ಕರಾವಳಿ

ಕುಂದಾಪುರ: ಪ್ಲೈಓವರ್ ಮೇಲೆ ಕರೆಂಟ್..!! ಇಲ್ಲಿದೆ ವಿಡಿಯೋ

ಕುಂದಾಪುರ: ಕುಂದಾಪುರದ ಪ್ಲೈಓವರ್ ನಲ್ಲಿ ವಿದ್ಯುತ್ ಪ್ರವಹಿಸಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗದೆ. ಕಳೆದ ಮೂರು ದಿನಗಳಿಂದ ಒಂದೇ ಸಮನೆ ಮಳೆ ಸುರಿಯುತ್ತಿದ್ದು ಪ್ಲೈ ಓವರ್ ದಾರಿ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ಪ್ರವಹಿಸಿರುವುದನ್ನು ರಾತ್ರಿ ಇಬ್ಬರು ವ್ಯಕ್ತಿಗಳು ಈ ಪ್ರಾತ್ಯಕ್ಷಿಕೆ ಮಾಡಿ, ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಹಲವು ವರ್ಷಗಳು ತೆಗೆದುಕೊಂಡ ಈ ಪ್ಲೈಓವರ್ ಕಾಮಗಾರಿ ಕೊನೆಗೂ ಜನರ ಒತ್ತಡ ಪ್ರತಿಭಟನೆಗೆ ಮಣಿದು ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ

ಕುಂದಾಪುರ: ಪ್ಲೈಓವರ್ ಮೇಲೆ ಕರೆಂಟ್..!! ಇಲ್ಲಿದೆ ವಿಡಿಯೋ Read More »

ಮಂಗಳೂರಿಗೆ ಮೋದಿ ಭೇಟಿ ವೇಳೆ ಸಂಸದ ನಳಿನ್ ವಿರುದ್ದ ಜನಾಕ್ರೋಶಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ಸೆಪ್ಟೆಂಬರ್ 2.ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ನವ ಮಂಗಳೂರು ಬಂದರಿನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಮಂಗಳೂರು ನಗರ ಹೊರವಲಯದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಮೋದಿ ಸ್ವಾಗತಕ್ಕೆ ಹಿಂದುತ್ವದ ಭದ್ರಕೋಟೆ ಸಜ್ಜಾದರೂ ಇದೇ ಮೊದಲ ಬಾರಿಗೆ ಸ್ವಾಗತದ ಜೊತೆಗೆ ಬದಲಾವಣೆಯ ಅಭಿಯಾನ ಜೋರಾಗಿದೆ. ಬಿಜೆಪಿ ಕಾರ್ಯಕರ್ತರ ನೆಚ್ಚಿನ ‘ಪೋಸ್ಟ್ ಕಾರ್ಡ್’ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಮಂಗಳೂರಿಗೆ ಮೋದಿ ಭೇಟಿ ವೇಳೆ ಸಂಸದ ನಳಿನ್ ವಿರುದ್ದ ಜನಾಕ್ರೋಶಕ್ಕೆ ಸಿದ್ದತೆ Read More »

ಸುಳ್ಯ: ಅರಮನೆಗಯದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ಘಟಕ ಉದ್ಘಾಟನೆ| ‘ಸಮಗ್ರ ಸಮಾಚಾರ’ಕ್ಕೆ ಸನ್ಮಾನ

