ಸುಳ್ಯದ ಆಡಳಿತಕ್ಕೆ ಭ್ರಮೆಯೋ? ಸುಳ್ಯಕ್ಕೆ ಭ್ರಮೆಯೋ? ಕೀಬೋರ್ಡ್ ವಾರಿಯರ್ ಜೊತೆ ನ.ಪಂ ಅಧ್ಯಕ್ಷರ ಟಾಕ್ ವಾರ್!
ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ಸಮಸ್ಯೆ ಮುಂದಿಟ್ಟ ಆರ್.ಜೆ ತ್ರಿಶೂಲ್ ಗೆ ಕೀಬೋರ್ಡ್ ವಾರಿಯರ್ ಎಂದು ಕಮೆಂಟ್ ಹಾಕಿದ ಸುಳ್ಯ ನ.ಪಂ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಮತ್ತೆ ಟ್ರೋಲಿಗೆ ಒಳಗಾಗಿದ್ದಾರೆ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಮತ್ತು ತ್ರಿಶೂಲ್ ನಡುವೆ ಮತ್ತೊಂದು ಟಾಕ್ ವಾರ್ ನಡೆದಿದ್ದು ಈ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಚರ್ಚೆ ಹುಟ್ಟು ಹಾಕಿದೆ. ಸುಳ್ಯ ನಗರದ ಹೃದಯ ಭಾಗದಲ್ಲಿ ಇರುವಂತಹ ಗುಂಡಿ ರಸ್ತೆಗಳ ಕುರಿತಂತೆ ಈ ಫೋನ್ ಸಂಭಾಷಣೆ ನಡೆದಿದ್ದು, ಮಾತಿನ ನಡುವೆ ವಿನಯಕುಮಾರ್ […]










