ಕರಾವಳಿ

ಕಡಬ: ಮುಸ್ಲಿಂ ಗೆಳತಿ ಮನೆಗೆ ಹೋದ ಹಿಂದೂ ಯುವತಿ| ಹಿಂದೂ ಯುವಕರ ಮೇಲೆ ದಾಂಧಲೆ ಆರೋಪಿಸಿ ದೂರು

ಸಮಗ್ರ ನ್ಯೂಸ್: ಕಡಬ ತಾಲ್ಲೂಕಿನ ಆತೂರು ಸಮೀಪದ ಕುದ್ಲೂರು ಗ್ರಾಮದ ಮುಸ್ಲಿಂ ಗೆಳತಿಯ ಮನೆಗೆ ಹಿಂದೂ ಯುವತಿ ತೆರಳಿದ್ದ ಸಂದರ್ಭ ಸಂಘ ಪರಿವಾರಕ್ಕೆ ಸೇರಿರುವ ಸಂಘಟನೆಯ ಕಾರ್ಯಕರ್ತರು ಮನೆಗೆ ನುಗ್ಗಿ ದಾಂದಲೆ ನಡೆಸಿದ ಬಗ್ಗೆ ಮುಸ್ಲಿಂ ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಸ್ಥಳೀಯ ನಿವಾಸಿಗಳಾದ ಸುದರ್ಶನ್ ಗೆಲ್ಗೊಡಿ, . ಕೆ ಪ್ರಶಾಂತ್ ಕೊಲ್ಯ, ತಮ್ಮ ಕಲ್ಕಡಿ, ಕೆ ಪ್ರಸಾದ್ ಕೊಲ್ಯ ಹಾಗೂ ಇತರರ ವಿರುದ್ದ ಕಡಬ ಠಾಣೆಯಲ್ಲಿ IPC ಕಲಂ : 143,147,504,506 ಜೊತೆಗೆ 149 […]

ಕಡಬ: ಮುಸ್ಲಿಂ ಗೆಳತಿ ಮನೆಗೆ ಹೋದ ಹಿಂದೂ ಯುವತಿ| ಹಿಂದೂ ಯುವಕರ ಮೇಲೆ ದಾಂಧಲೆ ಆರೋಪಿಸಿ ದೂರು Read More »

ಮಂಗಳೂರು: ಡ್ಯೂಟಿ ಟೈಂನಲ್ಲಿ ರಸ್ತೆಗುಂಡಿ ಮುಚ್ಚಿದ ಪೊಲೀಸ್ ಕಾನ್ಸ್‌ಟೇಬಲ್| ಸಾರ್ವಜನಿಕರಿಂದ ಶಹಬ್ಬಾಷ್

ಸಮಗ್ರ ನ್ಯೂಸ್: ನಗರದಲ್ಲಿ ಟ್ರಾಫಿಕ್ ಪೋಲಿಸರು ದುಡ್ಡು ವಸೂಲಿಗೆ ನಿಲ್ಲುತ್ತಾರೆ, ಅವರಿಗೆ ಕಿಂಚಿತ್ತೂ ದಯೆ ಕರುಣೆ ಅನ್ನೋದೆ ಇಲ್ಲ ಎಂಬ ಆಪಾದನೆ ಮಧ್ಯೆ ಇಲ್ಲೊಬ್ಬ ಪೊಲೀಸ್ ಕಾನ್ಸ್‌ಟೇಬಲ್ ಸಮಾಜಮುಖಿ ಕಾರ್ಯ ಮಾಡಿ ಭೇಷ್ ಎನಿಸಿದ್ದಾರೆ. ಸಾರ್ವಜನಿಕರ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಪೊಲೀಸ್ ಕಾನ್ ಸ್ಟೆಬಲ್ ಒಬ್ಬರು ವಾಹನ ಸವಾರರ ಕಷ್ಟ ಅರಿತು ಸ್ವತಃ ಗುಂಡಿ ಮುಚ್ಚಿ ಜನರ ಮನ ಗೆದ್ದಿದ್ದಾರೆ. ಮಂಗಳೂರು ನಗರ ಪಶ್ಚಿಮ ಪಾಂಡೇಶ್ವರ ಸಂಚಾರಿ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಶರಣಪ್ಪ ಎಂಬವರು

ಮಂಗಳೂರು: ಡ್ಯೂಟಿ ಟೈಂನಲ್ಲಿ ರಸ್ತೆಗುಂಡಿ ಮುಚ್ಚಿದ ಪೊಲೀಸ್ ಕಾನ್ಸ್‌ಟೇಬಲ್| ಸಾರ್ವಜನಿಕರಿಂದ ಶಹಬ್ಬಾಷ್ Read More »

ಈ ಪುಟ್ಟ ಬಾಲಕನ ಚಿಕಿತ್ಸೆಗೆ ನೆರವಾಗುವಿರಾ?