ಸಮಗ್ರ ನ್ಯೂಸ್: ಅಂಬೇಡ್ಕರ್ ರಕ್ಷಣಾ ವೇದಿಕೆಯ ನೂತನ ಘಟಕದ ಉದ್ಘಾಟನೆ ಕಾರ್ಯಕ್ರಮವು ಆ.22 ರಂದು ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಸೇನಾಧಿಕಾರಿ ಕಮಲಾಕ್ಷ ಪಿಂಡಿಮನೆ ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ಸೇನಾಧಿಕಾರಿ ನವೀನ್ ಪಿಂಡಿಮನೆ, ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ, ಅಂಬೇಡ್ಕರ್ ರಕ್ಷಣಾ ವೇದಿಕೆಯ ಆಲೆಟ್ಟಿ ಗ್ರಾಮ ಘಟಕದ ಅಧ್ಯಕ್ಷರಾದ ಆನಂದ ರಂಗತ್ತಮಲೆ, ಸಮಗ್ರ ಸಮಾಚಾರ ಪ್ರಧಾನ ಸಂಪಾದಕ ಜಯದೀಪ್ ಕುದ್ಕುಳಿ ಹಾಗೂ ಸ್ಥಳೀಯ ಸಂಘಟಕರು ಉಪಸ್ಥಿತರಿದ್ದರು. ನೂತನ

ಸುಳ್ಯ: ಅರಮನೆಗಯದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ಘಟಕ ಉದ್ಘಾಟನೆ| ‘ಸಮಗ್ರ ಸಮಾಚಾರ’ಕ್ಕೆ ಸನ್ಮಾನ Read More »

ಸೆ.02 ಮಂಗಳೂರಿಗೆ ಪ್ರಧಾನಿ ಮೋದಿ| ಪ್ರಮುಖ ವಿಷಯಗಳ ಚರ್ಚೆ ಸಾಧ್ಯತೆ

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದು, ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಸೆ. 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಧಾನಿ ಅಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಮೋದಿ ಮಂಗಳೂರು ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು, ಪ್ರಧಾನಿ ಭದ್ರತಾ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ಪೂರ್ವ ಸಿದ್ಧತೆ ಮತ್ತು ಭದ್ರತೆ ವ್ಯವಸ್ಥೆ ಪರಿಶೀಲನೆ

ಸೆ.02 ಮಂಗಳೂರಿಗೆ ಪ್ರಧಾನಿ ಮೋದಿ| ಪ್ರಮುಖ ವಿಷಯಗಳ ಚರ್ಚೆ ಸಾಧ್ಯತೆ Read More »

ಮಂಗಳೂರು ಬೀಚ್ ಗೆ ಬರುವ ಪ್ರವಾಸಿಗರಿಗೆ ಮಹತ್ವದ ಆದೇಶ

ಮಳೆಯ ಅರ್ಭಟಕ್ಕೆ ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನೀರಿಗೆ ಇಳಿಯದಂತೆ ಮಂಗಳೂರು ಬೀಚ್‌ ಅಭಿವೃದ್ಧಿ ಸಮಿತಿ ಎಚ್ಚರಿಕೆ ನೀಡಿದೆ. ದೂರದಿಂದಲೆ ಸಮುದ್ರವನ್ನು ವೀಕ್ಷಣೆ ಮಾಡಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಜಿಲ್ಲಾಡಳಿತ ಪ್ರತೀ ವರ್ಷದಂತೆ ಮೇ 15ರಿಂದ ಸೆ.15ರ ವರಗೆ ಯಾವುದೇ ಜಲಸಾಹಸ ಕ್ರೀಡೆಗಳಿಗೆ ನಿಷೇಧ ಹೇರುತ್ತದೆ. ಈ ಸಮಯದಲ್ಲಿ ಯಾವುದೇ ವಾಟರ್ ಸ್ಪೋರ್ಟ್ಸ್ ನಡೆಸಲು ಅನುಮತಿ ಇರುವುದಿಲ್ಲ. ಹೀಗಾಗಿ ಪ್ರವಾಸಿಗರಿಗೆ ದೂರದಿಂದಲೇ ಬೀಚ್‌ ನೋಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. ಮುಂದೆ ಸಮುದ್ರದ ನೀರಿನ ಒತ್ತಡವನ್ನು ನೋಡಿಕೊಂಡು ನೀರಿಗಿಳಿಯಲು

ಮಂಗಳೂರು ಬೀಚ್ ಗೆ ಬರುವ ಪ್ರವಾಸಿಗರಿಗೆ ಮಹತ್ವದ ಆದೇಶ Read More »

