ಕರಾವಳಿ

ಸುಳ್ಯ: ಮಧ್ಯರಾತ್ರಿ ನಡೆಯಿತು ಮತ್ತೊಂದು ಜಲಸ್ಪೋಟ| ಕಲ್ಮಕಾರು, ಕೊಲ್ಲಮೊಗ್ರು ತತ್ತರ| ಮುಳುಗಿದ ಕೊಯನಾಡು, ಸಂಪಾಜೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನಲ್ಲಿ ಮತ್ತೊಂದು ಜಲಸ್ಪೋಟ ಸಂಭವಿಸಿದ್ದು, ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಜಲಪ್ರವಾಹ ಉಂಟಾಗಿದೆ. ಇತ್ತ ಮಡಿಕೇರಿ ತಾಲೂಕಿನ ಸಂಪಾಜೆ, ಕೊಯನಾಡು ಭಾಗದಲ್ಲೂ ಭಾರೀ ಪ್ರವಾಹ ತಲೆದೋರಿದ್ದು, ರಾತ್ರೋರಾತ್ರಿ ಗ್ರಾಮಸ್ಥರು ಜಾಗ ತೊರೆದಿದ್ದಾರೆ. ಮಾಹಿತಿಗಳ ಪ್ರಕಾರ ಕಲ್ಮಕಾರು ಪರಿಸರದ ಗುಳಿಕ್ಕಾನ, ಹಾಗೂ ಕಡಮಕಲ್ ಎಸ್ಟೇಟ್ ಭಾಗದಲ್ಲಿ ಜಲಸ್ಪೋಟ ಸಂಭವಿಸಿದೆ. ಇದರಿಂದಾಗಿ ಭಾರೀ ಪ್ರಮಾಣದ ಮರಗಳು ನೀರ ಅಬ್ಬರಕ್ಕೆ ಕೊಚ್ಚಿ ಬಂದಿವೆ. ಕೊಯನಾಡು ಭಾಗದಲ್ಲಿ ಪಯಸ್ವಿನಿ ನದಿ ಉಕ್ಕಿ ಹರಿದ ಪರಿಣಾಮ ಕಿಂಡಿ ರಾತ್ರಿ ವೇಳೆ ಐದಾರು

ಸುಳ್ಯ: ಮಧ್ಯರಾತ್ರಿ ನಡೆಯಿತು ಮತ್ತೊಂದು ಜಲಸ್ಪೋಟ| ಕಲ್ಮಕಾರು, ಕೊಲ್ಲಮೊಗ್ರು ತತ್ತರ| ಮುಳುಗಿದ ಕೊಯನಾಡು, ಸಂಪಾಜೆ Read More »

ಕಡಬ: ಗುಡ್ಡದಲ್ಲಿ‌ ಗುಂಡಿ ಅಗೆಯುವ ವೇಳೆ ಪುರಾತನ ಕಾಲದ ಗುಹೆ ಪತ್ತೆ| ಸಂಶೋಧಕರರಿಂದ ಅಧ್ಯಯನ

ಸಮಗ್ರ ನ್ಯೂಸ್: ಗುಡ್ಡದಲ್ಲಿ ಗುಂಡಿ ತೆಗೆಯುವ ವೇಳೆ ಗುಹೆ ಪತ್ತೆಯಾಗಿ ಅದರಲ್ಲಿ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿರುವ ಕುತೂಹಲಕಾರಿ ಘಟನೆ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ. ಎಡಮಂಗಲ ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವವರ ಜಮೀನಿನಲ್ಲಿ ಈ ಪ್ರಾಚೀನ ಪರಿಕರಗಳು ಪತ್ತೆಯಾಗಿವೆ. ರಬ್ಬರ್ ತೋಟ ತೆರವು ಮಾಡಿ ಅಡಕೆ ತೋಟ ಮಾಡುವ ಉದ್ದೇಶದಿಂದ ಜೆಸಿಬಿ ಯಂತ್ರದ ಮೂಲಕ ಅಡಕೆ ಗುಂಡಿ ತೆಗೆಯುವಾಗ ಇವು ಕಾಣಸಿಕ್ಕಿವೆ. ಪ್ರಾಚೀನ ಪರಿಕರಗಳು ಪತ್ತೆಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ

