ಕರಾವಳಿ

ಕರಾಮುವಿಯಲ್ಲಿ ಏಕಕಾಲಕ್ಕೆ ದ್ವಿಪದವಿ ಪಡೆಯುವ ಅವಕಾಶ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಇದೇ ಪ್ರಥಮ ಬಾರಿಗೆ ಯುಜಿಸಿ ನಿಯಮಾವಳಿಯಂತೆ ಏಕಕಾಲಕ್ಕೆ ದ್ವಿಪದವಿ ಪಡೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ ಎಂದು ಮುಕ್ತ ವಿವಿ ಕುಲಪತಿ ಪ್ರೊ. ಎಸ್.ವಿದ್ಯಾಶಂಕರ್ ತಿಳಿಸಿದ್ದಾರೆ. ಮುಕ್ತ ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಯಾವುದೇ ಪದವಿಯನ್ನು ಅಧ್ಯಯನ ಮಾಡುತ್ತಲೇ ಮತ್ತೊಂದು ಪದವಿ ಪಡೆಯುವಂತೆ ಯುಜಿಸಿ ಅನುಕೂಲ ಮಾಡಿ ಕೊಟ್ಟಿದೆ. ಬಿಎ, ಬಿ.ಕಾಂ, ಬಿಎಸ್ಸಿ ಪದವಿಯನ್ನು ಪ್ರತ್ಯೇಕವಾಗಿ ವ್ಯಾಸಂಗ ಮಾಡುತ್ತಿರುವವರು ಜೊತೆಯಲ್ಲೇ ಇನ್ನೊಂದು ಪದವಿಯನ್ನೂ ಅಧ್ಯಯನ ಮಾಡಬಹುದು. ಯಾವುದೇ ಸ್ನಾತಕೋತ್ತರ ಪದವಿ ಪಡೆಯುತ್ತಲೇ

ಕರಾಮುವಿಯಲ್ಲಿ ಏಕಕಾಲಕ್ಕೆ ದ್ವಿಪದವಿ ಪಡೆಯುವ ಅವಕಾಶ Read More »

ಕರ್ನಾಟಕ ರಾಜ್ಯ ಅರೆಭಾಷೆ ಕಲಾವಿದರ ಒಕ್ಕೂಟ ಆಡಳಿತ ಸಮಿತಿ ಸಾಮಾನ್ಯ ಸಭೆ

ಸಮಗ್ರ ನ್ಯೂಸ್: ಅರೆಭಾಷೆ ಸಾಂಸ್ಕೃತಿಕ ಕ್ಷೇತ್ರದ ಪ್ರಗತಿ ಮತ್ತು ಭಾಷಾ ಬೆಳವಣಿಗೆಗೆ ಕಲಾವಿದರ ಕೊಡುಗೆ ಅಪಾರ, ಇತ್ತೀಚಿನ ದಿನಗಳಲ್ಲಿ ಅರೆಭಾಷೆ ರಂಗಭೂಮಿ ಮತ್ತು ಸಿನಿಮಾ ರಂಗ ಶ್ರೀಮಂತಿಕೆಯನ್ನು ಕಂಡು ಕೊಳ್ಳುತಿದ್ದು ಅರೆಭಾಷೆಯ ಗೌರವ ಮತ್ತು ಹಿರಿಮೆಯನ್ನು ಇಮ್ಮಡಿ ಗೊಳಿಸುತ್ತಿದೆ. ಅರೆಭಾಷೆ ಕಲಾವಿದರ ಒಗ್ಗಟ್ಟು ಮತ್ತು ಅರೆಭಾಷೆ ಕಲಾ ಕ್ಷೇತ್ರದ ಅಭಿವೃದ್ಧಿಗಾಗಿ ಸ್ಥಾಪನೆಗೊಂಡ ಕರ್ನಾಟಕ ರಾಜ್ಯ ಅರೆಭಾಷೆ ಕಲಾವಿದರ ಒಕ್ಕೂಟ ಇದರ ಆಡಳಿತ ಮಂಡಳಿಯ ಸಾಮಾನ್ಯ ಸಭೆ ದಿನಾಂಕ 25 ಜೂನ್ 2022 ಶನಿವಾರ ಸಮಯ ಬೆಳಿಗ್ಗೆ 10

