ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಚೆಕ್ ವಿತರಣೆ
ಸಮಗ್ರ ನ್ಯೂಸ್: ಕೊಡಿಯಾಲ ಕಾರ್ಯಕ್ಷೇತ್ರದಲ್ಲಿ 650494 ಧರ್ಮಶ್ರೀ ಸಂಘದ ಸದಸ್ಯರ ಕುಸುಮ ರೈ ಅವರ ಅನಾರೋಗ್ಯದ ಕಾರಣ ಆಸ್ಪತ್ರೆ ದಾಖಲಾಗಿದ್ದು ಆಗ ಮರಣ ಹೊಂದಿದ್ದು ಅವರ ಪತಿ ವಿಶ್ವನಾಥ ರೈ ರವರಿಗೆ ಸಂಪೂರ್ಣ ಸುರಕ್ಷಾ 40000/ ಚೆಕ್, ಮತ್ತು ಬೆಳ್ಳಾರೆ ವಲಯದ ಅಮರಪಡ್ನೂರು ಒಕ್ಕೂಟದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ Bc ಟ್ರಸ್ಟ್ ಸರೋಜಿನಿ ಅವರ ಪತಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಚಿಕಿತ್ಸೆಗೆ ಕ್ಷೇತ್ರದ ಸಂಪೂರ್ಣ ಸುರಕ್ಷದ 30000/ ಚೆಕ್ಕನ್ನು ವಿತರಣೆ ಮಾಡಲಾಯಿತು. ಕೊಡಿಯಾಲ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಚೆಕ್ ವಿತರಣೆ Read More »