ಕಡಬ: ಗುಡ್ಡದಲ್ಲಿ‌ ಗುಂಡಿ ಅಗೆಯುವ ವೇಳೆ ಪುರಾತನ ಕಾಲದ ಗುಹೆ ಪತ್ತೆ| ಸಂಶೋಧಕರರಿಂದ ಅಧ್ಯಯನ Read More »

ಉಡುಪಿ: ರಸ್ತೆ ಅವ್ಯವಸ್ಥೆ ಕುರಿತು ಶಾಸಕ ರಘುಪತಿ ಭಟ್ ಗೆ ಯುವತಿಯಿಂದ ತರಾಟೆ – ವಿಡಿಯೋ ವೈರಲ್

ಸಮಗ್ರ ನ್ಯೂಸ್: ಪೆರಂಪಳ್ಳಿ- ಮಣಿಪಾಲ ರಸ್ತೆಗಳ ಅವ್ಯವಸ್ಥೆ ಬಗ್ಗೆ ಸ್ಥಳೀಯ ಯುವತಿಯೊಬ್ಬರು ಉಡುಪಿ ಶಾಸಕ ರಘುಪತಿ ಭಟ್ ಅವರನ್ನು ತರಾಟೆಗೆ ತೆಗೆಕೊಂಡಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಇದಕ್ಕೆ ಶಾಸಕ ರಘುಪತಿ ಭಟ್ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ. ಈ ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಉಡುಪಿಯ ಕೋಮಲ್, ನಾವು ಇಷ್ಟು ವರ್ಷಗಳಿಂದ ಟೋಲ್ ಕಟ್ಟುತ್ತಿದ್ದೇವೆ, ರಸ್ತೆ ತೆರಿಗೆ, ವಾಹನ ತೆರಿಗೆಗಳನ್ನು ಕಟ್ಟುತ್ತಿದ್ದೇವೆ. ಇದು ಯಾರ ಹೊಟ್ಟೆಗೆ ಮಣ್ಣು ಹಾಕಲು?, ನಾವು ಕೇಳಿದರೆ ರಸ್ತೆ ಮಾಡಿದ್ದೇವೆ, ಚರಂಡಿ ಮಾಡಿದ್ದೇವೆ

ಉಡುಪಿ: ರಸ್ತೆ ಅವ್ಯವಸ್ಥೆ ಕುರಿತು ಶಾಸಕ ರಘುಪತಿ ಭಟ್ ಗೆ ಯುವತಿಯಿಂದ ತರಾಟೆ – ವಿಡಿಯೋ ವೈರಲ್ Read More »

ಧರ್ಮಸ್ಥಳದಲ್ಲಿ ನಿರ್ಮಾಣಗೊಳ್ಳಲಿದೆ ಮಿನಿ ವಿಮಾನ ನಿಲ್ದಾಣ| 100 ಕೋಟಿ ವೆಚ್ಚದ ಯೋಜನೆಗೆ ಶೀಘ್ರದಲ್ಲೇ ಚಾಲನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅತ್ಯಧಿಕ ಭಕ್ತರು ಸಂದರ್ಶಿಸುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಬೆಳ್ತಂಗಡಿಯಲ್ಲಿ ಶನಿವಾರ 1500 ಫಲಾನುಭವಿಗಳಿಗೆ ವಸತಿ ಆದೇಶ ಪತ್ರ ವಿತರಣೆಗೊಳಿಸಿ ಅವರು ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಭಾಗದಲ್ಲಿ ನಾಲ್ಕು ಹೆಲಿಕಾಪ್ಟರ್‌ಗಳು ಏಕ ಕಾಲದಲ್ಲಿ ಲ್ಯಾಂಡಿಂಗ್ ಆಗಲು ಅವಕಾಶವಿರುವ ಲಘು ವಿಮಾನ ನಿಲ್ದಾಣ ನಿರ್ಮಿಸಲಾಗುವುದು, ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಶಾಸಕ

ಧರ್ಮಸ್ಥಳದಲ್ಲಿ ನಿರ್ಮಾಣಗೊಳ್ಳಲಿದೆ ಮಿನಿ ವಿಮಾನ ನಿಲ್ದಾಣ| 100 ಕೋಟಿ ವೆಚ್ಚದ ಯೋಜನೆಗೆ ಶೀಘ್ರದಲ್ಲೇ ಚಾಲನೆ Read More »

ಮಂಗಳೂರು: “ಲಾಸ್ಟ್ ಬೆಂಚ್” ಪೋಸ್ಟರ್ ಬಿಡುಗಡೆ

ಸಮಗ್ರ ನ್ಯೂಸ್: ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾದ ಪೋಸ್ಟರ್ ಮತ್ತು ಹಾಡಿನ ಬಿಡುಗಡೆ ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿ ಜರಗಿತು. ಖ್ಯಾತ ನಿರ್ದೇಶಕ ಅನೂಪ್ ಭಂಡಾರಿ ಲಾಸ್ಟ್ ಬೆಂಚ್ ಸಿನಿಮಾದ ಪೋಸ್ಟರ್ ಬಿಡುಗಡೆ ಗೊಳಿಸಿದರು. ತುಳುವಿನಲ್ಲಿ ತಯಾರಾದ ದೊಡ್ಡ ಬಜೆಟ್ ನ ಸಿನಿಮಾ ಇದಾಗಿದ್ದು, ಕೋಸ್ಟಲ್ ವುಡ್ ನ ಖ್ಯಾತ ನಾಮರ ಜೊತೆಗೆ ಮೂವರು ನಾಯಕರು ಒಂದೇ ಸಿನಿಮಾದಲ್ಲಿ

ಮಂಗಳೂರು: “ಲಾಸ್ಟ್ ಬೆಂಚ್” ಪೋಸ್ಟರ್ ಬಿಡುಗಡೆ Read More »

ಅಂತೂ ರಸ್ತೆ ಗುಂಡಿ ಮುಚ್ಚಲು ಸಾರ್ವಜನಿಕರೇ ಮುಂದೆ ಬರಬೇಕಾಯ್ತು| ಡಾ. ಜ್ಞಾನೇಶ್ ಎನ್.ಎ ನೇತೃತ್ವದಲ್ಲಿ ಸುಳ್ಯದ ಗುಂಡಿಗಳಿಗೆ ತೇಪೆ

ಸಮಗ್ರ ನ್ಯೂಸ್: ಸುಳ್ಯ ನಗರದಲ್ಲಿ ರಸ್ತೆಯಲ್ಲಿ ಜನರಿಗೆ ಸಂಚಾರಕ್ಕೆ ತೀವ್ರ ತೊಂದರೆ ಆಗಿರುವ ಹೊಂಡಗಳನ್ನು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್ ಅವರ ನೇತೃತ್ವದಲ್ಲಿ ತೇಪೆ ಹಾಕಲಾಗಿದೆ. ಈ ಮೂಲಕ ನ.ಪಂ ಗೆ ಆಗದ(!) ಕೆಲಸವನ್ನು ಸಾರ್ವಜನಿಕರು ಮಾಡಿದ್ದು ಶ್ಲಾಘನೆಗೆ ಕಾರಣವಾಗಿದೆ. ಸುಳ್ಯ ನಗರ ಶ್ರೀರಾಂ ಪೇಟೆಯಲ್ಲಿ ಜ್ಯೂನಿಯರ್ ಕಾಲೇಜು ಕ್ರಾಸ್ ರಸ್ತೆಯಲ್ಲಿ ಮತ್ತು ರಥ ಬೀದಿಯಲ್ಲಿ ನಿರ್ಮಾಣವಾದ ಹೊಂಡಕ್ಕೆ ಸಿಮೆಂಟ್ ಜಲ್ಲಿ ಮಿಕ್ಸ್ ಹಾಕಿ ಹೊಂಡ‌ ತುಂಬಿ ತೇಪೆ ಹಾಕಲಾಗಿದೆ. ಸುಳ್ಯ ನಗರದ ರಸ್ತೆಗಳಲ್ಲಿ