ಸಮಗ್ರ ನ್ಯೂಸ್ :ಸುಳ್ಯದ ಕಾಂತಮಂಗಲದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಗಣೇಶ ಮತ್ತು ಜ್ಯೋತಿ ದಂಪತಿಗಳ ಎರಡನೇ ಪುತ್ರನಾಗಿರುವ ತಶ್ವಿತ್ ಎಂಬ 11 ವರ್ಷದ ಬಾಲಕ ಎಲ್ಲಾ ಮಕ್ಕಳಂತೆ ಒಡಾಡಿಕೊಂಡು ಆರೋಗ್ಯವಾಗಿದ್ದ ಹುಡುಗ. ಸುಳ್ಯದ ರೋಟರಿ ಪ್ರಾಥಮಿಕ ಶಾಲೆಯಲ್ಲಿ 6 ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಹುಷಾರಾಗಿದ್ದ ಬಾಲಕ ಕಳೆದ 2 ತಿಂಗಳ ಹಿಂದೆ ಹಠಾತ್ ಆಗಿ ಆರೋಗ್ಯ ಕಳೆದು ಮಲಗಿದಲ್ಲೆ ಇರುವಂತಾಗಿದೆ. ಹಲವು ಕಡೆ ಚಿಕಿತ್ಸೆ ನೀಡಿದ್ದರೂ ಯಾವುದೇ ಪಲಕಾರಿಯಾಗಿಲ್ಲ. ಇದೀಗ ವೈದ್ಯರು ಬಯಾಪ್ಸಿ ಚಿಕಿತ್ಸೆಗಾಗಿ ಮಣಿಪಾಲ

ಈ ಪುಟ್ಟ ಬಾಲಕನ ಚಿಕಿತ್ಸೆಗೆ ನೆರವಾಗುವಿರಾ? Read More »

ಸಚಿವರಿಂದ ಬಿಜೆಪಿ ಕಾರ್ಯಕರ್ತರಿಗೆ ಮಾತ್ರ ಶಿಫಾರಸ್ಸು ವಿವಾದ| ಜನಸಾಮಾನ್ಯರ ಸೇವೆ ಮಾಡಬೇಕಾದ ಶಾಸಕರು ಕೇವಲ ಕಾರ್ಯಕರ್ತರ ಸೇವೆ ಮಾಡುತ್ತಿದ್ದಾರೆ – ಪಿ.ಸಿ ಜಯರಾಮ

ಸಮಗ್ರ ನ್ಯೂಸ್: ಜನಸಾಮಾನ್ಯರ ಸೇವೆ ಮಾಡಬೇಕಾದ ಶಾಸಕರು ಕೇವಲ ಕಾರ್ಯಕರ್ತರ ಸೇವೆ ಮಾಡುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು. ಅವರು ಜು. 21 ರಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ನಡೆದು ಶಾಸಕರಾಗಿ ಹಾಗೂ ಸಚಿವರಾಗಿ ಸುಳ್ಯದಲ್ಲಿ ಎಸ್ ಅಂಗಾರ ಆಯ್ಕೆಯಾಗಿದ್ದಾರೆ. ಇವರು ಪಕ್ಷದ ಸೇವೆ ಮಾಡುವುದು ಮಾತ್ರವಲ್ಲದೆ ಜನಸಾಮಾನ್ಯರ ಸೇವೆ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರುವ ನಾವು ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ . ಪಕ್ಷದಲ್ಲಿ

ಸಚಿವರಿಂದ ಬಿಜೆಪಿ ಕಾರ್ಯಕರ್ತರಿಗೆ ಮಾತ್ರ ಶಿಫಾರಸ್ಸು ವಿವಾದ| ಜನಸಾಮಾನ್ಯರ ಸೇವೆ ಮಾಡಬೇಕಾದ ಶಾಸಕರು ಕೇವಲ ಕಾರ್ಯಕರ್ತರ ಸೇವೆ ಮಾಡುತ್ತಿದ್ದಾರೆ – ಪಿ.ಸಿ ಜಯರಾಮ Read More »

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಟ್ರುಥ್& ಡೇರ್ ಗೇಮ್ ಜೊತೆ ಸೆಕ್ಸ್| ನಾಲ್ಕೈದು ತಿಂಗಳ ಹಿಂದೆಯೇ ನಡೆದಿತ್ತು ಪ್ರಕರಣ!