ಅಕ್ರಮ ಮರಳು ಸಾಗಾಣಿಕೆಗೆ ಪೊಲೀಸರು ಮತ್ತು ಅಧಿಕಾರಿಗಳು ಕ್ರಮ ವಹಿಸಿ – ದ.ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಅಕ್ರಮ ಮರಳು ಸಾಗಾಣಿಕೆ ತಡೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪೊಲೀಸರೊಂದಿಗೆ ತಂಡವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿ ಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು ಉಳ್ಳಾಲ, ಕೋಟೆ ಪುರ, ಸೋಮೇಶ್ವರ, ಉಚ್ಚಿಲ, ಪೇರಿಬೈಲು,ತಲಪಾಡಿ ಸೇರಿದಂತೆ ವಿವಿಧೆಡೆ ಅಕ್ರಮ ಮರಳು ಸಾಗಾಣಿಕೆಯ ಬಗ್ಗೆ ವರದಿಯಾಗುತ್ತಿದೆ, ಅದನ್ನು ತಡೆಗಟ್ಟಲು ಜಿಲ್ಲಾಡಳಿತ ಅತಿ ಕಠಿನ ಕ್ರಮಗಳನ್ನು ಕೈಗೊಂಡಿದ್ದು, ಅಧಿಕಾರಿಗಳ ನಿಯೋಜನೆ ಹಾಗೂ ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಈ ಸ್ಥಳಗಳಲ್ಲಿ ಅಳವಡಿಸ ಲಾಗಿರುವ ಸಿಸಿಟಿವಿಗಳನ್ನು ಪರಿಶೀಲಿಸಬೇಕು, ತಡರಾತ್ರಿ ಸಂಚರಿಸುವ

ಅಕ್ರಮ ಮರಳು ಸಾಗಾಣಿಕೆಗೆ ಪೊಲೀಸರು ಮತ್ತು ಅಧಿಕಾರಿಗಳು ಕ್ರಮ ವಹಿಸಿ – ದ.ಕ ಜಿಲ್ಲಾಧಿಕಾರಿ ಸೂಚನೆ Read More »

ರಸ್ತೆಗುಂಡಿಗೆ ಬಿದ್ದ‌ ಬಸ್ಸ್; ಯುವಕನ ಬೆನ್ನುಹುರಿ ಜಖಂ

ಸಮಗ್ರ ನ್ಯೂಸ್: ಮಂಗಳೂರಿನಿಂದ ಪುತ್ತೂರಿಗೆ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ರಸ್ತೆಯ ಅವ್ಯವಸ್ಥೆಯಿಂದಾಗಿ ಬೆನ್ನು ಹುರಿ ಮುರಿದುಕೊಂಡ ಘಟನೆ ಕಲ್ಲಡ್ಕದಲ್ಲಿ‌ ನಡೆದಿದೆ. ಸುಳ್ಯದ ಬೆಳ್ಳಾರೆ ಮೂಲದ ವಿಜಯಕುಮಾರ್ ಎಂಬವರು ಗಾಯಗೊಂಡವರು. ಇವರು ಮಂಗಳೂರಿನಿಂದ ಪುತ್ತೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಸ್ಸು ಒಮ್ಮಿಂದೊಮ್ಮೆಲೆ ಗುಂಡಿಗೆ ಬಿದ್ದು ಹಾರಿದ್ದು, ಹಿಂಬದಿ ಸೀಟಿನಲ್ಲಿದ್ದ ವಿಜಯ್ ಸೀಟಿನಿಂದ ಎಸೆಯಲ್ಪಟ್ಟು, ತನ್ನ ಸೊಂಟಕ್ಕೆ ಏಟು ತಗುಲಿ ಗಂಭೀರಗೊಂಡಿದ್ದಾರೆ. ಬಸ್ಸಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ವಿಜಯ ಕುಮಾರ್ ರವರು ಸೀಟಿನಿಂದ ಮೇಲಕ್ಕೆ‌ ಎಸೆಯಲ್ಪಟ್ಟು ಬೀಳುವಾಗ ಬಸ್ಸಿನ

