ಮಂಗಳೂರು: ಕಂಬಳ ವೀರ ಶ್ರೀನಿವಾಸ ಗೌಡ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು
ಸಮಗ್ರ ನ್ಯೂಸ್: ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಕಂಬಳ ಓಟಗಾರ ಶ್ರೀನಿವಾಸಗೌಡ ಸೇರಿ ಮೂವರ ವಿರುದ್ಧ ವಂಚನೆ ಕ್ರಿಮಿನಲ್ ದೂರು ನೀಡಲಾಗಿದೆ. ಮಂಗಳೂರಿನ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕಂಬಳ ಸಮಿತಿ ಸದಸ್ಯ ಲೋಕೇಶ್ ಶೆಟ್ಟಿ ದೂರು ನೀಡಿದ್ದಾರೆ. ಶ್ರೀನಿವಾಸಗೌಡ, ಗುಣಪಾಲ ಕಡಂಬ, ರತ್ನಾಕರ ಅವರ ವಿರುದ್ಧ ದೂರು ನೀಡಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸರ್ಕಾರ ಮತ್ತು ಸಾರ್ವಜನಿಕರಿಗೆ ವಂಚಿಸಿದ್ದಾರೆ. ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ ಹಣ ಸಂಗ್ರಹಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. ಅಧಿಕೃತ ಮಾನ್ಯತೆ […]
ಮಂಗಳೂರು: ಕಂಬಳ ವೀರ ಶ್ರೀನಿವಾಸ ಗೌಡ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು Read More »










