ಮಂಗಳೂರು: ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ; 4 ಕೋಟಿ ಮೌಲ್ಯದ ರಕ್ತಚಂದನ ವಶ
ಸಮಗ್ರ ನ್ಯೂಸ್: ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು, ಸಿಬ್ಬಂದಿ, ಮೂಡುಬಿದಿರೆ ಪ್ರಾದೇಶಿಕ ವಲಯದ ಸಿಬ್ಬಂದಿ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಕೆಂಚನಕೆರೆ ಎಂಬಲ್ಲಿ ಈಚರ್ ವಾಹನದಲ್ಲಿ ಬೈಹುಲ್ಲು ಹೊದೆಸಿ ಸಾಗಿಸಲಾಗುತ್ತಿದ್ದ 8308 ಕೆಜಿ ತೂಕದ ರೂ.4.15 ಕೋಟಿ ಮೌಲ್ಯದ , ರಕ್ತಚಂದನ ಮರದ 316 ದಿಮ್ಮಿಗಳನ್ನು ವಶಕ್ಕೆ ತೆಗೆದುಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಪ್ರಕರಣದಲ್ಲಿ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಆರೋಪಿಗಳು ಆಂಧ್ರಪ್ರದೇಶದ ನೆಲ್ಲೂರಿನ ಅಲಾಡಿ […]
ಮಂಗಳೂರು: ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ; 4 ಕೋಟಿ ಮೌಲ್ಯದ ರಕ್ತಚಂದನ ವಶ Read More »