ರಸ್ತೆಗುಂಡಿಗೆ ಬಿದ್ದ‌ ಬಸ್ಸ್; ಯುವಕನ ಬೆನ್ನುಹುರಿ ಜಖಂ Read More »

ಸುಳ್ಯ: ತಾಲೂಕು ಕಚೇರಿ ಸುತ್ತಾಮುತ್ತಾ ರಾತ್ರಿ ಎಣ್ಣೆ ಪಾರ್ಟಿ ನಡೆಯುತ್ತಾ..?‌| ಹಗಲು ಆಡಳಿತ ಕಚೇರಿ, ರಾತ್ರಿ ಪುಂಡಪೋಕರ ಅಡ್ಡೆ!?

ಸಮಗ್ರ ನ್ಯೂಸ್: ತಾಲೂಕಿನ ಸಮಗ್ರ ಆಡಳಿತವನ್ನು ನೋಡಿಕೊಳ್ಳುವ ಸುಳ್ಯ ತಾಲೂಕು ದಂಡಾಧಿಕಾರಿಗಳ‌‌ ಕಚೇರಿ ರಾತ್ರಿ ವೇಳೆ ಪುಂಡಪೋಕರ ಅಡ್ಡೆಯಾಗುತ್ತಿದೆಯಾ? ಹೀಗೊಂದು ಪ್ರಶ್ನೆ ಇದೀಗ ಕಾಡುತ್ತಿದೆ. ಹೌದು, ಸುಳ್ಯ ತಾಲೂಕು ಕಚೇರಿ ಹಗಲು ಹೊತ್ತಿನಲ್ಲಿ ಆಡಳಿತ ವರ್ಗದವರ ಕಚೇರಿ ಕೆಲಸಗಳಿಗೆ ಸೀಮಿತವಾಗಿದ್ದರೆ ಸಂಜೆ ಮಬ್ಬುಹರಿಯುತ್ತಿದ್ದಂತೆ ಪುಂಡರ ಆವಾಸ ತಾಣವಾಗಿ ಬದಲಾಗುತ್ತದೆ. ಸಂಜೆ ವೇಳೆಗೆ ಕಚೇರಿ ಮುಗಿಸಿ ಅಧಿಕಾರಿಗಳು ತಮ್ಮ ನಿವಾಸದತ್ತ ತೆರಳುತ್ತಿದ್ದಂತೆ ತಾಲೂಕು ಕಚೇರಿ ಸುತ್ತಮುತ್ತ ಅನೈತಿಕ ಚಟುವಟಿಕೆಗಳು ಗರಿಗೆದರುತ್ತವೆ. ಇದಕ್ಕೆ ಪೂಕರವಾಗಿ ಕೆಲವೊಂದು ದೃಶ್ಯಗಳು ಸಾಕ್ಷಿಯಾಗಿವೆ. ಕಚೇರಿಯ

ಸುಳ್ಯ: ತಾಲೂಕು ಕಚೇರಿ ಸುತ್ತಾಮುತ್ತಾ ರಾತ್ರಿ ಎಣ್ಣೆ ಪಾರ್ಟಿ ನಡೆಯುತ್ತಾ..?‌| ಹಗಲು ಆಡಳಿತ ಕಚೇರಿ, ರಾತ್ರಿ ಪುಂಡಪೋಕರ ಅಡ್ಡೆ!? Read More »

ಕಡಬ: ರಸ್ತೆಯಿಲ್ಲದೆ ರೋಗಿಷ್ಟ ತಾಯಿಯನ್ನು ಆಸ್ಪತ್ರೆಗೆ ಹೊತ್ತು ಸಾಗಿಸಿದ ಮಕ್ಕಳು| ಸಚಿವ ಎಸ್.ಅಂಗಾರರ ಕ್ಷೇತ್ರದಲ್ಲಿ ಮತ್ತೊಂದು ಕರುಣಾಜನಕ ದುಸ್ಥಿತಿ