ಅಂತೂ ರಸ್ತೆ ಗುಂಡಿ ಮುಚ್ಚಲು ಸಾರ್ವಜನಿಕರೇ ಮುಂದೆ ಬರಬೇಕಾಯ್ತು| ಡಾ. ಜ್ಞಾನೇಶ್ ಎನ್.ಎ ನೇತೃತ್ವದಲ್ಲಿ ಸುಳ್ಯದ ಗುಂಡಿಗಳಿಗೆ ತೇಪೆ Read More »

ಸುಳ್ಯ: ಶಿಲಾಯುಗ ಕಾಲದ ಬೃಹತ್ ಕಲ್ಲು ಪತ್ತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿಂತಿಕಲ್ಲು ಊರಿನಲ್ಲಿ ಬೃಹತ್ ಶಿಲಾಯುಗ ಕಾಲದ ನಿಲ್ಸ್ಕಲ್ ಮಾದರಿಯ ಸಮಾಧಿ ಕಂಡು ಬಂದಿದೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿಯವರು ತಿಳಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಈ ಮಾದರಿಯ ಬೃಹತ್ ಶಿಲಾಯುಗದ ಸಮಾಧಿ ಪತ್ತೆಯಾಗಿದೆಯೆಂದು ಅವರು ತಿಳಿಸಿದ್ದಾರೆ. ಸಮಾಧಿಯ ಆಸುಪಾಸಿನಲ್ಲಿ ಅಥವಾ

ಸುಳ್ಯ: ಶಿಲಾಯುಗ ಕಾಲದ ಬೃಹತ್ ಕಲ್ಲು ಪತ್ತೆ Read More »

ವಾರದ ಹಿಂದೆ ರಸ್ತೆ ಇಲ್ಲವೆಂದು ರೋಗಿಯನ್ನು ಹೊತ್ತೊಯ್ದರು| ಈಗ ಜೀಪ್ ನಲ್ಲಿ ತೆಂಗಿನಕಾಯಿ ಕೊಂಡೊಯ್ದರು|

ಸಮಗ್ರ ನ್ಯೂಸ್: ರಸ್ತೆ ಸಂಪರ್ಕವಿಲ್ಲದ ಕಾರಣ ಮರದ ಬಡಿಗೆಗೆ ಬಟ್ಟೆ ಕಟ್ಟಿ, ಅದರಲ್ಲಿ ಅನಾರೋಗ್ಯ ಪೀಡಿತ ವೃದ್ದೆಯನ್ನು ಹೊತ್ತೊಯ್ದ ಘಟನೆಯು ಇದೀಗ ತಿರುವು ಪಡೆದುಕೊಂಡಿದ್ದು, ಅದೇ ವೃದ್ದೆಯ ಮನೆಯಿಂದ ಜೀಪು ಮೂಲಕ ತೆಂಗಿನಕಾಯಿ ಕೊಂಡೊಯ್ಯುವ ವೀಡಿಯೋ ವೈರಲ್ ಆಗಿದೆ. ಕಡಬ ತಾಲೂಕಿನ ನೂಜಿಬಾಳ್ತಿಲದ ಕಮಲಾ (70) ಎಂಬ ವೃದ್ದೆಯನ್ನು ಮರದ ಕಂಬಕ್ಕೆ ಸೀರೆ ಕಟ್ಟಿ ಅದರಲ್ಲಿ ಮಲಗಿಸಿ ಚಿಕಿತ್ಸೆಗಾಗಿ ಕರೆದೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು. ರಸ್ತೆ ಸಂಚಾರ ವ್ಯವಸ್ಥೆಯಿಲ್ಲದ ಕಾರಣ

ವಾರದ ಹಿಂದೆ ರಸ್ತೆ ಇಲ್ಲವೆಂದು ರೋಗಿಯನ್ನು ಹೊತ್ತೊಯ್ದರು| ಈಗ ಜೀಪ್ ನಲ್ಲಿ ತೆಂಗಿನಕಾಯಿ ಕೊಂಡೊಯ್ದರು| Read More »

