ಕರಾವಳಿ

ಆರ್ ಜೆ ತ್ರಿಶೂಲ್ ವಿರುದ್ದ ಸುಳ್ಯ ನ.ಪಂ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ದೂರು| ಸಾಮಾಜಿಕ ಕಳಕಳಿಯನ್ನು ಹತ್ತಿಕ್ಕುವ ಪ್ರಯತ್ನವೇ?

ಸಮಗ್ರ ನ್ಯೂಸ್: ಮತ ಹಾಕಿ ಅಧಿಕಾರಕ್ಕೆ ಏರಿಸಿದ ಮತದಾರರಿಗೆ ಜನಪ್ರತಿನಿಧಿಗಳನ್ನು ಪ್ರಶ್ನಿಸುವ ಅಧಿಕಾರವೂ ಇರುತ್ತದೆ. ಆದರೆ ನಮ್ಮ ಸುಳ್ಯದ ವಿಷಯದಲ್ಲಿ ಇದು ಹಾಗಾಗದು. ಯಾಕೆಂದರೆ ಇಲ್ಲಿ ನೀವು ಓಟು ಮಾತ್ರ ನೀಡಬಹುದು. ಆದರೆ ಮುಂದುವರಿದು ಗೆದ್ದ ನಮ್ಮನ್ನು ಕೆಲಸ ಮಾಡದಿದ್ದರೆ ಪ್ರಶ್ನಿಸಬಾರದು. ಹಾಗೇನಾದರೂ ಪ್ರಶ್ನಿಸಿದಲ್ಲಿ ನೀವು ವಿರೋದ ಪಕ್ಷಗಳ ಗುಲಾಮರಾಗ್ತೀರಾ. ಅಥವಾ ಕಮ್ಯೂನಿಸ್ಟ್‌ ಆಗ್ತೀರಾ. ಹೌದು, ಸುಳ್ಯದಲ್ಲಿ ಕಳೆದ‌ ಕೆಲವು ದಿನಗಳಿಂದ ಸುದ್ದಿ ಮಾಡ್ತಿರೋದು ನ.ಪಂ ಅಧ್ಯಕ್ಷರು ಮತ್ತು ಸಾಮಾಜಿಕ ಜವಾಬ್ದಾರಿ ಹೊಂದಿರುವ ಯುವಕನೋರ್ವನ ನಡುವಿನ ಸೋಶಿಯಲ್

ಆರ್ ಜೆ ತ್ರಿಶೂಲ್ ವಿರುದ್ದ ಸುಳ್ಯ ನ.ಪಂ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ದೂರು| ಸಾಮಾಜಿಕ ಕಳಕಳಿಯನ್ನು ಹತ್ತಿಕ್ಕುವ ಪ್ರಯತ್ನವೇ? Read More »

ಆರ್ ಜೆ. ತ್ರಿಶೂಲ್ ವಿರುದ್ಧ ವಿನಯ ಕುಮಾರ್ ಕಂದಡ್ಕ ದೂರು ಹಿನ್ನಲೆ,ಅಂಬೇಡ್ಕರ್ ರಕ್ಷಣಾ ವೇದಿಕೆ ಖಂಡನೆ*

ಸುಳ್ಯದ ಶ್ರೀರಾಂ ಪೇಟೆಯಿಂದ ಜೂನಿಯರ್ ಕಾಲೇಜಿಗೆ ತಿರುಗುವ ರಸ್ತೆಯ ಜಂಕ್ಷನ್ ನಲ್ಲಿ ದೊಡ್ಡ ಗುಂಡಿಯಾಗಿದ್ದು ಈ ಕುರಿತು ಆರ್ ಜೆ. ತ್ರಿಶೂಲ್ ಅವರು ಇತ್ತೀಚೆಗೆ ರಸ್ತೆ ಆವ್ಯವಸ್ಥೆಯ ಕುರಿತು ವಿಡಿಯೋ ಬಿಟ್ಟಿದ್ದರು ಮತ್ತು ಅವರಿಬ್ಬರೂ ಕರೆಯ ಮೂಲಕ ಮಾತನಾಡುವ ಆಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಆಡಿಯೋದಲ್ಲಿ ಆರ್ ಜೆ . ತ್ರಿಶೂಲ್ ಅವರು ಅಧ್ಯಕ್ಷರಲ್ಲಿ ಅಷ್ಟು ದೊಡ್ಡ ದೊಡ್ಡ ಗುಂಡಿಗಳಿದೆ. ಅದನ್ನು ಸರಿಪಡಿಸಿ ಜನರಿಗೆ ತೊಂದರೆಯಾಗುತ್ತದೆ ಎಂದು ಹೇಳಿದಾಗ ನಗರ ಪಂಚಾಯತ್ ಅಧ್ಯಕ್ಷರಾದ ವಿನಯಕುಮಾರ್ ಕಂದಡ್ಕರವರು

