ಕುಕ್ಕೆ: ಮೂರು ದಿನಗಳಿಂದ ಸ್ನಾನಘಟ್ಟ ಮುಳುಗಡೆ| ಭಕ್ತಾಧಿಗಳಿಗೆ ತೊಂದರೆ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ರಾಜ್ಯದ ಪ್ರಮುಖ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮೂರು ದಿನಗಳಿಂದ ಮುಳುಗಡೆಯಾಗಿದೆ. ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ನದಿ ತೀರದ ತಗ್ಗು ಪ್ರದೇಶಗಳು ನೆರೆ ನೀರಿಗೆ ಮುಳುಗಡೆಯಾಗಿವೆ. ಹಲವು ಕಡೆಗಳಲ್ಲಿ ತೋಟಗಳಿಗೆ ನೀರು ನುಗ್ಗಿದ ಪರಿಣಾಮ ಕೃಷಿಹಾನಿಯಾಗಿದೆ. ಸಂಗಮಕ್ಷೇತ್ರ ಉಪ್ಪಿನಂಗಡಿಯಲ್ಲಿ ನದಿ ಸಂಗಮಕ್ಕೆ ಭಕ್ತರು ಕಾತರರಾಗಿದ್ದು, ಕೆಲವೇ ಅಡಿಗಳಷ್ಟು ನೀರು ತುಂಬಲು ಬಾಕಿಇದೆ. ಸಂಗಮ ಪುಣ್ಯತೀರ್ಥದಲ್ಲಿ ಮಿಂದೇಳಲು ಭಕ್ತಾಧಿಗಳು ಕಾಯುತ್ತಿದ್ದಾರೆ. ಪುಣ್ಯ
ಕುಕ್ಕೆ: ಮೂರು ದಿನಗಳಿಂದ ಸ್ನಾನಘಟ್ಟ ಮುಳುಗಡೆ| ಭಕ್ತಾಧಿಗಳಿಗೆ ತೊಂದರೆ Read More »










