ದುರ್ಗದ ಕೋಟೆ ಏರಿದ ಮಂಗಳೂರು ಕಮಿಷನರ್| ಶಶಿಕುಮಾರ್ ಸಾಹಸಕ್ಕೆ ಅಭಿಮಾನಿಗಳು ಫಿದಾ
ಸಮಗ್ರ ನ್ಯೂಸ್: ಹಾಡು, ಡ್ಯಾನ್ಸ್ ಮಾಡೋ ಮೂಲಕ ಖಾಕಿ ತೊಟ್ಟರೂ ಸ್ವಲ್ಪ ಡಿಫರೆಂಟ್ ಆಗಿರುವ ಮಂಗಳೂರಿನ ಪೊಲೀಸ್ ಕಮಿಷನರ್ ಶಶಿಕುಮಾರ್ ಚಿತ್ರದುರ್ಗದ ಐತಿಹಾಸಿಕ ಏಳು ಸುತ್ತಿನ ಕೋಟೆ ಏರುವ ಮೂಲಕ ಸಾಹಸಕ್ಕೂ ಸೈ ಎಂದು ತೋರಿಸಿದ್ದಾರೆ. ಚಿತ್ರದುರ್ಗ ಕೋಟೆ ಎಂದರೆ ಥಟ್ಟನೆ ಎಲ್ಲರಿಗೂ ಮಂಕಿ ಮ್ಯಾನ್ ಎಂದೇ ಕರೆಸಿಕೊಳ್ಳುವ ಜ್ಯೋತಿರಾಜ್( ಕೋತಿರಾಜ್) ನೆನಪಾಗುತ್ತಾರೆ. ಕೋಟೆಯ ಗೋಡೆ, ಬಂಡೆಗಳನ್ನೆಲ್ಲ ಸರಸರನೇ ಏರುವ ಇವರ ಸಾಹಸ ಮೆಚ್ಚದವರಿಲ್ಲ. ಈಗ ಜ್ಯೋತಿರಾಜ್ ಅವರಂತೆಯೇ ಚಿತ್ರದುರ್ಗ ಮೂಲದ ಐಪಿಎಸ್ ಅಧಿಕಾರಿ, ಸದ್ಯ ಮಂಗಳೂರಿನಲ್ಲಿ […]
ದುರ್ಗದ ಕೋಟೆ ಏರಿದ ಮಂಗಳೂರು ಕಮಿಷನರ್| ಶಶಿಕುಮಾರ್ ಸಾಹಸಕ್ಕೆ ಅಭಿಮಾನಿಗಳು ಫಿದಾ Read More »









