ಕರಾವಳಿ

ಮಂಗಳೂರು: ಖಾಸಗಿ ಬಸ್ ನಲ್ಲಿ ಜೀವ ಕೈಯಲ್ಲಿ ಹಿಡಿದು ಸಾಗುವ ವಿದ್ಯಾರ್ಥಿನಿಯರು| ‘ಹಿಡಿತ ತಪ್ಪಿದರೆ ಜೀವಕ್ಕೆ ಕಂಟಕ’ – ಅಪಾಯಕಾರಿ ಪ್ರಯಾಣದ ವಿಡಿಯೋ ವೈರಲ್

ಸಮಗ್ರ ನ್ಯೂಸ್: ತುಂಬಿ ತುಳುಕುವ ಖಾಸಗಿ ಬಸ್ ನ ಪುಟ್ ಬೋರ್ಡಿನಲ್ಲಿ ವಿದ್ಯಾರ್ಥಿನಿಯರು ನೇತಾಡಿಕೊಂಡು ಅಪಾಯಕಾರಿ ಪ್ರಯಾಣಿಸುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಎಲ್ಲರಿಗೂ ಉದ್ಯೋಗ, ಶಾಲಾ ಕಾಲೇಜಿಗೆ ಹೋಗುವ ಧಾವಂತ, ಆದರೆ ಇರೋ ಬೆರಳೆಣಿಕೆ ಬಸ್ಸಿನಲ್ಲಿ ಜೀವ ಪಣಕ್ಕಿಟ್ಟು ಪ್ರಯಾಣಿಸುವ ಅನಿವಾರ್ಯತೆ. ಪ್ರಯಾಣಿಕರು ತುಂಬಿ ತುಳುಕುತ್ತಿದ್ದರೂ, ಎಚ್ಚರಿಕೆ ವಹಿಸಬೇಕಾಗಿದ್ದ ಬಸ್ ನಿರ್ವಾಹಕನೇ ವಿದ್ಯಾರ್ಥಿನಿಯರನ್ನು ತುಂಬಿ ಪುಟ್ ಬೋರ್ಡಿನಲ್ಲಿ ನೇತಾಡಿಸಿಕೊಂಡು ಹೋಗುತ್ತಿರುವ ದೃಶ್ಯ ವಿಡಿಯೋ ತುಣುಕಿನಲ್ಲಿದೆ. ಬಸ್ಸಿನ ಕೊರತೆಯಿಂದ ವಿದ್ಯಾರ್ಥಿಗಳ ಪರದಾಟ ಒಂದೆಡೆಯಾದರೆ , ಜೀವದ ಜೊತೆ

ಮಂಗಳೂರು: ಖಾಸಗಿ ಬಸ್ ನಲ್ಲಿ ಜೀವ ಕೈಯಲ್ಲಿ ಹಿಡಿದು ಸಾಗುವ ವಿದ್ಯಾರ್ಥಿನಿಯರು| ‘ಹಿಡಿತ ತಪ್ಪಿದರೆ ಜೀವಕ್ಕೆ ಕಂಟಕ’ – ಅಪಾಯಕಾರಿ ಪ್ರಯಾಣದ ವಿಡಿಯೋ ವೈರಲ್ Read More »

ದ.ಕ ಜಿಲ್ಲೆಯಲ್ಲಿ ಆ.8ರವರೆಗೆ ನಿರ್ಬಂಧಗಳು ಜಾರಿ

ಸಮಗ್ರ ನ್ಯೂಸ್: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಆಗಸ್ಟ್ 05 ರಿಂದ 8ರವರೆಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ವಿವರ ಇಂತಿದೆ:ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಇತರ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅಂಗಡಿಗಳು,

ದ.ಕ ಜಿಲ್ಲೆಯಲ್ಲಿ ಆ.8ರವರೆಗೆ ನಿರ್ಬಂಧಗಳು ಜಾರಿ Read More »

