು: ಪ್ರಧಾನಿ ಸಮಾವೇಶದಲ್ಲಿ ಲೋಪ ಆಗದೆ ಸಕ್ಸಸ್| ಆದರೆ ಜನಸಾಮಾನ್ಯನಿಗೆ ಆದ ಲೋಪಕ್ಕೆ ಯಾರು ಹೊಣೆ? Read More »

ಕಚ್ ಮತ್ತು ಭುಜ್ ನಲ್ಲಿ ನಡೆದ ರೋಡ್ ಶೋ ವೈರಲ್| ಮಂಗಳೂರಿನಲ್ಲಿ ಇಷ್ಟೊಂದು ಜನ ಸೇರಿದ್ದರೇ? ಪ್ಯಾಕ್ಟ್ ಚೆಕ್

ಸಮಗ್ರ ನ್ಯೂಸ್: ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಾಗೂ ತಮ್ಮ ತವರು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಆ.28ರ ಭಾನುವಾರ ಕಚ್ ಜಿಲ್ಲೆಯ ಭುಜ್ ಪಟ್ಟಣದಲ್ಲಿ ರೋಡ್ ಶೋ ನಡೆಸಿದ್ದರು. ಇದೇ ವಿಡಿಯೋವನ್ನು ಕೆಲವರು ಮಂಗಳೂರಿನಲ್ಲಿ ಸೇರಿದ್ದ ಜನಸ್ತೋಮ ಎಂದು ಸ್ಟೇಟಸ್ ಹಾಕಿದ್ದು, ಈ ವಿಡಿಯೋ ವೈರಲ್ ಆಯಿತು. ಈ ವಿಡಿಯೋದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನಸಮೂಹವು ಮೋದಿ ಮೋದಿ ಎಂದು ಕೂಗುತ್ತಲೇ ಇದ್ದರು ಮತ್ತು ತ್ರಿವರ್ಣ ಧ್ವಜವನ್ನು ಬೀಸುತ್ತಾ ಪ್ರಧಾನಿಯವರ

ಕಚ್ ಮತ್ತು ಭುಜ್ ನಲ್ಲಿ ನಡೆದ ರೋಡ್ ಶೋ ವೈರಲ್| ಮಂಗಳೂರಿನಲ್ಲಿ ಇಷ್ಟೊಂದು ಜನ ಸೇರಿದ್ದರೇ? ಪ್ಯಾಕ್ಟ್ ಚೆಕ್ Read More »

ಮಂಗಳೂರು: ಮೋದಿ ಕಾರ್ಯಕ್ರಮದತ್ತ ಸರ್ಕಾರಿ ‌ಬಸ್ ಗಳು| ರಸ್ತೆಯಲ್ಲೇ ಬಾಕಿಯಾದ ವಿದ್ಯಾರ್ಥಿಗಳು, ನಿತ್ಯ ಪ್ರಯಾಣಿಕರು

ಸಮಗ್ರ ನ್ಯೂಸ್: ಮಂಗಳೂರಿಗೆ ಪ್ರಧಾನಿ ಮೋದಿ‌ ಆಗಮಿಸಲಿರುವ ಕಾರಣ ಸರ್ಕಾರಿ ಬಸ್ ಗಳನ್ನು ಮಂಗಳೂರಿನತ್ತ ಬುಕ್ಕಿಂಗ್ ಮಾಡಲಾಗಿದ್ದು, ನಿತ್ಯ ಪ್ರಯಾಣಿಸುವ ಪ್ರಯಾಣಿಕರು, ಸಾರ್ವಜನಿಕರು,ಶಾಲಾ ಮಕ್ಕಳು ಬಸ್ಸಿಲ್ಲದೆ ಪರದಾಡಿದರು. ಗ್ರಾಮಾಂತರ ಪ್ರದೇಶಗಳಿಂದ ಮಕ್ಕಳು ಶಾಲೆಗೆ ಹೋಗಬೇಕಾದರೆ ಸರಕಾರಿ ಬಸ್ ಗಳು ಅವಶ್ಯಕವಾಗಿದ್ದು, ಇಂದು ದ.ಕ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪರದಾಟ ನಡೆಸಿದರು. ಶಾಲಾ ಮಕ್ಕಳು ಬಸ್ ಪಾಸ್ ಮಾಡಿಸಿದ್ದು ದಿನಾ ಬಸ್ಸಿನಲ್ಲಿ ಶಾಲೆಗೆ ಹೋಗುತ್ತಿದ್ದರು. ಆದರೆ ಇಂದು ಬಸ್ ಗಳಿಲ್ಲದ ಕಾರಣ ಅತ್ತ