ಕರ್ನಾಟಕ ರಾಜ್ಯ ಅರೆಭಾಷೆ ಕಲಾವಿದರ ಒಕ್ಕೂಟ ಆಡಳಿತ ಸಮಿತಿ ಸಾಮಾನ್ಯ ಸಭೆ Read More »

ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್ ರವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಪ್ರಶಂಸನಾ ಪತ್ರ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಅಭಿಯೋಜಕ ಅಧಿಕಾರಿಗಳ ಸಮನ್ವಯ ಸಭೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪ್ರಶಂಸನಾ ಪತ್ರ ವನ್ನು ನೀಡಿ ಗೌರವಿಸಲಾಗಿದೆ. ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆ ರವರು ಜನಾರ್ಧನ್ ರವರಿಗೆ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ನ್ಯಾಯಾಲಯಗಳ ಸರ್ಕಾರಿ ಅಭಿಯೋಜಕರು, ಸಹಾಯಕ

ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್ ರವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಪ್ರಶಂಸನಾ ಪತ್ರ Read More »

ಮಂಗಳೂರು: ಸಂಘಟನೆಗಳ ಮುತ್ತಿಗೆ ಸಾಧ್ಯತೆ ಹಿನ್ನಲೆ| ರೋಹಿತ್ ಚಕ್ರತೀರ್ಥರ ಸನ್ಮಾನ ಕಾರ್ಯಕ್ರಮ ದಿಢೀರ್ ರದ್ದು

ಸಮಗ್ರ ನ್ಯೂಸ್: ಚಿಂತಕ ಹಾಗೂ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥರಿಗೆ ಮಂಗಳೂರಿನಲ್ಲಿ ಜೂನ್ 25ರ ಶನಿವಾರದಂದು ಆಯೋಜಿಸಲಾಗಿದ್ದ ‘ನಾಗರಿಕ ಸನ್ಮಾನ’ ಕಾರ್ಯಕ್ರಮ ರದ್ದಾಗಿದೆ. ಕಾರ್ಯಕ್ರಮದ ಸಂಘಟಕ ನಾಗೇಶ್ ಶೆಣೈ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಶಾಂತಿ ಸುವ್ಯವಸ್ಥೆಗೆ ಭಂಗ ಬರುವ ಬಗ್ಗೆ ನಮಗೆ ಮಾಹಿತಿ ಬಂತು. ಅಲ್ಲದೇ, ಸೋಷಿಯಲ್ ಮೀಡಿಯಾಗಳಲ್ಲಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬಗ್ಗೆ ಕೆಲವರು ಪೋಸ್ಟ್ ಹಾಕಿದ್ದರು. ನಮ್ಮ ಕಾರ್ಯಕ್ರಮದಿಂದ ಮಂಗಳೂರಿನ ಶಾಂತಿ-ಸುವ್ಯವಸ್ಥೆಗೆ ಭಂಗ ಬರುವುದು ಬೇಡ ಎಂದು ಕಾರ್ಯಕ್ರಮ ರದ್ದು

ಮಂಗಳೂರು: ಸಂಘಟನೆಗಳ ಮುತ್ತಿಗೆ ಸಾಧ್ಯತೆ ಹಿನ್ನಲೆ| ರೋಹಿತ್ ಚಕ್ರತೀರ್ಥರ ಸನ್ಮಾನ ಕಾರ್ಯಕ್ರಮ ದಿಢೀರ್ ರದ್ದು Read More »

ಮಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಅಗ್ನಿ ಅವಘಡ

ಸಮಗ್ರ ನ್ಯೂಸ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ನಗರ ಹೊರವಲಯದ ಪಡೀಲ್ ಅಳಪೆ ಸಮೀಪದ ನಾಗುರಿ ಬಳಿ ಜೂ.23 ರ ಶುಕ್ರವಾರ ನಡೆದಿದೆ. ಬೆಳಗ್ಗೆ ಸುಮಾರು 8 ಗಂಟೆಗೆ ಶೋರೂಮ್‌ನಲ್ಲಿ ಹೊಗೆ ಕಾಣಿಸಿದೆ. ಶೋರೂಮ್‌ನ ಮೇಲೇ ಇದ್ದ ಮನೆಯವರು ಹೊಗೆಯಾಡುತ್ತಿರುವುದನ್ನು ಕಂಡ ಮನೆ ಮಂದಿ ಕೆಳಗಿಳಿದು ಬಂದಾಗ ಪರಿಶೀಲಿಸಿದಾಗ ಅಗ್ನಿ ಅವಘಡ ಗಮನಕ್ಕೆ ಬಂದಿದೆ. ಅಗ್ನಿ ಅವಘಡದಿಂದ ಹಲವು ಸ್ಕೂಟರ್‌ಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು

ಮಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಅಗ್ನಿ ಅವಘಡ Read More »

ಮಂಗಳೂರು: ಪೂರ್ತಿ ಜಲಸಮಾದಿಯಾದ ಪ್ರಿನ್ಸೆಸ್ ಮಿರಾಲ್

ಸಮಗ್ರ ನ್ಯೂಸ್: ಮಂಗಳೂರಿನ ಉಳ್ಳಾಲ ಬಟ್ಟಪ್ಪಾಡಿ ಬಳಿ ಅರಬ್ಬಿ ಸಮುದ್ರದಲ್ಲಿ ತಳತಾಗಿ ನಿಂತಿದ್ದ ಪ್ರಿನ್ಸೆಸ್‌ ಮಿರಾಲ್‌ ಸರಕಿನ ಹಡಗು ಬಹುತೇಕ ಪೂರ್ತಿಯಾಗಿ ಮುಳುಗಿದೆ. ಸಮುದ್ರ ತೀರಾ ಪ್ರಕ್ಷುಬ್ಧ ಸ್ಥಿತಿಯಲ್ಲಿ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಹಡಗಿನ ರಂಧ್ರ ಮುಚ್ಚುವ ಯಾವುದೇ ಕಾರ್ಯಾಚರಣೆ ನಡೆಸಲು ಸಾಧ್ಯವಾಗಿಲ್ಲ. ಹಡಗಿನ ಮಾಲಕರು ನಿಯೋಜಿಸಿರುವ ಸ್ಮಿತ್‌ ಸಾಲ್ವೇಜ್‌ ಏಜೆನ್ಸಿಯವರು ಮಂಗಳೂರಿಗೆ ಗುರುವಾರ ಆಗಮಿಸಿದ್ದು ಹಡಗಿನ ಪ್ರಾಥಮಿಕ ತಪಾಸಣೆ ನಡೆಸಿದ್ದಾರೆ. ಜಿಲ್ಲಾಡಳಿತದ ಪರವಾಗಿ ಮಂಗಳೂರು ಸಹಾಯಕ ಆಯುಕ್ತರು ಮತ್ತು ಕೋಸ್ಟ್‌ಗಾರ್ಡ್‌ ಡಿಐಜಿ ಏಜೆನ್ಸಿಯವರೊಂದಿಗೆ ಹಡಗು ಮುಳುಗಿರುವ ಜಾಗಕ್ಕೆ

ಮಂಗಳೂರು: ಪೂರ್ತಿ ಜಲಸಮಾದಿಯಾದ ಪ್ರಿನ್ಸೆಸ್ ಮಿರಾಲ್ Read More »

ಸುಳ್ಯ: ನ.ಪಂ. ಅನುದಾನದಲ್ಲಿ ನಿರ್ಮಿಸಿದ ಶೌಚಾಲಯ ಕಟ್ಟಡ ಧ್ವಂಸ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಂಬೇಡ್ಕರ್ ರಕ್ಷಣಾ ವೇದಿಕೆ ಆಗ್ರಹ

