ಉದುರಿಹೋದ “ಕಾಡಮಲ್ಲಿಗೆ”| ಯಕ್ಷರಂಗದ ಧ್ರುವತಾರೆ ವಿಶ್ವನಾಥ ಶೆಟ್ಟಿ ಬೆಳ್ಳಾರೆ ಇನ್ನಿಲ್ಲ
ಸಮಗ್ರ ನ್ಯೂಸ್: ಹಿರಿಯ ಯಕ್ಷಗಾನ ಕಲಾವಿದ, ಯಕ್ಷರಂಗದ ಕಾಡಮಲ್ಲಿಗೆ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಕನ್ನಡ ಮತ್ತು ತುಳು ಪ್ರಸಂಗಗಳಲ್ಲಿ ಮನೋಜ್ಞ ಅಭಿನಯದಿಂದ ಗಮನ ಸೆಳೆದಿದ್ದ ಬೆಳ್ಳಾರೆ ವಿಶ್ವನಾಥ ರೈ ಅವರು ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ, ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದರು. ಅಳಿಕೆ ಯಕ್ಷನಿಧಿ, ಬೋಳಾರ ಪ್ರಶಸ್ತಿ ಮೊದಲಾದ ಪ್ರಶಸ್ತಿಗಳನ್ನು ಪಡೆದಿದ್ದರು. ಇತ್ತೀಚೆಗಷ್ಟೇ ಕಲ್ಲಡ್ಕದಲ್ಲಿ ಪುಳಿಂಚ ರಾಮಯ್ಯ ಶೆಟ್ಟಿ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. 1949ರಲ್ಲಿ ಬೆಳ್ಳಾರೆಯಲ್ಲಿ […]
ಉದುರಿಹೋದ “ಕಾಡಮಲ್ಲಿಗೆ”| ಯಕ್ಷರಂಗದ ಧ್ರುವತಾರೆ ವಿಶ್ವನಾಥ ಶೆಟ್ಟಿ ಬೆಳ್ಳಾರೆ ಇನ್ನಿಲ್ಲ Read More »










