ಕರಾವಳಿ

ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ‌ ಯತ್ನ ಪ್ರಕರಣ| ತಪ್ಪಿತಸ್ಥರ ವಿರುದ್ಧ ಕ್ರಮ – ಡಿಸಿ

ಸಮಗ್ರ ನ್ಯೂಸ್: ಪುತ್ತೂರು ಸಮೀಪದ ಉಪ್ಪಿನಂಗಡಿ ಸರಕಾರಿ ಕಾಲೇಜಿನ ಹಿಜಾಬ್ ಪ್ರಕರಣದ ವರದಿಗೆ ತೆರಳಿದ ಪತ್ರಕರ್ತರ ಮೇಲೆ ನಡೆದ ಹಲ್ಲೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಹೇಳಿದರು. ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗಾಗಿ ಮತ್ತು ದುಷ್ಕರ್ಮಿಗಳನ್ನು ಬಂಧಿಸುಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ನೀಡಿದ ಮನವಿಯನ್ನು ಸ್ವೀಕರಿಸಿ ಮಾತನಾಡಿದರು. ಕಾಲೇಜಿಗೆ ಪತ್ರಕರ್ತರು ವಾಸ್ತವ ವರದಿ ಮಾಡಲು ತೆರಳಿದಾಗ ವಿದ್ಯಾರ್ಥಿಗಳು ಪತ್ರಕರ್ತರನ್ನು

ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ‌ ಯತ್ನ ಪ್ರಕರಣ| ತಪ್ಪಿತಸ್ಥರ ವಿರುದ್ಧ ಕ್ರಮ – ಡಿಸಿ Read More »

ಸುಳ್ಯ ನ.ಪಂಗೆ ಕಸ ವಿಲೇ’ವರಿ’| ಸುಳ್ಯದ ಕಸ ಸಾಗಾಟ ಮತ್ತೆ ಸುಳ್ಳಾಯ್ತೇ!?

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್‌ನ ಕಸದ ಸಮಸ್ಯೆ ರಾಜ್ಯದಾದ್ಯಂತ ಬಹುದೊಡ್ಡ ಸುದ್ದಿಯಾಗಿದ್ದು ಅದರ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು. ಈ ವಿಚಾರ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಪರಸ್ಪರ ವಾಗ್ವಾದ, ಕೆಸರೆರೆಚಾಟಕ್ಕೆ ಎಡೆಮಾಡಿ, ಸಾರ್ವಜನಿಕರು ನಗರ ಪಂಚಾಯತ್ ನ್ನು ನರಕ ಪಂಚಾಯತ್ ಎಂದು ಹೇಳುವ ಸ್ಥಿತಿಗೆ ಬಂದು ತಲುಪಿತ್ತು. ಈ ನಡುವೆ ಚಿತ್ರನಟ ಅನಿರುದ್ಧ್‌ರವರು ಸುಳ್ಯದ ಕಸದ ಸಮಸ್ಯೆಯ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಇದು ಆಡಳಿತ ಪಕ್ಷದ

ಸುಳ್ಯ ನ.ಪಂಗೆ ಕಸ ವಿಲೇ’ವರಿ’| ಸುಳ್ಯದ ಕಸ ಸಾಗಾಟ ಮತ್ತೆ ಸುಳ್ಳಾಯ್ತೇ!? Read More »

“ಹಿಜಾಬ್ ಧರಿಸಿದವರ ಅಮಾನತು ಮಾಡೋದಾದ್ರೆ ಕೇಸರಿ ಶಾಲು ಧಾರಕರ ಅಮಾನತು ಯಾಕಿಲ್ಲ? ಪತ್ರಕರ್ತರ ಮೇಲೆ ಹಲ್ಲೆ ನಡೆಸಿಲ್ಲ, ಹೆಣ್ಮಕ್ಕಳ ವಿಡಿಯೋ ಮಾಡಿದ್ದನ್ನು ಪ್ರಶ್ನಿಸಿದ್ದೇವೆ”

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬುಧವಾರ ಹಿಜಾಬ್ ಧರಿಸಿ ಬಂದ 6 ಮಂದಿ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಅಮಾನತು ಮಾಡಿದ್ದು, ಈ ವಿಚಾರವಾಗಿ ಒಂದು ಕೋಮಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಘಟನೆಯ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಯೋರ್ವರ ಮೇಲೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹಲ್ಲೆಗೆ ಯತ್ನಿಸಲಾಗಿದೆ ಎನ್ನಲಾಗಿದ್ದು, ಈ ವಿಚಾರವಾಗಿ ವಿಧ್ಯಾರ್ಥಿಗಳು ಸ್ಪಷ್ಟನೆ ನೀಡಿದ್ದಾರೆ. ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ವಿದ್ಯಾರ್ಥಿಗಳ ವಿರುದ್ಧ ಯಾವುದೇ

