ಮಹಾಮಳೆಗೆ ತತ್ತರಿಸಿದ ಕುಕ್ಕೆ ಸುಬ್ರಹ್ಮಣ್ಯ| ಎರಡು ದಿನ ಯಾತ್ರಾಕ್ಷೇತ್ರಕ್ಕೆ ನಿರ್ಬಂಧ; ದೇವಳಕ್ಕೆ ಜಲ ದಿಗ್ಭಂಧನ
ಸಮಗ್ರ ನ್ಯೂಸ್: ಕುಮಾರಧಾರ ತಪ್ಪಲು ಹಾಗೂ ಪುಷ್ಪಗಿರಿ ಅರಣ್ಯ ಭಾಗದಲ್ಲಿ ಭಾರೀ ಮೇಘ ಸ್ಪೋಟಗೊಂಡ ಪರಿಣಾಮ ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸಂಪೂರ್ಣ ಜಲಾವೃತಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಲಕಂಟಕ ಎದುರಾಗಿದ್ದು, ದೇವಳದ ಸುತ್ತಲೂ ದರ್ಪಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮವಾಗಿ ಎರಡು ದಿನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಾಧಿಗಳಿಗೆ ನಿಷೇಧ ಹೇರಲಾಗಿದೆ. ಆದಿಸುಬ್ರಹ್ಮಣ್ಯ ದೇವಸ್ಥಾನದ ಪ್ರಾಂಗಣದೊಳಗೂ ನೀರು ನುಗ್ಗಿದ್ದು, ಸಂಪರ್ಕ ಕಡಿತಗೊಂಡಿದೆ. ಇನ್ನು ಕುಮಾರಧಾರ ಸ್ನಾನಘಟ್ಟದ ಸಮೀಪ ಪರ್ವತಮುಖಿ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದ ಪರಿಣಾಮ ಎರಡು […]










