ಪ್ರತೀಬಾರಿಯೂ ಕಾಂಗ್ರೆಸ್ ಮಾತ್ರವೇ ಯಾಕೆ ಬೆಂಬಲಿಸಬೇಕು? ಜೆಡಿಎಸ್ ಗೆ ಸಿದ್ದರಾಮಯ್ಯ ಪ್ರಶ್ನೆ
ಸಮಗ್ರ ನ್ಯೂಸ್: ಕೋಮುವಾದಿ ಪಕ್ಷವನ್ನು ಸೋಲಿಸುವ ಬದ್ಧತೆ ಇದ್ದರೆ ಜೆಡಿಎಸ್ ಅಭ್ಯರ್ಥಿ ನಿವೃತ್ತಗೊಳಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರತಿಬಾರಿ ಕಾಂಗ್ರೆಸ್ ಪಕ್ಷವೇ ಏಕೆ ಬೆಂಬಲ ನೀಡಬೇಕು. ಜೆಡಿಎಸ್ನವರು ಕಣಕ್ಕಿಳಿಸಲಾಗಿರುವ ಅಲ್ಪಸಂಖ್ಯಾತ ಅಭ್ಯರ್ಥಿಗೆ ಬೆಂಬಲ ನೀಡಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಏಕೆ ಸಹಕರಿಸಬಾರದು ಎಂದು ಪ್ರಶ್ನಿಸಿದರು. ಈ ಮೊದಲು ಕಾಂಗ್ರೆಸ್ ಬೆಂಬಲದಿಂದ ದೇವೇಗೌಡರು ಪ್ರಧಾನಿಯಾಗಿದ್ದರು. ಜೆಡಿಎಸ್ನಲ್ಲಿ 37 ಶಾಸಕರಿದ್ದರು. 80 ಶಾಸಕರಿದ್ದ ಕಾಂಗ್ರೆಸ್ ಪಕ್ಷ ಬೇಷರತ್ ಬೆಂಬಲ ನೀಡಿ […]
ಪ್ರತೀಬಾರಿಯೂ ಕಾಂಗ್ರೆಸ್ ಮಾತ್ರವೇ ಯಾಕೆ ಬೆಂಬಲಿಸಬೇಕು? ಜೆಡಿಎಸ್ ಗೆ ಸಿದ್ದರಾಮಯ್ಯ ಪ್ರಶ್ನೆ Read More »