“ಹಿಜಾಬ್ ಧರಿಸಿದವರ ಅಮಾನತು ಮಾಡೋದಾದ್ರೆ ಕೇಸರಿ ಶಾಲು ಧಾರಕರ ಅಮಾನತು ಯಾಕಿಲ್ಲ? ಪತ್ರಕರ್ತರ ಮೇಲೆ ಹಲ್ಲೆ ನಡೆಸಿಲ್ಲ, ಹೆಣ್ಮಕ್ಕಳ ವಿಡಿಯೋ ಮಾಡಿದ್ದನ್ನು ಪ್ರಶ್ನಿಸಿದ್ದೇವೆ” Read More »

ಮಂಗಳೂರು: ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ; 4 ಕೋಟಿ ಮೌಲ್ಯದ ರಕ್ತಚಂದನ ವಶ

ಸಮಗ್ರ ನ್ಯೂಸ್: ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು, ಸಿಬ್ಬಂದಿ, ಮೂಡುಬಿದಿರೆ ಪ್ರಾದೇಶಿಕ ವಲಯದ ಸಿಬ್ಬಂದಿ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಕೆಂಚನಕೆರೆ ಎಂಬಲ್ಲಿ ಈಚರ್ ವಾಹನದಲ್ಲಿ ಬೈಹುಲ್ಲು ಹೊದೆಸಿ ಸಾಗಿಸಲಾಗುತ್ತಿದ್ದ 8308 ಕೆಜಿ ತೂಕದ ರೂ.4.15 ಕೋಟಿ ಮೌಲ್ಯದ , ರಕ್ತಚಂದನ ಮರದ 316 ದಿಮ್ಮಿಗಳನ್ನು ವಶಕ್ಕೆ ತೆಗೆದುಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಪ್ರಕರಣದಲ್ಲಿ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಆರೋಪಿಗಳು ಆಂಧ್ರಪ್ರದೇಶದ ನೆಲ್ಲೂರಿನ ಅಲಾಡಿ

ಮಂಗಳೂರು: ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ; 4 ಕೋಟಿ ಮೌಲ್ಯದ ರಕ್ತಚಂದನ ವಶ Read More »

ಪುತ್ತೂರು: ಹಿಜಾಬ್ ಧರಿಸಿದ ವಿದ್ಯಾರ್ಥಿಗಳ ಅಮಾನತು ಪ್ರಶ್ನಿಸಿ ಪ್ರತಿಭಟನೆ| ವರದಿಗೆ ತೆರಳಿದ ಮಾಧ್ಯಮ ಪ್ರತಿನಿಧಿಯನ್ನು ಕೂಡಿ ಹಾಕಿ ವಿಕೃತಿ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಪುತ್ತೂರು ಸಮೀಪದ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ ಬೆನ್ನಲ್ಲೇ ಒಂದು ಕೋಮಿನ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಯುತ್ತಿರುವ ವೇಳೆ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆಗೆ ಯತ್ನಿಸಿ, ವರದಿಗಾರರನ್ನು ಕೊಠಡಿಯೊಳಗೆ ಕೂಡಿ ಹಾಕಿ ವಿಕೃತಿ ಮೆರೆದಿದ್ದಾರೆ. ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದಾರೆ. ವರದಿಗಾಗಿ ಮಾಡಿದ ವಿಡಿಯೋಗಳನ್ನು ವಿದ್ಯಾರ್ಥಿಗಳು ಬಲತ್ಕಾರವಾಗಿ

ಪುತ್ತೂರು: ಹಿಜಾಬ್ ಧರಿಸಿದ ವಿದ್ಯಾರ್ಥಿಗಳ ಅಮಾನತು ಪ್ರಶ್ನಿಸಿ ಪ್ರತಿಭಟನೆ| ವರದಿಗೆ ತೆರಳಿದ ಮಾಧ್ಯಮ ಪ್ರತಿನಿಧಿಯನ್ನು ಕೂಡಿ ಹಾಕಿ ವಿಕೃತಿ Read More »

ಮಂಗಳೂರು ಮಳಲಿ ಮಸೀದಿ ವಿವಾದ| ಎಸ್ಡಿಪಿಐ ಗೆ ಜಮಾಅತ್ ಖಡಕ್ ಸಂದೇಶ!?