ಪುತ್ತೂರು; ಮಹಡಿಯಿಂದ ಬಿದ್ದು 9ನೇ ತರಗತಿ ವಿದ್ಯಾರ್ಥಿ ಮೃತ್ಯು

ಪುತ್ತೂರು: ನಗರದ ಬೊಳುವಾರು ವಸತಿ ಸಮುಚ್ಚಾಯವೊಂದರ ಬಿ ಬ್ಲಾಕ್ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡು ವಿದ್ಯಾರ್ಥಿ  ಮೃತಪಟ್ಟ ಘಟನೆಯೊಂದು ನಡೆದಿದೆ. ಬೊಳುವಾರು ದುರ್ಗಾಪರಮೇಶ್ವರಿ ಮಲರಾಯ ಸಪರಿವಾರ ಕ್ಷೇತ್ರದ ವಿಶ್ವಸ್ಥ ಮಂಡಳಿ ಅಧ್ಯಕ್ಷ, ಸ್ಥಳೀಯ ನಿವಾಸಿ ಮನೋಹರ ರೈ ಅವರ ಪುತ್ರ, ಸುದಾನ ವಸತಿಯುತ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ (15) ಮೃತ ಬಾಲಕ. ಸುಶಾನ್ ರೈ ಶಾಲೆಯಿಂದ ಮನೆಗೆ ಹೋಗದೆ ಬೊಳುವಾರು ವಸತಿ ಸಮುಚ್ಚಾಯಕ್ಕೆ ತೆರಳಿದ್ದ. ಸಮುಚ್ಚಾಯದ ಕೆಳಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಆತ

ಪುತ್ತೂರು; ಮಹಡಿಯಿಂದ ಬಿದ್ದು 9ನೇ ತರಗತಿ ವಿದ್ಯಾರ್ಥಿ ಮೃತ್ಯು Read More »

ನೆರೆ ನೀರಿನಲ್ಲಿ ಕೊಚ್ಚಿ ಹೋಗಿ ಮರಳಿ ಮನೆ ಸೇರಿದ ಮುದ್ದಾದ ನಾಯಿ ಮರಿಗಳು

ಕೊಲ್ಲಮೊಗ್ರ : ಕರಾವಳಿಯಲ್ಲಿ ಸುರಿದ ಭಾರೀ ಮಳೆಗೆ ನೂರಾರು ಮನೆಗಳು ಜಲಾವೃತವಾಗಿದ್ದು, ಕೃಷಿ ಭೂಮಿಗಳು ಭೂಕುಸಿತಕ್ಕೆ ಸಂಪೂರ್ಣ ಹಾನಿಯಾಗಿವೆ. ಮಳೆ ಪ್ರವಾಹಕ್ಕೆ ಜನ ಜಾನುವಾರುಗಳು ಕೊಚ್ಚಿ ಹೋಗಿದೆ. ಅಗಸ್ಟ್ 1 ರಂದು ಕೊಲ್ಲಮೊಗ್ರದ ಇಡೀ ಗ್ರಾಮ ಜಲಾವೃತಗೊಂಡಿದ್ದು, ಈ ವೇಳೆ ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಎರಡು ಮುದ್ದಾದ ನಾಯಿ ಮರಿಗಳು ಮತ್ತೆ ಮನೆ ಸೇರಿವೆ. ದೋಲನಮನೆ ಲಲಿತಾ ಎಂಬವರ ಮನೆ ಪ್ರವಾಹದಿಂದಾಗಿ ಕೊಚ್ಚಿ ಹೋಗಿತ್ತು, ಈ ಸಂದರ್ಭ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ನೀರುಪಾಲಾಗಿದ್ದವು, ಅಲ್ಲದೆ ಮನೆ

ನೆರೆ ನೀರಿನಲ್ಲಿ ಕೊಚ್ಚಿ ಹೋಗಿ ಮರಳಿ ಮನೆ ಸೇರಿದ ಮುದ್ದಾದ ನಾಯಿ ಮರಿಗಳು Read More »

ಮಂಗಳೂರು:ಎಡಿಜಿಪಿ ಆದೇಶ ವಾಪಾಸ್ ಪಡೆದ ಕಮಿಷನರ್

ಸಮಗ್ರ ನ್ಯೂಸ್: ಬೈಕ್​ನಲ್ಲಿ ಹಿಂಬದಿ ಸವಾರರಿಗೆ ನಿರ್ಭಂಧ ಹೇರಿ ಹೊರಡಿಸಿದ್ದ ಆದೇಶವನ್ನು ಮಂಗಳೂರು ಪೊಲೀಸರು ಹಿಂಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಸಂಜೆ ಆರರ ಮೇಲೆ ದ್ವಿಚಕ್ರ ವಾಹನದಲ್ಲಿ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರು ಹೊರತು ಪಡಿಸಿ ಪುರುಷ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದರು. ಈ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್​ ಆದೇಶವನ್ನು ಹಿಂಪಡೆದಿದ್ದಾರೆ.