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ| ಆ.30 ಕೊನೆಯ ದಿನಾಂಕ

ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಮೂಹ ಸಂವಹನ ವಿಷಯದ ಪಿಹೆಚ್.ಡಿ (Mangaluru University Ph.D.) ಕಾರ್ಯಕ್ರಮಕ್ಕೆ ಸಂಯೋಜನೆ ಪಡೆದಿರುವ ಕಾಲೇಜುಗಳಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅರ್ಜಿಯೊಂದಿಗೆ, ಸೂಕ್ತ ದಾಖಲಾತಿಗಳೊಂದಿಗೆ ಸಂಬಂಧಪಟ್ಟವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ವಿಧಾನ:ಅಧಿಸೂಚನೆ ಹಾಗೂ ಅರ್ಜಿ ನಮೂನೆಯನ್ನು ‘‘ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ- 574199‘‘ ಇವರಿಗೆ ನಿಗದಿತ ಮೊತ್ತವನ್ನು ಡಿ.ಡಿ. ಮುಖಾಂತರ ಪಾವತಿ ಸಲ್ಲಿಸಬಹುದಾಗಿದೆ. ಬಳಿಕ ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ| ಆ.30 ಕೊನೆಯ ದಿನಾಂಕ Read More »

ಮರದ ಕಾಲುಸಂಕ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ‌ ಅಭಿಯಾನ‌ – ಯುವ ತೇಜಸ್ಸು ಬಳಗದಿಂದ ನಿಸ್ವಾರ್ಥ ಪ್ರಯತ್ನ, ನಿಮ್ಮ‌ ಬೆಂಬಲವೂ ಬೇಕಿದೆ…

ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ ಎಂಬುದು ನಾಣ್ಣುಡಿ. ಸಮಾಜದಲ್ಲಿನ ಸತ್ತು‌ಹೋದ ಕೆಲ ಮನಸ್ಸುಗಳ ನಡುವೆ ಜೀವಂತ ಶವಗಳಾಗುವ ಬದಲು ನಮ್ಮಿಂದ ಸಮಾಜಕ್ಕೇನಾದರೂ ಸಹಾಯ ಮಾಡಬಹುದು ಎಂಬ ಸಮಾನ ಮನಸ್ಕರ ಗುಂಪೊಂದು ಯೋಚಿಸಿದ ಫಲವಾಗಿ ಹುಟ್ಟಿಕೊಂಡ ಸಂಸ್ಥೆಯೇ ಯುವ ತೇಜಸ್ಸು ಟ್ರಸ್ಟ್. ಸಾಮಾಜಿಕ ಜಾಲತಾಣದ‌ ಬಳಕೆಯಿಂದ ಯುವ ಸಮೂಹ ಕೆಡುಕಿನತ್ತ ಸಾಗುತ್ತಿದೆ ಎಂಬ ಕಾಲಘಟ್ಟದಲ್ಲಿ ಸಮಾಜದಲ್ಲಿನ ಅಶಕ್ತರ ಪಾಲಿಗೆ ಕಿಂಚಿತ್ತಾದರೂ ಸಹಾಯ ಮಾಡುವ ಆಶಯದೊಂದಿಗೆ ಆರಂಭವಾದ ಯುವ ತೇಜಸ್ಸು ಸಂಸ್ಥೆ ಬಳಿಕ ಹೆಮ್ಮರವಾಗಿ ಬೆಳೆದಿದ್ದು ಈಗ ಇತಿಹಾಸ. ಯುವ ಜನಾಂಗವನ್ನೇ

ಮರದ ಕಾಲುಸಂಕ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ‌ ಅಭಿಯಾನ‌ – ಯುವ ತೇಜಸ್ಸು ಬಳಗದಿಂದ ನಿಸ್ವಾರ್ಥ ಪ್ರಯತ್ನ, ನಿಮ್ಮ‌ ಬೆಂಬಲವೂ ಬೇಕಿದೆ… Read More »