ಸಮಗ್ರ ನ್ಯೂಸ್: ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ಮತ್ತು ರಾಸಲೀಲೆ ಪ್ರಕರಣವು ಟ್ರುಥ್ ಅಂಡ್ ಡೇರ್ ಗೇಮ್ ಹಿನ್ನೆಲೆಯಲ್ಲಿ ನಡೆದಿದೆ. ಸದ್ಯ ಇದರ ವೀಡಿಯೋ ವೈರಲ್‌ಗೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದ್ದಾರೆ. ಈ ಬಗ್ಗೆ ಕಾಲೇಜಿಗೆ ಹೋಗಿ ಈಗಾಗಲೇ ಪರಿಶೀಲನೆ ನಡೆಸಲಾಗಿದೆ. ಆದರೆ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಈ ಘಟನೆ ನಾಲ್ಕೈದು ತಿಂಗಳ ಹಿಂದೆ ನಡೆದಿದೆ. ಆದರೆ

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಟ್ರುಥ್& ಡೇರ್ ಗೇಮ್ ಜೊತೆ ಸೆಕ್ಸ್| ನಾಲ್ಕೈದು ತಿಂಗಳ ಹಿಂದೆಯೇ ನಡೆದಿತ್ತು ಪ್ರಕರಣ! Read More »

ಮಂಗಳೂರು: ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಲಿಪ್ ಲಾಕ್| ಜಾಲತಾಣದಲ್ಲಿ ವಿಡಿಯೋ ವೈರಲ್…!!ವಿಡಿಯೋ ಮಾಡಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಇಲ್ಲಿ ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಕಿಸ್ಸಿಂಗ್ ಸೀನ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಲೇಜಿನ ಯೂನಿಫಾರಂ ನಲ್ಲಿರುವ ವಿಧ್ಯಾರ್ಥಿಗಳು ಟ್ರೂತ್ ಆ್ಯಂಡ್ ಡೇರ್ ಗೇಮ್‍ನ್ನು ಆಡುತ್ತಿದ್ದರು. ಈ ವೇಳೆ ಪಂದ್ಯದ ನಿಯಮದಂತೆ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿ ಚುಂಬಿಸಿದ್ದಾನೆ. ತನ್ನ ಸಹಪಾಠಿಗಳ ಎದುರೇ ಖುಲ್ಲಂ ಖುಲ್ಲಾ ವಿದ್ಯಾರ್ಥಿಗಳು ಚುಂಬಿಸಿದ್ದು, ಈ ದೃಶ್ಯವನ್ನು ಉಳಿದವರು ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. 20 ಸೆಕೆಂಡ್‌ಗಳ ಈ ವಿಡಿಯೋವನ್ನ ಯಾವುದೋ ಖಾಸಗಿ ರೂಮ್‌ನಲ್ಲಿ ತೆಗೆಯಲಾಗಿದೆ. ಮೇಲ್ನೋಟಕ್ಕೆ ಯುವಕರು ವಾಸ್ತವ್ಯ

ಮಂಗಳೂರು: ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಲಿಪ್ ಲಾಕ್| ಜಾಲತಾಣದಲ್ಲಿ ವಿಡಿಯೋ ವೈರಲ್…!!ವಿಡಿಯೋ ಮಾಡಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ Read More »

ಉಡುಪಿ: ಶಿರೂರು ಅಂಬ್ಯುಲೆನ್ಸ್ ಅಪಘಾತ ಪ್ರಕರಣ| ನಾಲ್ವರು ಸಾವು; ಹಸುವಿನ ಪ್ರಾಣ ರಕ್ಷಿಸಲು ಹೋಗಿ ನಡೆಯಿತೇ ಅಪಘಾತ?

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್​ವೊಂದು ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ. ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಆಂಬುಲೆನ್ಸ್​​ವೊಂದು ಟೋಲ್ ಹತ್ತಿರ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಆಂಬ್ಯುಲೆನ್ಸ್‌ನಲ್ಲಿದ್ದ ಗಜಾನನ ಲಕ್ಷ್ಮಣ ನಾಯ್ಕ (36), ಜ್ಯೋತಿ ಲೋಕೇಶ್‌ ನಾಯ್ಕ (32), ಲೋಕೇಶ್‌ ಮಾಧವ ನಾಯ್ಕ (38) ಹಾಗೂ ಮಂಜುನಾಥ ನಾಯ್ಕ (42)

ಉಡುಪಿ: ಶಿರೂರು ಅಂಬ್ಯುಲೆನ್ಸ್ ಅಪಘಾತ ಪ್ರಕರಣ| ನಾಲ್ವರು ಸಾವು; ಹಸುವಿನ ಪ್ರಾಣ ರಕ್ಷಿಸಲು ಹೋಗಿ ನಡೆಯಿತೇ ಅಪಘಾತ? Read More »