ಸಮಗ್ರ ನ್ಯೂಸ್: ಸುಳ್ಯ ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಆದಿಮೊಗೇರ್ಕಳ ದೈವಸ್ಥಾನದ ರೆಕಾರ್ಡ್ ಜಾಗದಲ್ಲಿ ನ.ಪಂ ನಿಂದ ನಿರ್ಮಿಸಿದ ಶೌಚಾಲಯವನ್ನು ದ್ವಂಸ ಗೊಳಿಸಿದವರ ಮೇಲೆ ಕ್ರಮ ಕೈಗೊಳ್ಳಲು ಅಂಬೇಡ್ಕರ್ ರಕ್ಷಣಾ ವೇದಿಕೆ ಆಗ್ರಹಿಸಿದೆ. ವೇದಿಕೆ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆ ‘ ನಗರಪಂಚಾಯಿತಿ ನವರು ದೇವಸ್ಥಾನಕ್ಕೆ ರೆಕಾರ್ಡ್ ಆಗಿ ಇದ್ದಂತ ಜಾಗದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಿದ್ದಾರೆ. ಸಾರ್ವಜನಿಕ ಶೌಚಾಲಯ ಸರಕಾರಿ ಜಾಗದಲ್ಲಿ ನಿರ್ಮಾಣ ಮಾಡಬೇಕು ಮತ್ತು ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ನಿರ್ಮಾಣ ಮಾಡಬೇಕು ಮತ್ತು ಸರಕಾರದಿಂದ ಶೌಚಾಲಯ ನಿರ್ಮಾಣಕ್ಕೆ

ಸುಳ್ಯ: ನ.ಪಂ. ಅನುದಾನದಲ್ಲಿ ನಿರ್ಮಿಸಿದ ಶೌಚಾಲಯ ಕಟ್ಟಡ ಧ್ವಂಸ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಂಬೇಡ್ಕರ್ ರಕ್ಷಣಾ ವೇದಿಕೆ ಆಗ್ರಹ Read More »

ಸುಳ್ಯ: ಶ್ರೀ ಗಣಪತಿ ಕಲಾಕೇಂದ್ರದಲ್ಲಿ ಯೋಗ ದಿನಾಚರಣೆ

ಸಮಗ್ರ ನ್ಯೂಸ್: ಸುಳ್ಯ ಎ.ಪಿ.ಎಂ.ಸಿ.ವಾಣಿಜ್ಯ ಸಂಕೀರ್ಣ ದಲ್ಲಿರುವ ಶ್ರೀ ಗಣಪತಿ ಕಲಾ ಕೇಂದ್ರದಲ್ಲಿ ಡಿ-ಯುನೈಟೆಡ್ ಡಾನ್ಸ್ ಸ್ಟುಡಿಯೋ ಸುಳ್ಯ ಇದರ ಸಹಯೋಗದಲ್ಲಿ 8ನೇ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆಯು ಜೂ.21 ರಂದು ನಡೆಯಿತು. ಯೋಗ ಗುರು ಶರತ್ ಮರ್ಗಿಲಡ್ಕ ಮತ್ತು ಮೋನಿಶ್ ತಂಟೆಪ್ಪಾಡಿ ಯೋಗ ತರಬೇತಿ ನೀಡಿದರು. ಕಲಾ ಕೇಂದ್ರದ ಹಾಗೂ ಡಿ-ಯುನೈಟೆಡ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಯೋಗ ಗುರು ಶರತ್ ಮರ್ಗಿಲಡ್ಕ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.ಕಲಾ ಕೇಂದ್ರದ ವಿನೋದ್ ಅರಂಬೂರು,ಶ್ರೀಮತಿ ವಿಧ್ಯಾಶ್ರೀ ವಿನೋದ್,ಡಿ-ಯುನೈಟೆಡ್ ಡ್ಯಾನ್ಸ್ ಸ್ಟುಡಿಯೋದ ಅಭಿಜಿತ್

ಸುಳ್ಯ: ಶ್ರೀ ಗಣಪತಿ ಕಲಾಕೇಂದ್ರದಲ್ಲಿ ಯೋಗ ದಿನಾಚರಣೆ Read More »

ಮಂಗಳೂರು: ತಾಂತ್ರಿಕ ದೋಷದಿಂದ ಅವಘಡಕ್ಕೆ ಒಳಗಾದ ವಿದೇಶಿ ಹಡಗು| 15 ಜನರ ರಕ್ಷಣೆ ಮಾಡಿದ ಕರಾವಳಿ ಕೋಸ್ಟ್ ಗಾರ್ಡ್