ಮಂಗಳೂರು: ಮೋದಿ ಕಾರ್ಯಕ್ರಮದತ್ತ ಸರ್ಕಾರಿ ‌ಬಸ್ ಗಳು| ರಸ್ತೆಯಲ್ಲೇ ಬಾಕಿಯಾದ ವಿದ್ಯಾರ್ಥಿಗಳು, ನಿತ್ಯ ಪ್ರಯಾಣಿಕರು Read More »

ಕಡಲನಗರಿಯಲ್ಲಿ ಪ್ರಧಾನಮಂತ್ರಿ| ಮಂಗಳೂರಿನಿಂದ ನೇರಪ್ರಸಾರ

ಸಮಗ್ರ ನ್ಯೂಸ್: ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ‌ ಜೊತೆ ಸಂವಾದ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಚಂದನ ವಾಹಿನಿಯ ಕೃಪೆಯೊಂದಿಗೆ

ಕಡಲನಗರಿಯಲ್ಲಿ ಪ್ರಧಾನಮಂತ್ರಿ| ಮಂಗಳೂರಿನಿಂದ ನೇರಪ್ರಸಾರ Read More »

ನರೇಂದ್ರ ಮೋದಿ ಮಂಗಳೂರು ಭೇಟಿ; ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ಭಾರತದ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ, ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ 2ರ ಶುಕ್ರವಾರ ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಮಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿಯೂ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು, ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ, ಭಟ್ಕಳ

ನರೇಂದ್ರ ಮೋದಿ ಮಂಗಳೂರು ಭೇಟಿ; ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಮಂಗಳೂರು: ಕ್ಲಾಕ್ ಟವರ್ ಗೆ ಮರುಜೀವ ನೀಡಿದ ಕೆಪಿಟಿ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಹಲವು ದಿನಗಳಿಂದ ಕೆಟ್ಟು ಹೋಗಿದ್ದ ಮಂಗಳೂರಿನ ಪ್ರತಿಷ್ಠಿತ ಕ್ಲಾಕ್ ಟವರ್ ಗೆ ಕೆಪಿಟಿ ಕಾಲೇಜಿನ ಮೆಕ್ಯಾನಿಕಲ್ ವಿದ್ಯಾರ್ಥಿಗಳು ಮರುಜೀವ ನೀಡಿದ್ದಾರೆ. ಮಂಗಳೂರು ನಗರಕ್ಕೆ ಭೇಟಿ ನೀಡುವವರಿಗೆ ಅನುಕೂಲವಾಗಲು ನಿರ್ಮಿಸಲಾಗಿದ್ದ ಕ್ಲಾಕ್ ಟವರ್ ನ ಗಂಟೆ ಕೆಟ್ಟು ಹೋಗಿತ್ತು. ಕಾಲೇಜು ಆವರಣದಲ್ಲಿದ್ದ ಈ ಟವರ್ ದುರಸ್ತಿಗೆ ಕಾಲೇಜು ಆಡಳಿತ ಸೇರಿದಂತೆ ಯಾರೊಬ್ಬರೂ ಈ ಟವರ್ ಸರಿಪಡಿಸಲು ಮುಂದೆ ಬಂದಿರಲಿಲ್ಲ. ಈ ಸಮಸ್ಯೆಯನ್ನು ಅರಿತ ಮಂಗಳೂರು ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನ ಮೆಕಾನಿಕಲ್ ವಿದ್ಯಾರ್ಥಿಗಳು ದುರಸ್ತಿಗೊಳಿಸಿದ್ದು, ಮತ್ತೆ ಸರಿಯಾದ

ಮಂಗಳೂರು: ಕ್ಲಾಕ್ ಟವರ್ ಗೆ ಮರುಜೀವ ನೀಡಿದ ಕೆಪಿಟಿ ವಿದ್ಯಾರ್ಥಿಗಳು Read More »

ಸುಳ್ಯ: ರಂಜಿತ್ ಬೇಕರಿ ಸ್ಥಳಾಂತರಗೊಂಡು ಶುಭಾರಂಭ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಕಳೆದ 38 ವರ್ಷಗಳಿಂದ ಗ್ರಾಹಕರಿಗೆ ರುಚಿಕರವಾದ ಬೇಕರಿ ಉತ್ಪನ್ನಗಳನ್ನು ಪೂರೈಕೆ ಮಾಡುತ್ತಿದ್ದ ರವೀಂದ್ರ ಪೂಜಾರಿ ಪರಿವಾರಕಾನ ರವರ ಮಾಲಕತ್ವದ ರಂಜಿತ್ ಬೇಕರಿಯು ಗ್ರಾಹಕರ ಹೆಚ್ಚಿನ ಅನೂಕೂಲತೆಗೋಸ್ಕರ ಸುಳ್ಯದ ಗಾಂಧಿನಗರದ ಆಲೆಟ್ಟಿ ಕ್ರಾಸ್ ಬಳಿಯಿರುವ ಸುಸಜ್ಜಿತ ಕಟ್ಟಡಕ್ಕೆ ಆ.31 ರಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಪ್ರಿಯ ಗ್ರಾಹಕರು ಎಂದಿನಂತೆ ಸಹಕರಿಸಬೇಕೆಂದು ಮ್ಹಾಲಕರಾದ ರಂಜಿತ್ ಪೂಜಾರಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ: ರಂಜಿತ್ ಬೇಕರಿ ಸ್ಥಳಾಂತರಗೊಂಡು ಶುಭಾರಂಭ Read More »