ಸಮಗ್ರ ನ್ಯೂಸ್: ರಸ್ತೆ ಸಂಪರ್ಕವಿಲ್ಲದೆ ರೋಗಪೀಡಿತ ವೃದ್ಧ ತಾಯಿಯನ್ನು ಮಕ್ಕಳು ಹೊತ್ತುಕೊಂಡು ಆಸ್ಪತ್ರೆಗೆ ಹೋಗುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯು ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲೂಕಿನ ಕಲ್ಲುಗುಡ್ಡೆ ಸಮೀಪದ ಬಳಕ್ಕ ಎಂಬಲ್ಲಿ ನಡೆದಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದರೊಂದಿಗೆ ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಎತ್ತಿ ತೋರಿಸುತ್ತಿದೆ. ಘಟನೆಯ ವಿವರ:ಕಡಬ ತಾಲೂಕಿನ ಕಲ್ಲುಗುಡ್ಡೆ-ನೂಜಿಬಾಳ್ತಿಲ -ಬಳಕ್ಕ ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು, ಮಳೆಯಿಂದಾಗಿ ಹದಗೆಟ್ಟು ಹೋಗಿದೆ. ಇಲ್ಲಿನ ಜನರು ತಮ್ಮ ತಮ್ಮ ವಾಹನಗಳನ್ನು

ಕಡಬ: ರಸ್ತೆಯಿಲ್ಲದೆ ರೋಗಿಷ್ಟ ತಾಯಿಯನ್ನು ಆಸ್ಪತ್ರೆಗೆ ಹೊತ್ತು ಸಾಗಿಸಿದ ಮಕ್ಕಳು| ಸಚಿವ ಎಸ್.ಅಂಗಾರರ ಕ್ಷೇತ್ರದಲ್ಲಿ ಮತ್ತೊಂದು ಕರುಣಾಜನಕ ದುಸ್ಥಿತಿ Read More »

ಸುಳ್ಯ: ಕಾರಿನಲ್ಲೇ‌ ಮಗುವಿಗೆ ಜನ್ಮನೀಡಿದ ಮಹಿಳೆ

ಸಮಗ್ರ ನ್ಯೂಸ್: ಗರ್ಭಿಣಿ ಮಹಿಳೆಯೋರ್ವರು ಮನೆಯಲ್ಲಿ ಹೆರಿಗೆ ನೋವು ಕಾಣಿಸಿ ಆಸ್ಪತ್ರೆಗೆ ಕರೆತರುವ ವೇಳೆ ಕಾರಿನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಸುಳ್ಯದಲ್ಲಿ ಇಂದು ಮುಂಜಾನೆ ನಡೆದಿದೆ. ಅರಂಬೂರು ನಿವಾಸಿ ಅಯಾಜ್ ಎಂಬವರ ಪತ್ನಿ ಸಫಿಯಾ ಕಾರಿನಲ್ಲಿ ಹೆರಿಗೆಯಾದ ಮಹಿಳೆ. ಈಕೆ ನಿನ್ನೆ ಪುತ್ತೂರಿನ ಸಂಬಂಧಿಕರ ಮನೆಗೆ ಸಫಿಯಾ ಮತ್ತು ಮನೆಯವರು ತೆರಳಿದ್ದು ರಾತ್ರಿ ಹನ್ನೊಂದು ಗಂಟೆಗೆ ಅರಂಬೂರಿನ ಅವರ ಮನೆಗೆ ಬಂದಿದ್ದರು. ರಾತ್ರಿ 2:30ರ ಸಮಯದಲ್ಲಿ ಸಫಿಯಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ವೈದ್ಯರು ನೀಡಿದ

ಸುಳ್ಯ: ಕಾರಿನಲ್ಲೇ‌ ಮಗುವಿಗೆ ಜನ್ಮನೀಡಿದ ಮಹಿಳೆ Read More »