ಸಮಗ್ರ ನ್ಯೂಸ್: ತಾಂತ್ರಿಕ ದೋಷದಿಂದ ಸರಕು ಸಾಗಾಟದ ಹಡಗು ಅರಬ್ಬೀ ಸಮುದ್ರದಲ್ಲಿ ಮುಳುಗುವ ಭೀತಿ ಎದುರಿಸುತ್ತಿರುವ ಘಟನೆ ಮಂಗಳೂರಿನ 5.6 ನಾಟೆಕಲ್ ಮೈಲ್ ದೂರದ ಆಳ ಸಮುದ್ರದಲ್ಲಿ ನಡೆದಿದೆ. ಮಲೇಷ್ಯಾದಿಂ‌ದ ಲೆಬನಾಲ್‌ಗೆ ಸಾಗುತ್ತಿದ್ದ ಪ್ರಿನ್ಸೆಸ್ ಮಿರಾಲ್ ಎಂಬ ಹೆಸರಿನ ಹಡಗು ಇದಾಗಿದ್ದು, ಹಡಗಿನಲ್ಲಿ ರಂಧ್ರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವಘಢ ಸಂಭವಿಸಿದೆ. ಹಡಗಿನಲ್ಲಿದ್ದ 15 ಮಂದಿ ನಾವಿಕರನ್ನು ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. ಈ ನೌಕೆ ಲೆಬನಾಲ್ ದೇಶದಿಂದ ಮಲೇಶ್ಯಾದಿಂದ ಉಕ್ಕಿನ ಕಾಯಿಲ್ ಗಳನ್ನು ಸಾಗಿಸುತಿತ್ತು. ಉಳ್ಳಾಲ ಕಡಲಕಿನಾರೆಯಿಂದ

ಮಂಗಳೂರು: ತಾಂತ್ರಿಕ ದೋಷದಿಂದ ಅವಘಡಕ್ಕೆ ಒಳಗಾದ ವಿದೇಶಿ ಹಡಗು| 15 ಜನರ ರಕ್ಷಣೆ ಮಾಡಿದ ಕರಾವಳಿ ಕೋಸ್ಟ್ ಗಾರ್ಡ್ Read More »

ಬೆಳ್ತಂಗಡಿ: ಮುಸ್ಲಿಂಮರ ಮತ ಬೇಡ ಎಂದಿದ್ದ ಶಾಸಕ ಹರೀಶ್ ಪೂಂಜಾರಿಂದ ಅಲ್ಪಸಂಖ್ಯಾತ ಸಮಾವೇಶ

ಸಮಗ್ರ ನ್ಯೂಸ್: ತನಗೆ ಗೆಲ್ಲಲು ಮುಸ್ಲಿಮರ ಮತ ಬೇಡ, ಕೇವಲ ಹಿಂದೂ ಮತಗಳಷ್ಟೇ ಸಾಕು ಎಂದಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಇಂದು ಅಲ್ಪಸಂಖ್ಯಾತ ಸಮಾವೇಶ ನಡೆಯಲಿದೆ. ಈ ಸಮಾವೇಶ ಕುರಿತಂತೆ ಕಮ್ಯುನಿಸ್ಟ್ ಪಕ್ಷದ ಶೇಖರ್ ಲಾಯಿಲ ‘ ಮುಸ್ಲಿಂ ಮತಗಿಟ್ಟಿಸಲು ಹರೀಶ್ ಪೂಂಜಾ ಅಲ್ಪಸಂಖ್ಯಾತ ಸಮಾವೇಶ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ಅಲ್ಲದೇ ಅವರು‌ ಶಾಸಕರ ಕಚೇರಿಗೆ ಶಾಲು, ಟೋಪಿ ರವಾನಿಸಿದ್ದಾರೆ. ಒಂದು ಸಮಾಜವನ್ನು ಓಲೈಕೆ ಮಾಡಲು ಧಾರ್ಮಿಕ ಸಭೆಗಳಲ್ಲಿ ಮುಸ್ಲಿಂ ಮತ ಬೇಡ ಎನ್ನುವ

ಬೆಳ್ತಂಗಡಿ: ಮುಸ್ಲಿಂಮರ ಮತ ಬೇಡ ಎಂದಿದ್ದ ಶಾಸಕ ಹರೀಶ್ ಪೂಂಜಾರಿಂದ ಅಲ್ಪಸಂಖ್ಯಾತ ಸಮಾವೇಶ Read More »