ಆರ್ ಜೆ. ತ್ರಿಶೂಲ್ ವಿರುದ್ಧ ವಿನಯ ಕುಮಾರ್ ಕಂದಡ್ಕ ದೂರು ಹಿನ್ನಲೆ,ಅಂಬೇಡ್ಕರ್ ರಕ್ಷಣಾ ವೇದಿಕೆ ಖಂಡನೆ* Read More »

ಮಂಗಳೂರು: ಕಲ್ಲುಗಳನ್ನು ಹಾಕಿ ರಸ್ತೆ ಗುಂಡಿ ಮುಚ್ಚಿದ ವಿದ್ಯಾರ್ಥಿ – ಸಾರ್ವಜನಿಕರಿಂದ ಮೆಚ್ಚುಗೆ

ಮಂಗಳೂರು: ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ವಿದ್ಯಾರ್ಥಿಯೊಬ್ಬ ರಸ್ತೆ ಬದಿಯ ಗುಂಡಿಗೆ ಕಲ್ಲುಗಳನ್ನು ಹಾಕಿ ಮುಚ್ಚಿದ ಘಟನೆ ನಡೆದಿದ್ದು, ಬಾಲಕನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕಾಂಕ್ರಿಟ್ ರಸ್ತೆಯಂಚಿನಲ್ಲಿ ಗುಂಡಿಯಿಂದ ಬೈಕ್ ಸವಾರರಿಗೆ, ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿ ರಸ್ತೆಯ ಗುಂಡಿಯನ್ನು ಮುಚ್ಚಿದ್ದಾನೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಎಂ. ಜಿ. ಹೆಗಡೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ನಾಳೆಯ ಭರವಸೆಯ ಬೆಳಕು ಈ ವಿದ್ಯಾರ್ಥಿ. ಆತನಿಗೆ ಶುಭವಾಗಲಿ ಎಂದು ಬರೆದು ಕೊಂಡಿದ್ದು, ಇದೀಗ

ಮಂಗಳೂರು: ಕಲ್ಲುಗಳನ್ನು ಹಾಕಿ ರಸ್ತೆ ಗುಂಡಿ ಮುಚ್ಚಿದ ವಿದ್ಯಾರ್ಥಿ – ಸಾರ್ವಜನಿಕರಿಂದ ಮೆಚ್ಚುಗೆ Read More »

ಮಂಗಳೂರು: ಸಾವರ್ಕರ್ ವಿವಾದದ ಬೆನ್ನಲ್ಲೇ ಬ್ಯಾನರ್ ನಲ್ಲಿ ಗೋಡ್ಸೆ ಪ್ರತ್ಯಕ್ಷ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಾವರ್ಕರ್ ಬ್ಯಾನರ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಮತ್ತೊಂದು ಬ್ಯಾನರ್ ವಿವಾದ ಪ್ರತಿಧ್ವನಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಕೃಷ್ಣ ಜನ್ಮಾಷ್ಟಮಿಗೆ ನಾಡಿನ ಜನತೆಗೆ ಶುಭಾಶಯ ಕೋರುವ ನಿಟ್ಟಿನಲ್ಲಿ ಹಾಕಿದ ಬ್ಯಾನರ್ ಈಗ ವಿವಾದಕ್ಕೆ ಕಾರಣವಾಗಿದೆ. ಬ್ಯಾನರ್‌ನಲ್ಲಿ ಸಾವರ್ಕರ್ ಫೋಟೋ ಜೊತೆಗೆ ನಾಥುರಾಮ್ ಗೋಡ್ಸೆಯ ಫೋಟೋ ಹಾಕಿರುವುದು ತೀವ್ರ ವಿವಾದವನ್ನು ಸೃಷ್ಟಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹೆಸರಿನಲ್ಲಿ ಬ್ಯಾನರ್ ಹಾಕಲಾಗಿದೆ. ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ

ಮಂಗಳೂರು: ಸಾವರ್ಕರ್ ವಿವಾದದ ಬೆನ್ನಲ್ಲೇ ಬ್ಯಾನರ್ ನಲ್ಲಿ ಗೋಡ್ಸೆ ಪ್ರತ್ಯಕ್ಷ Read More »

ಮಂಗಳೂರು: 16 ಫಿಶ್ ಮೀಲ್ ಸ್ಥಗಿತಕ್ಕೆ ಆದೇಶ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯೂ ಜಲ ಮತ್ತು ವಾಯು ಸಂರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ ಉಲ್ಲಂಘನೆ ಮಾಡಿರುವ ಹಿನ್ನಲೆಯಲ್ಲಿ ಉಳ್ಳಾಲ ಮತ್ತು ಮುಕ್ಕದಲ್ಲಿ ಕಾರ್ಯಾಚರಿಸುತ್ತಿದ್ದ 16 ಫಿಶ್ ಮಿಲ್ ಘಟಕಗಳ ಸ್ಥಗಿತಕ್ಕೆ ಆದೇಶ ಹೊರಡಿಸಿದೆ. ಫಿಶ್ ಮಿಲ್ ಮುಚ್ಚುವಂತೆ ದ.ಕ. ಜಿಲ್ಲಾಧಿಕಾರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಆದೇಶಿಸಿದ್ದರು. ಮೆಸ್ಕಾಂ ಎಂಡಿಗೆ ಕಾರ್ಖಾನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಸೂಚನೆ ನೀಡಲಾಗಿತ್ತು.ಮಂದಿನ ಆದೇಶದ ವರೆಗೆ ಘಟಕ ಸ್ಥಗಿತಗೊಳಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

ಮಂಗಳೂರು: 16 ಫಿಶ್ ಮೀಲ್ ಸ್ಥಗಿತಕ್ಕೆ ಆದೇಶ Read More »

ಮಂಗಳೂರು; ವ್ಯಕ್ತಿಗೆ ರಾಡ್ ನಿಂದ ಹಲ್ಲೆ, ಸ್ಥಿತಿ ಗಂಭೀರ

ಮಂಗಳೂರು: ನಿನ್ನೆ ಸಂಜೆ ವ್ಯಕ್ತಿಯ ಮೇಲೆ ಇಬ್ಬರು ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ನಡೆಸಿದ್ದು, ಹಲ್ಲೆಯಿಂದಾಗಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಬೋಳೂರಿನಲ್ಲಿ ನಿನ್ನೆ ಸಂಜೆ ನವೀನ್ ಸಾಲ್ಯಾನ್ ಎಂಬಾತನ ಮೇಲೆ ದೇವದಾಸ್ ಬೋಳೂರು ಮತ್ತು ಪುತ್ರ ಸಾಯಿ ಕಿರಣ್ ಎಂಬವರು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ನವೀನ್ ಅನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ರಾಡ್ ನಿಂದ ಹಲ್ಲೆಗೊಳಗಾದ ವ್ಯಕ್ತಿ

ಮಂಗಳೂರು; ವ್ಯಕ್ತಿಗೆ ರಾಡ್ ನಿಂದ ಹಲ್ಲೆ, ಸ್ಥಿತಿ ಗಂಭೀರ Read More »

ಸುಳ್ಯ: ದುರಸ್ಥಿಗೊಂಡ ಅರಮನೆಗಯ ತೂಗುಸೇತುವೆ; ಗ್ರಾಮಸ್ಥರಿಂದ ಅಭಿನಂದನೆ

ಸಮಗ್ರ ನ್ಯೂಸ್: ಮರ್ಕಂಜ ಮತ್ತು ಅರಂತೋಡು ಗ್ರಾಮಕ್ಕೆ ಸಂಬಂಧಪಟ್ಟ ಅರಮನೆಗಯ ಎಂಬ ಪರಿಶಿಷ್ಟ ಪಂಗಡದ 30 ಮನೆಗಳಿದ್ದು ಅಲ್ಲಿಯ ತೂಗು ಸೇತುವೆ ಸಂಪೂರ್ಣ ಶಿಥಿಲ ಗೊಂಡಿದ್ದರ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಸ್ಥಳೀಯರು ದೂರು ನೀಡಿದ್ದರು. ಈ ವೇಳೆ ವೇದಿಕೆಯ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆ ಮತ್ತು ಜಿಲ್ಲಾ ಸಂಚಾಲಕ ಪರಮೇಶ್ವರ ಕೆಮ್ಮಿಂಜೆ ಇವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ನಂತರ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿ ನಂತರ ಮಾನ್ಯ ತಹಶೀಲ್ದಾರರಾದ ಅನಿತ ಲಕ್ಷ್ಮಿ ಅವರಿಗೆ