ಹಿಜಬ್ ವಿವಾದ ಹಿನ್ನೆಲೆ| ಅಲ್ಪಸಂಖ್ಯಾತ ಸಂಸ್ಥೆಗಳಿಂದ ಹೊಸ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ |ದ. ಕ ಜಿಲ್ಲೆಯಿಂದ 13 ಅರ್ಜಿ ಸಲ್ಲಿಕೆ

ಮಂಗಳೂರು: ಹಿಜಬ್ ವಿವಾದದ ಬೆನ್ನಲ್ಲೇ ಅಲ್ಪಸಂಖ್ಯಾತರು ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ತೋರಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13 ಮುಸ್ಲಿಮ್ ಆಡಳಿತ ಸಂಸ್ಥೆಗಳು ಪಿಯು ಕಾಲೇಜು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕದ ಹಿಜಬ್ ವಿವಾದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಚರ್ಚೆ ಆಗಿತ್ತು. ಇದಾದ ಬಳಿಕ ಹೊಸ ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಪಿಯು ಬೋರ್ಡ್‍ಗೆ ಅರ್ಜಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಬಂದ 14 ಅರ್ಜಿಗಳ ಪೈಕಿ

ಹಿಜಬ್ ವಿವಾದ ಹಿನ್ನೆಲೆ| ಅಲ್ಪಸಂಖ್ಯಾತ ಸಂಸ್ಥೆಗಳಿಂದ ಹೊಸ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ |ದ. ಕ ಜಿಲ್ಲೆಯಿಂದ 13 ಅರ್ಜಿ ಸಲ್ಲಿಕೆ Read More »

ಉಡುಪಿ: ಹಿರಿಯ ಸಾಹಿತಿ‌ ಜಿ.ರಾಜಶೇಖರ್ ನಿಧನ

ಸಮಗ್ರ ನ್ಯೂಸ್: ಹಿರಿಯ ಚಿಂತಕ, ಸಾಹಿತಿ, ಹೋರಾಟಗಾರ ಜಿ. ರಾಜಶೇಖರ್ (75) ಅನಾರೋಗ್ಯದಿಂದ ರಾತ್ರಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರಾಜಶೇಖರ್‌ ಅವರು ರಾತ್ರಿ 11 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ರಾಜಶೇಖರ ಅವರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಕಾಗೋಡು ಸತ್ಯಾಗ್ರಹ, ಪರಿಸರ ಮತ್ತು ಸಮಾಜವಾದ, ಕೋಮುವಾದದ ಕರಾಳ ಮುಖಗಳು, ಹರ್ಷಮಂದರ್ ಬರಹಗಳು (ಸಹಲೇಖಕ: ಕೆ. ಫಣಿರಾಜ್), ಬಹುವಚನ ಭಾರತ,

ಉಡುಪಿ: ಹಿರಿಯ ಸಾಹಿತಿ‌ ಜಿ.ರಾಜಶೇಖರ್ ನಿಧನ Read More »

ರವಿಯ ಬಾಳಲ್ಲಿ ಹೊಸ ಸೂರ್ಯೋದಯಕ್ಕೆ ನೆರವಾಗುವಿರಾ?

ಸಮಗ್ರ ನ್ಯೂಸ್: ಇದೊಂದು ಮನ ಮಿಡಿಯುವ ದೃಶ್ಯ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕಂಡು ಮನನೊಂದು ಈ ಪರಿ ಬೇಡುತ್ತಿದ್ದೇನೆ. ಮಡಿಕೇರಿ ಮೂಲದ ರವಿ ಎಂಬವರು ಕಳೆದ ಹತ್ತು ವರ್ಷಗಳಿಂದ ದ.ಕ ಜಿಲ್ಲೆಯ ಸುಳ್ಯದ ಪೈಚಾರು ಬಳಿ ಬಾಡಿಗೆ ಮನೆಯಲ್ಲಿ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ನೆಮ್ಮದಿಯ ಜೀವನವನ್ನು ನಡೆಸಿ ಆ ಬಡ ಕುಟುಂಬಕ್ಕೆ ಆಸರೆಯಾಗಿದ್ದರು. ಕಳೆದ ಕೆಲವು ವರ್ಷಗಳಿಂದ ತನ್ನ ಮನೆಯನ್ನು ಜಯನಗರದ ಬಾಡಿಗೆ ಮನೆಯೊಂದಕ್ಕೆ ಬದಲಾಯಿಸಿ ಸುಳ್ಯ ಪರಿಸರದಲ್ಲಿ ಕೂಲಿ ಕಾರ್ಮಿಕನಾಗಿ, ಕೆಂಪು ಕಲ್ಲು

ರವಿಯ ಬಾಳಲ್ಲಿ ಹೊಸ ಸೂರ್ಯೋದಯಕ್ಕೆ ನೆರವಾಗುವಿರಾ? Read More »