ಸಮಗ್ರ ನ್ಯೂಸ್: ಮಂಗಳೂರಿನ ಮಳಲಿ ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ‌ಪಕ್ಷಕ್ಕೆ ಅಲ್ಲಿನ ಜಮಾಅತ್ ಖಡಕ್ ಸಂದೇಶ ರವಾನಿಸಿದೆ. ಮಸೀದಿಯಲ್ಲಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಮೈಲೇಜ್ ತೆಗೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಮಸೀದಿಯ ಮುಖಂಡರು ಪಕ್ಷದ ಮುಖಂಡರಿಗೆ ಸಂದೇಶ ರವಾನಿಸಿರುವ ತುಣುಕೊಂದು ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಮಳಲಿ ಮಸೀದಿಯ ವಿಷಯದಲ್ಲಿ ಕಲವು ಸೋಕಾಲ್ಡ್ ಸಮುದಾಯ ರಕ್ಷಕರು, ಬಾಯಿ ಬಡುಕರು , ಸಮುದಾಯಕ್ಕೆ ಬೆಂಕಿ ಹಚ್ಚುವವರು ನಮ್ಮ ಜಮಾತ್ ಕಮೀಟಿ ಮೇಲೆ ಇಲ್ಲ ಸಲ್ಲದ ಆರೋಪ ಮಾಡಲಿಕ್ಕೆ ಹೊರಟಿದ್ದಾರೆ. ನಾವು ಯಾವ

ಮಂಗಳೂರು ಮಳಲಿ ಮಸೀದಿ ವಿವಾದ| ಎಸ್ಡಿಪಿಐ ಗೆ ಜಮಾಅತ್ ಖಡಕ್ ಸಂದೇಶ!? Read More »

ಪುತ್ತೂರು: ಹಿಜಾಬ್ ಧರಿಸಿ ಬಂದ 6 ವಿಧ್ಯಾರ್ಥಿನಿಯರು ಸಸ್ಪೆಂಡ್

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ತರಗತಿ ಪ್ರವೇಶಿಸಿದ 6 ವಿದ್ಯಾರ್ಥಿನಿಯರನ್ನು ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.

ಪುತ್ತೂರು: ಹಿಜಾಬ್ ಧರಿಸಿ ಬಂದ 6 ವಿಧ್ಯಾರ್ಥಿನಿಯರು ಸಸ್ಪೆಂಡ್ Read More »

ಅನಾಥ ಮಕ್ಕಳಿಗೆ ಆಸರೆ ಈ ಮರ್ಕಝ್| 12 ಸಾವಿರ ಮಕ್ಕಳಿಗೆ ಆಶ್ರಯ

ಸಮಗ್ರ ನ್ಯೂಸ್: ಕಳೆದ ಹಲವು ವರ್ಷಗಳಿಂದ ಕೇರಳದ ಕೋಝಿಕ್ಕೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮರ್ಕಝ್ ಸೆಂಟರ್ ಹಲವು ಅನಾಥರಿಗೆ ಆಶ್ರಯ ತಾಣವಾಗಿದೆ. ಈ ಕೇಂದ್ರದ ಅಡಿಯಲ್ಲಿ ಹಲವು ಅನಾಥ ಮಕ್ಕಳು ಗಟ್ಟಿನೆಲೆ‌ ಕಂಡುಕೊಂಡಿದ್ದು ಇದಕ್ಕೆ ಮತ್ತೊಂದು ಸೇರ್ಪಡೆಯಾಗಿದೆ. ಲಡಾಖ್ ನಲ್ಲಿ ಉಂಟಾದ ಅಪಘಾತದಲ್ಲಿ ಮೃತಪಟ್ಟ ಯೋಧ ಮಲಪುರಂ ಪರಪ್ಪನಂಗಡಿ ನಿವಾಸಿ ಮೊಹಮ್ಮದ್ ಶೆಜಲ್ ಅವರ ಮೂವರು ಮಕ್ಕಳಾದ 11 ವರ್ಷದ ಫಾತಿಮಾ ಸಂಹಾ, ಎಂಟು ವರ್ಷದ ತಂಝಿಲ್ ಮತ್ತು ಎರಡೂವರೆ ವರ್ಷದ ಫಾತಿಮಾ ಮಹಾಸಾ ಅವರು ಅನಾಥರಾಗಿದ್ದು, ಇವರನ್ನು