ಸುಳ್ಯ: ದುರಸ್ಥಿಗೊಂಡ ಅರಮನೆಗಯ ತೂಗುಸೇತುವೆ; ಗ್ರಾಮಸ್ಥರಿಂದ ಅಭಿನಂದನೆ Read More »

ಮಂಗಳೂರು: ದನ ಕಳ್ಳತನ ಪ್ರಕರಣ| ಐವರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಗ್ರಾಮದ ದೋಟ ಎಂಬಲ್ಲಿ ಜುಲೈ 21ರಂದು ಮುಂಜಾನೆ ದನ ಕಳ್ಳತನ ನಡೆಸಿದ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಗುರುನಗರ ಬಂಗ್ಲೆಗುಡ್ಡೆ ಭಜನಾ ಮಂದಿರ ಬಳಿಯ ನಿವಾಸಿ ಮಹಮ್ಮದ್ ಅಶ್ಪಕ್ ಯಾನೆ ಶಮೀರ್ ಯಾನೆ ಚಮ್ಮಿ (22), ಗುರುಪುರ ಅಡ್ಡೂರು ಸರಕಾರಿ ಶಾಲೆ ಹಿಂಬದಿಯ ಅದ್ಯಪಾಡಿ ನಿವಾಸಿ ಅಜರುದ್ದೀನ್ ಯಾನೆ ಅಜರ್ (31), ಜಲ್ಲಿಗುಡ್ಡೆ ಬಜಾಲ್‌ಪಡ್ಪು ನಿವಾಸಿ ಸುಹೈಲ್ (19), ಬಜಾಲ್

ಮಂಗಳೂರು: ದನ ಕಳ್ಳತನ ಪ್ರಕರಣ| ಐವರು ಆರೋಪಿಗಳ ಬಂಧನ Read More »

ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಸಮಗ್ರ ನ್ಯೂಸ್: ವಾಲ್ಮೀಕಿ ಆಶ್ರಮ ಶಾಲೆ ಬಾಳಿಲದಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯ ತಾರಾನಾಥ್, ಸುಶೀಲ ಉಪಸ್ಥಿತರಿದ್ದರು. ಶಾಲಾ ಮುಖ್ಯಸ್ಥರು, ಶಿಕ್ಷಕರು, ಸಿಬ್ಬಂದಿಗಳು ಹಾಜರಿದ್ದರು. ಸಿಹಿತಿಂಡಿ ವಿತರಿಸುವ ಮೂಲಕ ಕಾರ್ಯಕ್ರಮ ಕೊನೆಗೊಳಿಸಲಾಯಿತು.

ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ Read More »

ರಾಮ್ ಸೇನಾ ವತಿಯಿಂದ ರಕ್ಷಾಬಂಧನ

ಸಮಗ್ರ ನ್ಯೂಸ್: ರಾಮ್ ಸೇನಾ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮವು ಆ.15 ರಂದು ಹಿಂದೂ ಸೇವಾ ಸಮಿತಿ ಕಲ್ಪನೆ, ಕುಲಶೇಖರದಲ್ಲಿ ನಡೆಯಿತು. ಈ ಕಾರ್ಯಕ್ರಮ ರಾಮ್ ಸೇನಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕಿರಣ್ ಅಮೀನ್, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಶೆಟ್ಟಿ ಇವರ ನೇತೃತ್ವದಲ್ಲಿ ನಡೆಯಿತು.ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಶೀತ್ ಸಾಲ್ಯಾನ್, ಉಪಾಧ್ಯಕ್ಷರಾದ ಪ್ರವೀಣ್ ಪೂಜಾರಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಮ್ ಸೇನಾ ವತಿಯಿಂದ ರಕ್ಷಾಬಂಧನ Read More »