ಸುಳ್ಯ: ಕಾಲೇಜು ವಿದ್ಯಾರ್ಥಿಗಳಿಗೆ ಥಳಿಸಿದ ಪ್ರಕರಣ| 7 ಮಂದಿ ವಿರುದ್ದ ಪ್ರಕರಣ ದಾಖಲು

ಸುಳ್ಯ: ಕಾಲೇಜಿನಲ್ಲಿ ಜೊತೆಯಾಗಿದ್ದ ಅನ್ಯಕೋಮಿನ ಯುವಕ- ಯುವತಿಯನ್ನು ಪತ್ತೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಅದೇ ಕಾಲೇಜಿನ ಏಳು ಜನರ ವಿರುದ್ಧ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ. ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಸನೀಫ್ ಸುಳ್ಯ ತಾಲೂಕು ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ಪದವಿಯನ್ನು ಓದುತ್ತಿದ್ದು, ಅದೇ ಕಾಲೇಜಿನ ಯುವತಿಯೋರ್ವಳು ಆತನ ಸ್ನೇಹಿತೆಯಾಗಿದ್ದು,

ಸುಳ್ಯ: ಕಾಲೇಜು ವಿದ್ಯಾರ್ಥಿಗಳಿಗೆ ಥಳಿಸಿದ ಪ್ರಕರಣ| 7 ಮಂದಿ ವಿರುದ್ದ ಪ್ರಕರಣ ದಾಖಲು Read More »

ಸೆ‌. 02: ಮಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಸೆಪ್ಟೆಂಬರ್ 2 ರಂದು ‌ಮಂಗಳೂರಿನ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 2ರಂದು ಮಂಗಳೂರಿನಲ್ಲಿ ‌ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮ ಹಾಗೂ ನಗರದ ಹಲವೆಡೆ ಗಣೇಶೋತ್ಸವದ ವಿಸರ್ಜನಾ‌ ಮೆರವಣಿಗೆಗಳು ಇರುವ ಕಾರಣದಿಂದಜನ ಸಂಚಾರ ಮತ್ತು‌ ವಾಹನ ದಟ್ಟಣೆಯಾಗುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ನಗರದ ಅಂಗನವಾಡಿ, ಪ್ರಾಥಮಿಕ, ಪ್ರೌಢ

ಸೆ‌. 02: ಮಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ Read More »

ಉಡುಪಿ; ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆ; ಮೀನುಗಾರರ ರಕ್ಷಣೆ, 60 ಲಕ್ಷ ರೂ. ನಷ್ಟು ನಷ್ಟ

ಸಮಗ್ರ ನ್ಯೂಸ್: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟ್ ಮಂಗಳೂರು ಸಮೀಪದ ಸಮುದ್ರ ಮಧ್ಯೆ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 10 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಮಹೇಶ್ ಕುಂದರ್ ಅವರಿಗೆ ಸೇರಿದ ಮಕರ ಧ್ವಜ ಆಳಸಮುದ್ರ ಬೋಟ್ ಮಂಗಳೂರು ಸಮೀಪ ಮೀನುಗಾರಿಕೆ ಮಾಡುತ್ತಿರುವಾಗ ಮುಳುಗಡೆಗೊಂಡಿತ್ತು. ಜೋರಾದ ಗಾಳಿ ಮಳೆಗೆ ಬೋಟ್‌ನ ಎಂಜಿನ್ ರೂಮಿಗೆ ನೀರು ತುಂಬಿ ಎಂಜಿನ್ ಕೆಟ್ಟು ಹೋದ ಪರಿಣಾಮ ಬೋಟ್ ಸಂಪೂರ್ಣ ಮುಳುಗಡೆಯಾಗಿತ್ತು. ಬೋಟ್‌ನಲ್ಲಿದ್ದ ಮೀನುಗಾರರನ್ನು ಸಮೀಪದಲ್ಲಿದ್ದ

ಉಡುಪಿ; ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆ; ಮೀನುಗಾರರ ರಕ್ಷಣೆ, 60 ಲಕ್ಷ ರೂ. ನಷ್ಟು ನಷ್ಟ Read More »