ಅನಾಥ ಮಕ್ಕಳಿಗೆ ಆಸರೆ ಈ ಮರ್ಕಝ್| 12 ಸಾವಿರ ಮಕ್ಕಳಿಗೆ ಆಶ್ರಯ Read More »

ಕಳಚಿಬಿತ್ತು ಎಸ್ಡಿಪಿಐನ ಮತ್ತೊಂದು ಕರಾಳ ಮುಖ! ಪೊಲೀಸರನ್ನು ನಿಂಧಿಸಿದ ಆರೋಪಿಗಳು ಬಾಯ್ಬಿಟ್ಟ ಸತ್ಯ ಗೊತ್ತಾ?

ಸಮಗ್ರ ನ್ಯೂಸ್: ಕಳೆದ ವಾರ ಮಂಗಳೂರಿನ ಅಡ್ಯಾರ್ ನಲ್ಲಿ ಎಸ್ ಡಿಪಿಐ ಸಮಾವೇಶದ ವೇಳೆ ನಗರದ ಕೊಡೆಕ್ಕಲ್ ಚೆಕ್ ಪೋಸ್ಟ್ ಬಳಿ ಪೊಲೀಸ್ ಸಿಬ್ಬಂದಿಗಳಿಗೆ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳು ಸೇರಿ ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಆಗಿದ್ದೇನು?: ಎಸ್‌ಡಿಪಿಐ ಸಮಾವೇಶದ ವೇಳೆ ನಗರದ ಕೊಡೆಕ್ಕಲ್ ಚೆಕ್ ಪೋಸ್ಟ್ ಬಳಿ ಪೊಲೀಸ್ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಮಾಡಿದ್ದ, ಆರೋಪಿಗಳ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ

ಕಳಚಿಬಿತ್ತು ಎಸ್ಡಿಪಿಐನ ಮತ್ತೊಂದು ಕರಾಳ ಮುಖ! ಪೊಲೀಸರನ್ನು ನಿಂಧಿಸಿದ ಆರೋಪಿಗಳು ಬಾಯ್ಬಿಟ್ಟ ಸತ್ಯ ಗೊತ್ತಾ? Read More »

ಮಂಗಳೂರು: ಪೊಲೀಸರನ್ನು ನಿಂದಿಸಿದ ಪುಂಡರ ಬಂಧನ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಎಸ್.ಡಿ.ಪಿ‌.ಐ ಸಭೆ ಗೆ ಆಗಮಿಸಿದಾಗ ಕಾರ್ಯಕರ್ತರಿಂದ ಪೊಲೀಸರಿಗೆ ನಿಂದನೆ ವಿಡಿಯೋ ವೈರಲ್ ಹಿನ್ನಲೆ ನಿಂದಿಸಿದ 6 SDPI ಕಾರ್ಯಕರ್ತರನ್ನು ಕುಡ್ಲದ ಖಾಕಿ ಪಡೆ ಹೆಡೆಮುರಿಕಟ್ಟಿದೆ. ಒಟ್ಟು ಆರು‌ ಜನರನ್ನು ಪೊಲೀಸರು ಬಂಧಿಸಿದ್ದು, ನೌಶಾದ್, ಹೈದರಾಲಿ ಬಂಧಿತ ಮುಖ್ಯ ಆರೋಪಿಗಳು . ಆರೋಪಿಗಳಿಗೆ ಆಶ್ರಯ ನೀಡಿದ ಇತರ ನಾಲ್ವರನ್ನು ಕೂಡ ಬಂಧಿಸಿದ್ದಾರೆ. ಮೇ.27 ರಂದು ನಗರ ಹೊರವಲಯದ ಕಣ್ಣೂರಿನಲ್ಲಿ ನಡೆದಿದ್ದ ಎಸ್.ಡಿ.ಪಿ.ಐ ಸಮಾವೇಶಕ್ಕೆ ಬೈಕ್ ಮತ್ತು ಕಾರ್ ನಲ್ಲಿ ಬಂದ ಸವಾರ, ಸಹ ಸವಾರದಿಂದ

ಮಂಗಳೂರು: ಪೊಲೀಸರನ್ನು ನಿಂದಿಸಿದ ಪುಂಡರ ಬಂಧನ Read More »