ಮಂಗಳೂರು:ಎಡಿಜಿಪಿ ಆದೇಶ ವಾಪಾಸ್ ಪಡೆದ ಕಮಿಷನರ್ Read More »

ಮಂಗಳೂರು: ದ.ಕ ಜಿಲ್ಲೆಯಲ್ಲಿ ವ್ಯಾಪಾರ ‌ನಿರ್ಬಂಧ‌ಕೊಂಚ ಸಡಿಲಿಕೆ| ಆ.5ರಿಂದ ರಾತ್ರಿ 9 ಗಂಟೆವರೆಗೆ ವಹಿವಾಟು ನಡೆಸಲು ಅನುಮತಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೇರಲಾಗಿದ್ದ ನಿರ್ಬಂಧ ಕ್ರಮಗಳನ್ನು ಆ. 5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ. ನಾಳೆಯಿಂದ ಅಂಗಡಿ ಮುಂಗಟ್ಟುಗಳನ್ನು ರಾತ್ರಿ 9 ರವರೆಗೆ ತೆರೆಯಲು ಅವಕಾಶ ನೀಡಲಾಗಿದ್ದು, ಮದ್ಯದಂಗಡಿಗಳನ್ನು ನಾಳೆಯಿಂದ ಸಂಜೆ 6 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. 144 ಸೆಕ್ಷನ್ ಅಡಿಯಲ್ಲಿ ವಿಧಿಸಲಾದ ನಿಷೇಧಾಜ್ಞೆ ಹಾಗೂ ಇತರ ನಿರ್ಬಂಧಗಳು ಮೊದಲಿನಂತೆಯೇ ಮುಂದುವರಿಯಲಿದೆ.

ಮಂಗಳೂರು: ದ.ಕ ಜಿಲ್ಲೆಯಲ್ಲಿ ವ್ಯಾಪಾರ ‌ನಿರ್ಬಂಧ‌ಕೊಂಚ ಸಡಿಲಿಕೆ| ಆ.5ರಿಂದ ರಾತ್ರಿ 9 ಗಂಟೆವರೆಗೆ ವಹಿವಾಟು ನಡೆಸಲು ಅನುಮತಿ Read More »

ಮಂಗಳೂರು: ನಾಳೆಯಿಂದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಿಗಿಲ್ಲ ಅವಕಾಶ- ಎಡಿಜಿಪಿ

ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ. ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ. ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಕೆಲವು ಬಾರಿ ಹಿಂಬದಿ

ಮಂಗಳೂರು: ನಾಳೆಯಿಂದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಿಗಿಲ್ಲ ಅವಕಾಶ- ಎಡಿಜಿಪಿ Read More »

ಸುಳ್ಯ: ಭಾರೀ ಮಳೆಗೆ ಕೊಚ್ಚಿ ಹೋದ ಬೆದ್ರು ಪಣೆಯ ಸೇತುವೆ

ಸುಳ್ಯ : ಆ.3ರ ಸಂಜೆ ಸುರಿದ ಬಾರೀ ಮಳೆಗೆ ಅರಂತೋಡು ಗ್ರಾಮದ ಬೆದ್ರು ಪಣೆಯಲ್ಲಿನ ಸೇತುವೆಯ ಒಂದು ಬದಿಯ ತಡೆಗೋಡೆ ಮತ್ತು ಮಣ್ಣು ನೀರಿನಲ್ಲಿ ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡ ಘಟನೆ ನಡೆದಿದೆ. ಇದರಿಂದಾಗಿ ಹೊಳೆಯ ಇನ್ನೊಂದು ಬದಿಯ ಹಲವಾರು ಮನೆಗಳ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹೊಳೆ ದಾಟಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದರು. ಸಮಸ್ಯೆ ಬೆಳಕಿಗೆ ಬಂದ ಕೂಡಲೇ ಅಡ್ತಲೆಯ ನಾಗರಿಕ ಹಿತರಕ್ಷಣಾ ವೇದಿಕೆಯ ಸದಸ್ಯರು ಕೂಡಲೇ ಸ್ಥಳಕ್ಕೆ ತೆರಳಿ ಸ್ಥಳೀಯರ ನೆರವಿನೊಂದಿಗೆ ಅಡಿಕೆ ಮರದ ಪಾಲ

ಸುಳ್ಯ: ಭಾರೀ ಮಳೆಗೆ ಕೊಚ್ಚಿ ಹೋದ ಬೆದ್ರು ಪಣೆಯ ಸೇತುವೆ Read More »

ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್| ಆ.4 ಮತ್ತು 5ಕ್ಕೆ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆ ಬಿರುಸು ಪಡೆದಿದ್ದು, ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಇಂದು ಮತ್ತು ನಾಳೆ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಶಿವಮೊಗ್ಗ, ಹಾಸನ, ತುಮಕೂರು, ಹಾವೇರಿ, ಬೆಳಗಾವಿ,

ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್| ಆ.4 ಮತ್ತು 5ಕ್ಕೆ ಭಾರೀ ಮಳೆ ಸಂಭವ Read More »

ಭಾರೀ ಮಳೆ ಹಿನ್ನಲೆ; ಸುಳ್ಯ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಆ.4 ರಂದು ರಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ‌ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.4ರಂದು ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ‌ ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನಲೆ; ಸುಳ್ಯ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಆ.4 ರಂದು ರಜೆ Read More »